Headlines

ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಿಕೆ ಹರಿಪ್ರಸಾದ್ ಆಗಮನ: ಅದ್ದೂರಿ ಸ್ವಾಗತ, ಜಿಬಿಎ ಚುನಾವಣೆ ಕುರಿತು ಮಹತ್ವದ ಸಭೆ – Kannada News

ಬೆಂಗಳೂರು, ಜೂನ್ 10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಕೆ ಹರಿಪ್ರಸಾದ್ ಬುಧವಾರ ಮೊದಲ ಬಾರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಪಕ್ಷದ ಸಾರಥ್ಯ ವಹಿಸಿಕೊಂಡ ಬಳಿಕ ಮೊದಲ ಬಾರಿ ಕಚೇರಿಗೆ ಆಗಮಿಸಿದ ನೂತನ ಸಾರಥಿಗೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅತ್ಯಂತ ಅದ್ದೂರಿ ಮತ್ತು ಸಡಗರದ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಹಿರಿಯ ಎಂಎಲ್‌ಸಿಗಳು ಹೂಗುಚ್ಛ ನೀಡಿ ಹರಿಪ್ರಸಾದ್ ಅವರನ್ನು…

Read More

ವಿವಾಹದ ಬಳಿಕ ಬ್ರೇಕ್​​ಲೆಸ್ ಆಗಿ ಶೂಟ್ ಮಾಡಿದ ರಶ್ಮಿಕಾ; ಬಿಗ್ ಅಪ್​​ಡೇಟ್ – Kannada News

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿಹಿ ಸುದ್ದಿ ಸಿಗುತ್ತಿದೆ. ಇತ್ತೀಚೆಗಷ್ಟೇ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಕೊಡಗಿನ ಬೆಡಗಿ, ಮದುವೆಯ ನಂತರವೂ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ಸಖತ್ ಸ್ಪೀಡ್ ಆಗಿ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಸಂಭ್ರಮ ಮುಗಿಯುತ್ತಿದ್ದಂತೆ ಮಗದೊಮ್ಮೆ ಕ್ಯಾಮೆರಾ ಮುಂದೆ ನಿಂತಿರುವ ರಶ್ಮಿಕಾ, ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಅನ್ನು ವೇಗವಾಗಿ ಮುಗಿಸುತ್ತಿದ್ದಾರೆ. ಖ್ಯಾತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ರಶ್ಮಿಕಾ ನಟಿಸಲಿದ್ದಾರೆ ಎಂಬ…

Read More

Ganesha Shlokas for Kids: ಮಕ್ಕಳ ಏಕಾಗ್ರತೆ ಮತ್ತು ಜ್ಞಾಪಕಶಕ್ತಿ ಹೆಚ್ಚಿಸುವ 4 ಸರಳ ಗಣೇಶ ಶ್ಲೋಕಗಳು! – Kannada News

ಸನಾತನ ಸಂಸ್ಕೃತಿಯಲ್ಲಿ ಯಾವುದೇ ಶುಭ ಕಾರ್ಯ, ಪೂಜೆ ಅಥವಾ ಹೊಸ ಕೆಲಸವನ್ನು ಆರಂಭಿಸುವ ಮುನ್ನ ವಿಘ್ನನಿವಾರಕನಾದ ಗಣೇಶನನ್ನು ಆರಾಧಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿರುವ ಸಂಪ್ರದಾಯವಾಗಿದೆ. ಅದರಲ್ಲೂ ಶಾಲೆಗೆ ಹೋಗುವ ಮಕ್ಕಳಿಗೆ ಮುಂಜಾನೆ ಹಾಗೂ ಓದಲು ಕುಳಿತುಕೊಳ್ಳುವ ಮುನ್ನ ಗಣೇಶನ ಶ್ಲೋಕಗಳನ್ನು ಹೇಳಿಕೊಡುವುದು ಅವರ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಜಾನೆಯ ಸಮಯದಲ್ಲಿ ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮವಾಗಿರುತ್ತದೆ. ಈ ಪವಿತ್ರ ಮುಹೂರ್ತದಲ್ಲಿ ದೈವಿಕ ಶ್ಲೋಕಗಳನ್ನು…

Read More

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ! – Kannada News

ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ ಅರೆಸ್ಟ್​​Image Credit source: Tv9 Kannada ಚಿಕ್ಕಮಗಳೂರು, ಜೂನ್​​ 10: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್​​ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್​​ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ…

Read More

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದಾಗಿದ್ದೇಕೆ? ಇಲ್ಲಿದೆ ಮಾಹಿತಿ – Kannada News

ಭೋಪಾಲ್, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆ(Rajya Sabha Election)ಯಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ಕೊನೆಯ ಕ್ಷಣದಲ್ಲಿ ತಿರಸ್ಕರಿಸಿದ್ದಾರೆ. ಇದು ಕಾಂಗ್ರೆಸ್‌ಗೆ ಭಾರಿ ಆಘಾತ ನೀಡಿದ್ದು, ಬಿಜೆಪಿ ಅಭ್ಯರ್ಥಿ ಮಹೇಶ್ ಅವರ ಅವಿರೋಧ ಆಯ್ಕೆಗೆ ಹಾದಿ ಸುಗಮಗೊಳಿಸಿದೆ. ನಾಮಪತ್ರ ರದ್ದಾಗಲು ಕಾರಣವೇನು? ಬಿಜೆಪಿ ಅಭ್ಯರ್ಥಿ ಮಹೇಶ್ ಕೇವತ್ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತ ದೂರು ನೀಡಿದ್ದರು. ಅದರ ಪ್ರಕಾರ: ಮೀನಾಕ್ಷಿ ನಟರಾಜನ್ ಅವರು…

Read More

ಫಿಫಾ ವಿಶ್ವಕಪ್ ಅಂಗಳದಲ್ಲಿ ನಾಲ್ವರು ಭಾರತೀಯ ಮೂಲದವರು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರ ‘ಫಿಫಾ ವಿಶ್ವಕಪ್ 2026‘ ಕ್ಷಣಗಣನೆ ಶುರುವಾಗಿದೆ.  ಭಾರತ ಫುಟ್‌ಬಾಲ್ ತಂಡವು 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯದಿದ್ದರೂ, ಜಾಗತಿಕ ಫುಟ್‌ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ನಾಲ್ವರು ಆಟಗಾರರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ಮೂರು ವಿಭಿನ್ನ ಖಂಡಗಳ ನಾಲ್ಕು ಪ್ರಮುಖ ರಾಷ್ಟ್ರಗಳ ಪರವಾಗಿ ಎಂಬುದು ವಿಶೇಷ. ಆ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಸರ್​ಪ್ರೀತ್ ಸಿಂಗ್ (ನ್ಯೂಝಿಲೆಂಡ್): ಆಕ್ಲೆಂಡ್‌ನಲ್ಲಿ ಜನಿಸಿದ 27 ವರ್ಷದ ಸರ್​ಪ್ರೀತ್ ಸಿಂಗ್ ಅವರ ಪೋಷಕರು…

Read More

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ! – Kannada News

ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಂಬರುವ 100 ದಿನಗಳ ಒಳಗಾಗಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ (Teachers) ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಮುಂದಿನ ವಾರದಲ್ಲೇ ಇದಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಮುಖ್ಯಾಂಶಗಳು ಮುಂದಿನ 100 ದಿನಗಳ ಒಳಗೆ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಕಂಪ್ಯೂಟರ್ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ 2,500 ಐಟಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ….

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿ: ಜಗತ್ತಿನಾದ್ಯಂತ ಹರಿದುಬಂದ ಅಭಿನಂದನೆಗಳ ಮಹಾಪೂರ, ವಿಶ್ವ ನಾಯಕರು ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಸತತ 4,399 ದಿನಗಳ ಸುಸ್ಥಿರ ಆಡಳಿತ ಪೂರೈಸಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಚುನಾಯಿತರಾದ ಮೊದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಅವರು ಸ್ಥಾಪಿಸಿದ್ದಾರೆ. ಭಾರತವನ್ನು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಬೆಳೆಸಿದ ಹಾಗೂ ಜಾಗತಿಕ ವೇದಿಕೆಯಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಪ್ರಧಾನಿ ಮೋದಿಯವರ ಈ ಅಪೂರ್ವ…

Read More

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ – Kannada News

ಬೆಂಗಳೂರು, ಜೂನ್ 10: ನರೇಂದ್ರ ಮೋದಿ (Narendra Modi) ದೇಶದ ಪ್ರಧಾನಮಂತ್ರಿಯಾಗಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಐತಿಹಾಸಿಕ ಕ್ಷಣದಲ್ಲಿ, ಬೆಂಗಳೂರಿನಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದ್ದಾರೆ. ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿರುವ ಪ್ರಸಿದ್ಧ ಸಂಕಷ್ಟಹರ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು, ಪ್ರಧಾನಿ ಮೋದಿಯವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಹಾಗೂ ದೇಶದ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಕುಸಿತ; ಬೆಳ್ಳಿಯೂ ಭರ್ಜರಿ ಇಳಿಕೆ – Kannada News

ನವದೆಹಲಿ, ಜೂನ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಭರ್ಜರಿಯಾಗಿ ಕುಸಿತ ಕಂಡಿವೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ ಬರೋಬ್ಬರಿ 395 ರೂನಿಂದ 450 ರೂಗಳವರೆಗೆ ಇಳಿಕೆಯಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ (Gold Rates) 14,000 ರೂ ಗಡಿಯೊಳಗೆ ಬಂದರೆ, ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿವೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಬಂಗಾರದ ದರ ತಗ್ಗಿದೆ. ಹಳದಿ ಲೋಹದಂತೆ ಬಿಳಿ ಲೋಹವಾದ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​ಗೆ…

Read More