Headlines

ಗೂಗಲ್, ಮೈಕ್ರೋಸಾಫ್ಟ್ ಇತ್ಯಾದಿ ಟೆಕ್ ಕಂಪನಿಗಳ ಬ್ರಿಟಿಷ್ ಈಸ್ಟ್ ಇಂಡಿಯಾ ಸಂಸ್ಥೆಗೆ ಹೋಲಿಸಿದ ಶ್ರೀಧರ್ ವೆಂಬು – Kannada News | Sridhar Vembu compares today’s tech giants to British East India Company

ನವದೆಹಲಿ, ಫೆಬ್ರುವರಿ 15: ಜೋಹೋ ಸಂಸ್ಥಾಪಕ ಶ್ರೀಧರ್ ವೆಂಬು (Sridhar Vembu) ಅವರು ಜಾಗತಿಕ ಟೆಕ್ ದೈತ್ಯ ಕಂಪನಿಗಳನ್ನು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಕೆ ಮಾಡಿದ್ದಾರೆ. ಗೂಗಲ್ ಸಂಸ್ಥೆ ಒಂದೇ ದಿನದಲ್ಲಿ 32 ಬಿಲಿಯನ್ ಡಾಲರ್​ನಷ್ಟು (3 ಲಕ್ಷ ಕೋಟಿ ರೂ) ಫಂಡ್ ಸೃಷ್ಟಿಸಿಕೊಂಡಿರುವುದನ್ನು ಉಲ್ಲೇಖಿಸುತ್ತಾ, ವೆಂಬು ಅವರು ಈ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 17ನೇ ಶತಮಾನದಲ್ಲಿ ಆರಂಭವಾದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ 19ನೇ ಶತಮಾನದ ಮಧ್ಯ ಭಾಗದವರೆಗೂ ಅಸ್ತಿತ್ವದಲ್ಲಿತ್ತು. 200ಕ್ಕೂ ಹೆಚ್ಚು ವರ್ಷ ಕಾಲ…

Read More

Dimple: ಗುಳಿ ಕೆನ್ನೆ ಇರುವವರು ನಿಜಕ್ಕೂ ಅದೃಷ್ಟವಂತರಾ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Cheek Dimples Meaning: Personality, Fortune and Remedies as per Astrology

ಗುಳಿ ಕೆನ್ನೆ ಇರುವವರುImage Credit source: instagram.com/aliaabhatt ಮುಖದ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕೆನ್ನೆಯ ಮೇಲಿನ ಗುಳಿ (Dimple) ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಇದು ಕೇವಲ ಸೌಂದರ್ಯದ ಸಂಕೇತವಲ್ಲ ಬದಲಿಗೆ ಒಬ್ಬ ವ್ಯಕ್ತಿಯ ವ್ಯಕ್ತಿತ್ವ, ಬುದ್ಧಿವಂತಿಕೆ ಮತ್ತು ಅದೃಷ್ಟದ ಸಂಕೇತವೂ ಹೌದು. ಕೆನ್ನೆಗಳಲ್ಲಿ ಶಂಖಾಕಾರ, ತ್ರಿಕೋನಾಕಾರ ಅಥವಾ ನೇರವಾದ ಗುಳಿಗಳು ಬಿದ್ದರೆ ಅವುಗಳ ಮಹತ್ವವೇ ಬೇರೆ ಇರುತ್ತದೆ. ಗುಳಿ ಕೆನ್ನೆ ಇರುವವರಲ್ಲಿ ಕಂಡುಬರುವ ಪ್ರಮುಖ ಗುಣಲಕ್ಷಣಗಳು ಮತ್ತು ಅದೃಷ್ಟದ…

Read More

ಸಿನಿಮಾ ಆಗಲಿದೆ ರಜನೀಕಾಂತ್ ಅವರ ಜೀವನ ಕತೆ – Kannada News | Rajinikanth planning to make movie on his own life

ರಜನೀಕಾಂತ್ (Rajinikanth), ಭಾರತದ ಅತಿ ದೊಡ್ಡ ಸೂಪರ್ ಸ್ಟಾರ್. ಕಳೆದ 40 ವರ್ಷಗಳಿಂದಲೂ ಅವರು ಸೂಪರ್ ಸ್ಟಾರ್ ಪಟ್ಟದಲ್ಲಿದ್ದಾರೆ. ಅವರ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಬೆಂಗಳೂರಿನ ಗಲ್ಲಿಯೊಂದರಲ್ಲಿ ಹುಟ್ಟಿ ವಿಶ್ವವೇ ಗುರುತಿಸುವ ಸೂಪರ್ ಸ್ಟಾರ್ ಆಗಿ ಬೆಳೆದವರು ರಜನೀಕಾಂತ್. ನಟ ರಜನೀಕಾಂತ್ ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ ತಮ್ಮ ಜೀವನದ ಕತೆಯನ್ನು ಪುಸ್ತಕ ರೂಪಕ್ಕೆ ಇಳಿಸುತ್ತಿದ್ದಾರೆ. ರಜನೀಕಾಂತ್ ಅವರು ಕಳೆದ ಕೆಲ ವರ್ಷಗಳಿಂದ ತಮ್ಮ ಆಟೋ ಬಯೋಗ್ರಫಿ ಬರೆಯುತ್ತಿದ್ದಾರೆ. ಇದೀಗ…

Read More

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು, ಮಾರ್ಚ್​ 12: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (Parappana Agrahara)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ…

Read More

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…

Read More

ಬಿಎಂಟಿಸಿ ಬಸ್‌ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ಕಂಡಕ್ಟರ್ – Kannada News | Bengaluru BMTC Shocker: Minister Bairathi Suresh’s Surprise Check Reveals Bus Problems

ಬೆಂಗಳೂರು, ಜು.11: ಸಿಲಿಕಾನ್ ಸಿಟಿಯ ಬಿಎಂಟಿಸಿ (BMTC) ಬಸ್‌ಗಳಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ನಿರ್ವಾಹಕರ ಕಳ್ಳಾಟವನ್ನು ಬಯಲಿಗೆಳೆಯಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಂದು (ಜು.11) ಮಾಸ್ಕ್ ಧರಿಸಿ ದಿಢೀರ್ ‘ಸ್ವಯಂ ರಿಯಾಲಿಟಿ ಚೆಕ್’ ನಡೆಸಿದ್ದಾರೆ. ಈ ವೇಳೆ ಸಚಿವರನ್ನೇ ಕಂಡಕ್ಟರ್ ಒಬ್ಬರು ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ತೀವ್ರ ಆಘಾತಕಾರಿ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಸಚಿವರ ಈ ದಿಢೀರ್ ಭೇಟಿಯಿಂದಾಗಿ ಬಿಎಂಟಿಸಿ ಇಲಾಖೆಯ ಹಲವು ಅಕ್ರಮಗಳು ಮತ್ತು ಸಾರ್ವಜನಿಕರ ಮೇಲಿನ ದಬ್ಬಾಳಿಕೆ ರಸ್ತೆಯಲ್ಲೇ ಸಾಬೀತಾಗಿದೆ….

Read More

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್‌ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು…

Read More

Cauvery Dispute: ಮೇಕೆದಾಟು ಯೋಜನೆ ವಿರುದ್ಧ ತುರ್ತು ಚರ್ಚೆಗೆ ಡಿಎಂಕೆ ಆಗ್ರಹ, ರಾಜ್ಯಸಭೆಯಲ್ಲಿ ನಿಲುವಳಿ ಮಂಡನೆ – Kannada News | DMK Moves Adjournment Motion in Rajya Sabha Against Karnataka’s Mekedatu Project

ನವದೆಹಲಿ, ಆಗಸ್​ಟ್ 5: ಕರ್ನಾಟಕದ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಎಂಕೆ ಪಕ್ಷವು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆಯನ್ನು ಸಲ್ಲಿಸಿದೆ. ಡಿಎಂಕೆ ಸಂಸದ ತಿರುಚಿ ಶಿವ, ನಿಯಮ 267ರ ಅಡಿಯಲ್ಲಿ ಈ ವಿಚಾರವಾಗಿ ತುರ್ತು ಚರ್ಚೆಗೆ ಪಟ್ಟು ಹಿಡಿದಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಡಿಎಂಕೆ, ಮೇಕೆದಾಟು ಯೋಜನೆ ತಡೆಯಲು ಮಧ್ಯಸ್ಥಿಕೆ ಮಂಡಳಿ ರಚಿಸುವಂತೆ ಆಗ್ರಹಿಸಿದೆ. ತಮಿಳುನಾಡು ಹಲವು ಬಾರಿ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಲೇ ಬಂದಿದೆ. ಈ ಹಿಂದೆ ಸುಪ್ರೀಂ ಕೋರ್ಟ್, ಮೇಕೆದಾಟು ವಿಚಾರವನ್ನು…

Read More

ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ – Kannada News | PM Narendra Modi receives warm welcome from Indian community in Melbourne

ಮೆಲ್ಬೋರ್ನ್, ಜುಲೈ 8: 3 ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 3 ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಈ ವೇಳೆ ಆಸ್ಟ್ರೆಲಿಯಾದ ಅನಿವಾಸಿ ಭಾರತೀಯರು ಅವರಿಗೆ ಅತ್ಯಂತ ಅದ್ಧೂರಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ (PM Modi in Australia) ಮೆಲ್ಬೋರ್ನ್ ತಲುಪುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಅವರನ್ನು ಬರಮಾಡಿಕೊಂಡರು. ಇದೇ ವೇಳೆ ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ “ವಂದೇ ಮಾತರಂ”…

Read More

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ! – Kannada News | Bengaluru Privacy Breach: Engineer’s Bath Videoed in Mahadevapura, Police Investigate.

ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ…

Read More