Headlines

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು…

Read More

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ – Kannada News | Bollywood Celeb Threats Rise: Himanshi Khurana Extorted for 10 Cr by Gangsters

ಬಾಲಿವುಡ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮೊದಲು, ನಿರ್ಮಾಪಕ-ನಿರ್ದೇಶಕ ರೋಹಿತ್ ಶೆಟ್ಟಿ ಅವರ ಕಟ್ಟಡದ ಹೊರಗೆ ಗುಂಡಿನ ದಾಳಿ ನಡೆದಿತ್ತು. ಆ ಬಳಿಕ ನಟ ರಣವೀರ್ ಸಿಂಗ್ ಅವರಿಗೆ ಆಡಿಯೋ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಈಗ, ‘ಬಿಗ್ ಬಾಸ್ 13’ ಖ್ಯಾತಿಯ ನಟಿ ಹಿಮಾಂಶಿ ಖುರಾನಾ ಅವರಿಗೆ ಸುಲಿಗೆಗಾಗಿ ಬೆದರಿಕೆ ಹಾಕಲಾಗಿದೆ. ಹಿಮಾಂಶಿ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ. ಚಿತ್ರರಂಗದ ಹೈ ಪ್ರೊಫೈಲ್ ಜನರನ್ನು ಗುರಿಯಾಗಿಸಿಕೊಂಡ ಪ್ರಕರಣಗಳು ದಿನದಿಂದ…

Read More

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ – Kannada News | Karnataka Govt Approves Chinnaswamy for RCB IPL 2026 Home Matches, Ends Dispute

2026 ರ ಐಪಿಎಲ್ ಮಾರ್ಚ್​ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್​ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್​ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ…

Read More

ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know

ಡೀಪ್ ಫೇಕ್ ಕಂಟೆಂಟ್​ನ ಸಾಂದರ್ಭಿಕ ಚಿತ್ರ ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್​ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್…

Read More

ಬೈ ಎಲೆಕ್ಷನ್: ಬಾಗಲ’ಕೋಟೆ’ ಯಾರಿಗೆ? ಹೇಗಿದೆ ಕಾಂಗ್ರೆಸ್-ಬಿಜೆಪಿ ನಾಯಕರ ಗೆಲುವಿನ ಲೆಕ್ಕಾಚಾರ?

ಬಾಗಲಕೋಟೆ, (ಏಪ್ರಿಲ್ 12): ಕಾಂಗ್ರೆಸ್ ಶಾಸಕರಾಗಿದ್ದ ಹೆಚ್ ವೈ ಮೇಟಿ ಅಕಾಲಿಕ ನಿಧನದಿಂದ ನಡೆದ ಬಾಗಲಕೋಟೆ ಉಪಚುನಾವಣೆ (Bagalkot By Election) ಅಂತ್ಯವಾಗಿದ್ದು. ಇದೀಗ ಎಲ್ಲರ ಚಿತ್ತ ಮೇ 4ರ ಫಲಿತಾಂಶದತ್ತ ನೆಟ್ಟಿದೆ. ಉಪಚುನಾವಣೆಯಲ್ಲಿ ಶೇ.68.74ರಷ್ಟು ಮತದಾನವಾಗಿದೆ.  ಆದ್ರೆ, ಕಳೆದ ಬಾರಿ ಅಂದರೆ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಶೇ. 69.40ರಷ್ಟು ವೋಟಿಂಗ್ ಆಗಿದ್ದು,  ಈ ಬಾರಿ ಕಳೆದ ಬಾರಿಗಿಂತ‌ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ  ಮತದಾನದ ಪ್ರತಿಶತ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ…

Read More

ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೇಪಾಳಕ್ಕೆ ಹೋಗುವ ರೈಲುಗಳು ಮುಖ್ಯವಾಗಿ ಜಯನಗರ ರೈಲು ನಿಲ್ದಾಣದಿಂದ ಹೊರಡುತ್ತವೆ. ಇದು ಬಿಹಾರದ ಮಧುಬನಿ ಜಿಲ್ಲೆಯ ಗಡಿ ಭಾಗದಲ್ಲಿರುವ ಪ್ರಮುಖ ನಿಲ್ದಾಣ. ಇಲ್ಲಿಂದ ನೇಪಾಳದ ಜನಕಪುರಕ್ಕೆ ನೇರ ರೈಲು ಸೇವೆ ಲಭ್ಯವಿದೆ. ಗಡಿಯಾಚೆ ನೇಪಾಳದ ನಿಲ್ದಾಣವಿದೆ. ಬಿಹಾರ–ನೇಪಾಳ ಗಡಿಯಲ್ಲಿರುವ ರಕ್ಸೌಲ್ ಜಂಕ್ಷನ್ ಕೂಡ ನೇಪಾಳ ಪ್ರವೇಶದ ಪ್ರಮುಖ ದ್ವಾರವಾಗಿ ಪರಿಗಣಿಸಲಾಗುತ್ತದೆ. ಭಾರತದ ವಿವಿಧ ಭಾಗಗಳಿಂದ ಇಲ್ಲಿಗೆ ಬರುವ ರೈಲುಗಳು ನೇಪಾಳದತ್ತ ಸಂಪರ್ಕ ಒದಗಿಸುತ್ತವೆ. ನೇಪಾಳಕ್ಕೆ ಭಾರತದಿಂದ ಮುಕ್ತ ಸಾರಿಗೆ ಸಂಪರ್ಕ ಇರುವುದರಿಂದ ರೈಲು ಸಂಪರ್ಕ ಕೂಡ ಸಾಮಾನ್ಯವಾಗಿದೆ….

Read More

ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ – Kannada News | Bangalore Expenses Soar: Man’s Rs70,000 Monthly Budget Shocks X Users

ಬೆಂಗಳೂರು, ಫೆ.23: ಸಿಲಿಕಾನ್​​ ಸಿಟಿಯನ್ನು ಭಾರತದ ತಂತ್ರಜ್ಞಾನಗಳ ತವರು ಎಂದರೆ ತಪ್ಪಾಗಲಾರದು, ಇಲ್ಲಿ ಜೀವನ ನಡೆಸುವುದು ತುಂಬಾ ಸುಲಭ ಎಂದುಕೊಂಡವರಿಗೆ ಖರ್ಚಿನ ಲೆಕ್ಕಚಾರದ (Bengaluru Living Costs) ಪಟ್ಟಿಯನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ. ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ? ಎಂಬುದಕ್ಕೆ ಅಭಿಷೇಕ್ ಸಿಂಗ್ ಎಂಬುವವರು ಎಕ್ಸ್ (X) ನಲ್ಲಿ ತಮ್ಮ ತಿಂಗಳ ಬಜೆಟ್ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈಗ ಈ ಪೋಸ್ಟ್​​ ಭಾರೀ ವೈರಲ್ ಆಗಿದೆ. ತಾವೊಬ್ಬರೇ ಆರಾಮದಾಯಕ ಜೀವನ ನಡೆಸಲು ತಿಂಗಳಿಗೆ 70,000 ರೂ. ಖರ್ಚು…

Read More

ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ

ಅನೇಕರಿಗೆ ದೇಹದ ಮೇಲೆ ಪದೇಪದೇ ದದ್ದುಗಳು (Skin Rashes) ಅಥವಾ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸುವ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಾಮಾನ್ಯ ಅಲರ್ಜಿ ಅಥವಾ ಹವಾಮಾನ ಪರಿಣಾಮ ಎಂದು ನಿರ್ಲಕ್ಷ್ಯ ಮಾಡುವಂತಿಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದಲ್ಲಿನ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು ಎಂದು ತಜ್ಞರು ಹೇಳುತ್ತಾರೆ. ಕೆಲವೊಮ್ಮೆ ದದ್ದುಗಳು ಸಣ್ಣ ಕೆಂಪು ಚುಕ್ಕೆಗಳ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಕೆಲವರಿಗೆ ಇದರ ಜೊತೆಗೆ ಉರಿ, ಚರ್ಮದ ಊತ ಅಥವಾ ಸ್ವಲ್ಪ ನೋವು ಕಾಣಿಸಬಹುದು. ಕೆಲ…

Read More