Headlines

MI vs RCB: ಸಾವಿರ ರನ್​​ಗಳ ಸರದಾರ ಕಿಂಗ್ ಕೊಹ್ಲಿ

ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಆದಾಗ್ಯೂ ಕೊಹ್ಲಿ ಅವರ ಇನ್ನಿಂಗ್ಸ್​ನಲ್ಲಿ ಪವರ್ ಇರಲಿಲ್ಲ. ಅಂದರೆ ಈ ಅರ್ಧಶತಕ ಪೂರೈಸಲು ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿದರು. ಈ ನಿಧಾನಗತಿಯ ಅರ್ಧಶತಕದ ಹೊರತಾಗಿಯೂ ಕೊಹ್ಲಿ, ಸಾಲ್ಟ್ ಹಾಗೂ ಪಾಟಿದರ್ ಅವರೊಂದಿಗೆ ಶತಕ ಮತ್ತು ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡಕ್ಕೆ ನೆರವಾದರು. ಮಾತ್ರವಲ್ಲದೆ ತಮ್ಮ ಅರ್ಧಶತಕದ ಇನ್ನಿಂಗ್ಸ್ ಮೂಲಕ ಮುಂಬೈ…

Read More

ಅಲ್ಲು ಅರವಿಂದ್ ಆಶೀರ್ವಾದಕ್ಕೆ ನಾಚಿ ನೀರಾದ ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ (Mrunal Thakur) ಬಹು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ಮೂಲ ಮರಾಠಿ ಆದರೂ ಸಹ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗ ಹೊಂದಿದ್ದಾರೆ. ಮರಾಠಿ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿಸುವ ಮೃಣಾಲ್ ಠಾಕೂರ್, ತೆಲುಗು ಪ್ರೇಕ್ಷಕರೊಟ್ಟಿಗೆ ವಿಶೇಷ ಬಾಂಧವ್ಯ ಹೊಂದಿದ್ದಾರೆ. ತೆಲುಗಿನಲ್ಲಿ ಕೆಲ ಅದ್ಭುತವಾದ ಪಾತ್ರಗಳು ಅವರಿಗೆ ಸಿಕ್ಕಿದ್ದು, ಹಾಗೆಯೇ ಅದ್ಭುತ ಪ್ರೀತಿ ಸಹ ತೆಲುಗು ಪ್ರೇಕ್ಷಕರಿಂದ ಸಿಕ್ಕಿದೆ. ಇದೀಗ ಮೃಣಾಲ್ ಠಾಕೂರ್ ನಟಿಸಿರುವ ‘ಡಕೈತ್’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More

ಪ್ರೆಸಿಡೆನ್ಸಿ ವಿವಿ ಇನ್ವೆನ್ಸಿಯಾ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಮೆರುಗು, ಹುಚ್ಚೆದ್ದು ಕುಣಿದ ವಿದ್ಯಾರ್ಥಿಗಳು

ಬೆಂಗಳೂರು, (ಏಪ್ರಿಲ್ 12): ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ (Bengaluru Presidency University Invincia 2026) ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್ರೀಲೀಲಾ ಸಹ ಭಾಗಿಯಾಗಿ, ವಿವಿಯ 50 ನೇ ವರ್ಷದ ಲೋಗೋ ಲಾಂಚ್ ಮಾಡಿದ್ರು. ಹೌದು.. ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ವಿವಿಯಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತೆ. ಕಳೆದ ಎರಡು ದಿನಗಳಿಂದ…

Read More

ಮೊನಲಿಸಾ ಮದುವೆಗೆ ಹೊಸ ಟ್ವಿಸ್ಟ್: ಮೊನಲಿಸಾ ನಾಪತ್ತೆ!

ಕುಂಭಮೇಳ ಮೊನಲಿಸಾ (Monalisa) ಮದುವೆ ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಸಾಗುತ್ತಿದೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು…

Read More

ಹಾರ್ಮುಜ್ ಜಲಸಂಧಿಗೆ ಅಮೆರಿಕದಿಂದಲೂ ತಡೆ; ಸಂಧಾನಕ್ಕಾಗಿ ರಷ್ಯಾ ಕೂಡ ಸಿದ್ಧ

ನವದೆಹಲಿ, ಏಪ್ರಿಲ್ 12: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಧಾನ ಮಾತುಕತೆಗಳು ಮುರಿದುಬಿದ್ದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿ (Hormuz Strait) ಮೇಲೆ ಕಣ್ಣು ಇರಿಸಿದ್ದಾರೆ. ಈ ಜಲಸಂಧಿಯನ್ನು ಪೂರ್ಣವಾಗಿ ತಡೆಯುವಂತೆ ಅಮೆರಿಕದ ನೌಕಾಪಡೆಗೆ ತಿಳಿಸಿದ್ದೇನೆ. ಈ ಕ್ಷಣದಿಂದಲೇ ಹಾರ್ಮುಜ್ ಜಲಸಂಧಿಯಿಂದ ಯಾವುದೇ ಹಡಗು ಹೊರಹೋಗದಂತೆ, ಹಾಗೂ ಹೊರಗಿನಿಂದ ಯಾವ ಹಡಗೂ ಒಳಗೆ ಹೋಗದಂತೆ ತಡೆಯುವ ಪ್ರಕ್ರಿಯೆ ನಡೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ತಿಕೆಯಲ್ಲಿ ಇರಾನ್ ಮತ್ತು ಅಮೆರಿಕ…

Read More

MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

ಮುಂಬೈ ಇಂಡಿಯನ್ಸ್‌ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್​ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್…

Read More

ತೀವ್ರಗೊಂಡ ಸಚಿವ ಸಂಪುಟ ಪುನಾರಚನೆ ಕೂಗು: ದಿಲ್ಲಿ ಯಾತ್ರೆ ಕೈಗೊಂಡಿರುವ ಶಾಸಕರು ಯಾರ್ಯಾರು?

ಬೆಂಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ (Cabinet reshuffle) ಆಗಬೇಕು, ಸಮಯ ಮೀರುತ್ತಿದೆ, ಸರ್ಕಾರ ರಚನೆಯಾಗಿ 3 ವರ್ಷ ಕಳೆಯುತ್ತಾ ಬಂದಿದೆ. ಇನ್ನೂ ವಿಳಂಬ ಆದ್ರೆ. ಸಚಿವ ಸ್ಥಾನ ಸಿಕ್ಕಿದ್ರೂ ಪ್ರಯೋಜನ ಏನು ಎಂದು ಸಚಿವಾಕಾಂಕ್ಷಿಗಳು ಪ್ರಶ್ನಿಸಿದ್ದು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್​ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಸಂಬಂಧ ಇದೀಗ ಮೊದಲ ಹೆಜ್ಜೆಯಾಗಿ ಕಾಂಗ್ರೆಸ್​ನ ಹಿರಿಯ ಶಾಸಕರ ದಂಡು ದೆಹಲಿ (New…

Read More

ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದ ಕೋರ್ಟ್: ಏನದು?

ಚಾಮರಾಜನಗರ, ಏಪ್ರಿಲ್​ 12: ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ ಹಿನ್ನಲೆ ಚಾಮರಾಜನಗರ (Chamarajanagar) ಸತ್ರ ನ್ಯಾಯಾಲಯ ಆರೋಪಿ ಯುವಕನಿಗೆ ಠಾಣೆಯಲ್ಲಿ ಎರಡು ದಿನ ಸಮುದಾಯ ಸೇವೆ ಸಲ್ಲಿಸಲು ಸೂಚನೆ ನೀಡಿದೆ. ಆ ಮೂಲಕ ಮಾಡಿದ ತಪ್ಪಿಗೆ ವಿನೂತನ ಶಿಕ್ಷೆ ನೀಡುವುದರ ಜೊತೆಗೆ ಹೊಸ ತಹಬದಿಗೆ ನಾಂದಿ ಹಾಡಿದೆ. ವಿನೂತನ ಶಿಕ್ಷೆಗೆ ಗುರಿಯಾದ ಯುವಕ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮ್ಯೂಲ್ ಖಾತೆ ನೈಜತೆ ಪರಿಶೀಲನೆ ಸಂಬಂಧ ಹಾಜರಾಗಿದ್ದ ವೇಳೆ ಯುವಕ ಆನಂದ್​​ ಅಸಂಬದ್ಧವಾಗಿ ಹಾಗೂ…

Read More

MI vs RCB: ಮುಂಬೈ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸಾಲ್ಟ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಮುಂಬೈ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಫಿಲ್ ಸಾಲ್ಟ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಫಾರ್ಮ್​ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಸಾಲ್ಟ್ ಸರಿಯಾದ ಸಂದರ್ಭದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಮುಂಬೈನಂತಹ ಬಲಿಷ್ಠ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸಾಲ್ಟ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಇದರ ಪರಿಣಾಮವಾಗಿ ಕೇವಲ 25…

Read More