Headlines

ವಿಂಡೀಸ್ ವಿರುದ್ದ ಸೋತ ಪಾಕ್ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ – Kannada News | Pak’s Double Blow: West Indies Test Defeat and ICC Penalizes Players for Misconduct

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ತಂಡಗಳು ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ 90 ರನ್​ಗಳಿಂದ ಗೆದ್ದುಕೊಂಡಿತು. ಬಾಬರ್ ಆಝಂ ನಾಯಕತ್ವದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಾಕ್, ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್‌ ಮಾಡಿತು. ಹೀಗಾಗಿ ಪಾಕ್ ತಂಡಕ್ಕೆ ಮೊದಲ ಟೆಸ್ಟ್‌ನಲ್ಲಿ ಹೀನಾಯ ಸೋಲು ಎದುರಾಯಿತು. ಈ ಸೋಲಿನ ನೋವಿನಿಂದ ಹೊರಬರುವ ಮೊದಲೇ ಪಾಕಿಸ್ತಾನ ತಂಡಕ್ಕೆ ಐಸಿಸಿ (ICC) ಮತ್ತೊಂದು…

Read More

ಮೈಸೂರಿನಲ್ಲಿ ಆಗಸ್ಟ್ 29ರಂದು ನಟ ಚಿಕ್ಕಣ್ಣ ಮದುವೆ; ಸಿಕ್ತು ಮಾಹಿತಿ – Kannada News | Kannada Comedy Actor Chikkanna to Marry Pavana in Mysuru on August 29

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ಶೀಘ್ರದಲ್ಲೇ ದಾಂಪತ್ಯ ಜೀವನ ಆರಂಭಿಸಲಿದ್ದಾರೆ. ಅವರ ಮದುವೆಯ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ಮದುವೆಗೆ ತಯಾರಿ ಶುರುವಾಗಿದೆ. Source link

Read More

ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ; ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಹೆಚ್ಚಳ – Kannada News | Assam flood Death toll rises to 75 Assam Rains

ಅಸ್ಸಾಂ, ಜುಲೈ 29: ಅಸ್ಸಾಂನಲ್ಲಿ (Assam Flood) ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.   ಇನ್ನಷ್ಟು…

Read More

ಡಯಾಬಿಟಿಸ್ ಇದ್ದರೆ ಪಾದಗಳ ಬಗ್ಗೆ ಇರಲಿ ಎಚ್ಚರ! ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ – Kannada News | Diabetic Foot Problems: Early Signs, Prevention Tips and Daily Care Guide

ಮಧುಮೇಹ (Diabetes) ಇಂದು ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಜೀವನಶೈಲಿ ಸಂಬಂಧಿತ ಕಾಯಿಲೆಗಳಲ್ಲಿ ಒಂದಾಗಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ದೀರ್ಘಕಾಲ ನಿಯಂತ್ರಣದಲ್ಲಿರದಿದ್ದರೆ ಅದು ಕಣ್ಣು, ಹೃದಯ, ಮೂತ್ರಪಿಂಡ ಮಾತ್ರವಲ್ಲದೆ ಪಾದಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ಹಲವರು ನೋವು ಕಾಣಿಸಿಕೊಂಡ ನಂತರ ಮಾತ್ರ ಪಾದಗಳ ಬಗ್ಗೆ ಗಮನ ಹರಿಸುತ್ತಾರೆ. ಆದರೆ ತಜ್ಞರ ಪ್ರಕಾರ ಪ್ರತಿದಿನ ಪಾದಗಳನ್ನು ಪರಿಶೀಲಿಸುವ ಅಭ್ಯಾಸವೇ ಡಯಾಬಿಟಿಕ್ ಫುಟ್ ಸಮಸ್ಯೆಯನ್ನು ತಡೆಯುವ ಅತ್ಯುತ್ತಮ ಮಾರ್ಗವಾಗಿದೆ. ಅಮೆರಿಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಯಾಬಿಟಿಸ್ ಅಂಡ್ ಡೈಜೆಸ್ಟಿವ್ ಅಂಡ್…

Read More

ವಿಂಡೀಸ್ ವಿರುದ್ದ ಸೋತ ಪಾಕ್ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ – Kannada News | Pak’s Double Blow: West Indies Test Defeat and ICC Penalizes Players for Misconduct

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ತಂಡಗಳು ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ 90 ರನ್​ಗಳಿಂದ ಗೆದ್ದುಕೊಂಡಿತು. ಬಾಬರ್ ಆಝಂ ನಾಯಕತ್ವದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಾಕ್, ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್‌ ಮಾಡಿತು. ಹೀಗಾಗಿ ಪಾಕ್ ತಂಡಕ್ಕೆ ಮೊದಲ ಟೆಸ್ಟ್‌ನಲ್ಲಿ ಹೀನಾಯ ಸೋಲು ಎದುರಾಯಿತು. ಈ ಸೋಲಿನ ನೋವಿನಿಂದ ಹೊರಬರುವ ಮೊದಲೇ ಪಾಕಿಸ್ತಾನ ತಂಡಕ್ಕೆ ಐಸಿಸಿ (ICC) ಮತ್ತೊಂದು…

Read More

ರಷ್ಯಾ ಕಠಿಣ ನಿಲುವು ತಳೆಯಿರಿ; ಕಪ್ಪು ಸಮುದ್ರದ ದಾಳಿ ಬೆನ್ನಲ್ಲೇ ಭಾರತಕ್ಕೆ ಉಕ್ರೇನ್ ಸಲಹೆ – Kannada News | Will India Summon Russia? Ukraine Urges India To Act After Attacks On Sailors

ಕೈವ್, ಜುಲೈ 29: ಉಕ್ರೇನ್ ಬಳಿಯ ಕಪ್ಪು ಸಮುದ್ರದಲ್ಲಿ ಹಡಗುಗಳು ಮತ್ತು ಬಂದರು ಮೂಲಸೌಕರ್ಯಗಳ ಮೇಲೆ ರಷ್ಯಾ ನಿರಂತರವಾಗಿ ನಡೆಸುತ್ತಿರುವ ದಾಳಿಗಳು ಭಾರತೀಯ ನಾವಿಕರ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತಿವೆ ಎಂದು ಆರೋಪಿಸಿ ಉಕ್ರೇನ್ (Ukraine) ತೀವ್ರ ವಾಗ್ದಾಳಿ ನಡೆಸಿದೆ. ಕಪ್ಪು ಸಮುದ್ರದಲ್ಲಿ ಭಾರತೀಯ ನಾವಿಕರಿಗೆ ಅಪಾಯವನ್ನುಂಟುಮಾಡುತ್ತಿರುವ ದಾಳಿಗಳ ಕುರಿತು ವಿವರಣೆ ಕೋರಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಪ್ರತಿನಿಧಿಯನ್ನು ಮತ್ತೊಮ್ಮೆ ಕರೆಸಿಕೊಂಡು ಸಮನ್ಸ್ ನೀಡಲಿದೆಯೇ? ಎಂದು ಉಕ್ರೇನ್ ಎಕ್ಸ್​ ಪೋಸ್ಟ್‌ನಲ್ಲಿ ಪ್ರಶ್ನಿಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ…

Read More

ಬೆಂಗಳೂರಿನ ಖಾಲಿ ನಿವೇಶನ ಮಾಲೀಕರಿಗೆ ಜಿಬಿಎ ಬಿಗ್ ಶಾಕ್, ಸೈಟ್ ಕ್ಲೀನ್ ಇಲ್ಲದಿದ್ರೆ ದಂಡ – Kannada News | Gba to impose penalty of up to rs 1 lakh for bengaluru plot owners not clearing garbage by august 15

ಬೆಂಗಳೂರು, (ಜುಲೈ 29): ರಾಜಧಾನಿ ಬೆಂಗಳುರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು, ಖಾಲಿ ನಿವೇಶನಗಳನ್ನು ತ್ಯಾಜ್ಯ ಸುರಿಯುವ ತಾಣ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಬ್ರೇಕ್ ಹಾಕಲು ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರ ಸೂಚನೆ ಮೇರೆಗೆ, ಆಗಸ್ಟ್ ತಿಂಗಳಿನಿಂದ ತ್ಯಾಜ್ಯದಿಂದ ಸ್ವಾತಂತ್ರ್ಯ ಎಂಬ ಬೃಹತ್ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ರಸ್ತೆಗಳಲ್ಲಿನ ಬ್ಲಾಕ್ ಸ್ಪಾಟ್‌ಗಳು, ಕಟ್ಟಡ ತ್ಯಾಜ್ಯ, ಮರದ ಕೊಂಬೆಗಳು ಹಾಗೂ ರಸ್ತೆಬದಿ ಬಿದ್ದಿರುವ ವಿದ್ಯುತ್ ಕಂಬ, ಪೈಪ್‌ಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು…

Read More

ಪಾಕಿಸ್ತಾನ ಸೇನೆಯಿಂದ ಬಲೂಚಿಸ್ತಾನದ ಬಾಲಕಿಯ ಹತ್ಯೆ; ಹಮಾಸ್ ರೀತಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ – Kannada News | Pakistan Army killed Balochistan Girl Parades her Body in Streets In Hamas Style

ಬಲೂಚಿಸ್ತಾನ, ಜುಲೈ 29: ಬಲೂಚಿಸ್ತಾನದಲ್ಲಿ ಪಾಕಿಸ್ತಾನ (Pakistan) ಸೇನೆಯ ದೌರ್ಜನ್ಯಗಳ ಕುರಿತು ಹೊಸ ವರದಿಗಳು ಹೊರಬಿದ್ದಿದ್ದು, ಆ ಪ್ರಾಂತ್ಯದಲ್ಲಿ ಸೇನೆಯು ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳ ಕುರಿತು ಕಳವಳಗಳು ತೀವ್ರಗೊಂಡಿವೆ. ಪಾಕಿಸ್ತಾನ ಸೇನೆಯ ಸಿಬ್ಬಂದಿ ಬಲೂಚಿಸ್ತಾನದಲ್ಲಿ ನಿರಪರಾಧಿ ಬಾಲಕಿಯೊಬ್ಬಳಿಗೆ ಗುಂಡಿಕ್ಕಿ ಕೊಂದ ನಂತರ, ಹಮಾಸ್ ಮಾದರಿಯಲ್ಲಿ ಆಕೆಯ ಮೃತದೇಹವನ್ನು ಸೇನಾ ವಾಹನದ ಮುಂಭಾಗದಲ್ಲಿ ಕಟ್ಟಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಪಾಕಿಸ್ತಾನ ಸೇನೆಯು ಕಳೆದ ಹಲವಾರು ವರ್ಷಗಳಿಂದ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾಗಳಲ್ಲಿ ಇಂತಹ ದೌರ್ಜನ್ಯಗಳನ್ನು ನಡೆಸುತ್ತಾ ಬಂದಿದೆ. ಪಾಕಿಸ್ತಾನ…

Read More

‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ – Kannada News | Senior actress Urvashi talks about Puneeth Rajkumar in Bully Kannada movie press meet

ಖ್ಯಾತ ನಟಿ ಊರ್ವಶಿ (Urvashi) ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ‘ರಾಮ ಶಾಮ ಭಾಮ’ ಸಿನಿಮಾದ ಬಳಿಕ ದೊಡ್ಡ ಗ್ಯಾಪ್ ಆಗಿತ್ತು. ಈಗ ‘ಬುಲ್ಲಿ’ ಸಿನಿಮಾದ ಮೂಲಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಊರ್ವಶಿ ಅವರು ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಂಡರು. ‘ಕನ್ನಡ ಚಿತ್ರರಂಗ ನನ್ನನ್ನು ಬಿಡಲ್ಲ. ಅದು ನನಗೆ ಗೊತ್ತು. ರಾಜ್​ಕುಮಾರ್ ಜೊತೆಯಲ್ಲಿ ನಾನು ನಟಿಸಿದೆ. ಅಪ್ಪು ಜೊತೆ ಒಂದು ಹಾಡಿನಲ್ಲಿ ನಟಿಸಿದೆ….

Read More

ತಾವೇ ದೂರುದಾರರಾಗಿ, ತಾವೇ ತೀರ್ಪು ಕೊಟ್ಟ ಮಾಲೂರು ಜಡ್ಜ್: ಹೈಕೋರ್ಟ್ ಛೀಮಾರಿ – Kannada News | Karnataka high court stays On fir filed by malur jmfc judge against biker and family

ಬೆಂಗಳೂರು, (ಜುಲೈ 29):  ಖಾಸಗಿ ಜಗಳಕ್ಕೆ ತಮಗಿರುವ ಹುದ್ದೆ ಹಾಗೂ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಬೈಕ್ ಸವಾರ (Biker), ಆತನ ತಾಯಿ ಹಾಗೂ 69 ವರ್ಷದ ವೃದ್ಧ ತಾತನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದ ಮಾಲೂರು ಜೆಎಂಎಫ್‌ಸಿ (JMFC) ಜಡ್ಜ್ ಗಾಯತ್ರಿ ಅವರ ವರ್ತನೆಗೆ ಕರ್ನಾಟಕ ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಹೌದು..  ಬೈಕ್ ಸವಾರ, ಅಜ್ಜ, ಮಹಿಳೆ ಮೇಲಿನ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಜಡ್ಜ್ ಆದ…

Read More