Headlines

ಧ್ರುವ ಸರ್ಜಾ ಸಿನಿಮಾಗೆ ಕಾಂಪಿಟೇಷನ್ ಕೊಡಲು ಬಂದ ಟಾಲಿವುಡ್ ಸುಂದರಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗಲು ರೆಡಿ ಆಗಿದೆ. ಅಂದರೆ ಇಂದಿಗೆ ಸರಿಯಾಗಿ ಒಂದು ತಿಂಗಳಿಗೆ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ನಿರ್ಮಾಣ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಧ್ರುವ ಹೀರೋ ಆದರೆ, ಶಿಲ್ಪಾ ಶೆಟ್ಟಿ ನಾಯಕಿ. ಈ ಸಿನಿಮಾಗೆ ಕಾಂಪಿಟೇಷನ್ ಕೊಡಲು ಟಾಲಿವುಡ್ ಸುಂದರಿಯ ಆಗಮನ ಆಗುತ್ತಿದೆ ಎಂದು ವರದಿ ಆಗಿದೆ. ಅದುವೇ ಸಮಂತಾ ರುತ್ ಫ್ರಭು. 2023ರಲ್ಲಿ ‘ಖುಷಿ’ ಸಿನಿಮಾ ಬಳಿಕ ಸಮಂತಾ…

Read More

ಅಡುಗೆಗೆ ಮಾತ್ರವಲ್ಲ, ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಬಳಸಬಹುದು ಉಪ್ಪು – Kannada News | Use salt to clean these items effectively

ಸಾಮಾನ್ಯವಾಗಿ ಮನೆ ಕ್ಲೀನ್‌ ಮಾಡಲು, ದುಬಾರಿ ಕ್ಲೀನರ್‌ಗಳನ್ನು ಬಳಸುತ್ತೇವೆ. ಇನ್ನೂ ಗೃಹಪಯೋಗಿ ವಸ್ತುಗಳ ಕಲೆ, ಕೊಳೆಗಳನ್ನು ತೆಗೆದುಹಾಕಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತೇವೆ. ಇದರ ಬದಲು ಗೃಹಯಪಯೋಗಿ ವಸ್ತುಗಳನ್ನು ಸ್ವಚ್ಛಗೊಳಿಸಲು ಉಪ್ಪನ್ನು (Salt) ಬಳಸಬಹುದು. ಉಪ್ಪು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ, ಸುಟ್ಟ ಪ್ಯಾನ್‌ಗಳು, ಕೊಳೆಯಾಗಿರುವ ಇಸ್ತ್ರಿ ಪೆಟ್ಟಿಗೆ, ಕಲೆ ಹಾಗೂ ತಳ ಹಿಡಿದಿರುವ ಪಾತ್ರೆಗಳನ್ನು ಸುಲಭವಾಗಿ ಸ್ವಚ್ಛಗೊಳಿಸುತ್ತದೆ. ಇದು ನೈಸರ್ಗಿಕ ಹಾಗೆಯೇ ಅಗ್ಗದ ಕ್ಲೀನರ್‌ ಆಗಿದ್ದು, ಗೃಹಪಯೋಗಿ ವಸ್ತುಗಳನ್ನು ಕ್ಲೀನ್‌ ಮಾಡಲು ಉಪ್ಪು ಹೇಗೆ ಸಹಕಾರಿ ಎಂಬುದನ್ನು…

Read More

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ. ಈ ನಿಷೇಧಕ್ಕೆ ಕಾರಣವೇನು? ಸ್ಮಾರ್ಟ್…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

Smartphones launch in April: ಭಾರತದಲ್ಲಿ ಸ್ಮಾರ್ಟ್​ಫೋನ್ ಮಾರಾಟ ಕುಸಿತ: ಆದರೂ ಈ ವಾರ ರಿಲೀಸ್ ಆಗಲಿದೆ 4 ಫೋನ್ಸ್

ಬೆಂಗಳೂರು (ಏ. 01): ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ವರದಿಯ ಪ್ರಕಾರ, 2026 ರ ಮೊದಲ ಒಂಬತ್ತು ವಾರಗಳಲ್ಲಿ (ಮಾರ್ಚ್ ಮೊದಲ ವಾರದವರೆಗೆ) ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟವು ಶೇ. 9 ರಷ್ಟು ಕಡಿಮೆಯಾಗಿದೆ. ಫೋನ್ ಮಾರಾಟದಲ್ಲಿನ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಮೆಮೊರಿ ಘಟಕಗಳ ಬೆಲೆಗಳ ಏರಿಕೆ ಎಂದು ಹೇಳಲಾಗುತ್ತದೆ. ಮೆಮೊರಿಯ ಬೆಲೆ ಏರಿಕೆಯಿಂದಾಗಿ, ವಿವೋ (Vivo) ಮತ್ತು ಒಪ್ಪೋದಂತಹ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಕರು ತಮ್ಮ ಅಸ್ತಿತ್ವದಲ್ಲಿರುವ ಮಾದರಿಗಳ ಬೆಲೆಗಳನ್ನು…

Read More

Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji

ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…

Read More

ಭಾರತ-ಅಮೆರಿಕ ಒಪ್ಪಂದದಿಂದ ಗಾಬರಿಗೊಂಡ ಯೂನಸ್, ಟ್ರಂಪ್ ಜತೆ ರಹಸ್ಯ ಒಪ್ಪಂದಕ್ಕೆ ಯತ್ನ – Kannada News | Bangladesh Alarmed: Yunus Secret US Trade Deal Raises Fears Amid Elections and India US Pact

ಢಾಕಾ, ಫೆಬ್ರವರಿ 06: ಭಾರತ ಹಾಗೂ ಅಮೆರಿಕ ನಡುವಿನ ಬಹು ಚರ್ಚಿತ ವ್ಯಾಪಾರ ಒಪ್ಪಂದವು ಬಾಂಗ್ಲಾದೇಶ(Bangladesh) ಸರ್ಕಾರದೊಳಗೆ ಕಳವಳವನ್ನು ಹುಟ್ಟುಹಾಕಿದೆ. ಡೊನಾಲ್ಡ್​ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಬಳಿಕ, ಬಾಂಗ್ಲಾದೇಶ ಕೂಡ ಅಮೆರಿಕದೊಂದಿಗೆ ಸಾಧ್ಯವಾದಷ್ಟು ಬೇಗ ಒಪ್ಪಂದವನ್ನು ಮಾಡಿಕೊಳ್ಳಲು ಬಯಸುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಫೆಬ್ರವರಿ 12ರ ಚುನಾವಣೆಗೆ ಮೊದಲು ಅದನ್ನು ಮುಕ್ತಾಯಗೊಳಿಸುವ ಆಶಯದೊಂದಿಗೆ ಅಮೆರಿಕದೊಂದಿಗಿನ ಈ ವ್ಯಾಪಾರ ಒಪ್ಪಂದವನ್ನು ರಹಸ್ಯವಾಗಿಟ್ಟಿದೆ. ಅಮೆರಿಕದ ಒಪ್ಪಂದಕ್ಕೆ ಸಂಬಂಧಿಸಿದಂತೆ ಯೂನಸ್ ಅವರ ಗೌಪ್ಯತೆಯು ಹಲವು ಪ್ರಶ್ನೆಗಳನ್ನು…

Read More

ಅಮೆರಿಕದಿಂದ ತೈಲ ಪಡೆಯಿರಿ, ಇಲ್ಲವೇ ಹಾರ್ಮುಜ್​ಗೆ ಹೋಗಿ ಪಡೆದುಕೊಳ್ಳಿ: ಬ್ರಿಟನ್ ಮತ್ತಿತರ ರಾಷ್ಟ್ರಗಳನ್ನು ಚುಚ್ಚಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 31: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್​ಗೆ ನೆರವಾಗದ ಇತರ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಡೊನಾಲ್ಡ್ ಟ್ರಂಪ್ (Donald Trump) ಕೆಂಡಕಾರುವುದು ಮುಂದುವರಿದಿದೆ. ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ ಬ್ರಿಟನ್ ಮತ್ತಿತರ ದೇಶಗಳನ್ನು ತರಾಟೆಗೆ ತೆಗೆದುಕೊಂಡ ಟ್ರಂಪ್, ಒಂದೋ ನೀವು ಅಮೆರಿಕದ ತೈಲ ಖರೀದಿಸಿ, ಇಲ್ಲವೇ ಹಾರ್ಮುಜ್ ಜಲಸಂಧಿಗೆ ಹೋಗಿ ತೈಲ ಪಡೆದುಕೊಳ್ಳಿ ಎಂದು ತಾಕೀತು ಮಾಡಿದ್ದಾರೆ. ‘ಇರಾನ್ ಯುದ್ಧದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಬ್ರಿಟನ್​ನಂತಹ ದೇಶಗಳು ಹಾರ್ಮುಜ್ ಜಲಸಂಧಿ ತಡೆದಿರುವ ಕಾರಣಕ್ಕೆ ತೈಲ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ

ಮಡಿಕೇರಿ, ಏಪ್ರಿಲ್​​ 03: ಟ್ರೆಕ್ಕಿಂಗ್​ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್. ನಿನ್ನೆ ನಾಪತ್ತೆಯಾಗಿದ್ದು, ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ‌ಕ್ಕೆ ತೆರಳಿದ್ದಾಗ ಆಕೆ ಮಿಸ್ಸಾಗಿದ್ದಾಳೆ. ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಯುವತಿ ನಿನ್ನೆ ಒಬ್ಬಳೇ ಚಾರಣಕ್ಕೆ ತೆರಳಲು ಮುಂದಾಗಿದ್ದಳು. ಆ ಪ್ರದೇಶದಲ್ಲಿ ಕಾಡಾನೆಗಳ ಕಾಟ ಇರುವ ಕಾರಣ ಬೇರೆಯವರ ಜತೆ ಸಿಬ್ಬಂದಿ ಕಳುಹಿಸಿದ್ದರು. ಸಂಜೆಯಾದ್ರೂ ಶರಣ್ಯ ವಾಪಸಾಗದ ಹಿನ್ನೆಲೆ ಶರಣ್ಯಗಾಗಿ ಪೊಲೀಸರು, ಅರಣ್ಯ ಇಲಾಖೆ…

Read More