Headlines

IND vs NZ: ಟೀಂ ಇಂಡಿಯಾ ವಿರುದ್ಧ ಚೊಚ್ಚಲ ಶತಕ ಬಾರಿಸಿದ ಗ್ಲೆನ್ ಫಿಲಿಪ್ಸ್ – Kannada News | NZ Batting Masterclass: Daryl Mitchell and Glenn Phillips Smash Hundreds vs India

ಭಾರತ ಪ್ರವಾಸದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್‌ ಬ್ಯಾಟ್ಸ್‌ಮನ್‌ಗಳು ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರೆಸಿದ್ದು, ಮೂರನೇ ಪಂದ್ಯದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿ, ಡ್ಯಾರಿಲ್ ಮಿಚೆಲ್ ಸತತ ಎರಡನೇ ಶತಕ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ ಕೂಡ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕ ಬಾರಿಸಿದ್ದಾರೆ. Source link

Read More

ಈ ಆಹಾರ ಪದಾರ್ಥಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿ ಬೇಯಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Foods that should not be cooked in a pressure cooker

ಈಗಂತೂ ಎಲ್ಲರ ಮನೆಗಳಲ್ಲೂ ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಬಹುತೇಕ ಎಲ್ಲಾ ಅಡುಗೆ ಮಾಡಲು ಪ್ರತಿನಿತ್ಯ ಪ್ರೆಶರ್‌ ಕುಕ್ಕರ್‌ (pressure cooker) ಬಳಸಲಾಗುತ್ತದೆ. ಇದು ಆಹಾರವನ್ನು ತ್ವರಿತವಾಗಿ ಬೇಯಿಸುವ ಮೂಲಕ ಸಮಯ ಉಳಿತಾಯ ಮತ್ತು ಗ್ಯಾಸ್‌ ಉಳಿತಾಯ ಮಾಡಲು ಸಹಕಾರಿ ನಿಜ, ಆದರೆ ಅಡುಗೆ ಬೇಗನೇ ಆಗಿ ಹೋಗುತ್ತದೆ ಎಂಬ ಕಾರಣಕ್ಕೆ ಎಲ್ಲಾ ಬಗೆಯ ಆಹಾರಗಳನ್ನು ಕುಕ್ಕರ್‌ನಲ್ಲಿಯೇ ಬೇಯಿಸುವುದು ಸರಿಯಲ್ಲ. ಹೌದು ಕೆಲವೊಂದು ಆಹಾರಗಳನ್ನು ಕುಕ್ಕರ್‌ನಲ್ಲಿ ಬೇಯಿಸುವುದರಿಂದ ಅವುಗಳ ಪೋಷಕಾಂಶ ನಾಶವಾಗುವುದಲ್ಲದೆ  ಅಂತಹ ಆಹಾರವನ್ನು ಸೇವಿಸುವುದರಿಂದ…

Read More

Inspiring: ಬ್ಯಾಂಕ್ ಸಾಲ ಕೊಡದಾಗ ಮನೆ ಖರ್ಚಿನಲ್ಲಿ ಹಣ ಉಳಿಸಿ ಬ್ಯುಸಿನೆಸ್ ಕಟ್ಟಿ ಯಶಸ್ವಿಯಾದ ಪ್ರತಿಭಾ ಶರ್ಮಾ – Kannada News | Pratibha Sharma’s successful entrepreneurship journey from small savings to women fitness centre

ಮುಂಬೈನ ಪ್ರತಿಭಾ ಶರ್ಮಾ (Pratibha Sharma) ಅವರ ಕಥೆಯು ಮನೆಯ ಜವಾಬ್ದಾರಿಗಳ ನಡುವೆ ತಮ್ಮ ಕನಸುಗಳನ್ನು ಬಚ್ಚಿಡುವ ಮಹಿಳೆಯರಿಗೆ ಸ್ಫೂರ್ತಿಯಾಗಿದೆ. ವಿಜ್ಞಾನ ಪದವೀಧರೆ ಮತ್ತು ತಾಯಿಯಾಗಿ ಅವರು ಫಿಟ್ನೆಸ್ ಉದ್ಯಮದಲ್ಲಿ ಗಮನಾರ್ಹ ಕೊರತೆ ಇರುವುದನ್ನು ಗುರುತಿಸಿದರು. ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಮಾಲೀಕರು ಗೃಹಿಣಿಯರನ್ನು ಮತ್ತು ಹೊಸ ತಾಯಂದಿರನ್ನು ನಿರ್ಲಕ್ಷಿಸುತ್ತಿರುವುದು ಅವರ ಅರಿವಿಗೆ ಬಂತು. ಈ ಆಲೋಚನೆಯು ಪ್ರತಿಭಾಗೆ ತನ್ನದೇ ಆದ ಮಾರ್ಗವನ್ನು ರೂಪಿಸಿಕೊಳ್ಳಲು ಪ್ರೇರಣೆ ನೀಡಿತು. ಸೀಮಿತ ಸಂಪನ್ಮೂಲಗಳ ನಡುವೆಯೂ, ಅವರು ತಮ್ಮ ಮೇಲೆ ನಂಬಿಕೆ…

Read More

ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ? – Kannada News | This is the reason behind the air filled chips packets

ಚಿಪ್ಸ್, ಲೇಸ್ ಅಂದರೆ ಸಾಕು ಪುಟಾಣಿ ಮಕ್ಕಳ ಕಿವಿ ನೆಟ್ಟಗಾಗುತ್ತದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಾಯಿ ಚಪ್ಪರಿಸಿ ಸವಿಯುವ ಈ ಟಿಪ್ಸ್ ಪ್ಯಾಕೆಟ್​​ನಲ್ಲಿ (chips packet) ಈ ತಿನಿಸಿನ ಪ್ರಮಾಣ ಕಡಿಮೆಯಿರುತ್ತದೆ. ಆದರೆ ಈ ಪ್ಯಾಕೆಟ್‌ಗೆ ಗಾಳಿ ತುಂಬಿಸಿರುತ್ತಾರೆ. ಮಕ್ಕಳನ್ನು ಮರುಳು ಮಾಡಲು ಗಾಳಿ ತುಂಬಿಸಿಡುತ್ತಾರೆ ಎಂದು ದೂರುವ ಮುನ್ನ ನೀವು ಇದರ ಹಿಂದಿನ ಈ ಕಾರಣವನ್ನು ತಿಳಿದುಕೊಳ್ಳುವುದು ಒಳ್ಳೆಯದು. ಪ್ಯಾಕೆಟ್‌ನಲ್ಲಿ ಗಾಳಿ ತುಂಬಿರಲು ಕಾರಣವಿದು ಚಿಪ್ಸ್​ ಅಥವಾ ಲೇಸ್ ಪ್ಯಾಕೆಟ್​​ನಲ್ಲಿ ಸಾರಜನಕವನ್ನು ತುಂಬಿರುತ್ತಾರೆ. ಆಮ್ಲಜನಕವನ್ನು ತುಂಬಿದರೆ…

Read More

‘ಲ್ಯಾಂಡ್​ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ – Kannada News | Duniya Vijay starrer Landlord Kannada Movie trailer released

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ ಕತೆಯನ್ನು ಒಳಗೊಂಡಿರುವುದು ಟ್ರೈಲರ್​​ನಿಂದ ಗೊತ್ತಾಗುತ್ತಿದೆ. ಜಡೇಶ್ ಅವರ ನೆಚ್ಚಿನ ಜಾನರ್​​ ಇದಾಗಿದ್ದು, ಈ ಹಿಂದೆ ಜಡೇಶ್ ಅವರೇ ಕತೆ ಬರೆದಿದ್ದ ‘ಕಾಟೇರ’ ಸಿನಿಮಾದ ಕತೆಯೂ ಇದೇ ಮಾದರಿಯದ್ದಾಗಿತ್ತು. ‘ಲ್ಯಾಂಡ್​​ಲಾರ್ಡ್’ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ತಮಿಳಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ…

Read More

Weekly Horoscope: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ – Kannada News | January 3rd Week Horoscope 2026: 4 Planets Shift to Capricorn Your Zodiac Prediction

ಜನವರಿ ತಿಂಗಳ ಮೂರನೇ ವಾರ ನಾಲ್ಕು ಗ್ರಹಗಳೂ ಧನುವಿನಿಂದ ಮಕರಕ್ಕೆ ಹೋಗುವರು. ಕುಜನ ಉಚ್ಚ ಸ್ಥಾನ ಇದಾಗಿದ್ದು ಎಲ್ಲರ ಬೆಂಬಲವೂ ಇದೆ. ಧೈರ್ಯದಿಂದ ಮುನ್ನಡೆದರೆ ಅಸಾಧ್ಯವೂ ತಾನಾಗಿಯೇ ಸಾಧ್ಯವಾಗಲಿದೆ. ಶುಭಮಸ್ತು ಸರ್ವದಾ ಮೇಷ ರಾಶಿ: ಮೂರನೇ ವಾರದಲ್ಲಿ ಆರ್ಥಿಕ ಸ್ಥಿರತೆ, ವ್ಯವಹಾರದಲ್ಲಿ ನಿಧಾನ ಪ್ರಗತಿ. ಬಂಧು ಸಹಕಾರ. ಮಾತುಕತೆಯಲ್ಲಿ ಸಂಯಮ ಅಗತ್ಯ. ಆರೋಗ್ಯದಲ್ಲಿ ವಿಶ್ರಾಂತಿ ಮುಖ್ಯ. ಹಿರಿಯರ ಮಾರ್ಗದರ್ಶನ ಲಾಭ ನೀಡುತ್ತದೆ. ವೃಷಭ ರಾಶಿ: ಈ ವಾರ ಹಣಕಾಸು ನಿರ್ಧಾರಗಳಲ್ಲಿ ಎಚ್ಚರ. ಕುಟುಂಬ ಬೆಂಬಲ ದೊರೆಯುತ್ತದೆ. ವ್ಯವಹಾರದಲ್ಲಿ…

Read More

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ? – Kannada News | Janhavi’s Bigg Boss Kannada Finale Controversy: Social Media Posts Spark Debate

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಜಾನ್ವಿ ಅವರು ಎಲಿಮಿನೇಟ್ ಆಗಿ ಹಲವು ವಾರ ಕಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಅವರು ವಿವಿಧ ಫೋಟೋಶೂಟ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ. ಫಿನಾಲೆ ಸಂದರ್ಭದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್ ಬಗ್ಗೆ ಚರ್ಚೆ ಶುರುವಾಗಿದೆ. ಜಾನ್ವಿ ಹೊಟ್ಟೆ ಉರಿದುಕೊಂಡು ಈ ರೀತಿ ಪೋಸ್ಟ್ ಹಾಕಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಗ್ ಬಾಸ್ ಅಲ್ಲಿ ಇದ್ದಷ್ಟು ದಿನ ಜಾನ್ವಿ ಚರ್ಚೆಯಲ್ಲಿ ಇದ್ದರು. ಕಲರ್ಸ್…

Read More

ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ ಪ್ರಸಾದ – Kannada News | Koppalas Gavimath Fair: 18 Day Dasoha end with 85 Quintals of Godi Huggi

ಕೊಪ್ಪಳ, ಜನವರಿ 18: ದಕ್ಷಿಣ ಭಾರತದ ಕುಂಭಮೇಳವೆಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಮಠದ ಮಹಾದಾಸೋಹಕ್ಕೆ ಇಂದು ಕೊನೆಯ ದಿನ. 18 ದಿನಗಳ ಕಾಲ ನಡೆದ ಮಹಾರಥೋತ್ಸವ ಹಿನ್ನೆಲೆ ದಾಸೋಹವನ್ನು ಏರ್ಪಡಿಸಲಾಗಿತ್ತು. ಜಾತ್ರೆಯ ಕೊನೆಯ ದಿನದಂದು ಭಕ್ತರಿಗೆ ವಿಶೇಷವಾಗಿ ಗೋಧಿ ಹುಗ್ಗಿಯನ್ನು ಪ್ರಸಾದವಾಗಿ ನೀಡಲಾಗಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಸುಮಾರು 85 ಕ್ವಿಂಟಾಲ್ ಗೋಧಿ ಹುಗ್ಗಿ ಸಿದ್ಧಪಡಿಸಲಾಗಿತ್ತು. 25 ಕ್ವಿಂಟಾಲ್ ಗೋಧಿ, 50 ಕ್ವಿಂಟಾಲ್ ಬೆಲ್ಲ, ಕಡ್ಲೆಬೇಳೆ ಮತ್ತು ಕೊಬ್ಬರಿಯನ್ನು ಬಳಸಿ ಈ ಬೃಹತ್ ಪ್ರಮಾಣದ ಗೋಧಿ ಹುಗ್ಗಿಯನ್ನು ಎಂಟು…

Read More

KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | KSCCF Recruitment 2026: Clerk, Sales Asst, Pharmacist Jobs in Karnataka

ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ ಇದೆ. ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್ ಹಾಗೂ ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಬೆಂಗಳೂರು ಕೇಂದ್ರಿತವಾಗಿದ್ದು, ರಾಜ್ಯದ ಯುವಕರಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಯಡಿ ಒಟ್ಟು 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400 ರಿಂದ ರೂ.52,650…

Read More

‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್ 

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ರೇಸ್​​ನಲ್ಲಿ ಮುಂಚೂಣಿಯಲ್ಲಿರುವ ಸ್ಪರ್ಧಿಗೆ 37 ಕೋಟಿ ವೋಟ್ ಬಿದ್ದಿದೆ ಎಂದು ಸುದೀಪ್ ಘೋಷಣೆ ಮಾಡಿದ್ದರು. ಈ ಮತ ಗಿಲ್ಲಿ ನಟನಿಗೆ ಬಿದ್ದಿದೆ ಎಂಬುದು ಅನೇಕರ ಊಹೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ ಕೂಡ ಇದೇ ರೀತಿಯ ಊಹೆ ಮಾಡಿದ್ದಾರೆ. ‘ಗಿಲ್ಲಿನೇ ಗೆಲ್ಲೋದು. ಅವನಿಗೆ 37 ಕೋಟಿ ವೋಟ್ ಬಂದಿರುತ್ತದೆ’ ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More