Headlines

ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi Eyes On Virat Kohli and Gill’s Record

ಟೀಮ್ ಇಂಡಿಯಾ ಅಂಡರ್​-19 ವಿಶ್ವಕಪ್​ಗಾಗಿ ಸಜ್ಜಾಗಿದೆ. ಜನವರಿ 15 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನವೇ ವೈಭವ್ ಸೂರ್ಯವಂಶಿಯ ಅಬ್ಬರ ಆರಂಭವಾಗಲಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಕೇವಲ 50 ಎಸೆತಗಳಲ್ಲಿ 7 ಸಿಕ್ಸರ್​ಗಳೊಂದಿಗೆ 96 ರನ್​ಗಳಿಸಿದ್ದಾರೆ. ಇದೇ ಫಾರ್ಮ್​ ಅನ್ನು ವಿಶ್ವಕಪ್​ನ ಮೊದಲ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಮುಂದುವರೆಸುವ ನಿರೀಕ್ಷೆಯಿದೆ. ಈ ನಿರೀಕ್ಷೆ ನಿಜವಾದರೆ ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಏಕೆಂದರೆ ಈ ಬಾರಿ ಅಂಡರ್-19 ವಿಶ್ವಕಪ್ ಮೂಲಕ…

Read More

Riyan Parag Vaping Row: ರಿಯಾನ್ ಪರಾಗ್ ವಿವಾದದ ಬಗ್ಗೆ ಕೆಂಡಾಮಂಡಲರಾದ ಅಂಪೈರ್ ಅನಿಲ್ ಚೌಧರಿ: ಏನು ಹೇಳಿದ್ರು ನೋಡಿ – Kannada News | Umpire Anil Chaudhary gets angry over Riyan Parag Vaping Row controversy

ಬೆಂಗಳೂರು (ಏ. 30): ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ (Riyan Parag) ಡ್ರೆಸ್ಸಿಂಗ್ ರೂಮ್‌ನಲ್ಲಿ ವಾಪಿಂಗ್ ಮಾಡುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ, ಕ್ರಿಕೆಟ್ ಜಗತ್ತಿನ ಅನುಭವಿಗಳು ಇದರ ಬಗ್ಗೆ ಪ್ರತಿಕ್ರಿಯಿಸಲು ಪ್ರಾರಂಭಿಸಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಮಾಜಿ ಅಂತರರಾಷ್ಟ್ರೀಯ ಅಂಪೈರ್ ಅನಿಲ್ ಚೌಧರಿ, ಆಟಗಾರರಿಗೆ ಶಿಸ್ತು ಮತ್ತು ಕ್ಯಾಮೆರಾಗಳ ಉಪಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಶೌಚಾಲಯ ಹೊರತುಪಡಿಸಿ ಎಲ್ಲೆಡೆ ಕ್ಯಾಮೆರಾಗಳಿವೆ: ಅನಿಲ್ ಚೌಧರಿ ಈ ಘಟನೆಯ ಹಿನ್ನೆಲೆಯಲ್ಲಿ ಆಟಗಾರರು ಜಾಗರೂಕರಾಗಿರಬೇಕೆಂದು ಅನಿಲ್…

Read More

ತರಕಾರಿ ಮಾರಿ ಬಂದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ – Kannada News | Son in law Kills mother in law for property dispute Who donated silver Door To Temple In Bagalkot

ಬಾಲಕೋಟೆ, (ಜನವರಿ 15): ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಬಳಿಯ ಕಾಲುವೆಗೆ ತಳ್ಳಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸರ್ವೆ ಮಾಡುತ್ತಿದ್ದ ವೇಳೆ ಅಲ್ಲೇ ಇದ್ದ ಕಾಲುವೆಗೆ ಅಳಿಯಂದಿರು ( ಚಂದ್ರವ್ವನ ಅಣ್ಣನ ‌ಮಕ್ಕಳು), ಅಜ್ಜಿಯನ್ನು ಕಾಲುವೆಗೆ ತಳ್ಳಿ ಕೊಂದಿದ್ದಾರೆ. ಬಳಿಕ ರಕ್ಷಣೆ ಮಾಡುವ…

Read More

‘ಲಗಾನ್’ ಸಿನಿಮಾಕ್ಕೆ 25ರ ಸಂಭ್ರಮ, ಮತ್ತೆ ಜೊತೆಯಾದ ಹಳೆಯ ‘ತಂಡ’ – Kannada News | 25 years for Lagaan, movie re release in many cities

ಭಾರತೀಯ ಚಿತ್ರರಂಗದ ಐಕಾನಿಕ್ ಸಿನಿಮಾ ‘ಲಗಾನ್’ (Lagaan). ಆಸ್ಕರ್​​ಗೆ ನಾಮಿನೇಟ್ ಆಗಿದ್ದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಪಡೆದ ಈ ಸಿನಿಮಾ ಬಿಡುಗಡೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ. ಇದೇ ಖುಷಿಯಲ್ಲಿ ‘ಲಗಾನ್’ ಸಿನಿಮಾ ಮರು ಬಿಡುಗಡೆ ಆಗಿದೆ. ಮುಂಬೈ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ತಂಡೋಪತಂಡವಾಗಿ ಸಿನಿಮಾಕ್ಕೆ ಹೋಗಿ ಎಂಜಾಯ್ ಮಾಡುತ್ತಿದ್ದಾರೆ. ಮಾತ್ರವಲ್ಲದೆ, ಸಿನಿಮಾದ ಮರು ಬಿಡುಗಡೆ ಖುಷಿಯಲ್ಲಿ ‘ಲಗಾನ್’ ಚಿತ್ರತಂಡವೂ ಸಹ ಮತ್ತೆ ಒಂದಾಗಿ ಸಂವಾದ ನಡೆಸಿದೆ. ಆಮಿರ್…

Read More

ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ – Kannada News | Sanjay Dutt Aakhri Sawal first Hindi movie in Indian Sign Language ISL

ಬಾಲಿವುಡ್‌ ನಟ ಸಂಜಯ್ ದತ್ ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಸಿನಿಮಾ ಈಗ ಭಾರತೀಯ ಚಿತ್ರರಂಗದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಚಿತ್ರತಂಡ, ಇದೀಗ ಮತ್ತೊಂದು ವಿಶೇಷ ಸುದ್ದಿಯೊಂದಿಗೆ ಬಂದಿದೆ. ಈ ಚಿತ್ರವು ಭಾರತೀಯ ಸೈನ್ ಲ್ಯಾಂಗ್ವೇಜ್ (Indian Sign Language) ಅಥವಾ ಸಂಕೇತ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಹಿಂದಿ ಸಿನಿಮಾ ಎಂಬ ಹೆಗ್ಗಳಿಕೆಗೆ…

Read More

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More

Video: ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ – Kannada News | Close Call in the Skies: IAF Microlight Goes Down in Prayagraj, Crew Walks Away Safe

ಪ್ರಯಾಗ್​ರಾಜ್, ಜನವರಿ 21: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು….

Read More

ಹಲವು ಜವಾಬ್ದಾರಿಗಳ ನಡುವೆ ಜನಗಣತಿಗೂ ಶಿಕ್ಷಕರ ನಿಯೋಜನೆ: ನಿರ್ಧಾರಕ್ಕೆ ವ್ಯಾಪಕ ವಿರೋಧ

ಬೆಂಗಳೂರು, ಏಪ್ರಿಲ್​​ 03: ಜಾತಿ ಗಣತಿ, ಪಾಠ, ಬಿಸಿಯೂಟ ಹೀಗೆ ನಾನಾ ಜವಾಬ್ದಾರಿಗಳು ಮತ್ತು ಹೊಣೆ ನಿಭಾಯಿಸಿ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರನ್ನು ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೂ ರಾಜ್ಯದಲ್ಲಿ ನಿಯೋಜನೆ ಮಾಡಲಾಗ್ತಿದೆ. ರಾಜ್ಯದಲ್ಲಿ 2027ರ ಜನಗಣತಿ ಕಾರ್ಯಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಏಪ್ರಿಲ್ 1ರಿಂದ ಸ್ವಯಂ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಏಪ್ರಿಲ್ 15ರವರೆಗೆ ಮುಂದುವರಿಯಲಿದೆ. ಇನ್ನು…

Read More

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ – Kannada News | Tarique Rahman takes oath as Bangladesh New Prime Minister

ಢಾಕಾ, ಫೆಬ್ರವರಿ 17: ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ…

Read More

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ. ರಾಘವೇಂದ್ರ ನಾಯ್ಕ್…

Read More