Headlines

ಎಐ ತಂತ್ರಜ್ಞಾನದ ಕುರಿತ ಕನ್ನಡ ಸಿನಿಮಾ ‘ಗರುಡ’; ಇದರಲ್ಲಿವೆ 4 ಪ್ರತ್ಯೇಕ ಕಥೆ – Kannada News | Garuda Kannada movie based on AI technology will have 4 different stories

ಎಲ್ಲ ಕ್ಷೇತ್ರಕ್ಕೂ ಈಗ ಎಐ (AI) ತಂತ್ರಜ್ಞಾನ ಕಾಲಿಡುತ್ತಿದೆ. ಈಗಾಗಲೇ ಅದು ಹಲವು ಕ್ಷೇತ್ರಗಳಲ್ಲಿ ಹೇರಳವಾಗಿ ಬಳಕೆ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಜನರ ಮೇಲೆ ಮತ್ತು ಮಕ್ಕಳ ಮೇಲೆ ಎಐ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಕುತೂಹಲ ಸಹಜ. ಎಐ ಎಂಬುದು ಜನರಿಗೆ ಮಾರಕವಾಗುತ್ತಾ ಅಥವಾ ಉಪಯೋಗ ಆಗುತ್ತಾ ಎಂಬ ವಿಷಯವನ್ನು ಇಟ್ಟುಕೊಂಡು ಕನ್ನಡದಲ್ಲಿ ‘ಗರುಡ’ (Garuda) ಸಿನಿಮಾ ತಯಾರಾಗಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆ ವೇಳೆ ಚಿತ್ರತಂಡದವರು ಮಾತನಾಡಿದರು….

Read More

Ram Navami 2026: ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ

ಅಯೋಧ್ಯೆ, ಮಾರ್ಚ್ 26: ಅಯೋಧ್ಯೆಯಲ್ಲಿ ರಾಮ ನವಮಿ (Ram Navami) ಹಿನ್ನೆಲೆಯಲ್ಲಿ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ನವರಾತ್ರಿಯ ಮೊದಲ ದಿನದಿಂದ ಇಂದಿನವರೆಗೆ ಹಲವು ಆಚರಣೆಗಳನ್ನು ನಡೆಸಲಾಯಿತು. ಭಾರತ ಮತ್ತು ವಿದೇಶಗಳಾದ್ಯಂತ ಭಕ್ತರು ಶ್ರೀರಾಮನ ಪವಿತ್ರ ಜನ್ಮಭೂಮಿಯಲ್ಲಿ ರಾಮ ನವಮಿಗೆ ಆಗಮಿಸಿದ್ದಾರೆ. ಅಲಂಕೃತವಾದ ರಾಮನನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ – Kannada News | Minister Madhu Bangarappa Announces Karnataka SSLC And Second PUC Exams Time Table 2026

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು…

Read More

ಚಳಿಗಾಲದಲ್ಲಿ ನೀರು ಕಡಿಮೆ ಕುಡಿಯುತ್ತೀರಾ? ಹಾಗಿದ್ರೆ ಈ ಸಮಸ್ಯೆ ಕಟ್ಟಿಟ್ಟ ಬುತ್ತಿ – Kannada News | Kidney Stone Risk: Are You Drinking Enough Water?

ಕೆಲವರಿಗೆ ನೀರು (Water) ಕುಡಿಯುವುದು ಎಂದರೆ ಅಲರ್ಜಿ. ನೀರು ಎಂದರೆ ಸಾಕು ಮಾರು ದೂರ ಹೋಗುವವರು ನಮ್ಮ ಮಧ್ಯೆಯೇ ಇದ್ದಾರೆ. ಒತ್ತಡದ ಜೀವನ, ಕೆಲಸದ ಚಿಂತೆ ಮತ್ತು ಬಾಯಾರಿಕೆಯಾಗದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಜನ ನೀರು ಕುಡಿಯುವ ಅಭ್ಯಾಸದ ಬಗ್ಗೆ ಹೆಚ್ಚಾಗಿ ಗಮನ ಕೊಡುವುದಿಲ್ಲ. ಆದರೆ ದೇಹಕ್ಕೆ ಬೇಕಾದಷ್ಟು ಅಂದರೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯದಿದ್ದರೆ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡಿದಂತಾಗಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ನೀರು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಸಹಾಯ…

Read More

ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ

ಬೆಂಗಳೂರು, ಏ.9: ಪ್ರಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಏಪ್ರಿಲ್ 9, ಗುರುವಾರದ ದೈನಂದಿನ ರಾಶಿಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ, ಪೂರ್ವಾಷಾಡ ನಕ್ಷತ್ರ, ಪರಿಘ ಯೋಗ ಮತ್ತು ಭವಕರಣಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 1:52 ರಿಂದ 3:25 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 12:21 ರಿಂದ 1:54 ರವರೆಗೆ ಇರುತ್ತದೆ. ರವಿ ಮೀನ ರಾಶಿಯಲ್ಲಿ ಮತ್ತು…

Read More

‘ಟಾಕ್ಸಿಕ್’ ಸಿನಿಮಾ ಆಕ್ಷನ್ ಸಾಮಾನ್ಯವಾಗಿರಲ್ಲ: ಯಶ್ ಹೇಳಿದ್ದೇನು? – Kannada News | Yash talks about Toxic movie’s action and action director JJ Perry

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಮೇಲೆ ಕೆಲ ದಿನಗಳಷ್ಟೆ ಇದೆ. ಯಶ್ ಅವರು ಇದೀಗ ಅಧಿಕೃತವಾಗಿ ಸಿನಿಮಾದ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ. ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ಗೆ ಹೋಗಿದ್ದ ಯಶ್, ತಮ್ಮ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಹಲವು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಅದರಲ್ಲೂ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಅವರು ವಿಶೇಷವಾಗಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲಕರಾಗಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಯಶ್ ಅವರು ಸಿನಿಮಾದ ಆಕ್ಷನ್…

Read More

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

Tulasi Puja: ತುಳಸಿ ಗಿಡ ನೆಡುವಾಗ ಈ ತಪ್ಪು ಮಾಡಲೇಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಈ ಗಿಡವನ್ನು ನೆಡಲು ಗುರುವಾರ ಮತ್ತು ಶುಕ್ರವಾರಗಳು ಅತ್ಯಂತ ಶ್ರೇಷ್ಠವಾದ ದಿನಗಳಾಗಿವೆ. ಗುರುವಾರವು ಜಗತ್ಪಾಲಕನಾದ ವಿಷ್ಣುವಿಗೆ ಹಾಗೂ ಶುಕ್ರವಾರವು ಸಂಪತ್ತಿನ ದೇವತೆಯಾದ ಲಕ್ಷ್ಮಿಗೆ ಸಮರ್ಪಿತವಾಗಿರುವುದರಿಂದ, ಈ ದಿನಗಳಲ್ಲಿ ತುಳಸಿಯನ್ನು ನೆಡುವುದರಿಂದ ಮನೆಯಲ್ಲಿ ಸಮೃದ್ಧಿ ಉಂಟಾಗುತ್ತದೆ. ಅದರಲ್ಲೂ ವಿಶೇಷವಾಗಿ ಕಾರ್ತಿಕ ಮಾಸದಲ್ಲಿ ತುಳಸಿಯನ್ನು ನೆಟ್ಟು ಪೂಜಿಸುವುದು ಅನಂತ ಪುಣ್ಯವನ್ನು ನೀಡುತ್ತದೆ ಎಂದು ಶಾಸ್ತ್ರಗಳು ಹೇಳುತ್ತವೆ. ನಿಷೇಧಿತ ದಿನಗಳು ಮತ್ತು ಮುನ್ನೆಚ್ಚರಿಕೆ: ವಾಸ್ತು ಶಾಸ್ತ್ರದ ಪ್ರಕಾರ, ಎಲ್ಲಾ ದಿನಗಳಲ್ಲೂ ತುಳಸಿಯನ್ನು…

Read More

ತಮಿಳಿನ ದಿಗ್ಗಜ ನಟ, ಮಾಜಿ ಸಿಎಂ ಎಂಜಿಆರ್​​ ಬಗ್ಗೆ ತೆಲುಗು ಹಿರಿಯ ನಟನ ಕೀಳು ಹೇಳಿಕೆ

ಚಿತ್ರರಂಗದಲ್ಲಿ (Movie Industry) ಒಬ್ಬರನ್ನು ಇನ್ನೊಬ್ಬರ ಜೊತೆ ಹೋಲಿಸಿ ನೋಡುವುದು ಸಾಮಾನ್ಯ. ಆದರೆ ಈ ಹೋಲಿಕೆಯ ಸಂದರ್ಭದಲ್ಲಿ ನಟರನ್ನು ತುಚ್ಛೀಕರಿಸಿ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದೀಗ ಪದ್ಮಶ್ರೀ ಪುರಸ್ಕೃತ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರು, ಘನತೆ ಮರೆತು, ತಮಿಳಿನ ಸೂಪರ್ ದಿಗ್ಗಜ ನಟ, ಮಾಜಿ ಸಿಎಂ ಸಹ ಆಗಿದ್ದ ಎಂಜಿಆರ್ ಬಗ್ಗೆ ತೀರ ಕೀಳಾಗಿ ಮಾತನಾಡಿದ್ದಾರೆ. ತೆಲುಗಿನ ಹಿರಿಯ ನಟರೊಬ್ಬರನ್ನು ಹೊಗಳಲೆಂದು ತಮಿಳಿನ ಲಿಜೆಂಡರಿ ನಟರೊಬ್ಬರ ಬಗ್ಗೆ ಕೀಳಾಗಿ ಮಾತನಾಡಿರುವುದರನ್ನು ನೆಟ್ಟಗರು ತೀವ್ರವಾಗಿ ಟೀಕಿಸಿದ್ದಾರೆ. ಟಾಲಿವುಡ್‌ನ ಹಿರಿಯ…

Read More

ಮೂರು ತಂಡಗಳಿಗೆ ಆಸ್ಟ್ರೇಲಿಯನ್ ‘ಕ್ಯಾಪ್ಟನ್ಸ್’

PSL 2026: ಪಾಕಿಸ್ತಾನ್ ಸೂಪರ್ ಲೀಗ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೂರು ಫ್ರಾಂಚೈಸಿಗಳಿಗೆ ಆಸ್ಟ್ರೇಲಿಯಾದ ಆಟಗಾರರು ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಂದರೆ 8 ತಂಡಗಳಲ್ಲಿ ಮೂರು ತಂಡಗಳನ್ನು ಮುನ್ನಡೆಸುವವರು ಆಸ್ಟ್ರೇಲಿಯಾ ಆಟಗಾರರು. ಅವರೆಂದರೆ… ಡೇವಿಡ್ ವಾರ್ನರ್: ಈ ಬಾರಿ ಕರಾಚಿ ಕಿಂಗ್ಸ್ ತಂಡವನ್ನು ಆಸ್ಟ್ರೇಲಿಯಾದ ಅನಿಭವಿ ಆಟಗಾರ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ಶಾನ್ ಮಸೂದ್ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ಅವರಿಗೆ ಕರಾಚಿ…

Read More