Headlines

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್​ಟಿಎ ಏರ್ಪಡುವ ಸಾಧ್ಯತೆ – Kannada News | India Israel sign for several agreements and MoUs during Narendra Mod’s visit

ಇಸ್ರೇಲ್ ಪ್ರಧಾನಿ ಜೊತೆ ನರೇಂದ್ರ ಮೋದಿ ಜೆರುಸಲೆಂ, ಫೆಬ್ರುವರಿ 26: ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್ ಭೇಟಿ ಹಲವು ಫಲಗಳನ್ನು ನೀಡುತ್ತಿದೆ. ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಶಿಕ್ಷಣ, ಕೃಷಿ ಹಾಗೂ ಇನ್ನೂ ಹಲವು ಸೆಕ್ಟರ್​ಗಳಲ್ಲಿ ಭಾರತ ಹಾಗೂ ಇಸ್ರೇಲ್ ದೇಶಗಳ ನಡುವೆ ಬಹು ಒಪ್ಪಂದಗಳು ಹಾಗೂ ಎಂಒಯುಗಳಾಗಿವೆ. ಈಗಾಗಲೇ ಪ್ರಬಲವಾಗಿರುವ ಎರಡೂ ದೇಶಗಳ ಸಂಬಂಧ (India Israel relationship) ಇದೀಗ ಮತ್ತಷ್ಟು ಗಟ್ಟಿಗೊಂಡಿದೆ. ಇಸ್ರೇಲ್ ಕೆಲ ತಂತ್ರಜ್ಞಾನಗಳಲ್ಲಿ ಕ್ಷಮತೆ ಹೊಂದಿದೆ. ಡಿಫೆನ್ಸ್ ಮತ್ತು…

Read More

ಮೈಸೂರು ಹುಡುಗನ ಮದುವೆ ಆಗಿದ್ದ ಈ ನಟಿಗೆ ಈಗ ಪಾಕ್ ಪ್ರಜೆಯ ಮದುವೆ ಆಗೋ ಆಸೆ – Kannada News | Rakhi Sawant’s Love Life Drama: From Mysore Marriage to Pakistani Actor Wish

ರಾಖಿ ಸಾವಂತ್ (Rakhi Sawanth) ಅವರು ಬಾಲಿವುಡ್ ಮಂದಿಗೆ ಮಾತ್ರವಲ್ಲ ಉಳಿದ ಚಿತ್ರರಂಗದವರಿಗೂ ಪರಿಚಿತರು. ಅವರು ಸುದ್ದಿಯಲ್ಲಿರಲು ಸದಾ ಒಂದಿಲ್ಲೊಂದು ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅವರು ವಿವಾಹ, ವಿವಾಹೇತರ ಸಂಬಂಧ ಇತ್ಯಾದಿ ವಿಷಯಕ್ಕೆ ಸುದ್ದಿ ಆಗುತ್ತಿದ್ದಾರೆ. ಅವರು ಮೈಸೂರು ಹುಡುಗನ ವಿವಾಹ ಆಗಿದ್ದರು. ಆ ಬಳಿಕ ಇಬ್ಬರೂ ಬೇರೆ ಆದರು. ಈಗ ಅವರಿಗೆ ಪಾಕ್ ಹುಡುಗನ ಮದುವೆ ಆಗೋ ಆಸೆ. ರಾಖಿ ಸಾವಂತ್ ಅವರು 2019ರಲ್ಲಿ ಭಾರತ ಮೂಲದ ವಿದೇಶಿ ಪ್ರಜೆ ರಿತೇಶ್ ರಾಜ್ ಸಿಂಗ್​​ನ ಮದುವೆ…

Read More

ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ – Kannada News | Kichcha Sudeep convey thanks To Hubballi Fans In His Style

ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆದಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ಸುದೀಪ್ ಅವರು ಇದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ

ತರಕಾರಿ (vegetable) ಸೇವನೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ನಿಜ.  ಆದರೆ ಕೆಲವು ತರಕಾರಿಗಳನ್ನು ಬೇರೆ ಕೆಲವೊಂದಿಷ್ಟು ತರಕಾರಿಯೊಂದಿಗೆ ಸೇವಿಸಿದರೆ ಅದು ಪ್ರಯೋಜನಕಾರಿಯಾಗುವ ಬದಲು ಆರೋಗ್ಯದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಂತಹ ತರಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆದ್ರೆ ಈ ಬೆಂಡೆಕಾಯಿ ಜೊತೆಗೆ ಈ ಒಂದಷ್ಟು ತರಕಾರಿಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ…

Read More

ಬಂಗಾಳದಲ್ಲಿ ಹಿಂಸಾಚಾರ; ಬಾಂಬ್ ದಾಳಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯ – Kannada News | Bomb blasts in Howrahs Shibpur slums violence erupts in west Bengal

ಹೌರಾ, ಮೇ 7: ಚುನಾವಣಾ ಫಲಿತಾಂಶದ ನಂತರ ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಹೆಚ್ಚಾಗಿದೆ. ಇಂದು ಹೌರಾದ ಶಿವಪುರದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಾಂತಿಯಲ್ಲಿ ಟಿಎಂಸಿ ನಾಯಕನ ಮನೆ ಮೇಲೂ ದಾಳಿ ನಡೆದಿದೆ. ಎರಡೂ ಪಕ್ಷಗಳು ಪರಸ್ಪರ ಆರೋಪ ಹೊರಿಸಿಕೊಳ್ಳುತ್ತಿವೆ. ಇಲ್ಲಿಯವರೆಗೆ, ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರದಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಇದು ಬಹಳ ಆತಂಕಕಾರಿ ಸಂಗತಿಯಾಗಿದೆ. ಹೀಗಾಗಿ, ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪಶ್ಚಿಮ ಬಂಗಾಳದ…

Read More

ರಾಜ್ಯದಲ್ಲಿ ಮ್ಯೂಲ್ ಅಕೌಂಟ್‌ಗಳಿಂದ ಕೋಟ್ಯಂತರ ರೂ ವ್ಯವಹಾರ: ಸೈಬರ್​​ ಕಾರ್ಯಚರಣೆಯಲ್ಲಿ ಸ್ಫೋಟಕ ಸತ್ಯ ಬಯಲು – Kannada News | Karnataka Cyber Police Busts Mule Bank Account Racket: 68 Arrested, 13.43 Cr Seized

ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಸೈಬರ್​ ಪ್ರಕರಣಗಳು (Cyber ​​cases) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳ (Mule bank accounts) ಮೂಲಕ ಕೂಡ ಭಾರೀ ವಂಚನೆ ನಡೆಯುತ್ತಿದೆ. ಸೈಬರ್ ಕಮಾಂಡ್ ವಿಭಾಗದಿಂದ ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳ ವಿರುದ್ಧ ಡಿ.20ರಿಂದ ಫೆಬ್ರವರಿಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ 869 ಮ್ಯೂಲ್ ಬ್ಯಾಂಕ್ ಅಕೌಂಟ್‌ಗಳು ಪತ್ತೆ ಆಗಿದ್ದು, ಈವರೆಗೆ 60 ಮೊಕದ್ದಮೆ ದಾಖಲಿಸಲಾಗಿದ್ದು, 68 ಆರೋಪಿಗಳನ್ನ ಬಂಧಿಸಲಾಗಿದೆ. ಕೋಟ್ಯಂತರ ರೂ ವ್ಯವಹಾರ ಸದ್ಯ ರಾಜ್ಯದಲ್ಲಿ ಪತ್ತೆ ಆಗಿರುವ ಈ…

Read More

ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ  – Kannada News | Gautam Gambhir Called Me Deshdrohi: S. Sreesanth

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಹಾಗೂ ಎಸ್​. ಶ್ರೀಶಾಂತ್ ನಡುವಿನ ಹಳೆಯ ಜಗಳ ಮತ್ತೆ ಮುನ್ನಲೆಗೆ ಬಂದಿದೆ. ಹೀಗೆ ಹಳೆಯ ಕಿತ್ತಾಟದ ಮುನ್ನಲೆಗೆ ಬರಲು ಮುಖ್ಯ ಕಾರಣ ಶ್ರೀಶಾಂತ್ ಇತ್ತೀಚೆಗೆ ನೀಡಿದ ಹೇಳಿಕೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀಶಾಂತ್, ಗೌತಮ್ ಗಂಭೀರ್ ತನ್ನ ವಿರುದ್ಧ ಅತ್ಯಂತ ಅಸಭ್ಯ ಪದಗಳನ್ನು ಬಳಸಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗೌತಮ್ ಗಂಭೀರ್ ಇಂಡಿಯಾ ಕ್ಯಾಪಿಟಲ್ಸ್​ ಹಾಗೂ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು….

Read More

200 ರನ್​ ಕಷ್ಟವೇನಲ್ಲ… ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…! – Kannada News | Suryakumar yadav post match presentation after IND vs WI Match

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. 196 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97…

Read More

‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್​​ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು – Kannada News | Ravichandran’s Cinema Support Call Sparks Netizen Debate on Kannada Film Quality

ನಟ, ನಿರ್ಮಾಪಕ ರವಿಚಂದ್ರನ (Ravichandran) ಅವರು ಚಿತ್ರರಂಗದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಚಿತ್ರರಂಗ ಮೇಲಕ್ಕೆ ಬರಬೇಕು ಎಂಬುದು ಅವರ ಆಸೆ. ಈ ಕಾರಣಕ್ಕೆ ಇತ್ತೀಚೆಗೆ ಅವರು ಮಾತನಾಡಿದ್ದರು. 100 ರೂಪಾಯಿ ಕೊಟ್ಟು ಕನ್ನಡ ಸಿನಿಮಾ ನೋಡಿ ಏನಾಗಲ್ಲಎಂದು ಅವರು ಹೇಳಿದ್ದರು. ಈ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ‘ಹೋಟೆಲ್​​ನಲ್ಲಿ ಊಟ ಸರಿ ಇಲ್ಲ ಎಂದು ಗೊತ್ತಿದ್ದ ಮೇಲೂ ಜನರು ಏಕೆ ಅಲ್ಲಿಗೆ ಹೋಗಬೇಕು’ ಎಂಬ ಪ್ರಶ್ನೆಯನ್ನು ಕೆಲವರು ಎತ್ತಿದ್ದಾರೆ. ಸತೀಶ್ ನೀನಾಸಂ ನಟನೆಯ ‘ದಿ ರೈಸ್…

Read More

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ – Kannada News | Mangaluru Rain Fury: Giant Peepal Tree Falls on House; Family of Five Including Infant Escape Miraculously

ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9 ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ….

Read More