RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು. ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್…

Read More

ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ಬೆಂಗಳೂರು, ಏಪ್ರಿಲ್​​ 03: ನಾನಾ ಕಾರಣಗಳಿಂದಾಗಿ ಕುಂಟುತ್ತಾ ಸಾಗಿರುವ ಬೆಂಗಳೂರಿನ (Bengaluru) ಬಹು ನಿರೀಕ್ಷಿತ ಈಜಿಪುರ ಫ್ಲೈಓವರ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಮತ್ತಷ್ಟು ವಿಳಂಬವಾಗಲಿದೆ. ಈಗಿನ ಮಾಹಿತಿಯ ಪ್ರಕಾರ ಜೂನ್​​ ಒಳಗೆ ಮುಗಿಯಬೇಕಿದ್ದ ಮೇಲ್ಸೇತುವೆಯ ಕೆಲಸ ಆಗಸ್ಟ್ ವೇಳೆಗೆ ಕಂಪ್ಲೀಟ್​​ ಆಗಬಹುದು ಎನ್ನಲಾಗ್ತಿದೆ. ಮಾರ್ಚ್ ಗಡುವನ್ನು ಹೊಂದಿದ್ದ ಈ ಕಾಮಗಾರಿ ಭೂಸ್ವಾಧೀನ ಹಾಗೂ ಇಂಜಿನಿಯರ್ ವರ್ಗಾವಣೆ ಸಮಸ್ಯೆಗಳ ಕಾರಣದಿಂದ ಅದಾಗಲೇ ವಿಳಂಬವಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. 2017ರಲ್ಲಿ ಸಿಂಪ್ಲೆಕ್ಸ್​​ ಇನ್ಫ್ರಾಸ್ಟ್ರಕ್ಚರ್​​ ಸಂಸ್ಥೆ ಈ ಫ್ಲೈಓವರ್ ಕಾಮಗಾರಿ ಆರಂಭಿಸಿತ್ತು. ಆದರೆ…

Read More

ತಂದೆ-ಮಗನನ್ನು ಔಟ್ ಮಾಡಿ ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

ವಯಸ್ಸು ಜಸ್ಟ್ ನಂಬರ್  ಎಂಬುದನ್ನು ಇಂಗ್ಲೆಂಡ್‌ನ ದಿಗ್ಗಜ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 43ನೇ ವಯಸ್ಸಿನಲ್ಲೂ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಬೆಚ್ಚಿಬೀಳಿಸುತ್ತಿರುವ ಅ್ಯಂಡರ್ಸನ್, 2026ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಒಂದು ಅದ್ಭುತ ಮತ್ತು ಅಪರೂಪದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. 21 ವರ್ಷಗಳಲ್ಲಿ ವಿಶೇಷ ದಾಖಲೆ: ಲಂಕಾಶೈರ್ ಪರ ಆಡುತ್ತಿರುವ ಅ್ಯಂಡರ್ಸನ್, ನಾರ್ಥಾಂಪ್ಟನ್‌ಶೈರ್ ತಂಡದ ಯುವ ಬ್ಯಾಟರ್ ಜೇಮ್ಸ್ ಸೇಲ್ಸ್ (James Sales) ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ. ವಿಶೇಷವೆಂದರೆ,…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

ಸೊಮಾಲಿಲ್ಯಾಂಡ್​ಗೆ ಮಾನ್ಯತೆ ಕೊಟ್ಟ ವಿಶ್ವದ ಏಕೈಕ ದೇಶ ಇಸ್ರೇಲ್; ಯಾವುದಿದು ಆಫ್ರಿಕನ್ ನಾಡು? – Kannada News | Israel becomes first country to recognize Somaliland, know the importance of this African land

ಟೆಲ್ ಅವಿವ್, ಡಿಸೆಂಬರ್ 27: ದಶಕಗಳ ಹಿಂದೆ ಸೊಮಾಲಿಯಾ ದೇಶದಿಂದ ಪ್ರತ್ಯೇಕಗೊಂಡಿದ್ದ ಸೊಮಾಲಿಲ್ಯಾಂಡ್ (Somaliland) ಅನ್ನು ಸ್ವತಂತ್ರ ದೇಶ ಎಂದು ಇಸ್ರೇಲ್ ಮಾನ್ಯ ಮಾಡಿದೆ. ಸೋಮಾಲಿಲ್ಯಾಂಡ್​ಗೆ ಅಧಿಕೃತ ದೇಶವೆಂಬ ಮಾನ್ಯತೆ ಕೊಟ್ಟ ಮೊದಲ ದೇಶವೂ ಇಸ್ರೇಲ್ ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರ ಕಚೇರಿಯು ಈ ವಿಚಾರವನ್ನು ಪ್ರಕಟಿಸಿದ್ದು, ಸೋಮಾಲಿಲ್ಯಾಂಡ್ ಜೊತೆ ಇಸ್ರೇಲ್ ಪೂರ್ಣ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದೆ. ಆದರೆ, ಆಫ್ರಿಕಾ ಹಾಗೂ ಮಧ್ಯಪ್ರಾಚ್ಯದ ಹಲವು ದೇಶಗಳು ಇದನ್ನು ಬಲವಾಗಿ ವಿರೋಧಿಸಿವೆ. ಸೋಮಾಲಿಲ್ಯಾಂಡ್…

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ: ಕಂಗಾಲಾದ ಧ್ರುವಂತ್ – Kannada News | Bigg Boss Kannada Season 12: Dhruvanth Rakshitha Shetty fight continues in secret room

ಸದ್ಯಕ್ಕೆ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ (Rakshitha Shetty) ಅವರು ಸೀಕ್ರೆಟ್​​ ರೂಮ್​​ನಲ್ಲಿ ಇದ್ದಾರೆ. ಅಲ್ಲಿ ಅವರಿಗೆ ಕೆಲವು ಚಟುವಟಿಕೆಗಳನ್ನು ನೀಡಲಾಗುತ್ತಿದೆ. ಇಬ್ಬರೂ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಗ್ ಬಾಸ್ ಸೂಚಿಸುತ್ತಿದ್ದಾರೆ. ಆದರೆ ಅನೇಕ ಸಂದರ್ಭಗಳಲ್ಲಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ (Dhruvanth) ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಅವರು ಪದೇ ಪದೇ ಜಗಳ ಆಡುತ್ತಿದ್ದಾರೆ. ಇಬ್ಬರ ಅಭಿಪ್ರಾಯಗಳು ಕೂಡ ಬೇರೆ ಬೇರೆ ಆಗಿವೆ. ಆದ್ದರಿಂದ ಕಿರಿಕ್ ಆಗುತ್ತಿದೆ. ಧ್ರುವಂತ್ ಆಡಿದ ಮಾತುಗಳಿಂದ ರಕ್ಷಿತಾ ಶೆಟ್ಟಿ…

Read More

ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶ – Kannada News | Supreme court orders deployment of judicial officers to oversee west bengal sir claims

ನವದೆಹಲಿ, ಫೆಬ್ರವರಿ 20: ಪಶ್ಚಿಮ ಬಂಗಾಳದ SIR (West Bengal SIR) ಮೇಲ್ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಕೊಲ್ಕತ್ತಾ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಧಿಕಾರಿಗಳ ನಿಯೋಜನೆ ಕುರಿತು ಭಾರತದ ಚುನಾವಣಾ ಆಯೋಗ (ECI) ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಸುಪ್ರೀಂ ಕೋರ್ಟ್ (SC) ಮಧ್ಯಪ್ರವೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನೇತೃತ್ವದ ನ್ಯಾಯಪೀಠವು, ಮತದಾರರ ಪಟ್ಟಿಯಲ್ಲಿ ಸೇರ್ಪಡೆ…

Read More

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | 3 people dead over 25 injured in Madhya Pradesh Dewas firecracker factory blast

ನವದೆಹಲಿ, ಮೇ 14: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ (Blast) ಸಂಭವಿಸಿದೆ. ದೇವಾಸ್‌ನ ಟೋಂಕ್ ಕಲಾನ್ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ ಧೀರಜ್, ಸನ್ನಿ ಮತ್ತು ಸುಮಿತ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಇತರ 25 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದ ಪರಿಣಾಮದಿಂದ ದೇಹದ ಭಾಗಗಳು 20-25 ಅಡಿ ದೂರದಲ್ಲಿ ಹಾರಿಬಿದ್ದಿವೆ. ಇದರಿಂದ ಅನೇಕ ಕಾರ್ಮಿಕರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ. ಪಟಾಕಿ ಕಾರ್ಖಾನೆಯಲ್ಲಿ 200ಕ್ಕೂ ಹೆಚ್ಚು…

Read More

WPL ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ – Kannada News | Smriti Mandhana’s Fastest WPL Fifty: RCB vs DC 2026 Final Highlights from Vadodara

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳ ಬೃಹತ್ ರನ್ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ನಾಯಕತ್ವದ ಇನ್ನಿಂಗ್ಸ್ ಆಡುವ ಮೂಲಕ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಮಹಿಳಾ ಪ್ರೀಮಿಯರ್ ಲೀಗ್…

Read More