Headlines

ಹೆಚ್ಚುತ್ತಲೇ ಇದೆ ಮೋದಿ ಅಲೆ; ಇಂದೇ ಲೋಕಸಭಾ ಚುನಾವಣೆ ನಡೆದರೂ ಎನ್​ಡಿಎಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ? – Kannada News | Modi Wave in India MOTN survey predicts 352 seats for NDA if Lok Sabha polls held today

ನವದೆಹಲಿ, ಜನವರಿ 29: ನರೇಂದ್ರ ಮೋದಿಯ (PM Modi) ಹವಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂಬ ವದಂತಿಗಳು ಹಾಗೂ ವರದಿಗಳ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯು ಇಂದೇ ಲೋಕಸಭಾ ಚುನಾವಣೆ (Lok Sabha Elections) ನಡೆದರೂ ಎನ್​ಡಿಎ ಭಾರೀ ಜಯ ಸಾಧಿಸಲಿದೆ ಎಂದು ಬಹಿರಂಗಪಡಿಸಿದೆ. ಇಂದೇ ಸಾರ್ವತ್ರಿಕ ಚುನಾವಣೆ ನಡೆದರೂ ಎನ್​ಡಿಎ 352 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕದ ಜೊತೆಗಿನ ರಾಜಕೀಯ…

Read More

ಬೀಗ ಹಾಕಿದ ಮನೆಯೊಳಗೆ ನಾಲ್ವರು ಮಕ್ಕಳ ಭೀಕರ ಹತ್ಯೆ, ತಾಯಿ ನಾಪತ್ತೆ – Kannada News | Four Children Found Dead Inside Locked Home in Uttar Pradesh, Probe Underway

ಲಕ್ನೋ, ಮೇ 03: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಹಂತಕರು, ನಾಲ್ವರು ಅಪ್ರಾಪ್ತ ಒಡಹುಟ್ಟಿದವರನ್ನು ಇಟ್ಟಿಗೆಯಿಂದ ಜಜ್ಜಿ,ಚೂಪಾದ ಆಯುಧಗಳಿಂದ ಇರಿದು ಹತ್ಯೆ(Murder) ಮಾಡಿದ್ದಾರೆ. ಮಧ್ಯಾಹ್ನದ ವೇಳೆ ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯೊಳಗಿನ ರಣರಂಗದಂತಹ ದೃಶ್ಯ ಕಂಡು ತನಿಖಾಧಿಕಾರಿಗಳೇ…

Read More

ಮಾರ್ಚ್ 6ರಂದು ರಿಲೀಸ್ ಆಗಲಿದೆ ಮಕ್ಕಳ ಸಿನಿಮಾ ‘ಪಂಚ ರತ್ನಗಳು’ – Kannada News | Kannada children movie Pancha Ratnagalu releasing on 6 March

ಮಾಸ್, ಕಮರ್ಷಿಯಲ್ ಸಿನಿಮಾಗಳ ನಡುವೆ ಅಲ್ಲೊಂದು ಇಲ್ಲೊಂದು ಮಕ್ಕಳ ಚಿತ್ರಗಳು (Children Movie) ಬರುತ್ತವೆ. ಕನ್ನಡದಲ್ಲಿ ಈಗ ‘ಪಂಚ ರತ್ನಗಳು’ ಎಂಬ ಮಕ್ಕಳ ಸಿನಿಮಾ ತಯಾರಾಗಿದೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಪ್ರದರ್ಶಕ ಹಾಗೂ ವಿತರಕ ಜಿ.ಆರ್. ನಾರಾಯಣ ಗೌಡ ಅವರು ‘ಶ್ರೀ ಕ್ಯಾಲಮ್ಮ ದೇವಿ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಾರ್ಚ್ 6ರಂದು ‘ಪಂಚ ರತ್ನಗಳು’ (Pancha Ratnagalu) ಸಿನಿಮಾ ರಿಲೀಸ್ ಆಗಲಿದೆ….

Read More

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ – Kannada News | Opposition MPs walks out as PM Modi speaks in Rajya Sabha Session

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಉತ್ತರಿಸುವಾಗ ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು “ಲೋಕಸಭಾ ವಿಪಕ್ಷ ನಾಯಕ ಮಾತನಾಡಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿವೆ. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೂ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಮುಂದುವರೆಸಿದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಸಂಸದರು ಸಂಸತ್ ಹೊರಗೆ ಮೆಟ್ಟಿಲ ಮೇಲೆ ಪ್ರತಿಭಟನೆ ನಡೆಸಿದರು. ಪ್ರಧಾನಿ ತಮ್ಮ ಭಾಷಣವನ್ನು ಮುಂದುವರಿಸುತ್ತಿದ್ದಂತೆ, ಮೇಲ್ಮನೆಯ…

Read More

ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ನವದೆಹಲಿ, ಏಪ್ರಿಲ್ 7: ಪರಮಾಣು ವಿದ್ಯುತ್ ಶಕ್ತಿ ಉತ್ಪಾದನೆಯಲ್ಲಿ ಭಾರತ ಪ್ರಮುಖ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲು ಮುಟ್ಟಿದೆ. ಏಪ್ರಿಲ್ 6, ಸೋಮವಾರ ಭಾರತಕ್ಕೆ ಅವಿಸ್ಮರಣೀಯ ದಿನಗಳಲ್ಲಿ ಒಂದೆನಿಸಬಹುದು. ತಮಿಳುನಾಡಿನ ಕಲ್ಪಕ್ಕಮ್​ನಲ್ಲಿ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಪ್ರಮುಖವಾದ ಸ್ವಾವಲಂಬನೆ (Criticality stage) ಹಂತ ಸಾಧಿಸಿದೆ. ಇನ್ನೊಂದು ಹಂತ ದಾಟಿಬಿಟ್ಟರೆ ಭಾರತಕ್ಕೆ ಮುಂದಿನ ನೂರಾರು ವರ್ಷ ಕಾಲ ವಿದ್ಯುತ್ ಸಮಸ್ಯೆ ಇಲ್ಲದಂತಾಗಬಹುದು. ಭಾರತದಲ್ಲಿ ಯುರೇನಿಯಂ ಕೊರತೆ, ಆದರೆ, ಥೋರಿಯಂ ಸಮೃದ್ಧ… ಸಾಂಪ್ರದಾಯಿಕ ಪರಮಾಣು ವಿದ್ಯುತ್…

Read More

Tv9 Kannada News Live: ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವು, ಮತ್ತೋರ್ವನಿಗಾಗಿ ಶೋಧ, ನಾಗಮಲೆ ಹಾಡಿಯಲ್ಲಿ ಮತ್ತೆ ಚಿರತೆ ದಾಳಿ; ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Missing Person Search Ongoing in Bhatkal Shellfish Tragedy; 602 Bags of Illegal Urea Seized in Mysuru

ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವುImage Credit source: Tv9 Kannada ಬೆಂಗಳೂರು, ಮೇ 25: ಕಪ್ಪೆಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ 10 ಜನ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಇವರ ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು, ಮಿಸ್​​ ಆಗಿರುವ ಮಾದೇವ ನಾಯ್ಕ್ ಅವರಿಗಾಗಿ ಇಂದು ಶೋಧಕಾರ್ಯ ನಡೆಯಲಿದೆ. 11 ಜನರ ಪೈಕಿ ನಿನ್ನೆ 10 ಮೃತದೇಹಗಳು ಸಿಕ್ಕಿದ್ದವು. ಆದರೆ ಒಬ್ಬರ ಬಗ್ಗೆ ಮಾತ್ರ ಸುಳಿವು…

Read More

ಬಂಗಾಳದ ಹೌರಾದಲ್ಲಿ ಟಿಎಂಸಿ ನಾಯಕನಿಗೆ ಹಿಗ್ಗಾಮುಗ್ಗ ಥಳಿತ – Kannada News | Howrah TMC leader Shyamal Mitra beaten by locals in West Bengal

ಹೌರಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections Results) ನಂತರ ಹೌರಾದಲ್ಲಿ ಮಾಜಿ ಟಿಎಂಸಿ ಕೌನ್ಸಿಲರ್ ಮೇಲೆ ದಾಳಿ ನಡೆಸಲಾಗಿದೆ. ಇಂದು ಸಂಜೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾಜಿ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶ್ಯಾಮಲ್ ಮಿತ್ರ ವಾರ್ಡ್ ಸಂಖ್ಯೆ 26ರ ಮಾಜಿ ಕೌನ್ಸಿಲರ್ ಆಗಿದ್ದರು ಮತ್ತು ಸ್ಥಳೀಯ ಟಿಎಂಸಿ ನಾಯಕರಾಗಿದ್ದರು. ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಟಿಎಂಸಿ…

Read More

PBKS vs MI: ನಾಯಕರ ಬದಲಾವಣೆಯಲ್ಲೂ ದಾಖಲೆ ಬರೆದ ಮುಂಬೈ ಇಂಡಿಯನ್ಸ್

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದರು. 2013 ರ ಐಪಿಎಲ್​ನಿಂದಲೂ ಮುಂಬೈ ತಂಡದ ಪರ ಆಡುತ್ತಿರುವ ಬುಮ್ರಾಗೆ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿತ್ತು. ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೂರನೇ ನಾಯಕ ಜಸ್ಪ್ರೀತ್ ಬುಮ್ರಾ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡ ಹೆಚ್ಚಾಗಿ ತಂಡದ ನಾಯಕರನ್ನು ಬದಲಿಸುವುದಿಲ್ಲ. ಅದರಲ್ಲೂ ಆವೃತ್ತಿಯ…

Read More

ವಿಜಯ್ ರೀತಿ ರಿತೇಶ್ ದೇಶ್​​ಮುಖ್ ಕೂಡ ರಾಜಕೀಯಕ್ಕೆ ಎಂಟ್ರಿ? ನಟ ಹೇಳಿದ್ದಿಷ್ಟು – Kannada News

ಬಾಲಿವುಡ್​ನ ಖ್ಯಾತ ನಟ ರಿತೇಶ್ ದೇಶಮುಖ್ ಸದ್ಯ ತಮ್ಮ ಬಹುನಿರೀಕ್ಷಿತ ‘ರಾಜಾ ಶಿವಾಜಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ‘ಬಿಗ್ ಬಾಸ್ ಮರಾಠಿ’ ಶೋ ಮೂಲಕ ಇತ್ತೀಚೆಗೆ ಕಿರುತೆರೆಯಲ್ಲೂ ಸಖತ್ ಸೌಂಡ್ ಮಾಡಿದ್ದ ರಿತೇಶ್‌ಗೆ ಚಿತ್ರರಂಗದ ಜೊತೆಗೆ ದೊಡ್ಡ ರಾಜಕೀಯ ಹಿನ್ನೆಲೆಯೂ ಇದೆ. ಇವರ ತಂದೆ ವಿಲಾಸ್ರಾವ್ ದೇಶಮುಖ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದರು. ಅಲ್ಲದೆ ರಿತೇಶ್ ಅವರ ಇಬ್ಬರು ಸಹೋದರರು ಕೂಡ ಸದ್ಯ ರಾಜಕೀಯದಲ್ಲೇ ಸಕ್ರಿಯರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಹೋದರರ ಪರ…

Read More

ಎಐ ಕಾಲದಲ್ಲಿ ಎಂಜಿನಿಯರ್ ಜಪ ಬಿಡಿ, ನೀವು ಊಹಿಸಲೂ ಕಷ್ಟವಾದ ನಾನಾ ಉದ್ಯಮಗಳು ಸೃಷ್ಟಿಯಾಗುತ್ತವಂತೆ

ನವದೆಹಲಿ, ಏಪ್ರಿಲ್ 6: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ (Artificial Intelligence technology) ಅಡಿ ಇಟ್ಟ ಮೇಲೆ ಖುಷಿಪಡುವ ಮತ್ತು ದುಃಖಪಡುವ ಸಂಗತಿಗಳೆರಡೂ ಸಮಾನವಾಗಿ ಘಟಿಸುತ್ತಿವೆ. ಎಐ ಒಳಿತೋ, ಕೆಡುಕೋ ಎನ್ನುವ ಚರ್ಚೆ ನಡೆಯುತ್ತಲೇ ಇದೆ. ಈ ಜಿಜ್ಞಾಸೆ ಉದ್ಯಮ ವಲಯದವರನ್ನೂ ಬಿಟ್ಟಿಲ್ಲ. ಅಲ್ಲಿಯೂ ಭಿನ್ನಾಭಿಪ್ರಾಯಗಳು, ಅಭಿಪ್ರಾಯಭೇದಗಳು ಹೆಚ್ಚಿವೆ. ಅವರಲ್ಲೂ ಗೊಂದಲಗಳಿವೆ. ಎಐ ತಜ್ಞರೊಳಗೆಯೇ ಅಭಿಪ್ರಾಯಗಳು ಬೇರೆ ಬೇರೆ ಇವೆ. ಕೆನಡಾದ ಶ್ರೀಮಂತ ಉದ್ಯಮಿ ಕೆವಿನ್ ಓಲಿಯಾರಿ ಅವರು ಎಐ ವಿಚಾರದ ಬಗ್ಗೆ ಬಹಳ ಕುತೂಹಲ ಎನಿಸುವ ಅಭಿಪ್ರಾಯ…

Read More