Headlines

ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್ – Kannada News | Minister KJ George Meets Rahul Gandhi In Delhi before DK Shivakumar Amide Karnataka Power Tussle

ನವದೆಹಲಿ, (ಜನವರಿ 16): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್​…

Read More

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

ಕೋಲಾರದಲ್ಲಿ ಕಲಬೆರಕೆ ಹಾಲು: ವರದಿಯಲ್ಲಿ ಆಘಾತಕಾರಿ ಅಂಶ; ಬೆಚ್ಚಿಬಿದ್ದ ಜನ

ಕೋಲಾರ, ಮಾರ್ಚ್​ 27: ಕಲಬೆರಕೆ ಹಾಲಿನ (Fake Milk Production) ವಿರುದ್ಧ ಸಮರ ಸಾರಿದ್ದ ಜಿಲ್ಲಾಡಳಿತ ಹಲವು ಹಳ್ಳಿಗಳಲ್ಲಿ ದಾಳಿ ನಡೆಸಿ ಹಾಲು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸದ್ಯ ವರದಿ ಜಿಲ್ಲಾಡಳಿತ ಕೈ ಸೇರಿದ್ದು, 18 ಕಡೆ ಸಂಗ್ರಹಿಸಿದ್ದ ಹಾಲು ಕಲಬೆರಕೆ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ. ಸದ್ಯ ಈ ವಿಚಾರ ಕೋಲಾರ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಕ್ಷೀರಕಾಂತ್ರಿ ಮೂಲಕ ಬಯಲು ಸೀಮೆಯಲ್ಲಿ ಹಾಲಿನ ಹೊಳೆ ಹರಿಸಿದ ಕೀರ್ತಿ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ…

Read More

ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್​​ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor

ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರನ್ನು ಚೆನ್ನೈ…

Read More

ಮಾಧುರಿ ದೀಕ್ಷಿತ್​ಗೆ ಕನಸಲ್ಲೂ ಬಂದು ಕಾಡುತ್ತಿದ್ದ ಈ ಕ್ರಿಕೆಟಿಗ – Kannada News | Madhuri Dixit’s Birthday: Reveals Crush on Sunil Gavaskar

ಬಾಲಿವುಡ್‌ನ ‘ಧಕ್ ಧಕ್ ಗರ್ಲ್’ ಮಾಧುರಿ ದೀಕ್ಷಿತ್ ಅವರಿಗೆ (Madhuri Dixit) ಇಂದು (ಮೇ 15) 59ನೇ ಜನ್ಮದಿನದ ಸಂಭ್ರಮ. ದಶಕಗಳ ಕಾಲ ತಮ್ಮ ನಟನೆ ಮತ್ತು ನೃತ್ಯದ ಮೂಲಕ ಭಾರತೀಯ ಚಿತ್ರರಂಗವನ್ನು ಆಳಿದ ಮಾಧುರಿ, ಇಂದಿಗೂ ಸೌಂದರ್ಯ ಮತ್ತು ಪ್ರತಿಭೆಯ ವಿಷಯದಲ್ಲಿ ಹೊಸ ತಲೆಮಾರಿನ ನಟಿಯರಿಗೆ ಸ್ಫೂರ್ತಿಯಾಗಿದ್ದಾರೆ. ಮಾಧುರಿ ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಹಳೆಯ ಸಂದರ್ಶನವೊಂದು ಸಖತ್ ಸುದ್ದಿಯಾಗುತ್ತಿದೆ. ಈ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಮಾಧುರಿ ಅವರು ತಮಗೆ ಭಾರತೀಯ ಕ್ರಿಕೆಟ್ ದಿಗ್ಗಜ…

Read More

Vasthu Tips: ದಾಂಪತ್ಯದಲ್ಲಿ ಕಲಹವೇ? ನಿಮ್ಮ ಬೆಡ್‌ರೂಮ್‌ನ ಈ ವಾಸ್ತು ದೋಷಗಳೇ ಕಾರಣ! – Kannada News

ದಾಂಪತ್ಯದಲ್ಲಿ ಕಲಹವೇ? Image Credit source: Pinterest ಪತಿ-ಪತ್ನಿಯರ ಸಂಬಂಧವನ್ನು ಅತ್ಯಂತ ಪವಿತ್ರ ಮತ್ತು ಪ್ರಮುಖವಾದುದು ಎಂದು ಪರಿಗಣಿಸಲಾಗುತ್ತದೆ. ಈ ದಾಂಪತ್ಯ ಜೀವನದಲ್ಲಿ ಸದಾ ಪ್ರೀತಿ ಮತ್ತು ಸಾಮರಸ್ಯ ನೆಲೆಸಬೇಕಾದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿ (Positive energy) ಇರುವುದು ಅತ್ಯಂತ ಅವಶ್ಯಕ. ಆದರೆ, ಹಲವು ಬಾರಿ ಎಷ್ಟೇ ಪ್ರಯತ್ನಿಸಿದರೂ ಯಾವುದೇ ಕಾರಣವಿಲ್ಲದೆ ಪತಿ-ಪತ್ನಿಯರ ನಡುವೆ ಅನಗತ್ಯ ಜಗಳ ಮತ್ತು ಮುನಿಸು ಉಂಟಾಗುತ್ತದೆ. ಇಂತಹ ಸನ್ನಿವೇಶಗಳ ಹಿಂದೆ ಬೆಡ್‌ರೂಮ್‌ನ (ಮಲಗುವ ಕೋಣೆ) ವಾಸ್ತು ದೋಷ ಪ್ರಮುಖ ಕಾರಣವಾಗಿರಬಹುದು. ವಾಸ್ತು…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!

IPL 2026: ಐಪಿಎಲ್ 2026ರ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದಲ್ಲಿ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 181 ರನ್​ ಗಳಿಸಿದ್ದರು. ಅದರಂತೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು….

Read More

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ – Kannada News | Dhanveer Gowda said some people trying to spread negative reviews on his movie

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಪರಸ್ಪರ ‘ಥುಳಿಯುವ’ ಸಂಸ್ಕೃತಿ ಹೆಚ್ಚಾದಂತಿದೆ. ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿಯೂ ನಡೆಯುವ ಪತ್ರಿಕಾಗೋಷ್ಠಿಗಳಲ್ಲಿ ಈ ರೀತಿಯ ಮಾತುಗಳು ಸಾಮಾನ್ಯ ಆಗಿಬಿಟ್ಟಿವೆ. ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ…

Read More