Headlines

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ – Kannada News | Rashmika Mandanna Ready to Resume Ranabaali Shoot After Injury

ಚಿತ್ರೀಕರಣದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರೂ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೃತ್ತಿಪರತೆಗೆ ಸಾಟಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತೀವ್ರ ಗಾಯದ ನಡುವೆಯೂ ತಮ್ಮ ಬಹುನಿರೀಕ್ಷಿತ ‘ರಣಬಾಲಿ’ ಸಿನಿಮಾದ ಶೂಟಿಂಗ್ ಸೆಟ್‌ಗೆ ಬೇಗನೇ ಮರಳಿ, ಬಾಕಿ ಇರುವ ದೃಶ್ಯಗಳ ಚಿತ್ರೀಕರಣವನ್ನು ಪೂರ್ಣಗೊಳಿಸಲು ಅವರು ತೀವ್ರ ಆಸಕ್ತಿ ತೋರಿದ್ದಾರೆ. ಈ ಮೂಲಕ ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್​​ ಮಾಡಲು ಮುಂದಾಗಿದ್ದಾರೆ. ರಶ್ಮಿಕಾಗೆ ಗಾಯ ಇತ್ತೀಚೆಗೆ ಅವರು ಚಿತ್ರ ‘ಮೈಸಾ’ ಶೂಟಿಂಗ್‌ನಲ್ಲಿ ನಿರತರಾಗಿದ್ದಾಗ ರಶ್ಮಿಕಾ ತೀವ್ರ ಸ್ವರೂಪದ…

Read More

ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಹೊಸ ಇತಿಹಾಸ ಬರೆದ ಭಾರತೀಯ ಯೋಧ! – Kannada News | Indian Soldier Scripts History At Commonwealth Games

ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ, ಭಾರತೀಯ ಯೋಧ ಗುಲ್ವೀರ್ ಸಿಂಗ್. ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಲಾಂಗ್ ಡಿಸ್ಟೆನ್ಸ್ ರನ್ನರ್ ಆಗಿ ಕಣಕ್ಕಿಳಿದಿದ್ದ ಗುಲ್ವೀರ್ ಸಿಂಗ್ ಎರಡು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಟ್ರ್ಯಾಕ್ ಆಂಡ್ ಫೀಲ್ಡ್​ನಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಯನ್ನು ಗುಲ್ವೀರ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ:…

Read More

ಇತಿಹಾಸ ಬರೆದ ಪಿವಿ ಸಿಂಧುಗೆ ವಿಶೇಷ ಉಡುಗೊರೆ ಕೊಟ್ಟ ಕಿಚ್ಚ ಸುದೀಪ್ – Kannada News | Sudeep sends special gift to PV Sindhu on her win in Japan

ಕಿಚ್ಚ ಸುದೀಪ್ (Kichcha Sudeep) ಅದ್ಭುತ ನಟ, ನಿರ್ದೇಶಕ ಆಗಿರುವ ಜೊತೆಗೆ ಕ್ರೀಡಾಪಟು ಮತ್ತು ಕ್ರೀಡಾಪ್ರೇಮಿ ಸಹ. ಪ್ರತಿ ವರ್ಷವೂ ತಂಡವೊಂದನ್ನು ಕಟ್ಟಿಕೊಂಡು ಕ್ರಿಕೆಟ್ ಆಡುತ್ತಾ, ಪ್ರೇಕ್ಷಕರನ್ನು ರಂಜಿಸುತ್ತಾ ಬರುತ್ತಿದ್ದಾರೆ ಸುದೀಪ್. ಕ್ರಿಕೆಟ್ ಎಂದರೆ ಎಲ್ಲಿಲ್ಲದ ಉತ್ಸಾಹದಿಂದ ಫೀಲ್ಡ್​​ಗೆ ಇಳಿಯುತ್ತಾರೆ. ಕ್ರಿಕೆಟ್ ಆಡುವುದು ಮಾತ್ರವೇ ಅಲ್ಲದೆ ಆಟದ ಬಗ್ಗೆ ಅಪಾರ ಪ್ರೀತಿ, ಗೌರವಗಳನ್ನು ಸಹ ಹೊಂದಿದ್ದಾರೆ. ಅಂದಹಾಗೆ ಸುದೀಪ್ ಅವರ ಕ್ರೀಡಾ ಪ್ರೀತಿ ಕ್ರಿಕೆಟ್​​ಗೆ ಮಾತ್ರ ಸೀಮಿತವಾಗಿಲ್ಲ. ಯಾವುದೇ ಕ್ರೀಡೆಯನ್ನಾಗಲಿ, ಕ್ರೀಡಾಪಟುವನ್ನಾಗಲಿ ಅವರು ಗೌರವದಿಂದ ಕಾಣುತ್ತಾರೆ. ಇದಕ್ಕೆ…

Read More

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ – Kannada News | Vaibhav Sooryavanshi: The Ultimate Pressure Performer in Cricket | U19, IPL and Tri Series Star

ನಿರ್ಣಾಯಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನಿಗೆ ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಮನ್ನಣೆ ಸಿಗುತ್ತದೆ. ಆತ ಕ್ರೀಸ್​ನಲ್ಲಿದ್ದರೆ ಎದುರಾಳಿ ತಂಡಗಳಿಗೆ ನಡುಕದ ಜೊತೆಗೆ ಸೋಲಿನ ಭಯವೂ ಇರುತ್ತದೆ. ಆ ರೀತಿಯ ಭಯ ಹುಟ್ಟಿಸಿರುವ ಆಟಗಾರರ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ಹೆಸರು ವೈಭವ್ ಸೂರ್ಯವಂಶಿ (Vaibhav Sooryavanshi). ತನ್ನ ಹೊಡಿಬಡಿ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿರುವ ವೈಭವ್ ನಿರ್ಣಾಯಕ ಪಂದ್ಯಗಳಲ್ಲಿ ಮತ್ತು ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಏಕಾಂಗಿ ಹೋರಾಟ ನೀಡುವುದರಲ್ಲಿ ನಿಸ್ಸೀಮ. ಇದನ್ನು ಸುಖಾಸುಮ್ಮನೆ ಹೇಳುತ್ತಿಲ್ಲ….

Read More

ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು – Kannada News | Giorgia Meloni Reveals She Quit Smoking Macron Loses Watch G7 Summit Hot mics catch World leaders talks

ಎವಿಯಾನ್, ಜೂನ್ 17: ಫ್ರಾನ್ಸ್​ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅನೇಕ ಗಂಭೀರ ವಿಚಾರಗಳು ಚರ್ಚೆಯಾಗಿವೆ. ಇದರ ಜೊತೆಗೆ ಹಾಸ್ಯಮಯ ಸನ್ನಿವೇಶವೂ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಜಾಗತಿಕ ನಾಯಕರ ತಮಾಷೆಯ ಕ್ಷಣಗಳು ಕೂಡ ರೆಕಾರ್ಡ್ ಆಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಧೂಮಪಾನ ತ್ಯಜಿಸಿದ ರಹಸ್ಯ ಬಿಚ್ಚಿಟ್ಟಿರುವುದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮರೆತುಹೋದ ವಾಚ್ ಮೇಲೆ ಟ್ರಂಪ್ ಕಣ್ಣು, ಫಿಫಾ ವಿಶ್ವಕಪ್ ಕುರಿತ ನಾಯಕರ ಹರಟೆ ಮುಂತಾದ ಕ್ಷಣಗಳು ಸೆರೆಯಾಗಿವೆ. ಮಂಗಳವಾರದ ಜಿ7 ಸಭೆಯ…

Read More

VHT ಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ಪಟ್ಟಿ ಇಲ್ಲಿದೆ – Kannada News | Virat Kohli, KL Rahul and Jadeja to play Vijay Hazare Trophy in January

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಕೆಲ ಆಟಗಾರರು ಜನವರಿಯಲ್ಲಿ ನಡೆಯಲಿರುವ ದ್ವಿತೀಯ ಸುತ್ತಿನಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಲ್ಲೂ ಭಾರತ ಏಕದಿನ ತಂಡದ ಆಟಗಾರರು ಜನವರಿ ಮೊದಲ ವಾರದಲ್ಲಿ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿರುವ ಶುಭ್​​ಮನ್ ಗಿಲ್ ಜನವರಿ 3 ಮತ್ತು 6 ರಂದು ಪಂಜಾಬ್ ಪರ ಪಂದ್ಯಗಳನ್ನು ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಸಿಕ್ಕಿಂ…

Read More

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’ – Kannada News | Yash starrer Toxic film tops the list of most anticipated Indian movies 2026 in IMDb

ಮಾರ್ಚ್ 19ರಂದು ಬಿಡುಗಡೆ ಆಗಲಿರುವ ‘ಟಾಕ್ಸಿಕ್’ ಸಿನಿಮಾ ನೋಡಲು ಯಶ್ (Yash) ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಎಷ್ಟಿದೆ ಎಂಬುದಕ್ಕೆ ಈಗ ಹೊಸ ಸಾಕ್ಷಿ ಸಿಕ್ಕಿದೆ. ಐಎಂಡಿಬಿ (IMDb) ವರದಿ ಪ್ರಕಾರ, 2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ನಂಬರ್ ಸ್ಥಾನ ಪಡೆದುಕೊಂಡಿದೆ. ಪರಭಾಷೆಯ ಘಟಾನುಘಟಿ ಸ್ಟಾರ್ ಹೀರೋಗಳ ಸಿನಿಮಾಗಳನ್ನು ಕೂಡ ಈ ಚಿತ್ರ ಹಿಂದಿಕ್ಕಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಯಶ್ ಅವರು ದೇಶಾದ್ಯಂತ ಫೇಮಸ್ ಆದರು….

Read More

ಐಸಿಯು ಇನ್​ಫೆಕ್ಷನ್​ ಎಂದರೇನು? ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು? ಇಲ್ಲಿದೆ ಡಾ. ಕಾರ್ತಿಕ್ ನೀಡಿರುವ ಸಲಹೆ – Kannada News | ICU Infections: Everything You Need To Know

ಇತ್ತೀಚಿಗೆ ಮೈಸೂರಿನ ಜಯದೇವ ಆಸಪತ್ರೆಯ ಐಸಿಯುನಲ್ಲಿ 11 ಜನ ಸಾವನ್ನಪ್ಪಿರುವ ಘಟನೆ ನಿಮಗೆಲ್ಲರಿಗೂ ತಿಳಿದಿದೆ. ಆದರೆ ಈ ರೀತಿಯಾಗುತ್ತಿರುವುದು ಹೊಸದಲ್ಲ, ಹಿಂದೆಯೂ ಬೇರೆ ಬೇರೆ ಆಸ್ಪತ್ರೆಯ ಐಸಿಯುಗಳಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಹಾಗಾಗಿ ಈ ರೀತಿ ಐಸಿಯು ಇನ್​ಫೆಕ್ಷನ್ ನಿಂದ ಜನ ಸಾಯುವುದಕ್ಕೆ ಕಾರಣವೇನು, ಎಂಬುದರ ಬಗ್ಗೆ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಯಶವಂತಪುರ ಮಣಿಪಾಲ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ನ ಹಿರಿಯ ಸಲಹೆಗಾರರಾಗಿರುವ ಡಾ. ಕಾರ್ತಿಕ್ ಎನ್. ರಾವ್ ಅವರನ್ನು…

Read More

ಗಜಪ್ರಸವದಂತಾದ ರಾಜ್ಯ ಸಂಪುಟ ವಿಸ್ತರಣೆ: ಸಮಯ ಕೊಡ್ತಿಲ್ಲ ರಾಹುಲ್ ಗಾಂಧಿ! ದೆಹಲಿಯಲ್ಲೇ ಸಿಎಂ ಡಿಕೆಶಿ, ಸಿದ್ದರಾಮಯ್ಯ ಠಿಕಾಣಿ – Kannada News | Karnataka Cabinet Expansion Delayed as DK Shivakumar, Siddaramaiah Await Rahul Gandhi’s Approval

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 30: ಕರ್ನಾಟಕ ಕಾಂಗ್ರೆಸ್ ಸರ್ಕಾರದ, ಸಿಎಂ ಡಿಕೆ ಶಿವಕುಮಾರ್ ನೇತೃತ್ವ ಸಂಪುಟ ವಿಸ್ತರಣೆ (Karnataka Cabinet Expansion) ಮತ್ತೊಮ್ಮೆ ವಿಳಂಬವಾಗಿದೆ. ಸಚಿವಾಕಾಂಕ್ಷಿಗಳ ಕುತೂಹಲ ಮುಂದುವರಿದಿದೆ. ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರೂ, ಸಚಿವರ ಪಟ್ಟಿ ಅಂತಿಮವಾಗುತ್ತಿಲ್ಲ. ಸಚಿವರ…

Read More

ಕರ್ನಾಟಕದಲ್ಲಿ ಜೂನ್​ನಲ್ಲೇ ಶೇ 41 ರಷ್ಟು ಮಳೆ ಕೊರತೆ: ಸೂಪರ್ ಎಲ್ ನಿನೋ ಭೀತಿ – Kannada News | Karnataka Faces 41 Percent Monsoon Deficit in June as Super El Nino Threat Looms Large

ಬೆಂಗಳೂರು, ಜೂನ್ 26: ಕರ್ನಾಟಕದಲ್ಲಿ ಈ ವರ್ಷದ ನೈಋತ್ಯ ಮುಂಗಾರು (Monsoon) ಆರಂಭದ ಮೊದಲ ತಿಂಗಳಿನಲ್ಲೇ ತೀವ್ರ ಆಘಾತ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಹವಾಮಾನ ತಜ್ಞರು ಇದನ್ನು ‘ವಿಫಲ ಮುಂಗಾರು’ ಎಂದು ಘೋಷಿಸಿದ್ದಾರೆ. ಜೂನ್ ತಿಂಗಳಿನಲ್ಲಿ ಇಡೀ ಕರ್ನಾಟಕದಲ್ಲಿ ಸರಾಸರಿ ಶೇ 41 ರಷ್ಟು ಮಳೆ ಕೊರತೆ ಕಂಡುಬಂದಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರೀಕ್ಷಿತ ಪ್ರಮಾಣದ ಪೂರಕ ವಾತಾವರಣ (Weather Systems) ರೂಪುಗೊಳ್ಳದ ಕಾರಣ ಮುಂಗಾರು ಮಾರುತಗಳು ತೀರಾ ದುರ್ಬಲಗೊಂಡಿದ್ದು,…

Read More