Headlines

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ 11 ಪ್ರಕಟಿಸಿದ ಆರ್ ಅಶ್ವಿನ್ – Kannada News | India Test Squad for Sri Lanka Tour: Ashwin Picks Bold Playing XI

ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಹಲವು ಹೊಸ ಮುಖಗಳ ಜೊತೆಗೆ ಹಲವು ಹಳೆಯ ಮುಖಗಳು ಸೇರಿವೆ. ಅದರಲ್ಲೂ ಗುರ್ನೂರ್ ಬ್ರಾರ್ ಮತ್ತು ಸರಾಂಶ್ ಜೈನ್ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುವ ಅವಕಾಶ ಹೊಂದಿದ್ದಾರೆ. ಹಾಗೆಯೇ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಟೆಸ್ಟ್ ತಂಡವನ್ನು ಕೂಡಿಕೊಂಡಿದ್ದಾರೆ. ಆದಾಗ್ಯೂ ಬುಮ್ರಾ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುವುದು ಅವರ ಫಿಟ್‌ನೆಸ್ ಕ್ಲಿಯರೆನ್ಸ್ ಅನ್ನು ಅವಲಂಬಿಸಿರುತ್ತದೆ…

Read More

ಆತ್ಮಹತ್ಯೆ ಸ್ಪಾಟ್​ ಆಗುತ್ತಿದೆಯಾ ಮೆಟ್ರೋ? ಈವರೆಗೆ ಪ್ರಾಣ ಕಳೆದುಕೊಂಡವರೆಷ್ಟು? – Kannada News | Bengaluru Metro: 6 Deaths, 16 death Attempts, 10 Lakh in Fines Collected

ಬೆಂಗಳೂರು, ಜುಲೈ 29: ನಮ್ಮ ಮೆಟ್ರೋ (Namma Metro) ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವವರು, ಪ್ರಯಾಣಿಕರಿಗೆ ಕಿರಿಕಿರಿ ಮಾಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ ನಮ್ಮ ಮೆಟ್ರೋದಲ್ಲಿ 6 ಜನರು ಪ್ರಾಣ ಕಳೆದುಕೊಂಡಿದ್ದರೆ, 16 ಜನರು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದಾರೆ. 8 ಜನರು ಹಳಿಗೆ ಹಾರಿದ್ದರೆ, 30 ಜನರು ಅನಧಿಕೃತವಾಗಿ ಮೆಟ್ರೋ ಟ್ರ್ಯಾಕ್​​ಗೆ ಇಳಿದಿದ್ದಾರೆ. ನಮ್ಮ ಮೆಟ್ರೋ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಳವಾಗುತ್ತಿದೆಯಾ? ಇತ್ತೀಚೆಗೆ ನಮ್ಮ ಮೆಟ್ರೋ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಳವಾಗುತ್ತಿದೆಯಾ ಎಂಬ ಆತಂಕಗಳು ಎದುರಾಗಿವೆ. ಏಕೆಂದರೆ…

Read More

ಪ್ರತಿದಿನ ವೈಟ್ ರೈಸ್ ತಿನ್ನುತ್ತಿದ್ದೀರಾ? ತೂಕ ನಿಯಂತ್ರಣಕ್ಕೆ ಈ ಸಲಹೆಗಳನ್ನು ತಪ್ಪದೇ ಪಾಲಿಸಿ – Kannada News | White Rice vs Brown Rice: Which Is Better for Weight Management?

ಭಾರತೀಯರ ಆಹಾರದಲ್ಲಿ ಅನ್ನಕ್ಕೆ ಪ್ರಮುಖ ಸ್ಥಾನವಿದೆ. ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಮನೆಗಳಲ್ಲಿ ಪ್ರತಿದಿನ ಬಿಳಿ ಅಕ್ಕಿ ಅಂದರೆ ವೈಟ್ ರೈಸ್ ಸೇವಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಈ ವೈಟ್ ರೈಸ್ ಅಕ್ಕಿ ತಿಂದರೆ ದಪ್ಪಗಾಗುತ್ತಾರೆ ಎಂದು ತಿಳಿದು ಅನ್ನ ಸೇವನೆ ಮಾಡುವುದನ್ನೇ ಸಂಪೂರ್ಣವಾಗಿ ಬಿಡುತ್ತಿದ್ದಾರೆ. ಆದರೆ ಪೌಷ್ಟಿಕ ತಜ್ಞರ ಪ್ರಕಾರ, ಕೇವಲ ವೈಟ್ ರೈಸ್ ತಿನ್ನುವುದರಿಂದ ತೂಕ ಹೆಚ್ಚುವುದಿಲ್ಲ. ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಕ್ಯಾಲೊರಿಗಳನ್ನು ದೀರ್ಘಕಾಲ ಸೇವಿಸಿದಾಗ ಮಾತ್ರ ತೂಕ ಹೆಚ್ಚಾಗುತ್ತದೆ….

Read More

Duleep Trophy 2026: ಪೂರ್ವ ವಲಯ ತಂಡ ಪ್ರಕಟ; ವೈಭವ್​ಗೆ ಉಪನಾಯಕತ್ವ – Kannada News | Duleep Trophy 2026: Ishan Kishan to Lead East Zone; Vaibhav Sooryavanshi, 15, Vice Captain

2026 ರ ದುಲೀಪ್ ಟ್ರೋಫಿ ಇದೇ ಆಗಸ್ಟ್ 23 ರಂದು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಗೆ ಇಂದು ಪೂರ್ವ ವಲಯ ತಂಡವನ್ನು ಪ್ರಕಟಿಸಲಾಗಿದೆ. ತಂಡದ ನಾಯಕತ್ವವನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಿದ್ದಾರೆ. ಉಪನಾಯಕನಾಗಿ 15 ವರ್ಷದ ವೈಭವ್ ಸೂರ್ಯವಂಶಿಯನ್ನು ಆಯ್ಕೆ ಮಾಡಲಾಗಿದೆ. ಅತಿ ಕಿರಿಯ ವಯಸ್ಸಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ವಿಶ್ವ ದಾಖಲೆ ನಿರ್ಮಿಸಿದ್ದ ವೈಭವ್​ಗೆ ಇದೀಗ ಭಾರತ ದೇಶೀಯ ಕ್ರಿಕೆಟ್​ನಲ್ಲಿ ತಂಡವೊಂದರ ಉಪನಾಯಕತ್ವದ ಜವಾಬ್ದಾರಿ…

Read More

‘ಪಾರ್ಟ್ನರ್’ ಚಿತ್ರದ ‘ಅಮೋರಾ’ ಹಾಡಿನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಅಜಯ್ ರಾವ್, ಬೃಂದಾ – Kannada News | Krishna Ajay Rao Brinda Acharya Partner Movie Amora Song Release

ಬೃಂದಾ ಆಚಾರ್ಯ ಹಾಗೂ ಕೃಷ್ಣ ಅಜಯ್ ರಾವ್ (Krishna Ajay Rao) ಅವರು ಜೋಡಿಯಾಗಿ ನಟಿಸಿರುವ ‘ಪಾರ್ಟ್ನರ್’ (Partner) ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ. ‘ಹೆಚ್.ಪಿ.ಆರ್. ಎಂಟರ್ ಪ್ರೈಸಸ್’ ಮೂಲಕ ಹರೀಶ್ ದೇವಿತಂದ್ರೆ ಅವರು ಈ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಕವಿರಾಜ್, ಪ್ರಮೋದ್ ಮರವಂತೆ, ನಾಗಾರ್ಜುನ ಶರ್ಮಾ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ‘ಪಾರ್ಟ್ನರ್’ ಸಿನಿಮಾದ ‘ಅಮೋರಾ ಅಮೋರಾ’ ಸಾಂಗ್ ಬಿಡುಗಡೆ…

Read More

ಉಕ್ರೇನ್ ಬಳಿ ಕಪ್ಪು ಸಮುದ್ರದ ಬಂದರಿನಲ್ಲಿ ದಾಳಿ; ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು – Kannada News | 13 Indian Sailors Trapped On Ship in Ukraine Port Amid Black Sea Attacks

ಕೈವ್, ಜುಲೈ 29: ಉಕ್ರೇನ್‌ನ ಚೊರ್ನೊಮೊರ್ಸ್ಕ್ ಬಂದರಿನ ಬಳಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಮುಂದುವರಿದಿರುವ ಬೆನ್ನಲ್ಲೇ, ಅಲ್ಲಿನ ಸರಕು ಸಾಗಣೆ ಹಡಗೊಂದರಲ್ಲಿ ಸಿಲುಕಿರುವ 15 ಸಿಬ್ಬಂದಿಯ ಪೈಕಿ 13 ಭಾರತೀಯ ನಾವಿಕರು ಸೇರಿದ್ದಾರೆ ಎಂದು ‘ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ’ (FSUI) ತಿಳಿಸಿದೆ. ಕಪ್ಪು ಸಮುದ್ರದ ಬಂದರಿನ ಬಳಿ ರಷ್ಯಾ ಮತ್ತು ಉಕ್ರೇನ್ (Russia-Ukraine War) ನಡುವೆ ಭೀಕರ ಕಾಳಗ ಮುಂದುವರಿದಿದೆ. ಅಲ್ಲಿ ಸಿಲುಕಿರುವ ನಾವಿಕರು ಅತ್ಯಂತ ಭಯಾನಕ ಪರಿಸ್ಥಿತಿಯಲ್ಲಿದ್ದಾರೆ. ಯಾವ ಕ್ಷಣದಲ್ಲಾದರೂ ನೇರ…

Read More

ಶಾಲೆ ಆರಂಭವಾಗಿ ಎರಡು ತಿಂಗಳಾದ್ರೂ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಬರಿಗಾಲಲ್ಲೇ ಶಾಲೆಗೆ ಬರುತ್ತಿರುವ ಮಕ್ಕಳು – Kannada News | Students Still Without Shoes Two Months Into School Year, Forced to Attend Barefoot

ಕಲಬುರಗಿ, ಜುಲೈ 29: ಬಡ‌ ಮಕ್ಕಳಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಉಚಿತ ಶೂ ಹಾಗೂ ಸಾಕ್ಸ್ ನೀಡುತ್ತದೆ. ಆದರೆ ಪ್ರಸಕ್ತ ವರ್ಷ ಶಾಲೆ ಆರಂಭವಾಗಿ ಎರಡು ತಿಂಗಳು‌ ಕಳೆದರೂ ಸಹ ಕಲಬುರಗಿ (kalaburagi) ಜಿಲ್ಲೆಯ ಶಾಲಾ‌ ಮಕ್ಕಳಿಗೆ ಶೂ ಭಾಗ್ಯ (Shoe Bhagya) ಸಿಕಿಲ್ಲ. ಹೀಗಾಗಿ ಕೆಲ ವಿದ್ಯಾರ್ಥಿಗಳು ಚಪ್ಪಲಿ ಹಾಕಿಕೊಂಡು ಬಂದರೆ, ಇನ್ನು ಕೆಲ ವಿದ್ಯಾರ್ಥಿಗಳು ಬರಿಗಾಲಿನಲ್ಲಿ ಶಾಲೆಗೆ ಬರುತ್ತಿದ್ದಾರೆ. ಶೂ ಖರೀದಿಗೆ ಹಣವಿಲ್ಲ, ಇನ್ನಾದರೂ ನಮಗೆ ಶೂ ನೀಡಿ…

Read More

ICC T20 Ranking: ಟಿ20 ರ‍್ಯಾಂಕಿಂಗ್​ನಲ್ಲಿ ಇತಿಹಾಸ ನಿರ್ಮಿಸಿದ ಇಶಾನ್ ಕಿಶನ್ – Kannada News | Ishan Kishan Tops ICC T20 Batting Rankings with 916 Points, Surpassing Kohli Surya

ಐಸಿಸಿ ಇಂದು ಬಿಡುಗಡೆ ಮಾಡಿರುವ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. 916 ರೇಟಿಂಗ್ ಪಾಯಿಂಟ್​ಗಳೊಂದಿಗೆ ಕಿಶನ್ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ ನಂತರ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ(PC-PTI). ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ, ಟಿ20 ರ್ಯಾಂಕಿಂಗ್​ನಲ್ಲಿ ಅತಿ ಹೆಚ್ಚು ರೇಟಿಂಗ್…

Read More

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ – Kannada News | Today Meeting cancelled:​​​​​​ Rahul Gandhi approval on Karnataka cabinet expansion On July 30

ನವದೆಹಲಿ, (ಜುಲೈ 29): ಡಿಕೆ ಶಿವಕುಮಾರ್ ಸರ್ಕಾರದ ಮಹತ್ವಾಕಾಂಕ್ಷೆಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದೆ. ದೆಹಲಿಯಲ್ಲಿ ರಾಜ್ಯ ನಾಯಕರಾದ ಸಿಎಂ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಇಂದು (ಜುಲೈ 29) ಸಭೆಗೆ ಹೈಕಮಾಂಡ್ ಸಿದ್ಧ ಆಗಿತ್ತು. ಆದ್ರೆ ಲೋಕಸಭೆ ಕಾರ್ಯಕಲಾಪ ಹಿನ್ನಲೆ ರಾಹುಲ್ ಜೊತೆಗಿನ ಇಂದಿನ ಸಭೆ ರದ್ದಾಗಿದ್ದು, ನಾಳೆಗೆ (ಜುಲೈ 30) ಮುಂದೂಡಿಕೆ ಆಗಿದೆ. ಆದ್ರೆ, ನಾಳಿನ ಸಭೆಯ ಸಮಯ ಇನ್ನೂ ನಿಗದಿ ಆಗಿಲ್ಲ.ಈ ಸಭೆಯಲ್ಲಿ ಸಂಪುಟ ಸೇರ್ಪಡೆಯಾಗೋ ಶಾಸಕರ ಬಗ್ಗೆ…

Read More

ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಯೇ ತಿದ್ದುಪಡಿ ಮಸೂದೆಯ ಗುರಿ; ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ – Kannada News | Amendment bill aims to dismantle paper leak ecosystem union education minister pralhad joshi says

ನವದೆಹಲಿ, ಜುಲೈ 29: ಲೋಕಸಭೆ ಅಧಿವೇಶನದಲ್ಲಿ ಇಂದು ಅಂಗೀಕರಿಸಿರುವ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ತಿದ್ದುಪಡಿ ಮಸೂದೆಯು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನಗೊಳಿಸಲಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಇಂದು ಮಂಡಿಸಿರುವ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026 (Public Examinations (Prevention of Unfair Means) Amendment Bill 2026) ಅನ್ನು ಸಂಸತ್‌ ಅಂಗೀಕರಿಸಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕಠಿಣ…

Read More