Headlines

Brain Teaser: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ? – Kannada News

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವಂತಹ ಕೆಲವು ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಈ ಒಗಟಿನ ಪ್ರಶ್ನೆ ಬಿಡಿಸುವುದು ಖುಷಿಕೊಟ್ಟರೂ ನೀವು ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಕೆಲವರು ನೀರು ಕುಡಿದಂತೆ ಸಲೀಸಾಗಿ ಒಗಟು ಬಿಡಿಸುತ್ತಾರೆ. ಈ ಕುಟುಂಬದಲ್ಲಿ ಇಬ್ಬರೂ ಅಪ್ಪಂದಿರು, ಇಬ್ಬರೂ ಮಕ್ಕಳು ಇದ್ದರೂ ಇಲ್ಲಿರುವುದು ಮೂರೇ ಜನ, ಅದೇಗೆ ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡುತ್ತದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಕೆಲಸ ನಿಮ್ಮದು, ನೀವು ಈ ಟ್ರಿಕ್ಕಿ ಒಗಟು ಬಿಡಿಸಲು ರೆಡಿ…

Read More

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು! – Kannada News

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯ 52ನೇ ಪಂದ್ಯದಲ್ಲಿ ಎಸೆಕ್ಸ್ ತಂಡವು ರೋಚಕ ಜಯ ಸಾಧಿಸಿದೆ. ಚೆಲ್ಮ್ಸ್‌ಫೋರ್ಡ್​ನ ಕೌಂಟ್ರಿ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಸೆಕ್ಸ್ ಹಾಗು ಕೆಂಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಪೌಲ್ ವಾಲ್ಟರ್ 17 ರನ್​ಗಳಿಸಿ ಔಟಾದರೆ, ಮೈಕೆಲ್ ಪೆಪ್ಪೆರ್ 6 ರನ್​ಗಳಿಗೆ ಇನಿಂಗ್ಸ್…

Read More

ಗ್ಲಾಮರ್ ಬಿಟ್ಟು ಹಾರರ್ ಕಡೆ ಹೊರಟ ಜಾನ್ಹವಿ ಕಪೂರ್ – Kannada News

ಜಾನ್ಹವಿ ಕಪೂರ್ (Janhvi Kapoor), ರಾಮ್ ಚರಣ್ ಒಟ್ಟಿಗೆ ನಟಿಸಿರುವ ‘ಪೆದ್ದಿ’ ಸಿನಿಮಾ ಕಳೆದ ಗುರುವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರನ್ನು ತೋರಿಸುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾನ್ಹವಿಯನ್ನು ಅತಿಯಾಗಿ ಗ್ಲಾಮರೈಸ್ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ನಟಿ ಜಾನ್ಹವಿಯನ್ನೂ ಸಹ ಟೀಕೆ ಮಾಡಿದ್ದಾರೆ. ನಟಿಯಾದವರು ತಾವು ಇಂಥಹಾ ದೃಶ್ಯಗಳಲ್ಲಿ ನಟಿಸುವುದಿಲ್ಲ, ಇಂಥಹಾ ಉಡುಗೆ ಉಡುವುದಿಲ್ಲ ಎಂದು ಒಂದು ನಿಯಮವನ್ನು ಹೊಂದಿರಬೇಕು, ಹಾಗಿದ್ದಾಗ…

Read More

ನಟಿ ರುಕ್ಮಿಣಿ ವಸಂತ್ ಮಾರ್ಫ್ ವಿಡಿಯೋ ಹಂಚಿಕೊಂಡವರು ಸಿಕ್ಕಿ ಬೀಳೋದು ಬಹುತೇಕ ಖಚಿತ – Kannada News

ನಟಿ ರುಕ್ಮಿಣಿ ವಸಂತ್ ಅವರಿಗೆ (Rukmini Vasanth) ಇತ್ತೀಚೆಗೆ ಮುಜುಗರ ಆಗುವ ಘಟನೆ ನಡೆದಿತ್ತು.ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ವಿಡಿಯೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ದೂರು ನೀಡಿದ್ದರು. ಈ ಬೆನ್ನಲ್ಲೇ ಸಿಸಿಬಿ ಸೈಬರ್ ಪೊಲೀಸರು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಕಿಡಿಗೇಡಿಗಳು ಸಿಕ್ಕಿ ಬೀಳೋದು ಬಹುತೇಕ ಖಚಿತವಾಗಿದೆ. ತನಿಖೆಯನ್ನು ಚುರುಕುಗೊಳಿಸಿರುವ ಸೈಬರ್ ಪೊಲೀಸರು, ಅಶ್ಲೀಲ ವಿಡಿಯೋ ಅಪ್‌ಲೋಡ್ ಆಗಿರುವ ಮೆಟಾ (ಫೇಸ್​​ಬುಕ್​, ಇನ್​​ಸ್ಟಾ) ಎಕ್ಸ್…

Read More

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಮಾರಾಮಾರಿ: ಆಂಧ್ರದ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಗಲಾಟೆ! – Kannada News

ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರಿ ಮಾರಾಮಾರಿ ಉಡುಪಿ, ಜೂನ್ 10: ಜಿಲ್ಲೆಯ ಪ್ರಸಿದ್ಧ ಶ್ರೀ ಕೃಷ್ಣ ಮಠದ (Udupi Krishna Math) ಪಾರ್ಕಿಂಗ್ ಪ್ರದೇಶದಲ್ಲಿ ತಡರಾತ್ರಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರ ನಡುವೆ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದೆ. ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬುವರ ನಡುವೆ ಈ ಘರ್ಷಣೆ ಸಂಭವಿಸಿದೆ. ಮುಖ್ಯಾಂಶಗಳು ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ತಡರಾತ್ರಿ…

Read More

1.48 ಲಕ್ಷ ಮೃತ ಮಹಿಳೆಯರ ಖಾತೆಗೆ ಹೋಗಿತ್ತು 128 ಕೋಟಿ ರೂ. ಹಣ! ಗೃಹಲಕ್ಷ್ಮಿ ಯೋಜನೆ ಮಹಾ ಪರಿಷ್ಕರಣೆಗೆ ಸಿದ್ಧತೆ – Kannada News

ಗೃಹಲಕ್ಷ್ಮಿ ಯೋಜನೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 10: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ (Gruha Lakshmi)’ ಯೋಜನೆಯಲ್ಲಿ ನಡೆದಿರುವ ಭಾರಿ ತಾಂತ್ರಿಕ ಲೋಪ ಹಾಗೂ ಹಣ ದುರ್ಬಳಕೆಯನ್ನು ತಡೆಯಲು ಸರ್ಕಾರ ಈಗ ಮಹತ್ವದ ನಿರ್ಧಾರ ಕೈಗೊಂಡಿದೆ. ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಫಲಾನುಭವಿಗಳ ಪೈಕಿ ಮೃತಪಟ್ಟಿರುವ ಮಹಿಳೆಯರ ಖಾತೆಗಳಿಗೂ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವುದು ಪತ್ತೆಯಾಗಿದ್ದು, ಇಡೀ ಯೋಜನೆಯನ್ನು ಸಮೂಲವಾಗಿ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಾಂಶಗಳು 1.48 ಲಕ್ಷ…

Read More

ಅಭಿಮಾನಿಗಳಿಗೆ ಕಿಚ್ಚನ್ ಸರ್​​ಪ್ರೈಸ್; ಸುದೀಪ್ ಕಡೆಯಿಂದ ಬ್ಯಾಕ್ ಟು ಬ್ಯಾಕ್ ಸಿನಿಮಾ – Kannada News

‘ಮಾರ್ಕ್’ ಸಿನಿಮಾದ  ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಬಳಿಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು (Kichcha Sudeep) ಚಿತ್ರರಂಗದಿಂದ ಕೊಂಚ ಬಿಡುವು ಪಡೆದುಕೊಂಡಿದ್ದರು. ಸುದೀಪ್ ಅವರ ಬ್ರೇಕ್‌ನಿಂದಾಗಿ, ಅವರ ಮುಂದಿನ ಸಿನಿಮಾಗಳು ಯಾವುವು? ಶೂಟಿಂಗ್ ಯಾವಾಗ ಆರಂಭವಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ನಿರಂತರವಾಗಿ ಪ್ರಶ್ನೆ ಮಾಡುತ್ತಲೇ ಇದ್ದರು. ಈಗ ಸ್ವತಃ ಸುದೀಪ್ ಅವರೇ ತಮ್ಮ ಮುಂಬರುವ ಚಿತ್ರಗಳ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಟ್ವಿಟರ್ (X) ಖಾತೆಯಲ್ಲಿ ಸುದೀರ್ಘ…

Read More

PM Narendra Modi: ಭಾರತೀಯ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ, ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಮೋದಿ ಸಾಧನೆಗಳು – Kannada News

ನವದೆಹಲಿ, ಜೂನ್ 10: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಅಪೂರ್ವ ಹಾಗೂ ಐತಿಹಾಸಿಕ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಜಹಾಹರಲಾಲ್ ನೆಹರು ಅವರ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕುವ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ. ಸುಧಾರಣೆಯಿಂದ ಫಲಿತಾಂಶದವರೆಗೆ, ಬದಲಾದ ಭಾರತ ಬಡವರ ಕಲ್ಯಾಣ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 50 ಕೋಟಿಗೂ ಅಧಿಕ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಜೋಡಿಸಲು ‘ಜನ ಧನ್ ಖಾತೆ’ಗಳನ್ನು…

Read More

ಆಯ್ಕೆ ಮಾಡಿ ಸಿರಾಜ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ! – Kannada News

ಭಾರತ ಟಿ20 ತಂಡದಿಂದ ಮೊಹಮ್ಮದ್ ಸಿರಾಜ್ ಅವರನ್ನು ಕೈ ಬಿಡಲಾಗಿದೆ. ಇತ್ತೀಚೆಗೆ ಪ್ರಕಟಿಸಲಾದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಅವರಿಗೆ ಈ ಸರಣಿಗಳಿಂದ ಹೊರಗುಳಿಯುವಂತೆ ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಸಿರಾಜ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವಂತೆ, ಮುಂಬರುವ ದೀರ್ಘ ಹಾಗೂ ಬಿಡುವಿಲ್ಲದ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಸಿರಾಜ್ ಅವರ…

Read More

ಕೆಂಪೇಗೌಡ ಜಯಂತಿಯಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡಲು ಸಿದ್ಧತೆ! ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಪ್ಲಾನ್ – Kannada News

ಜೂನ್ 5ರಂದು ಬೆಂಗಳೂರಿಗೆ ಬಂದಾಗ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಿಡ ನೆಟ್ಟಿರುವ ಸಂಗ್ರಹ ಚಿತ್ರImage Credit source: tv9 ಬೆಂಗಳೂರು, ಜೂನ್ 10: ಬೆಂಗಳೂರಿನ (Bengaluru) ಹಸಿರನ್ನು ಮತ್ತಷ್ಟು ವಿಸ್ತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡರ ಜನ್ಮದಿನದ ಅಂಗವಾಗಿ ಜೂನ್ 27 ರಂದು ನಗರದಾದ್ಯಂತ ಏಕಕಾಲದಲ್ಲಿ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಡಲು ಬಿಡಿಎ ಭರದಿಂದ ಸಿದ್ಧತೆಗಳನ್ನು ಆರಂಭಿಸಿದೆ. ಈ ಬೃಹತ್ ಹಸಿರು ಅಭಿಯಾನದ…

Read More