Headlines

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

ಕ್ಷಮೆ ಕೇಳಿದ ಕಮಿಡಿಯನ್ ಪ್ರಣಿತ್, ಝಾಡಿಸಿದ ‘ಕಿರಿಕ್’ ಹುಡುಗಿ ಸಂಯುಕ್ತ – Kannada News | Samyuktha Hegde slams Pranit More’s apology over 370 biryani row, calling it shameful

ಕಮಿಡಿಯನ್​ಗಳು ಕೆಲವರು ಪದೇ ಪದೇ ಋಣಾತ್ಮಕ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಕೆಲ ಕಮಿಡಿಯನ್​​ಗಳು ಹಾಸ್ಯದ ಹೆಸರಲ್ಲಿ ತೀರ ಅಶ್ಲೀಲ, ನೈತಿಕವಲ್ಲದ ವಿಷಯಗಳನ್ನು ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಮತ್ತು ಕಾನೂನಿನಂದ ಹಾಗೂ ಸಮಾಜದಿಂದ ತೀವ್ರ ಟೀಕೆ ಮತ್ತು ವಿಮರ್ಶೆಗೆ ಒಳಗಾಗುತ್ತಿದ್ದಾರೆ. ಕಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ಇಂಥಹದ್ದೇ ಒಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಗ್​​ಬಾಸ್​​ಗೆ ಸಹ ಹೋಗಿ ಬಂದಿರುವ ಪ್ರಣಿತ್ ಮೋರೆ, ನಡೆಸಿಕೊಡುವ ಶೋ ಒಂದರಲ್ಲಿ ವ್ಯಕ್ತಿಯೊಬ್ಬ 370 ರೂಪಾಯಿ ಬಿರಿಯಾನಿ ಕೊಡಿಸಿ, ಯುವತಿಯನ್ನು ಹೇಗೆಲ್ಲ…

Read More

ಸುದೀಪ್ ನೆಪೋಟಿಸಂ ಹೇಳಿಕೆ ಬೆನ್ನಲ್ಲೇ ಶಿವಣ್ಣ ಖಡಕ್ ಉತ್ತರ – Kannada News

ನೆಪೋಟಿಸಂ ಬಗ್ಗೆ ಬಾಲಿವುಡ್​​ನಲ್ಲಿ ಚರ್ಚೆ ಆದಷ್ಟು ಕನ್ನಡ ಚಿತ್ರರಂಗದಲ್ಲಿ ಆಗೋದಿಲ್ಲ. ಇಲ್ಲಿ ಟ್ಯಾಲೆಂಟ್ ಇದ್ದರೆ ಮಾತ್ರ ಅವಕಾಶಗಳು ಸಿಗುತ್ತವೆ. ಇತ್ತೀಚೆಗೆ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ‘ಮ್ಯಾಂಗೋ ಪಚ್ಚ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ನೆಪೋಟಿಸಂ ಹೇಳಿಕೆ ಚರ್ಚೆಗೆ ಬಂದಿತ್ತು. ಸುದೀಪ್​​ಗೆ ಈ ಬಗ್ಗೆ ಪ್ರಶ್ನೆ ಕೂಡ ಎದುರಾಯಿತು. ಆಗ ಕಿಚ್ಚ (Kichcha Sudeep) ‘ಶಿವರಾಜ್​​ಕುಮಾರ್​​ಗೆ ಈ ಪ್ರಶ್ನೆ ಏಕೆ ಕೇಳಲ್ಲ’ ಎಂದು ನೇರವಾಗಿ ಪ್ರಶ್ನೆ ಮಾಡಿದ್ದರು. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್…

Read More

ನೆಲಮಂಗಲ: ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಜಿಮ್ ಟ್ರೈನರ್ ಬಲಿ? ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಬಾಡಿ ಬಿಲ್ಡರ್!

ನೆಲಮಂಗಲ, ಏಪ್ರಿಲ್ 13: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ. ಜಿಮ್‌ನಲ್ಲಿ ಪರಿಚಯ, ಸಂಬಂಧ! ನೆಲಮಂಗಲ ತಾಲೂಕಿನ ವಾಜರಹಳ್ಳಿಯ…

Read More

ಭಾವಿ ಪತ್ನಿಗೆ ಪ್ರೀತಿಯಿಂದ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ – Kannada News | Girl Family cancels marriage Over Gave rold gold In engagement at Haveri

ಹಾವೇರಿ, (ಜೂನ್ 25): ಯುವಕನೋರ್ವ ಈಗಾಗಲೇ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಚಿತಾರ್ಥದಲ್ಲಿ ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿಯಾಗಿದೆ. ಹೀಗಾಗಿ ವಧು ಕುಟುಂಬಸ್ಥರು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಯುವಕ ಕಂಗಾಲಾಗಿದ್ದಾನೆ. ಈ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಸಂತೋಷ್ ಟೋಪೋಜಿ ಎನ್ನುವಾತ 100 ಗ್ರಾಂ ಚಿನ್ನ ಖರೀದಿಸಿದ್ದು, ಇದನ್ನು ನಿಶ್ಚಿತಾರ್ಥದಲ್ಲಿ ಹುಡುಗಿಗೆ ಹಾಕಿದ್ದ. ಆದ್ರೆ, ಆ ಚಿನ್ನ ನಕಲಿ ಎಂದು ಗೊತ್ತಾಗಿದೆ. ಇದರಿಂದ ಆಕ್ರೋಶಗೊಂಡ ಹುಡುಗಿ ಕಡೆಯವರು ಮದುವೆಯನ್ನೇ…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More

SSLC Results 2026: ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್ – Kannada News | Karnataka SSLC Result 2026 Announce On April 22 confirmed By Minister Madhu Bangarappa, here Is How To Check Result

ಬೆಂಗಳೂರು, (ಏಪ್ರಿಲ್ 22): ಹಲವು ಗೊಂದಲಗಳ ನಡುವೆಯೂ ಎಸ್​​ಎಸ್​​ಎಲ್​​ಸಿ (10ನೇ ತರಗತಿ) ಫಲಿತಾಂಶ (SSLC Result 2026) ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ  (ಏಪ್ರಿಲ್ 23)  12 ಗಂಟೆಗೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಘೋಷಣೆ ಮಾಡಿದ್ದಾರೆ. Source link

Read More

ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್​ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…

Read More

ಬಿಆರ್​​ಎಸ್​ ಶಾಸಕನ ಕಚೇರಿ ಮೇಲೆ ಬಿಜೆಪಿಗರ ದಾಳಿ: ಪೀಠೋಪಕರಣ ಧ್ವಂಸ, ಕಾರಿನ ಗಾಜು ಪುಡಿಗೈದು ಅಟ್ಟಹಾಸ – Kannada News | BRS MLA Office Attack in Karimnagar: BJP Workers Vandalize Property Over Controversial Remarks

ಹೈದರಾಬಾದ್​​, ಮೇ 07: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್​​ ಕುಮಾರ್​​ ಅವರ ವಿರುದ್ಧ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ ಗಂಗುಲ ಕಮಲಾಕರ್ ಅವರ ಕ್ಯಾಂಪ್​​​ ಕಚೇರಿಗೆ ನುಗ್ಗಿ ಬಿಜೆಪಿಗರು ದಾಂಧಲೆ ನಡೆಸಿದ್ದಾರೆ. ಬಿಆರ್​ಎಸ್ ಶಾಸಕ ಕೌಶಿಕ್ ರೆಡ್ಡಿ ಒಳಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಬಿಜೆಪಿ ಬೆಂಬಲಿತರು ಧ್ವಂಸಗೊಳಿಸಿದ್ದು, ಕೂಡಲೇ ಲಘು ಲಾಠಿ ಪ್ರಹಾರ…

Read More

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ…

Read More