ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ. ಈ ಸಮಯದಲ್ಲಿ ಈ…

Read More

ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ – Kannada News | Namma Metro Fare Hike: Tejasvi Surya Questions CM Siddaramaiah Old Stance

ಸಂಸದ ತೇಜಸ್ವಿ ಸೂರ್ಯ, ಸಿಎಂ ಸಿದ್ದರಾಮಯ್ಯ Image Credit source: google ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಮುಂದುವರೆದಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ (Siddaramaiah) ಹಳೇ ಟ್ವೀಟ್​ ಟ್ಯಾಗ್​ ಮಾಡಿದ್ದು, ಹಾಗಾದರೆ ಕಳೆದ ಬಾರಿ ದರ ಕಡಿಮೆ ಮಾಡಲು ಏಕೆ ಸೂಚಿಸಿದ್ದೀರಿ. ಎಲ್ಲವೂ ನಿಮ್ಮ ಕೈಯಲ್ಲಿದೆ,…

Read More

ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಹಾಸನ, ಮಾರ್ಚ್​​ 19: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್​ ಸಂಬಂಧ SIT ಸಲ್ಲಿಕೆ ಮಾಡಿರುವ ದೋಷಾರೋಪ ಪಟ್ಟಿ ಜೆಡಿಎಸ್ ವಲಯದಲ್ಲಿಯೇ ತಲ್ಲಣ ಮೂಡಿಸಿದೆ. ಪೆನ್​ಡ್ರೈವ್​ ಹಂಚಿದ ಕೇಸ್​ನ ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ, ಕಾಂಗ್ರೆಸ್​​ ಜೊತೆ ಜೆಡಿಎಸ್ ಕಾರ್ಯಕರ್ತರನ್ನೂ ಕೂಡ SIT ಆರೋಪಿಗಳಾಗಿಸಿರೋದು ನಾಯಕರ ಅಚ್ಚರಿಗೆ ಕಾರಣವಾಗಿದೆ. ಚಾರ್ಜ್​ಶೀಟ್​ನಲ್ಲಿ ಶಾಸಕ ಸ್ವರೂಪ್ ಚಿಕ್ಕಪ್ಪ ಹರ್ಷ ಅವರ ಪುತ್ರ ರೇವಂತ್, ರೇವಂತ್ ಸ್ನೇಹಿತ ತೇಜಸ್, ಭವಾನಿ ರೇವಣ್ಣ ಆಪ್ತ ಎನ್​.ಸಿ.ಹರೀಶ್, JDS ಕಾರ್ಯಕರ್ತ ಬೂವನಹಳ್ಳಿ…

Read More

ಬಾಡಿಗೆ ಕಟ್ಟಲಾಗದೇ ಕೊಹ್ಲಿ ಒಡೆತನದಲ್ಲಿದ್ದ ಬ್ರ್ಯಾಂಡ್ ರೆಸ್ಟೋರೆಂಟ್​ ಬಂದ್​! – Kannada News | Bengaluru’s One8 Commune Closes Doors After Kohli Cuts Ties

ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಕಸ್ತೂರ್​ಬಾ ರಸ್ತೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅವರ ಒಡೆತನದ (ಹಿಂದಿನ ಪಾಲುದಾರಿಕೆ) ‘ಒನ್8 ಕಮ್ಯೂನ್’ (One8 Commune) ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ. ಸುಮಾರು ₹2 ಕೋಟಿಗೂ ಅಧಿಕ ಬಾಡಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಈ ಜನಪ್ರಿಯ ಹ್ಯಾಂಗೌಟ್ ತಾಣಕ್ಕೆ ಈಗ ಬೀಗ ಬಿದ್ದಿದೆ. ಬಾಡಿಗೆ ಬಾಕಿ ಮತ್ತು ಕೋರ್ಟ್ ಆದೇಶ: ಕಸ್ತೂರ್​ಬಾ ರಸ್ತೆ ರಸ್ತೆಯಲ್ಲಿರುವ ರತ್ನಂ ಕಾಂಪ್ಲೆಕ್ಸ್‌ನಲ್ಲಿ ಈ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿತ್ತು….

Read More

Karnataka Weather Forecast: ಕರ್ನಾಟಕದಲ್ಲಿ 5 ದಿನ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜುನ್ 11): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಇಂದಿನಿಂದ ಜೂನ್ 15ರವರೆಗೆ ವ್ಯಾಪಕ ಮಳೆಯಾಗುವ (Monsoon Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ (South) ಜಾಗೂ ಉತ್ತರ ಒಳನಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ),…

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ರಣದೀಪ್​​ ಸುರ್ಜೇವಾಲImage Credit source: Tv9 Kannada ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್…

Read More

ಮೂರಿನ್ ಕಟ್ಟೆ ವಿವಾದ: ಬಕ್ರಿದ್ ಹಬ್ಬದ ದಿನ ಮದ್ಯ ಮಾರಾಟ ನಿಷೇಧ; ಸಂಘರ್ಷಕ್ಕೆ ಕಾರಣವಾದ ವಿಡಿಯೋ ವೈರಲ್​ – Kannada News | Bhatkal Moorin Katte Controversy: Alcohol Sale Banned During Bakrid, Video that led to clash goes viral

ಕಾರವಾರ, ಮೇ 26: ತಣ್ಣಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ಮೂರಿನ್ ಕಟ್ಟೆ ಧ್ವಂಸ ವಿವಾದ (Moorin Katte Controversy) ಕೋಲಾಹಲ ಎಬ್ಬಿಸಿದೆ. ಬೂದಿಮುಚ್ಚಿದ ಕೆಂಡದಂತಾಗಿದ್ದು, ಮೂರು ದಿನಗಳ ಕಾಲ ನಿಷೇಧಾಜ್ಞೆ ಕೂಡ ಜಾರಿ ಮಾಡಲಾಗಿದೆ. ಈ ಮಧ್ಯೆ ಹಿಂದೂ ಮತ್ತು ಮುಸ್ಲಿಂ ಗಲಾಟೆಗೆ ಪ್ರಚೋದನೆಯ ವಿಡಿಯೋ ಒಂದು ಟಿವಿ9ಗೆ ಲಭ್ಯ ಆಗಿದೆ. ಅಷ್ಟೇ ಅಲ್ಲದೆ ಬಕ್ರಿದ್ ಹಬ್ಬ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮುಖ್ಯಾಂಶಗಳು ಮೂರಿನಕಟ್ಟೆ ಧ್ವಂಸ ಬೆನ್ನಲ್ಲೇ ಭಟ್ಕಳದಲ್ಲಿ ಕೋಲಾಹಲ ಹಿಂದೂ…

Read More

ವಿಚಿತ್ರ ಫ್ಯಾಷನ್ ಸ್ಟೈಲ್​​​ನಲ್ಲಿ ಬಂದ ತಮನ್ನಾ ಭಾಟಿಯಾ; ಸಾಕಷ್ಟು ಟೀಕೆ – Kannada News | Tamannaah Bhatia’s Comic Con Outfit: Viral ‘Weird Fashion’ Sparks Debate and Trolling

ಸೆಲೆಬ್ರಿಟಿಗಳ ಉಡುಗೆ ಬಗ್ಗೆ ಆಗಾಗ ಚರ್ಚೆ ನಡೆಯುತ್ತಲೇ ಇರುತ್ತದೆ. ಅವರು ಹಾಕುವ ಚಿತ್ರ-ವಿಚಿತ್ರ ಉಡುಗೆ ಚರ್ಚೆ ಆಗುತ್ತದೆ. ಈಗ ನಟಿ ತಮನ್ನಾ ಭಾಟಿಯಾ ಅವರ (Tamannah Bhatia) ಹೊಸ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂಬೈನಲ್ಲಿ ನಡೆದ ‘ಕಾಮಿಕ್ ಕಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮನ್ನಾ ಉಡುಗೆಯ ಶೈಲಿ ಅನೇಕರಿಗೆ ವಿಚಿತ್ರವಾಗಿ ಕಂಡಿದೆ. ಕೆಲವರು ಇದನ್ನು ಟ್ರೋಲ್ ಮಾಡಿದ್ದಾರೆ. ತಮನ್ನಾ ಈ ಕಾರ್ಯಕ್ರಮಕ್ಕೆ ಬಿಳಿ ಬಣ್ಣದ ಕ್ರಾಪ್ ಟೀ-ಶರ್ಟ್ ಮತ್ತು ತಿಳಿ ನೀಲಿ ಬಣ್ಣದ…

Read More

DC vs MI: ಡೆಲ್ಲಿ ಕ್ಯಾಪಿಟಲ್ಸ್ ಎದುರು ಮಕಾಡೆ ಮಲಗಿದ ಮುಂಬೈ ಇಂಡಿಯನ್ಸ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026  (IPL 2026 ) ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals vs Mumbai Indians) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಸಮೀರ್ ರಿಜ್ವಿ (Sameer Rizvi) ಅವರ ಸತತ ಎರಡನೇ ಅರ್ಧಶತಕದ ನೆರವಿನಿಂದ 18.1 ಓವರ್​ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು…

Read More

ತಮಿಳುನಾಡು: ವಾಲ್ಪಾರೈ ಘಾಟ್​ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು – Kannada News | Tamil Nadu Valparai Ghat Road Accident: 9 Tourists from Kerala Killed as Van Plunges into Deep Gorge Near Pollachi

ಕೊಯಮತ್ತೂರು, ಏಪ್ರಿಲ್ 18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ. ಮೃತರನ್ನು ಅಜಿತಾ (54), ರಮ್ಲಾ (52),…

Read More