Headlines

Video: ಕೆಲಸ ಕಳೆದುಕೊಂಡ ಸ್ನೇಹಿತನಿಗೆ ಬೇಕರಿ ತೆರೆಯಲು ತನ್ನ 37 ಲಕ್ಷ ರೂ. ಬೆಲೆಯ ಕಾರನ್ನೇ ಕೊಟ್ಟ ಫ್ರೆಂಡ್ – Kannada News | Friendship Beyond Words: Man Gifts Rs 37 Lakh Car to Help Friend Rebuild Life

ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹಿತ ನೀಡಿದ ‘ಕೊಡುಗೆ’ ಈಗ ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದೆ. ಸ್ನೇಹವೆಂಬುದು ಸುಖ ಬಂದಾಗ ಜತೆಗಿರುವುದು ಕಷ್ಟ ಬಂದಾಗಿ ಓಡಿ ಹೋಗುವುದಲ್ಲ, ಬದಲಾಗಿ ಆ ಕಷ್ಟದಿಂದ ಮೇಲೆತ್ತಲು ತನಗಾದ ಸಹಾಯ ಮಾಡುವುದು, ಇಲ್ಲೊಬ್ಬ ವ್ಯಕ್ತಿ ಕೆಲಸ ಕಳೆದುಕೊಳ್ಳುತ್ತಾನೆ, ಆತನಿಗೆ ಸಹಾಯ ಮಾಡಲು ಸ್ನೇಹಿತನೊಬ್ಬ ತನ್ನ 37 ಲಕ್ಷ ರೂ. ಬೆಲೆಯ…

Read More

ಮತಾಂತರಗೊಂಡು ವಿವಾಹವಾಗಬೇಕು ಎಂದು ಬಾಲಕಿಗೆ ಕಿರುಕುಳ ಆರೋಪ: ಮುಸ್ಲಿಂ ಬಾಲಕನ ಮೇಲೆ ಹಲ್ಲೆ

ಮೂಡಿಗೆರೆ, ಮಾ.24: ಚಿಕ್ಕಮಗಳೂರಿನ ಬಿಳುಗುಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅನ್ಯಕೋಮಿನ ಅಪ್ರಾಪ್ತ ಬಾಲಕನ ನಡುವಿನ ವಿಚಾರವು ಈಗ ಸಂಘರ್ಷಕ್ಕೆ ಕಾರಣವಾಗಿದ್ದು, ಪೊಲೀಸರು ಎರಡು ಗುಂಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರದ ಒತ್ತಾಯ ಮತ್ತು ಅಶ್ಲೀಲ ಫೋಟೋಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಆರೋಪ ಒಂದೆಡೆಯಾದರೆ, ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಮತ್ತೊಂದೆಡೆ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ, ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯು ಮುಸ್ಲಿಂ ಧರ್ಮಕ್ಕೆ…

Read More

ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ – Kannada News | Dhoni Backs Kohli, Rohit for 2027 ODI World Cup: Experience Key for Team India

ಪ್ರಸ್ತುತ 2026 ರ ಟಿ20 ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. 2023 ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಭಾರತ ಎಡವಿತ್ತು. ಆದರೆ 2027 ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಗುರಿಯಲ್ಲಿ ಟೀಂ ಇಂಡಿಯಾವಿದೆ. ಆದರೆ ಈ ಟೂರ್ನಿಗೆ ಭಾರತ ತಂಡ ಹೇಗಿರಲಿದೆ ಎಂಬುದು ಪ್ರಮುಖ…

Read More

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…

Read More

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ – Kannada News

ಕಿರುತೆರೆಯ ಜನಪ್ರಿಯ ನಟಿ ಮತ್ತು ‘ಬಿಗ್ ಬಾಸ್’ ವಿನ್ನರ್ ಶಿಲ್ಪಾ ಶಿಂಧೆ (Shilpa Shinde) ಅವರು ತಮ್ಮ ಹಳೆಯ ವಿವಾದವೊಂದರ ಕುರಿತು ನೀಡಿರುವ ಹೇಳಿಕೆ ಈಗ ಹೊಸದೊಂದು ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ. ಸೂಪರ್ ಹಿಟ್ ಹಿಂದಿ ಧಾರಾವಾಹಿ ‘ಭಾಬಿ ಜಿ ಘರ್ ಪರ್ ಹೈ’ (Bhabi Ji Ghar Par Hain) ನಿರ್ಮಾಪಕರ ವಿರುದ್ಧ ತಾವು ಈ ಹಿಂದೆ ಹೂಡಿದ್ದ ಲೈಂಗಿಕ ಕಿರುಕುಳದ ಕೇಸ್ (Harassment Case) ಸುಳ್ಳು ಎಂದು ಅವರು ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಇದರ…

Read More

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ – Kannada News | Yash mother reaction after court order in Hassan property issue

‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ತಾಯಿ ಹಾಸನದಲ್ಲಿ ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ‘ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ ಅಂತ ನಾನು ಸುಮ್ಮನೆ ಇರಲ್ಲ. ಇದನ್ನು ನಾನು ಇಲ್ಲಿಗೆ ಬಿಡಲ್ಲ. ನಾನು ಕಷ್ಟಪಟ್ಟು ಕಟ್ಟಿದ ಮನೆಯಲ್ಲಿ ಒಡೆದಿದ್ದಾರೆ. ಅದರ ವಿರುದ್ಧ ಕ್ರಮ ತೆಗೆದುಕೊಳ್ಳಲೇ ಬೇಕು. ಇಂದಿನ ತನಕ ಜೆಸಿಬಿ ಸೀಜ್ ಆಗಿಲ್ಲ. ನನಗೆ ಅವಮಾನ…

Read More

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More