Headlines

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ – Kannada News | Lakshman Savadi Close Friend dies from Heart attack infront of him

ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ…

Read More

ವಿಂಡೀಸ್ ದಾಂಡಿಗರ ಆರ್ಭಟ… 6 ರನ್​ಗಳಿಂದ ವಿಶ್ವ ದಾಖಲೆ ಮಿಸ್ – Kannada News | West Indies smashes 2nd Highest Score in T20 World Cups

ಟಿ20 ವಿಶ್ವಕಪ್​ನ 44ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬ್ಯಾಟರ್​ಗಳು ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಕೂಡ ಬರೋಬ್ಬರಿ 254 ರನ್​ ಚಚ್ಚುವ ಮೂಲಕ. ಮುಂಬೈನ ವಾಂಖೆಡೆ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್ ಬಾರಿಸಿದರು. ಇನ್ನು ರೋವ್​ಮನ್ ಪೊವೆಲ್…

Read More

Nelamangala: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ! – Kannada News | Nelamangala Couple Tragedy: Gas Geyser Leak Claims Husband, Wife’s Suicide

ರಾಜು ಮತ್ತು ಮೀನಾ ದಂಪತಿImage Credit source: Tv9 Kannada ನೆಲಮಂಗಲ, ಫೆಬ್ರವರಿ 08: 20 ವರ್ಷಗಳ ಕಾಲ ಸುಂದರವಾಗಿ ಜೀವನ ನಡೆಸಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48) ಮತ್ತು ಮೀನಾ (42) ಮೃತರಾಗಿದ್ದಾರೆ. ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿದೆ. ಇದರಿಂದ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಅವರು ಪ್ರಾಣ ಬಿಟ್ಟಿದ್ದಾರೆ. ಇತ್ತ ಪತಿಯ ಸಾವಿನ ವಿಷಯ…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More

Video: ಫೇವರಿಟ್ ಟೀಚರ್‌ಗಾಗಿ ಮನೆಯಿಂದ ಟೀ ಮಾಡಿಕೊಂಡು ತಂದ ಪುಟಾಣಿ

ಮಕ್ಕಳೆಂದರೆ (children) ಹಾಗೆ, ಯಾರು ತಮ್ಮನ್ನು ಅತಿಯಾಗಿ ಪ್ರೀತಿ ತೋರುತ್ತಾರೋ ಅವರ ಜತೆಗೆ ಆತ್ಮೀಯವಾಗಿ ವರ್ತಿಸುತ್ತಾರೆ. ಈ ಪುಟ್ಟ ಮಕ್ಕಳಿಗೆ ಶಿಕ್ಷಕರು ಎಂದರೆ ಅದೇನೋ ಪ್ರೀತಿ, ಹೀಗಾಗಿ ಏನೇ ಇದ್ರೂ ತನ್ನ ಫೇವರಿಟ್ ಟೀಚರ್ ಬಳಿ ಹೇಳಿಕೊಳ್ಳುತ್ತಾರೆ. ತನ್ನ ಫೇವರಿಟ್ ಟೀಚರ್ ಮನೆಯಿಂದ ಏನಾದ್ರೂ ತೆಗೆದುಕೊಂಡು ಹೋಗುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿ ಅದೇ ರೀತಿ ಮಾಡಿದೆ. ನೆಚ್ಚಿನ ಟೀಚರ್ ಗೆ ಮನೆಯಿಂದ ಟೀ ಮಾಡಿ ತಂದ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಪರಿಶುದ್ಧ…

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists

ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್​ಗೆ  ಮನವಿ ಮಾಡಿದ್ದಾರೆ….

Read More

ಉಪ್ಪಿ ಮಕ್ಕಳು ಹೇಗಿದ್ದಾರೆ ನೋಡಿ; ಮಿಂಚಿದ ಆಯುಷ್-ಐಶ್ವರ್ಯಾ

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಮಗ, ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥವು ಇತ್ತೀಚೆಗೆ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದ ಸುಂದರ ಕ್ಷಣಕ್ಕೆ ಇಡೀ ಉಪ್ಪಿ ಕುಟುಂಬ ಸಾಕ್ಷಿಯಾಗಿದೆ. ಈ ಅಪರೂಪದ ಕೌಟುಂಬಿಕ ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಂಪತಿ ಜೊತೆಯಾಗಿ ಭಾಗವಹಿಸಿದ್ದರು. ಚಿತ್ರದಲ್ಲಿರುವಂತೆ ಇಡೀ ಕುಟುಂಬವು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ನಿಶ್ಚಿತಾರ್ಥದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು. ವಿಶೇಷವೆಂದರೆ, ಉಪೇಂದ್ರ ಅವರ ಮಗ ಆಯುಷ್ ಹಾಗೂ…

Read More

ಹಣದಾಸೆಗೆ ಗೆಳೆಯನ ಕೊಲೆ: ಸ್ನೇಹಿತನ ದುಡ್ಡಲ್ಲೇ 2ನೇ ಪತ್ನಿಗೆ ಟಿವಿ ಗಿಫ್ಟ್ ನೀಡಿದ್ದ ಆಸಾಮಿ ಅರೆಸ್ಟ್

ತುಮಕೂರು, ಮಾರ್ಚ್​​ 06: ಜಿಲ್ಲೆಯ ತಿಪಟೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪ್ರಕರಣಕ್ಕೆ ಇದೀಗ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೂರು ಲಕ್ಷ ರೂ ಹಣದಾಸೆಗೆ 7 ವರ್ಷದ ಸ್ನೇಹಕ್ಕೆ ಗೆಳೆಯ ಕೊಳ್ಳಿ ಇಟ್ಟಿದ್ದಾನೆ. ಕೊಲೆ (murder) ಬಳಿಕ ಗೆಳೆಯನ ಹಣದಲ್ಲೇ ಎರಡನೇ ಪತ್ನಿಗೆ ಹೊಸ ಟಿವಿ ಖರೀದಿಸಿ ಗಿಫ್ಟ್ ನೀಡಿದ್ದ. ಅಷ್ಟೇ ಅಲ್ಲದೆ ಪತ್ನಿಯೊಂದು ಲಾಡ್ಜ್​ನಲ್ಲಿ ಮಸ್ತಿ ಮಾಡಿ ಪರಾರಿಯಾಗಿದ್ದ ಭೂಪನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹೊನ್ನವಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಡೆದಿದ್ದೇನು?…

Read More