ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್​​ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್ – Kannada News | Bagalkot Court Grants Bail to Singer music mailari In pocso case

ಬಾಗಲಕೋಟೆ, (ಫೆಬ್ರವರಿ 24): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಸೇರಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ (Singer music mailari ) ಜಾಮೀನು ಸಿಕ್ಕಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಮ್ಯೂಸಿಕ್ ಮೈಲಾರಿಗೆ ಬಾಗಲಕೋಟೆ ಕೋರ್ಟ್​ ನ್ಯಾಯಾಧೀಶರಾದ ಪ್ರೀತಿ ಸಗರ ಜೋಷಿ ಅವರು ಕೆಲ ಷರತ್ತುಗಳನ್ನು ವಿಧಿಸಿ ಇಂದು (ಫೆಬ್ರವರಿ 24) ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಒಂದು ಲಕ್ಷ ಶ್ಯುರಿಟಿ…

Read More

ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಮಂತ್ರಾಲಯ ಶ್ರೀಗಳು – Kannada News | Heavy Rain in Mantralaya: Swamiji Arranges Shelter and Aid for Devotees

ರಾಯಚೂರು, ಮೇ 24: ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಇತ್ತ ರಾಯರ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಅಬ್ಬರಕ್ಕೆ ಕಂಗಾಲಾಗಿದ್ದರು. ಈ ವೇಳೆ ಮಾಹಿತಿ ತಿಳಿದು ತಡ ರಾತ್ರಿ ಪ್ರಾಂಗಣಕ್ಕೆ ದೌಡಾಯಿಸಿದ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರನ್ನು ಭೇಟಿ ಮಾಡಿ ಮಳೆಯಿಂದಾದ ಅಡಚಣೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಬಳಿಕ ಭಕ್ತರಿಗೆ ಶ್ರೀಮಠದ ಕಲ್ಯಾಣ‌ ಮಂಟಪಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಖುದ್ದು ತಾವೇ ನಿಂತು ಭಕ್ತರನ್ನ ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಟ್ಟರು. ವಿಡಿಯೋ ನೋಡಿ. ಮತ್ತಷ್ಟು…

Read More

ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ? – Kannada News | Vrushabha Rashi February Horoscope: Good and Bad Planetary Effects on Your Life

ಫೆಬ್ರವರಿ ತಿಂಗಳಲ್ಲಿ ಗ್ರಹಗಳ ಸಂಚಾರವು ವಿಶೇಷವಾಗಿದ್ದು ಫಲವೂ ಅನುಕೂಲ ಮತ್ತು ಪ್ರತಿಕೂಲಗಳಿಂದ ಮಿಶ್ರಿತವಾಗಿರಲಿದೆ. ವೃಷಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡುತ್ತವೆ. ಮುಖ್ಯವಾಗಿ ನಿಮ್ಮ ರಾಶ್ಯಧಿಪತಿ ಶುಕ್ರ ಮತ್ತು ಕರ್ಮಕಾರಕ ಶನಿ ಈ ತಿಂಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಶನಿಯ ರಾಶಿಯಲ್ಲಿಯೇ ಶುಕ್ರ ಹಾಗೂ ಶುಕ್ರನ ಉಚ್ಚ ಸ್ಥಾನದಲ್ಲಿ ಶನಿ ಇರುವರು. ಹಾಗಾಗಿ ಹೊಸ ರೀತಿಯ ಅನುಭವಗಳು ನಿಮಗೆ ಆಗುವ ಸಾಧ್ಯತೆ ಇದೆ. ​ಯಾವ ಗ್ರಹಗಳು ನಿಮಗೆ ಶುಭ ಮತ್ತು ಯಾವುದು ಅಶುಭ ಎಂಬುದರ ವಿವರ…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ. ​ಮೇಷ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ….

Read More

ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್​​ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್​​ಗೆ ನುಗ್ಗಿ ಕದ್ದು ಎಸ್ಕೇಪ್​​!

ರಾಮನಗರ, ಮಾರ್ಚ್​ 13: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಹಡಗುಗಳು ಬಾರದೆ ದೇಶದ ಬಹುತೇಕ ರಾಜ್ಯಗಳಲ್ಲಿ ಎಲ್​​ಪಿಜಿ ವಾಣಿಜ್ಯ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಸಮಸ್ಯೆ ತೀರಾ ಹದಗೆಟ್ಟಿದ್ದು, ಸಿಲಿಂಡರ್​​ಗಳ ಅಲಭ್ಯತೆಯ ಹಿನ್ನೆಲೆ ಬಹುತೇಕ ಹೋಟೆಲ್​​ಗಳು ಭಾಗಶಃ ಬಂದ್​ ಆಗಿವೆ. ಇಲ್ಲವೇ ಗಣನೀಯವಾಗಿ ಮೆನು ಕಡಿತಗೊಳಿಸಿ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಪಿಜಿಗಳು ಮತ್ತು ಸರಕಾರಿ ಶಾಲೆಗಳಲ್ಲಿ ಊಟ ತಯಾರಿಕೆಗೂ ಸಂಕಷ್ಟ ಬಂದೊದಗಿದ್ದು, ಹೆಚ್ಚಿನ ಹಣ ಕೊಡುತ್ತೇವೆ ಎಂದರೂ ಸಿಲಿಂಡರ್​​ಗಳು ಸಿಗುತ್ತಿಲ್ಲ ಎಂದು ಆಹಾರೋದ್ಯಮಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿಯನ್ನು…

Read More

DC vs RCB: ಅತಿ ಕಡಿಮೆ ಮೊತ್ತ; ಐಪಿಎಲ್‌ನಲ್ಲಿ ಮುಜುಗರದ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals’ Humiliating IPL Record: Lowest Powerplay Score Against RCB

ಕೇವಲ ಎರಡೇ ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಯಾವ ಮೈದಾನದಲ್ಲಿ ರನ್​ಗಳ ಮಳೆ ಹರಿಸಿ ಐಪಿಎಲ್‌ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ್ದ ದಾಖಲೆ ಬರೆದಿತ್ತೋ. ಇದೀಗ ಅದೇ ಮೈದಾನದಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದೆ. ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಬರೋಬ್ಬರಿ 264 ರನ್ ಬಾರಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಹೀಗಾಗಿ…

Read More

IPL 2026: ಐದು ತಂಡಗಳ ನಾಯಕರಿಂದ 84 ಲಕ್ಷ ರೂ. ದಂಡ ವಸೂಲಿ – Kannada News | IPL 2026 Slow Over Rate Fines: Rs 84 Lakh Collected from Captains So Far

ಈ ಐದು ತಂಡಗಳ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅಗ್ರಸ್ಥಾನದಲ್ಲಿದ್ದು, ಎರಡು ಬಾರಿ ಈ ನಿಯಮ ಮುರಿದಿದ್ದಾರೆ. ಶ್ರೇಯಸ್ ಅಯ್ಯರ್‌ಗೆ ಇದುವರೆಗೆ 36 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ಬೌಲಿಂಗ್ ಮಾಡಿದೆ. ಅಯ್ಯರ್ ಅವರಿಗೆ ಮೊದಲ ಬಾರಿಗೆ 12 ಲಕ್ಷ ಮತ್ತು ಎರಡನೇ ಬಾರಿಗೆ 24 ಲಕ್ಷ ರೂಗಳನ್ನು ದಂಡ ವಿಧಿಸಲಾಗಿದೆ. Source link

Read More

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ – Kannada News | Koppal: Unauthorized Foreigner Party at Tungabhadra River Bank, Police Act

ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್ ಕೊಪ್ಪಳ, ಫೆಬ್ರವರಿ 21: ಜಿಲ್ಲೆಯಲ್ಲಿ ವಿದೇಶಿಗರ ಅನಧಿಕೃತ ಪಾರ್ಟಿಗಳು ನಿಲ್ಲದಿರುವುದು ಮತ್ತೆ ಬೆಳಕಿಗೆ ಬಂದಿದೆ. ಗಂಗಾವತಿ (Gangavathi) ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ಯಾವುದೇ ಅನುಮತಿ ಪಡೆಯದೆ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿದೇಶಿಗರ ವೀಡಿಯೋ ನೋಡಿದ್ದ ಪೊಲೀಸರು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವೀಡಿಯೋ ನೋಡಿ ಕೇಸ್ ದಾಖಲು ಈ ಕಾರ್ಯಕ್ರಮವು ಮುನಿರಾಬಾದ್…

Read More

ಅಭಿಮಾನಿಗಳಿಗೆ ಕಿಚ್ಚನ್ ಸರ್​​ಪ್ರೈಸ್; ಸುದೀಪ್ ಕಡೆಯಿಂದ ಬ್ಯಾಕ್ ಟು ಬ್ಯಾಕ್ ಸಿನಿಮಾ – Kannada News

‘ಮಾರ್ಕ್’ ಸಿನಿಮಾದ  ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಬಳಿಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು (Kichcha Sudeep) ಚಿತ್ರರಂಗದಿಂದ ಕೊಂಚ ಬಿಡುವು ಪಡೆದುಕೊಂಡಿದ್ದರು. ಸುದೀಪ್ ಅವರ ಬ್ರೇಕ್‌ನಿಂದಾಗಿ, ಅವರ ಮುಂದಿನ ಸಿನಿಮಾಗಳು ಯಾವುವು? ಶೂಟಿಂಗ್ ಯಾವಾಗ ಆರಂಭವಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ನಿರಂತರವಾಗಿ ಪ್ರಶ್ನೆ ಮಾಡುತ್ತಲೇ ಇದ್ದರು. ಈಗ ಸ್ವತಃ ಸುದೀಪ್ ಅವರೇ ತಮ್ಮ ಮುಂಬರುವ ಚಿತ್ರಗಳ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಟ್ವಿಟರ್ (X) ಖಾತೆಯಲ್ಲಿ ಸುದೀರ್ಘ…

Read More

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News

ಬ್ಯಾಕ್-ಟು-ಬ್ಯಾಕ್ ಟ್ರೋಫಿ ಗೆದ್ದು ಐಪಿಎಲ್ 2026 ರ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗಲೇ 2027 ರ ಸೀಸನ್‌ ಮೇಲೆ ಕಣ್ಣಿಟ್ಟಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದ ಭರ್ಜರಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೋ ಬೊಬಾಟ್ ಇತಿಹಾಸ ಸೃಷ್ಟಿಸುವ ಹೊಸ ಗುರಿಯನ್ನು ತಂಡದ ಮುಂದೆ ಇಟ್ಟಿದ್ದಾರೆ. ಆರ್​ಸಿಬಿ ಮುನ್ನುಡಿ: ಗೆಲುವಿನ ಖುಷಿಯಲ್ಲಿದ್ದ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಮೋ ಬೊಬಾಟ್, “ನಾನು ಕೊನೆಯದಾಗಿ ಒಂದು…

Read More