Headlines

ಮನೆಯ ಕೊನೆಯ ಕ್ಯಾಪ್ಟನ್ ಪಟ್ಟ ಯಾರ ಮುಡಿಗೆ? ಸ್ಪರ್ಧೆ ಬಲು ಜೋರು – Kannada News | Bigg Boss Kannada 12: Last captain of the house, race is on

ಬಿಗ್​​ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿಯಲು ಉಳಿದಿರುವುದು ಕೆಲವು ದಿನಗಳಷ್ಟೆ. ಈಗಾಗಲೇ 95 ದಿನಗಳನ್ನು ಶೋ ಪೂರೈಸಿದೆ. ಮನೆಯಲ್ಲಿ ಪ್ರಸ್ತುತ ಒಂಬತ್ತು ಮಂದಿ ಮಾತ್ರವೇ ಉಳಿದುಕೊಂಡಿದ್ದಾರೆ. ಪ್ರತಿ ವಾರದಂತೆ ಈ ವಾರವೂ ಸಹ ಟಾಸ್ಕ್​​ಗಳು ಜೋರಾಗಿ ನಡೆಯುತ್ತಿದೆ. ಆದರೆ ಹಿಂದಿನ ವಾರಗಳಿಗೆ ಹೋಲಿಸಿದರೆ ಈ ವಾರ ಕ್ಯಾಪ್ಟೆನ್ಸಿ ರೇಸಿಗೆ ಹೆಚ್ಚಿನ ಮಹತ್ವ ಇದೆ. ಈ ಬಾರಿ ಕ್ಯಾಪ್ಟನ್ ಆಗುವವರು ಮನೆಯ ಕೊನೆಯ ಕ್ಯಾಪ್ಟನ್ ಆಗಲಿದ್ದಾರೆ ಮಾತ್ರವಲ್ಲ, ನೇರವಾಗಿ ಫಿನಾಲೆ ಸ್ಪರ್ಧಿ…

Read More

ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು – Kannada News | AI effect, Meta and Microsoft take steps that can affect 23,000 jobs

ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್‌ಬುಕ್‌ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ…

Read More

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್ – Kannada News | Kaatera director Tharun Sudhir wants to do another movie with Darshan

ನಟ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಸದ್ಯಕ್ಕೆ ದರ್ಶನ್ (Darshan) ಅವರು ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಮುಖ್ಯ ಆರೋಪಿ ಆಗಿದ್ದಾರೆ. ಆ ಕುರಿತು ತರುಣ್ ಸುದೀಪ್ ಮಾತನಾಡಿದ್ದಾರೆ. ‘ಆದಷ್ಟು ಬೇಗ ದರ್ಶನ್ ಅವರು ಹೊರಗೆ ಬರಲಿ. ಅವರ ಕಷ್ಟದ ದಿನಗಳೆಲ್ಲ ಕಳೆಯಲಿ ಅಂತ ನಾನು ಕಾಯುತ್ತಿದ್ದೇನೆ….

Read More

ಇಷ್ಟು ದಿನ ಸಂಜು​ರನ್ನು ಹೊರಗಿಟ್ಟಿದ್ದೇಕೆ? ಕೊನೆಗೂ ಮೌನ ಮುರಿದ ಗಂಭೀರ್ – Kannada News | Gautam Gambhir broke his silence on Sanju Samson’s exclusion from the playing XI

T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ವಿಶ್ವಕಪ್ ಆರಂಭವಾದ ಬಳಿಕ ಸ್ಯಾಮ್ಸನ್ ಬೆಂಚ್​ನಲ್ಲಿದ್ದರು. ಆರಂಭಿಕನಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದರು. ಅತ್ತ ಅಭಿಷೇಕ್ ಶರ್ಮಾ ಸತತವಾಗಿ ವಿಫಲರಾದರೂ ಸಂಜು ಸ್ಯಾಮ್ಸನ್​ಗೆ ಚಾನ್ಸ್ ನೀಡಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ…

Read More

‘ಟಾಕ್ಸಿಕ್’ ಚಿತ್ರವನ್ನು ಹಾಡಿಹೊಗಳಿದ ಕಿಯಾರಾ ಅಡ್ವಾಣಿ; ಹೆಚ್ಚಿತು ನಿರೀಕ್ಷೆ

ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ (Toxic) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಆದರೆ, ಇತ್ತೀಚೆಗೆ ಈ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿರುವುದಕ್ಕೆ ನೆಗೆಟಿವ್ ಚರ್ಚೆಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಎಲ್ಲಾ ಗೊಂದಲಗಳ ನಡುವೆ, ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಅನುಭವವನ್ನು ಹಂಚಿಕೊಳ್ಳುವ ಮೂಲಕ ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ…

Read More

ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು ಗೊತ್ತಾ?

ರಾತ್ರಿ ನಿದ್ರೆಯಲ್ಲಿ (Sleep) ಕಾಣುವ ಕನಸುಗಳು ಕೇವಲ ಕಲ್ಪನೆ ಮಾತ್ರವಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟದ ಬಗ್ಗೆ ಪ್ರಮುಖ ಸೂಚನೆ ನೀಡುತ್ತವೆ ಎಂಬುದನ್ನು ಹೊಸ ಸಂಶೋಧನೆ ತಿಳಿಸಿದೆ. ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ, ಕನಸುಗಳ ಸ್ಪಷ್ಟತೆ ಮತ್ತು ನಿದ್ರೆಯ ಗುಣಮಟ್ಟದ ನಡುವೆ ನೇರ ಸಂಬಂಧವಿದೆ. ಹೌದು, ಇದೆಲ್ಲಾ ಕೆಲವರಿಗೆ ವಿಚಿತ್ರ ಎನಿಸಬಹುದು ಆದರೆ ಇದು ಸತ್ಯ. ಹಾಗಾದರೆ ಸಂಶೋಧನೆ ಹೇಳುವುದೇನು, ಇದೆಲ್ಲಾ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು…

Read More

U19 World Cup: ಅಂಡರ್-19 ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ ಪ್ರಕಟ – Kannada News | India U19 World Cup Squad Announced: Ayush Mhatre Captain, Vaibhav Suryavanshi Included

ಮುಂದಿನ ವರ್ಷ ಅಂದರೆ 2026 ರಂದು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಬಿಸಿಸಿಐ ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮುನ್ನ ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಭಾರತ ಯುವ ತಂಡವನ್ನು ಈಗ ಪ್ರಕಟಿಸಲಾಗಿದೆ. ಡಿಸೆಂಬರ್ 27 ರ ಶನಿವಾರದಂದು ಬಿಸಿಸಿಐ, ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ…

Read More

AI Robots Training: ತಲೆಗೆ ಫೋನ್ ಕಟ್ಟಿಕೊಂಡು AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರು; ಗಂಟೆಗೆ ಸಿಗುತ್ತೆ 250ರೂ. ವೇತನ! – Kannada News | Indians Train AI Robots for Home: Women Earn 250 Rs per Hour Recording Daily Chores

AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರುImage Credit source: R. Satish Babu/AFP ಭವಿಷ್ಯದ ದಿನಗಳಲ್ಲಿ ಮನೆಯ ಕೆಲಸಗಳನ್ನು ಸುಲಭವಾಗಿ ನಿಭಾಯಿಸಬಲ್ಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲಿತ ರೋಬೋಟ್‌ಗಳ ಅಭಿವೃದ್ಧಿಯಲ್ಲಿ ಭಾರತೀಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತಲೆಗೆ ಸ್ಮಾರ್ಟ್‌ಫೋನ್ ಅಥವಾ ಕ್ಯಾಮೆರಾ ಕಟ್ಟಿಕೊಂಡು ದೈನಂದಿನ ಕೆಲಸಗಳನ್ನು ವಿಡಿಯೋ ರೂಪದಲ್ಲಿ ದಾಖಲಿಸುವ ಮೂಲಕ ಮಹಿಳೆಯರು ರೋಬೋಟ್‌ಗಳಿಗೆ ಮನುಷ್ಯರಂತೆ ಕೆಲಸ ಮಾಡುವ ತರಬೇತಿ ನೀಡುತ್ತಿದ್ದಾರೆ. ಒಂದು ಗಂಟೆಯ ವಿಡಿಯೋಗೆ 250ರೂ. ಸಂಭಾವನೆ: ಅಲ್ ಜಜೀರಾ ವರದಿಯ ಪ್ರಕಾರ, ತಮಿಳುನಾಡಿನ ರಾಜಧಾನಿ…

Read More

200 ರನ್​ ಕಷ್ಟವೇನಲ್ಲ… ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…! – Kannada News | Suryakumar yadav post match presentation after IND vs WI Match

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. 196 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97…

Read More