ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More

Unique Traditions: ಜಗತ್ತಿನಾದ್ಯಂತ ಭಾನುವಾರ ವಾರದ ರಜೆ; ಆದರೆ ನೇಪಾಳದಲ್ಲೇಕೆ ಶನಿವಾರ ರಜೆ? ಇಲ್ಲಿದೆ ಅಸಲಿ ಕಾರಣ! – Kannada News | Why Nepal’s Weekly Holiday is Saturday? Unveiling unique traditions and working Sundays

ನೇಪಾಳದಲ್ಲೇಕೆ ಶನಿವಾರ ರಜೆ? Image Credit source: gemini ai ವಿಶ್ವದ ಬಹುತೇಕ ದೇಶಗಳಲ್ಲಿ ಭಾನುವಾರ ಬಂತೆಂದರೆ ಸಾಕು ಹಾಲಿಡೇ ಮೂಡ್ ಶುರುವಾಗುತ್ತದೆ. ಶಾಲೆ-ಕಾಲೇಜುಗಳಿಂದ ಹಿಡಿದು ಸರ್ಕಾರಿ ಕಚೇರಿಗಳವರೆಗೆ ಎಲ್ಲದಕ್ಕೂ ಭಾನುವಾರವೇ ವಾರದ ಅಧಿಕೃತ ರಜೆ (Weekly Holiday). ಭಾರತದ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೋಲುವ, ನಮ್ಮ ಪಕ್ಕದಲ್ಲೇ ಇರುವ ಹಿಂದೂ ರಾಷ್ಟ್ರ ನೇಪಾಳವು ಕೂಡ ಹೆಚ್ಚಿನ ವಿಷಯಗಳಲ್ಲಿ ಭಾರತವನ್ನೇ ಅನುಸರಿಸುತ್ತದೆ. ಆದರೆ, ರಜೆಯ ವಿಷಯಕ್ಕೆ ಬಂದರೆ ಮಾತ್ರ ನೇಪಾಳದ ನಿಯಮವೇ ಬೇರೆ. ನೇಪಾಳದಲ್ಲಿ ಭಾನುವಾರ ಯಾವುದೇ ರಜೆ…

Read More

ಆ ಎರಡು ಅವಮಾನಗಳಿಂದಲೇ ವಿಜಯ್ ರಾಜಕೀಯಕ್ಕೆ ಬರುವ ನಿರ್ಧಾರ ಮಾಡಿದ್ದು – Kannada News | Thalapathy Vijay entered politics because of that two incidents

ದಳಪತಿ ವಿಜಯ್ (Thalapaty Vijay) ಈಗ ತಮಿಳುನಾಡಿನ ಸಿಎಂ. ತಮ್ಮನ್ನೂ ಸೇರಿ 108 ಶಾಸಕರ ಬೆಂಬಲ ಹೊಂದಿದ್ದ ವಿಜಯ್​​ಗೆ ಈಗ 144 ಶಾಸಕರು ಬೆಂಬಲ ನೀಡಿದ್ದಾರೆ. ಇದೊಂದು ಬಹಳ ಉತ್ತಮ ಸಂಖ್ಯೆ ಆಗಿದ್ದು ಸರ್ಕಾರ ಭದ್ರವಾಗಿದೆ. ವಿಜಯ್ ರಾಜಕೀಯಕ್ಕೆ ಬಂದಿದ್ದು, ಸಿಎಂ ಆಗಿದ್ದು ಎಲ್ಲವೂ ಅಚಾನಕ್ಕಾಗಿ ನಡೆದಂತೆ ಹಲವರಿಗೆ ಭಾಸವಾಗುತ್ತಿದೆ. ಆದರೆ ಇದರ ಹಿಂದೆ ವರ್ಷಗಳ ಶ್ರಮ ಮತ್ತು ಯೋಜನೆ ಇದೆ. ವಿಜಯ್ ಅಸಲಿಗೆ ಬಹಳ ಇಂಟ್ರೋವರ್ಟ್ ಮಾದರಿ ವ್ಯಕ್ತಿ. ಹೆಚ್ಚು ಮಾತನಾಡುವುದಿಲ್ಲ, ಮೌನವಾಗಿರುವುದನ್ನೇ ಹೆಚ್ಚು ಇಷ್ಟ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ. ವೃಷಭ ರಾಶಿ: ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು…

Read More

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ-ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ? – Kannada News | Mangaluru Cabinet Meeting: Separate Policy for Coastal and Hill Tourism Development on the Cards

ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar ಬೆಂಗಳೂರು, ಜೂನ್​​ 19: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ (development of coastal tourism) ಕುರಿತಂತೆ ಇಂದು ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಾಧ್ಯತೆ…

Read More

Saturn Line Palmistry: ಅಂಗೈಯಲ್ಲಿ ಶನಿ ರೇಖೆ ಎಲ್ಲಿದೆ? ಇದು ಜೀವನದಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ? – Kannada News | Saturn Line Palmistry Secrets: Unlock Your Future, Success and Saturn’s Influence

ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅದೇ ರೀತಿ ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಅಂಗೈ ರೇಖೆಗಳಿಗೆ ಅಷ್ಟೇ ಮಹತ್ವವಿದೆ. ಒಬ್ಬ ವ್ಯಕ್ತಿಯ ಅಂಗೈಯಲ್ಲಿರುವ ಪ್ರತಿಯೊಂದು ರೇಖೆಯು ಅದು ಅವನ ವ್ಯಕ್ತಿತ್ವ, ವೃತ್ತಿ ಮತ್ತು ಭವಿಷ್ಯದ ರಹಸ್ಯಗಳನ್ನು ಅಡಗಿಸಿಟ್ಟುಕೊಂಡಿರುತ್ತದೆ. ಇಂದು ಹಸ್ತದಲ್ಲಿನ ಅತ್ಯಂತ ಪ್ರಭಾವಶಾಲಿ ರೇಖೆಯಾದ ‘ಶನಿ ರೇಖೆ’ (Saturn Line) ಬಗ್ಗೆ ಇಲ್ಲಿ ತಿಳಿದುಕೊಳ್ಳಿ. ಶನಿ ರೇಖೆ ಅಂಗೈಯಲ್ಲಿ ಎಲ್ಲಿರುತ್ತದೆ? ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ನಮ್ಮ ಮಧ್ಯದ ಬೆರಳಿನ (Middle Finger) ಕೆಳಭಾಗದಲ್ಲಿರುವ ಉಬ್ಬಿದ ಭಾಗವನ್ನು ‘ಶನಿ…

Read More

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ. ರಾಘವೇಂದ್ರ ನಾಯ್ಕ್…

Read More

Chanakya Niti: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ಈ ತಪ್ಪುಗಳು – Kannada News | Chanakya Niti: Chanakya Says These mistakes are the reason why money is not stay at home

ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು, ಒಂದೊಳ್ಳೆ ಜೀವನ ನಡೆಸಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ಹಗಲಿರುಳು ದುಡಿಯುತ್ತಾರೆ. ಹೀಗೆ ದುಡಿದು ಎಷ್ಟೇ ಹಣ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದೇ ಇಲ್ಲ. ಹಣ ಹೇಗಾದ್ರೂ ಖರ್ಚಾಗುತ್ತಿರುತ್ತದೆ. ಈ ರೀತಿ ಕೈಯಲ್ಲಿ ಹಣ ಉಳಿಯದಿರಲು ಕಾರಣವೇ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಆ ತಪ್ಪಗಳು ಸರಿಪಡಿಸಿದರೆ ಖಂಡಿತವಾಗಿ ನಿಮ್ಮ ಕೈಯಲ್ಲಿ ಹಣ ಉಳಿಯುತ್ತೆ ಎಂದಿದ್ದಾರೆ. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು…

Read More

ಕುಂದಾಪುರದ ಸರ್ಕಾರಿ ಶಾಲೆಗೆ ಬಂದ ಎಐ ರೋಬೋಟ್​​ ಟೀಚರ್​: ಕಾರ್ಯನಿರ್ವಹಣೆ ಹೇಗೆ?

ಉಡುಪಿ, ಏಪ್ರಿಲ್​​ 13: ತಂತ್ರಜ್ಞಾನ ಅಭಿವೃದ್ಧಿ ಹಿನ್ನೆಲೆ ವರ್ಷದಿಂದ ವರ್ಷಕ್ಕೆ ಶಿಕ್ಷಣ ಕ್ಷೇತ್ರದಲ್ಲಿಯೂ ಭಾರಿ ಸುಧಾರಣೆಗಳು ಕಂಡುಬರುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ 111 ವರ್ಷಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಸಮೀಪದ ವಂಡ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರೇಟಿವ್ ಎಐ ಶಿಕ್ಷಕ ರೋಬೋಟ್ ಪರಿಚಯಿಸಲಾಗಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ರೋಬೋಟ್​​ ಶಿಕ್ಷಕರಂತಹ ವಿನೂತನ ಪ್ರಯೋಗ ಇದೇ ಮೊದಲಾಗಿದೆ. ಐರಿಸ್ (IRIS) ಎಂಬ ಈ ರೋಬೋಟನ್ನು ನೀತಿ ಆಯೋಗದ ಅಟಲ್ ಟಿಂಕರಿಂಗ್…

Read More