Headlines

Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ – Kannada News | Hyderabad Techie Suicide: Love Story Ends in Tragedy, Software Engineer Found Dead in Bhimili

ಹೈದರಾಬಾದ್‌, ಫೆಬ್ರವರಿ 22: ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿಶಾಖಪಟ್ಟಣ ಜಿಲ್ಲೆಯ ಭೀಮಿಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಚಲನ ಮೂಡಿಸಿದೆ. ಕೆಲವೇ ದಿನಗಳ ಅಂತರದಲ್ಲಿ ಪ್ರೇಮಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಎರಡೂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಪಾವನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳ ನಡುವೆ ಇತ್ತೀಚೆಗೆ ಜಗಳ ಉಂಟಾದ ಹಿನ್ನೆಲೆಯಲ್ಲಿ, ಪಾವನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

2035ಕ್ಕೆ 300 ಬಿಲಿಯನ್ ಡಾಲರ್ ದಾಟಲಿದೆ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಾತ್ರ

ನವದೆಹಲಿ, ಮಾರ್ಚ್ 18: ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ (Semiconductor Market) ಮುಂದಿನ ನಾಲ್ಕು ವರ್ಷದಲ್ಲಿ ಮೂರು ಪಟ್ಟು ಬೆಳೆಯುವ ನಿರೀಕ್ಷೆ ಇದೆ. 2030ರೊಳಗೆ ಈ ಚಿಪ್ ಉದ್ಯಮ 120 ಬಿಲಿಯನ್ ಡಾಲರ್​ನಷ್ಟಾಗಬಹುದು. 2035ರೊಳಗೆ ಇದು ಬರೋಬ್ಬರಿ 300 ಬಿಲಿಯನ್ ಡಾಲರ್ ಮಾರುಕಟ್ಟೆಯಾಗಲಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಆಟೊಮೋಟಿವ್ ಗ್ರೋತ್, ಡಾಟಾ ಸೆಂಟರ್ ವಿಸ್ತರಣೆ ಇತ್ಯಾದಿ ಬಳಕೆ ಹೆಚ್ಚುವುದರಿಂದ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಣನೀಯವಾಗಿ ಹಿಗ್ಗಬಹುದು ಎಂದು ಡುಲಾಯ್ಟ್ (Deloitte) ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಭಾರತದಲ್ಲಿ ಸದ್ಯಕ್ಕೆ ಅದಕ್ಕೆ ಇರುವ ಸೆಮಿಕಂಡಕ್ಟರ್…

Read More

ಮೋಹನ್​​ಲಾಲ್​ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ – Kannada News | Mohanlal’s Drishyam 2 Flop: Why its Kerala Theater Re release Earned Just three and half Lakh

ಮೋಹನ್​ಲಾಲ್ (Mohanlal) ಅವರು ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಇಡೀ ಚಿತ್ರತಂಡಕ್ಕೆ ಶಾಕಿಂಗ್ ಎನಿಸಿದೆ. ಸಿನಿಮಾದ ಸ್ಥಿತಿ ಈ ಮಟ್ಟ ತಲುಪಲು ಒಂದು ಪ್ರಮುಖ ಕಾರಣ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ…

Read More

Video: ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ – Kannada News | Panic Aboard Varanasi Lucknow Intercity After Passenger Turns Violent

ಅಮೇಥಿ, ಡಿಸೆಂಬರ್ 26: ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯದಿಂದ ನೋಡುತ್ತಿರುವಾಗ ಯುವಕರು ಪರಸ್ಪರ ಒದೆಯುವುದು ಮತ್ತು ಗುದ್ದಾಡುವುದನ್ನು ತೋರಿಸಲಾಗಿದೆ. ರೈಲು ಹತ್ತುವುದು ಮತ್ತು ಸೀಟು ಲಭ್ಯತೆಯ ಬಗ್ಗೆ ಸಂಘರ್ಷ ಪ್ರಾರಂಭವಾಯಿತು ಎಂದು ವರದಿಯಾಗಿದೆ, ಇದು ಬೇಗನೆ ದೈಹಿಕ ಹಿಂಸೆಗೆ ತಿರುಗಿತು. ಘಟನೆ ನಡೆದಾಗ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಇನ್ನೂ ಅಮೇಥಿ ರೈಲು ನಿಲ್ದಾಣದಲ್ಲಿತ್ತು, ಇದು ಪ್ರಯಾಣಿಕರ ಸುರಕ್ಷತೆಯ…

Read More

ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ – Kannada News | These are some clothes that should never be washed in the washing machine

ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರಿಗೆ ಮನೆಕೆಲಸಗಳನ್ನು ಮಾಡುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ಈ ಬಟ್ಟೆ ಒಗೆಯುವುದೆಂದರೆ ಹಲವರಿಗೆ ತಲೆಬಿಸಿ. ಇದಕ್ಕಾಗಿ ಹೆಚ್ಚಿನವರು ಎಲ್ಲಾ ಬಟ್ಟೆಗಳನ್ನು ಸಹ ಒಮ್ಮೆಲೇ ವಾಷಿಂಗ್‌ ಮಷಿನ್‌ನಲ್ಲಿ (washing machine) ತೊಳೆದುಬಿಡುತ್ತಾರೆ. ಇದರಿಂದ ಕೆಲಸ ಸುಲಭವಾಗುತ್ತದೆ, ಸಮಯ ಉಳಿತಾಯವಾಗುತ್ತದೆ ನಿಜ. ಆದ್ರೆ ಎಲ್ಲಾ ರೀತಿಯ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯುವುದು ಸೂಕ್ತವಲ್ಲ. ಹೌದು ಕೆಲವೊಂದು ಬಟ್ಟೆಗಳನ್ನು ಮಷಿನ್‌ನಲ್ಲಿ ವಾಶ್‌ ಮಾಡಿದಾಗ ಅವುಗಳ ಗುಣಮಟ್ಟ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಬಟ್ಟೆಗಳನ್ನು ಕೈಯಲ್ಲಿ…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

ಪವನ್ ಖೇರಾಗೆ ಬಿಗ್ ಶಾಕ್: ತೆಲಂಗಾಣ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ತಡೆ – Kannada News | Pawan Khera’s Bail Shock: SC Stays Telangana HC Order, Khera Must Seek Relief in Assam

ನವದೆಹಲಿ, ಏಪ್ರಿಲ್ 15: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಸಿಕ್ಕಿದ್ದ ತಾತ್ಕಾಲಿಕ ರಿಲೀಫ್‌ಗೆ ಈಗ ಸುಪ್ರೀಂ ಕೋರ್ಟ್ ತಡೆ ನೀಡಿದೆ. ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ನಿರ್ಧಾರಕ್ಕೆ ಆಶ್ಚರ್ಯ ವ್ಯಕ್ತಪಡಿಸಿದೆ. ಏನಿದು ಪ್ರಕರಣ? ಅಸ್ಸಾಂ ಮುಖ್ಯಮಂತ್ರಿಯವರ…

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್ – Kannada News | Steve Smith signs up for PSL 2026

ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಅದು ಸಹ ಪಿಎಸ್​ಎಲ್​ನ ಹೊಸ ತಂಡವಾದ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಎಂಬುದು ವಿಶೇಷ. ಅಂದರೆ ಈ ಬಾರಿಯ ಟೂರ್ನಿಯ ಮೂಲಕ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಎಂಟ್ರಿ ಕೊಡುತ್ತಿದೆ. ಇದೀಗ ಈ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ನೇರ ಆಯ್ಕೆಯ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಸ್ಮಿತ್…

Read More