Headlines

IND vs IRE: ಐರ್ಲೆಂಡ್ ಪ್ರವಾಸದಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್..!

ಈ ತಿಂಗಳ ಕೊನೆಯಲ್ಲಿ ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ ಮಾಡಲಿದೆ. ಜೂನ್ 26 ಮತ್ತು 28 ರಂದು ನಡೆಯಲಿರುವ ಈ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಆದರೆ ಈ ಪ್ರವಾಸಕ್ಕೆ ತಂಡ ಪ್ರಯಾಣ ಬೆಳೆಸುವ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ (PC-PTI). 2026 ರ ಐಪಿಎಲ್ ಸಮಯದಲ್ಲಿ ವರುಣ್ ಚಕ್ರವರ್ತಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅಂದಿನಿಂದ ವರುಣ್ ಬಿಸಿಸಿಐನ…

Read More

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…

Read More

From Garry to Greatness: Nathan Lyon surpasses McGrath in Adelaide, spins himself into Ashes history | Cricket News

Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo) Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test…

Read More

Tamil Nadu: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ? – Kannada News | Thalapathi Vijay set to become next TN Chief Minister as TVK gets big win in Tamil Nadu elections

ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ನಿರೀಕ್ಷೆ ಮೀರಿದ ಅಚ್ಚರಿ ಗೆಲುವು ದಾಖಲಿಸಿದೆ. 234 ವಿಧಾನಸಭಾ ಕ್ಷೇತ್ರಗಳ ಪೈಕಿ ವಿಜಯ್ ಅವರ TVK ಪಕ್ಷವು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ, ವಿಜಯ್ ಅವರ ಪಕ್ಷವು ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿ ದಾಟುತ್ತಿದೆ. ಇದು ತಮಿಳುನಾಡು ರಾಜಕಾರಣದಲ್ಲಿ ಹೊಸ ಯುಗದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ. ಆಡಳಿತಾರೂಢ ಡಿಎಂಕೆ ಪಕ್ಷ…

Read More

ಉಗುರು ಕಚ್ಚುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Risks of Biting Nails with Teeth

ಉಗುರು ಕಚ್ಚುವುದು (Biting Nails) ಸಾಮಾನ್ಯ. ಆದರೆ ಇದು ಆರೋಗ್ಯಕ್ಕೆ ಬಹಳ ಹಾನಿಕಾರಕ ಅಭ್ಯಾಸ ಎಂಬುದು ನಿಮಗೆ ತಿಳಿದಿದೆಯೇ, ಹೌದು, ಇದು ಒತ್ತಡ, ಆತಂಕ ಅಥವಾ ಬೇಸರದಿಂದ ಪ್ರಾರಂಭವಾಗುತ್ತದೆ. ಅನೇಕರು ಇದನ್ನು ಸಣ್ಣ ಅಭ್ಯಾಸವೆಂದು ನಿರ್ಲಕ್ಷಿಸುತ್ತಾರೆ, ಆದರೆ ಕಾಲಾನಂತರದಲ್ಲಿ ಇದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಉಗುರು ಕಚ್ಚುವುದರಿಂದ ಅದರಲ್ಲಿನ ಕೊಳಕು, ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ನೇರವಾಗಿ ದೇಹವನ್ನು ಪ್ರವೇಶಿಸುತ್ತದೆ. ಇದು ಬಾಯಿ, ಹೊಟ್ಟೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಅಪಾಯವನ್ನು…

Read More

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ… ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು…

Read More

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ, ಆಗಿದ್ದೇನು? – Kannada News | Handicapped vehicles burnt after fire break out In godown at ramanagara

ಪ್ರಶಾಂತ್​ ಬಿ. | Edited By: ರಮೇಶ್ ಬಿ. ಜವಳಗೇರಾ| Updated on:Apr 23, 2026 | 10:29 PM ಇನ್ನೇನು ಸರ್ಕಾರದ ವತಿಯಿಂದ ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದ ವಡೇರಹಳ್ಳಿ ಬಳಿ ನಡೆದಿದೆ. ವಿಶೇಷ ಚೇತನರಿಗೆ ನೀಡಲು ಸರ್ಕಾರದ CSR ಅನುದಾನದಡಿಯಲ್ಲಿ ಟೊಯೋಟಾ ಕಂಪನಿಯ 4 ಚಕ್ರದ 32 ವಾಹನಗಳನ್ನು ಖರೀದಿಸಿ ಭೋಜರಾಜ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಇಡಲಾಗಿತ್ತು. ಆದ್ರೆ, ಇಂದು (ಏಪ್ರಿಲ್ 23) ಏಕಾಏಕಿ…

Read More

Women’s Reservation Bill 2026: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲ ಕೋರಿ ಸಂಸದರಿಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ, ಏಪ್ರಿಲ್ 12: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದೀಯ ಪಕ್ಷಗಳ ನಾಯಕರಿಗೆ ಪತ್ರ ಬರೆದು ನಾರಿ ಶಕ್ತಿ ವಂದನಾ ಕಾಯ್ದೆ(ಮಹಿಳಾ ಮೀಸಲಾತಿ ಕಾಯ್ದೆ) ತಿದ್ದುಪಡಿಗೆ ಸಂಪೂರ್ಣ ಬೆಂಬಲ ನೀಡುವಂತೆ ಕೇಳಿಕೊಂಡಿದ್ದಾರೆ. ಈ ಪತ್ರದಲ್ಲಿ ಪ್ರಧಾನಿ ಮೋದಿ ಅವರು ಏಪ್ರಿಲ್ 16ರಂದು ಪ್ರಾರಂಭವಾಗುತ್ತಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಐತಿಹಾಸಿಕ ತಿದ್ದುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸಬೇಕೆಂದು ಕರೆ ನೀಡಿದ್ದಾರೆ. ಇದಲ್ಲದೆ, ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಏಪ್ರಿಲ್…

Read More

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

2026 ರ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ವೈಭವ್ ಸೂರ್ಯವಂಶಿ ಇದೀಗ ಎರಡನೇ ಪಂದ್ಯದಲ್ಲೇ ಎಲ್ಲರಿಗೂ ಉತ್ತರ ನೀಡಿದ್ದಾರೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಯುವ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ವೈಭವ್ ಬಿರುಗಾಳಿಯ ಅರ್ಧಶತಕ ಗಳಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಒಂದೆಡೆ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಾ ಗಮನಾರ್ಹ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ…

Read More

Keir Starmer Resigns: ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ, 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ – Kannada News | Keir Starmer Resigns as UK PM: Causes and Impact on British Politics

ಲಂಡನ್, ಜೂನ್ 22: ತೀವ್ರ ರಾಜಕೀಯ ಆರ್ಥಿಕ ಬಿಕ್ಕಟ್ಟು ಹಾಗೂ ಸ್ವಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸೋಮವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುವಂತಾಗಿರುವುದು ಬ್ರಿಟನ್ ರಾಜಕೀಯದಲ್ಲಿ ನಾಟಕೀಯ ತಿರುವು ನೀಡಿದೆ. ಕಳೆದ 10 ವರ್ಷಗಳಲ್ಲಿ ರಾಜೀನಾಮೆ ನೀಡಿದ ಆರನೇ ಪ್ರಧಾನಿ ಇವರಾಗಿದ್ದಾರೆ. ಲಂಡನ್‌ನ ಪ್ರಧಾನಿ…

Read More