Headlines

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! – Kannada News | R. Ashok Slams Karnataka Govt’s KAS Promotion Blunder; Demands CM Siddaramaiah Resignation

ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು,…

Read More

ವೈಭವ್ ಶತಕ ಬಾರಿಸಿದ್ರೆ ಬೆತ್ತಲಾಗುವೆ: ಪಾಕ್ ಮಾಜಿ ಕ್ರಿಕೆಟಿಗನ ಸವಾಲು! – Kannada News | Tanvir Ahmed’s Bold Claim on Vaibhav Sooryavanshi

ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದನ್ನು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಈ ಕಾಯುವಿಕೆಯ ನಡುವೆ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ತನ್ವೀರ್ ಅಹ್ಮದ್ ನೀಡಿರುವ ಹೇಳಿಕೆಯೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ತನ್ವೀರ್ ಮುಂದಿಟ್ಟಿರುವ ವಿಲಕ್ಷಣ ಬಹಿರಂಗ ಸವಾಲು. ಬೆತ್ತಲೆ ಸವಾಲು! ವೈಭವ್ ಸೂರ್ಯವಂಶಿ ಐರ್ಲೆಂಡ್ ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ತನ್ವೀರ್ ಅಹ್ಮದ್, ವೈಭವ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ…

Read More

RCB ಗೆಲುವಿನ ಬೆನ್ನಲ್ಲೇ ಅಂಬಾಟಿ ರಾಯುಡು ‘ಬಿಗ್ ಬಾಯ್ಸ್’ ಹೇಳಿಕೆ!

17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಪಂಜಾಬ್ ಕಿಂಗ್ಸ್​ ತಂಡಕ್ಕೆ ಸೋಲುಣಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದು 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಐಪಿಎಲ್​ನಲ್ಲಿ ಸತತ ಎರಡು ಟ್ರೋಫಿ ಗೆದ್ದ ವಿಶೇಷ ಸಾಧನೆ ಮಾಡಿದೆ. ಈ ಸಾಧನೆಯ ಬೆನ್ನಲ್ಲೇ, ಸಿಎಸ್​ಕೆ ತಂಡದ ಮಾಜಿ ಆಟಗಾರ…

Read More

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು…

Read More

ಪೊಲೀಸರಿಂದ ತಪ್ಪಿಸಿಕೊಳ್ಳಲು 5 ಗಂಟೆ ಕೊಳದೊಳಗೆ ಅಡಗಿದ್ದ ಕಳ್ಳ; ಯಾವ ಸಿನಿಮಾಗೂ ಕಡಿಮೆಯಿಲ್ಲ ಈ ಕತೆ!

ಜಬಲ್ಪುರ, ಏಪ್ರಿಲ್ 8: ‘ನೀರೊಳಗಿರ್ದುಂ ಬೆಮರ್ತನುರಗಪತಾಕಂ’ ಎಂಬುದು ರನ್ನನ ಗದಾಯುದ್ಧ ಕಾವ್ಯದಲ್ಲಿ ಬರುವ ಮುಖ್ಯವಾದ ಸಾಲು. ಮಹಾಭಾರತದ ಕುರುಕ್ಷೇತ್ರ ಯುದ್ಧದ ಅಂತಿಮ ಘಟ್ಟದಲ್ಲಿ ಭೀಮನಿಂದ ತಪ್ಪಿಸಿಕೊಳ್ಳುವ ಸಲುವಾಗಿ ದುರ್ಯೋಧನ ವೈಶಂಪಾಯನ ಸರೋವರದ ಕೆಳಗೆ ಅಡಗಿರುತ್ತಾನೆ. ಆಗ ಭೀಮನ ಸಿಂಹಘರ್ಜನೆಯನ್ನು ಕೇಳಿ ತಂಪಾದ ನೀರಿನೊಳಗಿದ್ದರೂ ಬೆವರುತ್ತಿರುತ್ತಾನೆ ಎಂದು ರನ್ನ ವರ್ಣಿಸಿದ್ದಾರೆ. ಅದೆಲ್ಲ ಮಹಾಭಾರತದ ಕತೆಯಾದರೆ ಮಧ್ಯಪ್ರದೇಶದಲ್ಲೊಬ್ಬ ಕಳ್ಳ ಕೂಡ ದುರ್ಯೋಧನ ಭೀಮನಿಂದ ತಪ್ಪಿಸಿಕೊಳ್ಳಲು ಮಾಡಿದ ಸಾಹಸದ ರೀತಿಯಲ್ಲೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದೊಳಗೆ ಬರೋಬ್ಬರಿ 5 ಗಂಟೆ ಅಡಗಿ ಕುಳಿತಿದ್ದಾನೆ!…

Read More

ನೀಟ್ ಮರುಪರೀಕ್ಷೆ ಯಶಸ್ವಿ; 22 ಲಕ್ಷಕ್ಕೂ ಅಧಿಕ ಮಕ್ಕಳು ಹಾಜರ್; ಕಳೆದ ಬಾರಿಗಿಂತ ಭೌತಶಾಸ್ತ್ರ ಪತ್ರಿಕೆ ಕಠಿಣವಿತ್ತೆಂದ ವಿದ್ಯಾರ್ಥಿಗಳು – Kannada News | NEET re examination successfully conducted across the country, no paper leak reported

ನವದೆಹಲಿ, ಜೂನ್ 21: ವೈದ್ಯಕೀಯ ಕೋರ್ಸ್​ಗಳಿಗೆ ಪ್ರವೇಶಾತಿಗೆಂದು ನಡೆಸಲಾಗುವ ನೀಟ್​ನ ಮರುಪರೀಕ್ಷೆ (NEET Re-examination) ದೇಶಾದ್ಯಂತ ಇಂದು ಭಾನುವಾರ ಯಶಸ್ವಿಯಾಗಿ ನಡೆದಿದೆ. ಪೇಪರ್ ಲೀಕ್ ಆಗಿದ್ದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದರಿಂದ ಇವತ್ತು ಮರುಪರೀಕ್ಷೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆಯಾಗದಂತೆ ಸರ್ಕಾರ ಕಟ್ಟೆಚ್ಚರ ವಹಿಸಿ ಪರೀಕ್ಷೆ ಏರ್ಪಡಿಸಿತ್ತು. ಮತ್ತು ನಕಲಿ ಸೋರಿಕೆ ಪ್ರಕರಣಗಳ ಹಾವಳಿಯ ಮಧ್ಯೆ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ದೇಶಾದ್ಯಂತ 551 ನಗರಗಳಲ್ಲಿ, 5,440 ಕೇಂದ್ರಗಳಲ್ಲಿ 22.79 ಅಭ್ಯರ್ಥಿಗಳಿಗೆ ನೀಟ್ ಪರೀಕ್ಷೆ ನಡೆಸಲಾಗಿದೆ….

Read More

ಚಿತ್ರಮಂದಿರಗಳಲ್ಲಿ ಬ್ಯಾನ್, ಈಗ ಒಟಿಟಿಯಿಂದಲೂ ಹೊರಕ್ಕೆ, ಯಾವುದು ಈ ‘ಸಟ್ಲುಜ್’ ಸಿನಿಮಾ? – Kannada News | Diljit Dosanjh’s Satluj Removed From Zee5 In India Two Days After Release

ಭಾರತದಲ್ಲಿ ಸಿನಿಮಾ (Cinema) ಬ್ಯಾನ್ ಎನ್ನುವುದು ಸಾಮಾನ್ಯ ಎಂಬಂತಾಗಿದೆ. ಸಣ್ಣ-ಪುಟ್ಟ ವಿಷಯಕ್ಕೂ ಸಿನಿಮಾಗಳ ಮೇಲೆ ಕೆಲ ಸಂಘಟನೆಯವರು, ನೆಟ್ಟಿಗರು ಆಗಾಗ್ಗೆ ಬ್ಯಾನ್ ಹೇರುತ್ತಲೇ ಇರುತ್ತಾರೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಯಾವ ಸಿನಿಮಾ ಸಹ ಬಿಡುಗಡೆ ಆಗದೇ ಇರುವುದಿಲ್ಲ. ಆದರೆ ಇಲ್ಲೊಂದು ಸಿನಿಮಾ ಕಳೆದ ಮೂರು ವರ್ಷಗಳಿಂದಲೂ ಸಿಬಿಎಫ್​​ಸಿಯ ಪ್ರಮಾಣ ಪತ್ರಕ್ಕಾಗಿ ಹೋರಾಡಿ, ಕೊನೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲವೆಂದು ಕೈಚೆಲ್ಲಿ, ಬಳಿಕ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಆದರೆ ಒಟಿಟಿಯಲ್ಲಿ ಸಿನಿಮಾ ರಿಲೀಸ್…

Read More

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ – Kannada News | Anushka Sharma: Why She Quit Bollywood Movies for Family and Kids?

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ…

Read More

ಇಷ್ಟು ಬೇಗ ಮದುವೆಯಾಗಲು ಇಷ್ಟವಿರಲಿಲ್ಲ, ಮಾನಸಿಕವಾಗಿ ಸಿದ್ಧಳಿರಲಿಲ್ಲ, ಅದಕ್ಕೆ ಕೇತನ್​ನ ಕೊಂದೆ ಎಂದ ಸಿಯಾ – Kannada News | Lohagad Fort Case Takes Dramatic Turn as Siya Goyal and Associate Admit Involvement

ಪುಣೆ, ಜೂನ್ 25: ಮಹಾರಾಷ್ಟ್ರದ ಲೋಹಗಡ ಕೋಟೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಹತ್ಯೆ ಪ್ರಕರಣಕ್ಕೆ ಈಗ ಅತ್ಯಂತ ಪ್ರಮುಖ ತಿರುವು ಸಿಕ್ಕಿದೆ. ತನಿಖೆ ನಡೆಸುತ್ತಿರುವ ಪುಣೆ ಪೊಲೀಸರ ಪ್ರಕಾರ, ಸಿಯಾ ಗೋಯಲ್ ಈ ಮದುವೆಗೆ ಮಾನಸಿಕವಾಗಿ ಸಿದ್ಧವಾಗಿರಲಿಲ್ಲ. ಆದರೆ ಆಕೆಯ ಕುಟುಂಬಸ್ಥರು ಕೇತನ್‌ನನ್ನು ಮದುವೆಯಾಗುವಂತೆ ಭಾರಿ ಒತ್ತಡ ಹೇರುತ್ತಿದ್ದರು. ಈ ಕೌಟುಂಬಿಕ ಒತ್ತಡ ಹಾಗೂ ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆಗಿನ ಅಕ್ರಮ ಸಂಬಂಧವೇ ಈ ಭೀಕರ ಹತ್ಯೆಗೆ ಮೂಲ ಕಾರಣ…

Read More

ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ  – Kannada News | Delhi Police detained Rahul Gandhi, Priyanka Gandhi from Congress protest site near PM Modi residence

ನವದೆಹಲಿ, ಜುಲೈ 21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಹಗರಣ ಮತ್ತು ಸೋಮವಾರ ನಡೆಸಲಾದ ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದ ಬಳಿ ನಡೆಯುತ್ತಿದ್ದ ವಿರೋಧ ಪಕ್ಷಗಳ ಬೃಹತ್ ಧರಣಿ ಸತ್ಯಾಗ್ರಹವನ್ನು ದೆಹಲಿ ಪೊಲೀಸರು ಇಂದು ಸಂಜೆ ವೇಳೆ ಅಂತ್ಯಗೊಳಿಸಿದ್ದಾರೆ. ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ರಸ್ತೆಯಲ್ಲೇ ಕುಳಿತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi),…

Read More