ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ – Kannada News | Akshaye Khanna: Kangana Ranaut’s Viral Flirt Attempt on Koffee With Karan Resurfaces

ನಟ ಅಕ್ಷಯ್ ಖನ್ನಾ (Akshaye Khanna) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ‘ಛಾವಾ’ ನಂತರ, ‘ಧುರಂಧರ್’ ಚಿತ್ರದಲ್ಲಿ ನಟಿಸಿ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಈಗ ಅಭಿಮಾನಿಗಳು ನಟನ ಮುಂಬರುವ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಅಕ್ಷಯ್ ಖನ್ನಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟನ ಜೊತೆ ಸಂಸದೆ ಒಬ್ಬರು ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ನಟನೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸಿದ ನಟಿ, ಮಹಿಳಾ ಸಂಸದೆ ಬೇರೆ…

Read More

‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ, ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ‘ಧುರಂದರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಆದಿತ್ಯ ಧರ್, ಭಾರತದ ಟಾಪ್ ನಿರ್ದೇಶಕರ ಸಾಲಿಗೆ ಸೇರಿಬಿಟ್ಟಿದ್ದಾರೆ. ಇದೀಗ ಆದಿತ್ಯ ಧರ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಸಿನಿಮಾ ಪ್ರೇಕ್ಷಕರಿಗೆ ಮೂಡಿದೆ. ಆದಿತ್ಯ ಧರ್ ಅವರ ಮುಂದೆ ಸದ್ಯಕ್ಕೆ ಮೂರು ಹಾದಿ ಇದೆ. ಅವರು ಯಾವುದು ಆಯ್ಕೆ…

Read More

WPL 2026: ಮೊದಲ ಪಂದ್ಯದಲ್ಲಿ ಆರ್​ಸಿಬಿ- ಮುಂಬೈ ಕಣಕ್ಕೆ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | WPL 2026: MI vs RCB Opener – Match Preview, Squads and Pitch Report

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಲೀಗ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಎರಡು ಬಾರಿ ಟೂರ್ನಿಯನ್ನು ಗೆದ್ದಿದ್ದರೆ, ಆರ್‌ಸಿಬಿ ಒಮ್ಮೆ ಪ್ರಶಸ್ತಿ ಗೆದ್ದಿದೆ. ಆದ್ದರಿಂದ, ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸುತ್ತಿದ್ದರೆ, ಆರ್‌ಸಿಬಿ ತಂಡಚನ್ನು ಸ್ಮೃತಿ ಮಂಧಾನ ಮುನ್ನಡೆಸುತ್ತಿದ್ದಾರೆ….

Read More

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು – Kannada News | Don’t We Have the Right to Express Our Opinion on Who Should Be CM: Pranavananda Swamiji

ದೆಹಲಿ, ಡಿಸೆಂಬರ್​​ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎನ್ನುವ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿಕೆ ಶಿವಕುಮಾರ್​ರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು…

Read More

ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ – Kannada News | Bigg Boss Kannada 12: Ashwini and Dhruvanth emotional

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆಗೆ ಕೆಲವೇ ದಿನಗಳು ಬಾಕಿ ಇದೆ. ಇಡೀಯ ಮನೆಯ ಆಟ ಈಗ ಅದಲು ಬದಲಾಗಿದೆ. ಮೊದಲೆಲ್ಲ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದವರು ಈಗ ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ಮಾತಿನಿಂದ ಗಮನ ಸೆಳೆದಿದ್ದ ಗಿಲ್ಲಿ ಟಾಸ್ಕ್ ವಿಷಯದಲ್ಲಿ ಮಕಾಡೆ ಮಲಗಿದ್ದಾರೆ. ಮನೆ ಮಂದಿಯ ನಿಂದನೆ, ಅವಮಾನಕ್ಕೆ ಗುರಿಯಾಗಿದ್ದ ಅಶ್ವಿನಿ, ಧ್ರುವಂತ್ ಟಾಸ್ಕ್​​ಗಳಲ್ಲಿ ಭರ್ಜರಿಯಾಗಿ ಮಿಂಚಿ ಶಕ್ತಿ ಪ್ರದರ್ಶಿಸಿದ್ದಾರೆ. ಈ ವಾರಾಂತ್ಯದಲ್ಲಿ ಕಿಚ್ಚ ಬಂದಿದ್ದು, ಈ ಸೀಸನ್​​ನ ಕೊನೆಯ ಕಿಚ್ಚನ ಚಪ್ಪಾಳೆ…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

LSG vs RR Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಉಭಯ ತಂಡಗಳು – Kannada News | LSG vs RR Playing XI Lucknow Super Giants vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಐಪಿಎಲ್​ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಅತೀ ಹೆಚ್ಚು ಪಂದ್ಯಗಳನ್ನು…

Read More

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

ಬೊಲೊರೊ ವಾಹನದಲ್ಲಿ ಗ್ಯಾಂಗ್​​ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್​?

ಬೆಂಗಳೂರು, ಏಪ್ರಿಲ್​​ 02: ನಗರದ ಬನಶಂಕರಿಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬೊಲೆರೊ ವಾಹನದಲ್ಲಿ ಓಡಾಟ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಶೀರ್ವಾದ ಮಾಡುವ ನೆಪದಲ್ಲಿ ಹೆಣ್ಣುಮಕ್ಕಳನ್ನು ಗ್ಯಾಂಗ್​​ ಕರೆಯುತ್ತಿದೆ ಎಂದು ದೂರಲಾಗಿದೆ. ರಸ್ತೆಯಲ್ಲಿ ತೆರಳುತ್ತಿರುವ ಬೊಲೆರೋ ವಾಹನ ಮನೆಯೊಂದರ ಗೇಟ್​​ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆ ನಿಂತಿದೆ. ಬಳಿಕ ಹಿಮ್ಮುಖವಾಗಿ ಹೋಗಿ ಬಾಲಕಿ ಬಳಿ ವಾಹನದಲ್ಲಿದ್ದವರು ಮಾತನಾಡಿದ್ದಾರೆ. ಈ ವೇಳೆ ಆಕೆ ಮನೆಯವರನ್ನು ಕರೆದಿದ್ದು, ಅವರು ವಿಚಾರಿಸುತ್ತಿದ್ದಂತೆ ವಾಹನ ಸಮೇತ ಗ್ಯಾಂಗ್​​ ಸ್ಥಳದಿಂದ ಕಾಲ್ಕಿತ್ತಿದೆ. ವೈರಲ್​​ ವಿಡಿಯೋ…

Read More