Headlines

ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಲ್ಲಿ…

Read More

ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು? – Kannada News | Pakistan people watching Dhurandhar movie, Dvds sold for 16 rs

ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ದಾಖಲೆಗಳನ್ನೇ ಬರೆದಿರುವ 2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್’ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಸಿನಿಮಾ ಈಗಾಗಲೇ ಬಿಡುಗಡೆ ಆಗಿದ್ದು, ಚಿತ್ರಮಂದಿರಗಳ ರೀತಿಯೇ ಭರ್ಜರಿಯಾಗಿಯೇ ಸದ್ದು ಮಾಡುತ್ತಿದೆ. ‘ಧುರಂಧರ್’ (Dhurandhar) ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕವೂ ಸಹ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ. ಭಾರತೀಯ ಸೈನಿಕ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದಕರೊಟ್ಟಿಗೆ ಸೇರಿ ಅವರ ಮೇಲೆ ಗೂಢಚಾರಿಕೆ ಮಾಡುವ ಕತೆಯನ್ನು ‘ಧುರಂಧರ್’…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗಿ ನಿಮಗೆ ಓಡಾಟ ಹೆಚ್ಚಾಗಲಿದೆ. ನಿಮ್ಮ ಹೆಸರಿನಲ್ಲಿ ಸಾಲ ಪಡೆದುಕೊಂಡು, ಇತರರಿಗೆ ನೀಡುವಂತಹ ಸಾಧ್ಯತೆಗಳು ಜಾಸ್ತಿ ಇವೆ. ಮನೆಯಲ್ಲಿ ಈಗಾಗಲೇ ಇಟ್ಟಿರುವಂತಹ ಬೆಲೆಬಾಳುವ ವಸ್ತುಗಳ ಕಡೆಗೆ ಮಾಮೂಲಿಗಿಂತ ಜಾಸ್ತಿ ನಿಗಾ ಇರಲಿ. ಈ ದಿನ ಏನಾದರೂ ಬ್ರಾಂಡೆಡ್ ವಸ್ತುಗಳನ್ನು ಖರೀದಿ ಮಾಡುತ್ತಿದ್ದೀರಿ ಎಂದಾದಲ್ಲಿ ಸಂಪೂರ್ಣವಾಗಿ ಪರಿಶೀಲಿಸಿ, ಪರೀಕ್ಷಿಸಿ ಆ ನಂತರ ಖರೀದಿ ಮಾಡುವುದು ಉತ್ತಮ. ನಿಮಗೆ…

Read More

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

ಕಿಚ್ಚ ಸುದೀಪ್ ಅವರ ಅಳಿಯ ಸಂಜಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಮ್ಯಾಂಗೋ ಪಚ್ಚ’ ಜೂನ್ 5ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಪ್ರಿಯಾ ಸುದೀಪ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ಸಂಜಿತ್ ಗುಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಧ್ವನಿ, ಮ್ಯಾನರಿಸಂ ಸೇರಿದಂತೆ ಅನೇಕ ವಿಷಯಗಳು ಸಂಜಿತ್​​ಗೆ ಬಂದಿವೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ. ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ…

Read More

IPL ನಿಂದ ಇಬ್ಬರು ಆಟಗಾರರಿಗೆ ನಿಷೇಧ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಮುಖಾಮುಖಿಗೂ ಮುನ್ನವೇ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್ ಐಪಿಎಲ್​ನಿಂದ ಹಿಂದೆ ಸರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬೆನ್ ಡಕೆಟ್ ಟೂರ್ನಿ ಆರಂಭಕ್ಕೂ ಮುನ್ನ ತಮ್ಮ ಒಪ್ಪಂದದಿಂದ ಹಿಂದೆ ಸರಿದ ಕಾರಣ ಇದೀಗ ನಿಷೇಧಕ್ಕೆ ಒಳಗಾಗಿದ್ದಾರೆ. ಅಂದರೆ ಬಿಸಿಸಿಐ ನಿಯಮದಂತೆ, ಯಾವುದೇ ವಿದೇಶಿ ಆಟಗಾರ…

Read More

ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇಸ್ಲಾಮಾಬಾದ್, ಮಾರ್ಚ್​ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್​ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್​​ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…

Read More

ಹಾಡಹಗಲೇ ಸಿನಿಮಾ ಸ್ಟೈಲ್​ನಲ್ಲಿ ಹೆಂಡತಿ, ಮಕ್ಕಳನ್ನು ಅಪಹರಿಸಿದ ಗಂಡ! – Kannada News | Madhya Pradesh Man Kidnapped 2 children and Wife in shivpuri Crime News

ನವದೆಹಲಿ, ಜನವರಿ 14: ಹಣಕ್ಕಾಗಿ, ವೈಯಕ್ತಿಕ ದ್ವೇಷಕ್ಕಾಗಿ, ಉದ್ಯೋಗದ ಕಾರಣಕ್ಕಾಗಿ ಹೀಗೆ ನಾನಾ ಕಾರಣಗಳಿಂದ ಅಪಹರಣದ (Kidnap) ಘಟನೆಗಳು ದಿನನಿತ್ಯ ನಡೆಯುತ್ತಲೇ ಇರುತ್ತವೆ. ಆದರೆ, ಗಂಡನೇ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕಿಡ್ನಾಪ್ ಮಾಡಿದ್ದನ್ನು ನೀವು ಎಲ್ಲಾದರೂ ಕೇಳಿದ್ದೀರಾ? ಮಧ್ಯಪ್ರದೇಶದಲ್ಲಿ ಈ ರೀತಿಯ ಅಚ್ಚರಿಯ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಂಗಳವಾರ (ಜನವರಿ 13) ಶಿವಪುರಿ ಜಿಲ್ಲೆಯಲ್ಲಿ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಸಿನಿಮೀಯ ಶೈಲಿಯ ಘಟನೆ ನಡೆದಿದೆ. ಈ ವಿಡಿಯೋ…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More