Headlines

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ – Kannada News | Ram Gopal Varma takes U Turn on Dhurandhar 2 Criticizes Dawood Ibrahim portrayal

ಆರಂಭದಿಂದಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವನ್ನು ಹೊಗಳುತ್ತಲೇ ಬಂದಿದ್ದಾರೆ. ಈ ಚಿತ್ರದ ಡೈರೆಕ್ಟರ್ ಆದಿತ್ಯ ಧರ್ ಕೆಲಸವನ್ನು ಆರ್​ಜಿವಿ ಕೊಂಡಾಡಿದ್ದಾರೆ. ಇದು ಭಾರತೀಯ ಚಿತ್ರರಂಗದ ಗೇಮ್ ಚೇಂಜರ್ ಎಂದು ಹೊಗಳಿದ್ದಾರೆ. ಆದರೆ ಈಗ ಏಕಾಏಕಿ ಯು-ಟರ್ನ್ ಹೊಡೆದಿದ್ದಾರೆ. ‘ಧುರಂಧರ್ 2’ (Dhurandhar 2) ಚಿತ್ರದ ಒಂದು ಪ್ರಮುಖ ಅಂಶದ ಬಗ್ಗೆ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ…

Read More

Chanakya Niti: ಇಂತಹ ಮಕ್ಕಳನ್ನು ಪಡೆದ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Children with these qualities increase the respect of their parents in society

ಪ್ರತಿಯೊಬ್ಬ ಪೋಷಕರು (parents) ತಮ್ಮ ಮಕ್ಕಳು ಉತ್ತಮ ಗುಣವನ್ನು ಹೊಂದಿರಬೇಕು, ಕೊನೆಗಾಲದಲ್ಲಿ ಆಸರೆಯಾಗಿ ನಿಲ್ಲಬೇಕು ಎಂದು ಬಯಸುತ್ತಾರೆ. ಆದರೆ ಕೆಲ ಮಕ್ಕಳು ಕೊನೆಗಾಲದಲ್ಲಿ ತಂದೆತಾಯಿಗೆ ಆಸರೆಯಾಗಿರದೆ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ, ಪೋಷಕರಿಗೆ ನೋವಾಗುವಂತೆ ನಡೆದುಕೊಳ್ಳುತ್ತಾರೆ. ಇಂತಹ ಮಧ್ಯೆ ಈ ಕೆಲವೊಂದು ಸದ್ಗುಣಗಳನ್ನು ಮೈಗೂಡಿಸಿಕೊಂಡಿರುವ ಮಕ್ಕಳ ಪೋಷಕರೇ ಭೂಮಿಯ ಮೇಲಿನ ನಿಜವಾದ ಅದೃಷ್ಟವಂತರು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಇಂತಹ ಮಕ್ಕಳನ್ನು ಹೊಂದಿರುವ ಪೋಷಕರು ಗೌರವ, ಸಂತೋಷ ಮತ್ತು ತೃಪ್ತಿಯಿಂದ ಬದುಕುತ್ತಾರಂತೆ. ಹಾಗಿದ್ರೆ ಆ ಗುಣಗಳು ಯಾವುವು ಎಂಬುದನ್ನು ನೋಡೋಣ….

Read More

‘ಮೊದಲ ಬಾಲ್​​ನಲ್ಲೇ ಸೂರ್ಯವಂಶಿ ವಿಕೆಟ್​​ನ ತೆಗೆಯಬೇಕು ಅಂದುಕೊಂಡಿದ್ದೆ’; ಪ್ರಫುಲ್ ಹಿಂಗೆ

ಪ್ರಫುಲ್ ಹಿಂಗೆ ಅವರು ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ನಾಲ್ಕು ವಿಕೆಟ್ ಪಡೆದಿದ್ದಾರೆ. ಅವರು ಮೊದಲ ಓವರ್​​ನಲ್ಲೇ ಮೂರು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ. ಅವರು ನಾಗ್ಪುರದವರು. ಅವರು ಮೊದಲ ಪಂದ್ಯದ್ಲೇ ಗಮನ ಸೆಳೆದಿದ್ದಾರೆ. ‘ಮೊದಲ ಪಂದ್ಯ ಆಡಿದರೆ ನಾನು ನಾಲ್ಕು ವಿಕೆಟ್ ತೆಗೆಯುತ್ತೇನೆ ಎಂದು ಮೊದಲೇ ಅಂದುಕೊಂಡಿದ್ದೆ. ವೈಭವ್ ಅವರನ್ನು ಮೊದಲ ಬಾಲ್​​ನಲ್ಲೇ ಔಟ್ ಮಾಡ್ತೀನಿ ಎಂದು ಮೊದಲೇ ಅಂದುಕೊಂಡಿದ್ದೆ’ ಎಂದು ಪ್ರಫುಲ್…

Read More

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ. ಮುಖ್ಯಾಂಶಗಳು ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ ತರಕಾರಿ…

Read More

ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್

ವಿಜಯಪುರ, ಮಾರ್ಚ್​​ 19: ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಬಾಗಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ ಹೆಸರು ಫೈನಲ್ ಆಗಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal)​​ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಜೊತೆಗೆ ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು, ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು…

Read More

ನಕಲಿ ವಸಂತ್ ಮಾಸ್ಟರ್​​ನ ಗೋಳು ಹೋಯ್ದುಕೊಂಡ ರಚಿತಾ ರಾಮ್-ನಯನಾ – Kannada News | Rachita Ram and Nayana Tease ‘Fake Vasanth Master’ on DKD 2025: Viral Fun

ಜೀ ಕನ್ನಡದ (Zee Kannada) ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೂಲಕ ಹಲವು ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ. ಅದೇ ರೀತಿ ಅನೇಕ ಡ್ಯಾನ್ಸ್ ಮಾಸ್ಟರ್​​​ಗಳಿಗೂ ತಮ್ಮ ಕಲೆಯನ್ನು ತೋರಿಸಲು ಒಂದು ವೇದಿಕೆ ಸಿಕ್ಕಂತೆ ಆಗಿದೆ. ಈಗ ವಸಂತ್ ಮಾಸ್ಟರ್ಸ್​ ಅವರ ಬಗ್ಗೆ ಚರ್ಚೆ ನಡೆದಿದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ವಸಂತ್ ಅವರಿಗೆ ಬೇಡಿಕೆ ಇದೆ. ಈ ವೇದಿಕೆ ಮೇಲೆ ನಕಲಿ ವಸಂತ್ ಮಾಸ್ಟರ್ಸ್​​ನ ರಚಿತಾ ರಾಮ್ ಹಾಗೂ ನಯನಾ ಗೋಳುಹೊಯ್ದುಕೊಂಡಿದ್ದು, ವಿಡಿಯೋ…

Read More

Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

Money9 Financial Freedom Summit 2026: Money9 ನ ನಾಲ್ಕನೇ ಆವೃತ್ತಿಯ ಹಣಕಾಸು ಸ್ವಾತಂತ್ರ್ಯ ಶೃಂಗಸಭೆ (ಫೈನಾನ್ಷಿಯಲ್ ಫ್ರೀಡಂ ಸಮಿಟ್ 2026) ಪ್ರಾರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಈ ಶೃಂಗಸಭೆಯಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡರು. TV9 ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಬರುಣ್ ದಾಸ್ (Barun Das) ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ವೀಡಿಯೊ ಸಂದೇಶದ ಮೂಲಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಮಹಾರಾಷ್ಟ್ರ ವೇಗವಾಗಿ ಅಭಿವೃದ್ಧಿ…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ…

Read More

ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ – Kannada News | Online Rummy Scam: Gameskraft Directors Arrested for Money Laundering, Bot Usage

ಬೆಂಗಳೂರು, ಮೇ.15 : ಆನ್‌ಲೈನ್ ರಮ್ಮಿ ಗೇಮಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಬೆಂಗಳೂರು ಮೂಲದ ‘ಗೇಮ್ಸ್‌ಕ್ರಾಫ್ಟ್ ಟೆಕ್ನಾಲಜೀಸ್’ (Gameskraft Technologies) ಕಂಪನಿಯ ಕರಾಳ ಮುಖ ಅನಾವರಣಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ನಡೆಸಿದ ಸರಣಿ ದಾಳಿಗಳಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ಮೂವರು ನಿರ್ದೇಶಕರನ್ನು ಬಂಧಿಸಲಾಗಿದೆ. ಮೇ 7 ರಿಂದ 13 ರವರೆಗೆ ಬೆಂಗಳೂರು ಮತ್ತು ದೆಹಲಿ ಎನ್‌ಸಿಆರ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು 526.49 ಕೋಟಿ ರೂಪಾಯಿ ಮೌಲ್ಯದ…

Read More

ರಕ್ತ ಪರೀಕ್ಷೆಯಿಂದ ಅಲ್ಝೈಮರ್ ಕಾಯಿಲೆಯನ್ನು ಪತ್ತೆ ಹಚ್ಚಬಹುದೇ? ಏನಿದು ಹೊಸ ಸಂಶೋಧನೆ? – Kannada News | New Blood Test Boosts Alzheimer’s Diagnosis Accuracy

New Blood Test Boosts Alzheimer’s Diagnosis AccuracyImage Credit source: Getty Images ಅಲ್ಝೈಮರ್ (Alzheimer’s) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಇದೊಂದು ಭಯಾನಕ ಮರೆವಿನ ರೋಗವಾಗಿದ್ದು ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುಡಿರುವ ಸ್ಥಿತಿಯಾಗಿದೆ. ಆದರೆ ಅಚ್ಚರಿ ವಿಷಯವೆನೆಂದರೆ ಈ ರೋಗವನ್ನು ಪತ್ತೆಹಚ್ಚುವಲ್ಲಿ ಮಹತ್ವದ ಸಾಧನೆ ನಡೆದಿದೆ. ಹೌದು, ಇತ್ತೀಚಿನ ಕ್ಲಿನಿಕಲ್ ಅಧ್ಯಯನವು, ಸರಳ ರಕ್ತ ಪರೀಕ್ಷೆಯೊಂದು ಆಲ್ಝೈಮರ್ ರೋಗದ ನಿರ್ಣಯದ ನಿಖರತೆಯನ್ನು 94.5% ರಷ್ಟು ಹೆಚ್ಚಿಸಬಹುದೆಂದು…

Read More