Headlines

ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House

ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ‌ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…

Read More

ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್ – Kannada News | Woman passengers clash in mumbai Dombivli train video viral

ಮುಂಬೈ, ಏಪ್ರಿಲ್ 17: ಮಹಾರಾಷ್ಟ್ರದ ಮುಂಬೈನ ಡೊಂಬಿವ್ಲಿ ಪ್ರದೇಶದಲ್ಲಿ ಸ್ಥಳೀಯ ರೈಲಿನೊಳಗೆ ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಸಂಭವಿಸಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಥಾಣೆಯಿಂದ ಅಸಂಗಾವ್ ಕಡೆಗೆ ಪ್ರಯಾಣಿಸುತ್ತಿದ್ದ ಸ್ಥಳೀಯ ರೈಲಿನಲ್ಲಿ ಜನದಟ್ಟಣೆಯಿಂದ ಕೂಡಿದ್ದ ಬೋಗಿಯಲ್ಲಿ ‘ಪಕ್ಕಕ್ಕೆ ಸರಿಯಿರಿ’ ಎಂದು ಹೇಳಿದ್ದಕ್ಕೆ ಈ ಗಲಾಟೆ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಂಡಾಯ ಮಣಿಸಿ ದಾವಣಗೆರೆ ಬೈ ಎಲೆಕ್ಷನ್​ ಗೆದ್ದ ಸಮರ್ಥ್ ಶಾಮನೂರು – Kannada News | Davanagere South Bypoll: Congress’ Samarth Shamanur Defeats BJP’s Srinivas Das Kariyappa

ದಾವಣಗೆರೆ, ಮೇ 04: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್​​ ಮರಳಿ ತೆಕ್ಕೆಗೆ ಪಡೆದಿದೆ. ಯಾರಿಗೆ ಎಷ್ಟು ಮತ? ಕಾಂಗ್ರೆಸ್​ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ…

Read More

ಜಸ್​ಪ್ರೀತ್ ಬುಮ್ರಾ ವಿರುದ್ಧ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಯುಗ ಆರಂಭವಾಗಿದೆ. ಈ ಯುಗಕ್ಕೆ ನಾಂದಿಯಾಡಿರುವುದು ವೈಭವ್ ಸೂರ್ಯವಂಶಿ. ಅದು ಸಹ ಜಸ್​ಪ್ರೀತ್ ಬುಮ್ರಾ (Jasprit bumrah) ಅವರ ಒಂದೇ ಓವರ್​ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ. ಈ ಮೂಲಕ ಬುಮ್ರಾಗೆ ಪವರ್​ಪ್ಲೇನಲ್ಲಿ 2 ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ ಬುಮ್ರಾ ಓವರ್​ನಲ್ಲಿ ವೈಭವ್ 2 ಸಿಕ್ಸ್ ಸಿಡಿಸುತ್ತಿದ್ದಂತೆ, ಅತ್ತ ಜಸ್​ಪ್ರೀತ್ ವಿರುದ್ಧ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ….

Read More

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ…

Read More

RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ – Kannada News | Jitesh Sharma’s post match interview After RCB vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ 9 ಪಂದ್ಯಗಳನ್ನು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿ 20 ಓವರ್​ಗಳಲ್ಲಿ 222 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಗೆಲುವು ಸಾಧಿಸಿದೆ. ಈ…

Read More

ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ? – Kannada News | Gold Treasure Found: Is Lakkundi ‘Treasure’ Family Property?

ಸಿಕ್ಕ ನಿಧಿ ಸರ್ಕಾರಕ್ಕೆ ಕೊಟ್ಟು ಕೆಟ್ಟಿತಾ ಕುಟುಂಬ? ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಹೀಗೆ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಈ ಹಿನ್ನೆಲೆ ಕುಟುಂಬಕ್ಕೆ ಜಿಲ್ಲಾಡಳಿತ ಸನ್ಮಾನವನ್ನೂ ಮಾಡಿತ್ತು. ಆದರೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ, ಸಿಕ್ಕಿರುವ…

Read More

ನಾಗರಹೊಳೆ, ಬಂಡೀಪುರದಲ್ಲಿ ಹೆಚ್ಚಿದ ವ್ಯಾಘ್ರಗಳ ಗರ್ಜನೆ: ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು! – Kannada News | Karnataka’s Tiger Conservation Success: Nagarahole, Bandipur Boost Wildlife Tourism

ಮೈಸೂರು, ಮೇ,21: ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ಆಸಕ್ತರಿಗೆ ಒಂದು ಸಂತಸದ ಸುದ್ದಿಯೊಂದು ಇದೆ. ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು ಮತ್ತು ಪೂರಕ ವಾತಾವರಣದಿಂದಾಗಿ ಈ ಉದ್ಯಾನವನಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ (Increase in Tiger Population) ಕಂಡಿದೆ. ಇದರ ಬೆನ್ನಲ್ಲೇ, ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳ ದರ್ಶನ ಭಾಗ್ಯ ನಿರಂತರವಾಗಿ ಸಿಗುತ್ತಿದೆ. ಇತ್ತೀಚೆಗಷ್ಟೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು…

Read More

ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ? ಅಯ್ಯೋ ದೇವ

ಮುಂಬೈ, ಏ.24: ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಬ್ಯಾಟಿಂಗ್‌ಗೆ ಇಳಿಯುವ ಮುನ್ನ ಮೈದಾನದ ಹೊರಗೆ ಭರ್ಜರಿ ವಾರ್ಮ್-ಅಪ್ ನಡೆಸಿ ಅಬ್ಬರಿಸಿದ ಹಾರ್ದಿಕ್, ಕ್ರೀಸ್‌ನಲ್ಲಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದ ಸಂಕಷ್ಟದ ಸಮಯದಲ್ಲಿ ಮುಂಬೈ ತಂಡಕ್ಕೆ ಹಾರ್ದಿಕ್ ಆಸರೆಯಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಡಗೌಟ್ ಬಳಿಕ ಹಾರ್ದಿಕ್ ಪಾಂಡ್ಯ ನೆಟ್ಸ್‌ನಲ್ಲಿ ಹಾಗೂ ಮೈದಾನದ ಬದಿಯಲ್ಲಿ ವಾರ್ಮ್-ಅಪ್ ಮಾಡುತ್ತಿದ್ದ ದೃಶ್ಯಗಳು…

Read More

ಕ್ರಿಸಮಸ್ ರಜೆಗೆ ಮಗಳ ಜೊತೆ ವಿದೇಶಕ್ಕೆ ಹಾರಿದ ಐಶ್ವರ್ಯಾ-ಅಭಿಷೇಕ್ ದಂಪತಿ – Kannada News | Aishwarya Abhishek Christmas Vacation with Aaradhya: Rumors Silenced

ಬಾಲಿವುಡ್‌ನಲ್ಲಿ (Bollywood) ಬಚ್ಚನ್ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಬಚ್ಚನ್ ಕುಟುಂಬದ ಮಗ ಮತ್ತು ಸೊಸೆ ಅಭಿಷೇಕ್-ಐಶ್ವರ್ಯ ಅವರ ಸಂಬಂಧದ ಬಗ್ಗೆ ವಿವಿಧ ವದಂತಿಗಳು ಹರಡುತ್ತಿರುತ್ತವೆ. ಆದಾಗ್ಯೂ, ಕೆಲವು ದಿನಗಳ ಹಿಂದೆ, ಅಭಿಷೇಕ್ ) ಸಂದರ್ಶನವೊಂದನ್ನು ನೀಡಿ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದರು, ಅಸಮಾಧಾನ ಮತ್ತು ವಿಚ್ಛೇದನವಿದೆ ಎಂದು ಹೇಳಿದರು. ಅದರ ನಂತರ, ಅಭಿಷೇಕ್-ಐಶ್ವರ್ಯ ಮಾತ್ರವಲ್ಲದೆ ಬಿಗ್ ಬಿ ಕೂಡ ಆರಾಧ್ಯ ಅವರ ಶಾಲಾ ಕಾರ್ಯಕ್ರಮಕ್ಕೆ ಬಂದಿದ್ದರು. ಈಗ ಇವರು ಮಗಳ ಜೊತೆ ವಿದೇಶಕ್ಕೆ ಹಾರಿದ್ದಾರೆ. ಈಗ ಅಭಿಷೇಕ್ ಮತ್ತು…

Read More