Headlines

ಬೆಂಗಳೂರಿಗರಿಗೆ ಶುಭ ಸುದ್ದಿ: ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಿದ BMRCL – Kannada News | BMRCL Invites Civil Tenders for Bengaluru Orange Line Metro

ಬೆಂಗಳೂರು, ಜನವರಿ 13: ಜೆ.ಪಿ. ನಗರ, ಹೊಸಕೆರೆಹಳ್ಳಿ, ನಾಗರಭಾವಿ ಜನರಿಗೆ ಬಿಎಂಆರ್​​ಸಿಎಲ್ ಗುಡ್​​ನ್ಯೂಸ್​​ ಕೊಟ್ಟಿದೆ.​​ ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಲಾಗಿದ್ದು, ಜೆ.ಪಿ. ನಗರ 4ನೇ ಹಂತದಿಂದ ನಾಗರಭಾವಿವರೆಗಿನ‌ ಕಾಮಗಾರಿಯನ್ನು ಇದು ಒಳಗೊಂಡಿದೆ. ಫೆಬ್ರವರಿ 20ರಿಂದ 25ರೊಳಗೆ ಟೆಂಡರ್ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದ್ದು, ಮೂರು ಪ್ಯಾಕೇಜ್ನಲ್ಲಿ BMRCL ಸಿವಿಲ್​​ ಟೆಂಡರ್​​ ಕರೆದಿದೆ. ಮೂರು ಪ್ಯಾಜೇಜ್​​ಗಳಿಗೂ ಪ್ರತ್ಯೇಕ ಬಜೆಟ್​​ ನೀಡಲಾಗಿದೆ. ಪ್ಯಾಕೇಜ್ 1 ಜೆ.ಪಿ ನಗರ 4ನೇ ಹಂತದಿಂದ ಕಾಮಾಕ್ಯವರೆಗೆ ಡಬಲ್…

Read More

ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ – Kannada News

ತುಮಕೂರು ಎಸ್‌ಎಲ್‌ವಿ ಮಹಿಳಾ ಮಾರ್ಟ್​ಗೆ ಬೀಗ ಜಡಿದಿರುವುದುImage Credit source: tv9 ತುಮಕೂರು, ಜೂನ್ 11: ಹಾವೇರಿಯಲ್ಲಿ ಸ್ವಯಂ ಉದ್ಯೋಗದ ಹೆಸರಿನಲ್ಲಿ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಸದ್ದು ಮಾಡಿದ್ದ ‘ಎಸ್‌ಎಲ್‌ವಿ ಮಹಿಳಾ ಮಾರ್ಟ್’ (SLV Mahila Mart) ಕಂಪನಿಯ ವಂಚನಾ ಜಾಲ ರಾಜ್ಯದಾದ್ಯಂತ ವಿಸ್ತರಿಸಿದೆ ಎನ್ನಲಾಗಿತ್ತು. ಇದೀಗ ತುಮಕೂರು ಜಿಲ್ಲೆಯಲ್ಲಿಯೂ ಮಹಾ ಮೋಸ ನಡೆದಿರುವುದು ಗೊತ್ತಾಗಿದೆ. ತುಮಕೂರು ನಗರದ ಜಯನಗರದಲ್ಲಿ ಶಾಖೆ ತೆರೆದಿದ್ದ ಈ ಸಂಸ್ಥೆಯು, ಗೃಹಿಣಿಯರು ಹಾಗೂ ವಿದ್ಯಾವಂತ ಮಹಿಳೆಯರಿಗೆ ಸ್ವಯಂ ಉದ್ಯೋಗದ ಆಮಿಷ…

Read More

‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ. ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ‘ಮೊಸ್ಕಾ’ ಬ್ರದರ್ಸ್

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮೊಸ್ಕಾ ಬ್ರದರ್ಸ್. ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಶತಕದ ಜೊತೆಯಾಟವಾಡುವ ಮೂಲಕ ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಇಟಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 19.3 ಓವರ್‌ಗಳಲ್ಲಿ 123 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಇಟಲಿ…

Read More

ಗ್ಯಾಂಗ್​ಟಕ್​​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿದ ಪ್ರಧಾನಿ ಮೋದಿ – Kannada News | Narendra Modi Shares Football Moments with Youth in Gangtok

ನವದೆಹಲಿ, ಏಪ್ರಿಲ್ 28: ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸಿಕ್ಕಿಂಗೆ ಆಗಮಿಸಿದ್ದಾರೆ. ಗ್ಯಾಂಗ್​ಟಕ್​ನಲ್ಲಿ ಮಕ್ಕಳೊಂದಿಗೆ ಫುಟ್​ಬಾಲ್ ಆಡಿರುವ ಫೋಟೊಗಳನ್ನು ಖುದ್ದಾಗಿ ಪ್ರಧಾನಿಯವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಯಾಂಗ್ಟಕ್‌ನಲ್ಲಿ ಒಂದು ಸುಂದರವಾದ ಬೆಳಗ್ಗೆಯಲ್ಲಿ ನನ್ನ ಯುವ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದಕ್ಕಿಂತ ಖುಷಿ ಬೇರೇನೂ ಇಲ್ಲ ಎಂದು ಬರೆದುಕೊಂಡಿದ್ದಾರೆ. 4,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಅಲ್ಲಿ…

Read More

ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆ ನೀಡಲು ಮುಂದಾದ ಜಿಬಿಎ – Kannada News | GBA’s Plan to Commercially Rent Out Freedom Park Sparks Massive Opposition

ಬೆಂಗಳೂರು, ಫೆಬ್ರವರಿ 24: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ಪ್ರತಿಭಟನೆ ಅಂದ್ರೆ ಮೊದಲಿಗೆ ನೆನಪಾಗೋದೇ ಫ್ರೀಡಂ ಪಾರ್ಕ್​​. ರಾಜಕೀಯ ಪಕ್ಷಗಳಿಂದ ಹಿಡಿದು, ಸಂಘ ಸಂಸ್ಥೆಗಳು ಕೂಡ ಇದೇ ಜಾಗದಲ್ಲಿ ಪ್ರತಿಭಟನೆ ನಡೆಸುತ್ತವೆ. ಹೀಗಾಗಿ ಯಾವಾಗ ನೋಡಿದರೂ ಫ್ರೀಡಂ ಪಾರ್ಕ್​​ನಲ್ಲಿ ಒಂದಿಲ್ಲೊಂದು ಪ್ರೊಟೆಸ್ಟ್​​ ಇದ್ದೇ ಇರುತ್ತೆ. ಆದರೆ ಸದ್ಯದ ಮಾಹಿತಿಯ ಪ್ರಕಾರ ಇಡೀ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋದಕ್ಕೆ ಇರುವ ಏಕೈಕ ಈ ಜಾಗವನ್ನೂ ಹಣ ಸಂಪಾದನೆಗೆ ಬಳಕೆ ಮಾಡಿಕೊಳ್ಳಲು ತಯಾರಿ ನಡೆದಿದ್ದು, ಫ್ರೀಡಂ ಪಾರ್ಕ್​​ನ ಬಾಡಿಗೆ ನೀಡಲು ಜಿಬಿಎ ಮುಂದಾಗಿದೆ….

Read More

ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು – Kannada News | Tamil Nadu Congress Incharge Suraj Hegde on Governor about government formation

ಚೆನ್ನೈ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ  (Tamil Nadu Assembly Election Result)  ನಂತರ ಸರ್ಕಾರ ರಚನೆಯ ಕಸರತ್ತು ಈಗ ರೋಚಕ ಹಂತಕ್ಕೆ ತಲುಪಿದೆ. ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ TVK ಪಕ್ಷವು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತ ಸಾಬೀತುಪಡಿಸುವ ಸವಾಲು ಎದುರಾಗಿದೆ. ಎರಡು ಬಾರಿ ​ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ರು ಕೂಡ, ಬಹುಮತ ಇಲ್ಲದ ಕಾರಣ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ, ಇದು ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

ಯಾರೋ ಸಿಂಪಲ್ ಸುಧಾ ಗಂಡ ಅಂತೆ:ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ – Kannada News | Labour Day 2026: Congress MLC BK Hariprasad Opposes Infosys Founder Narayana Murthy’s 75 Hour Work Statement

ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ (Infosys Founder Narayana Murthy) ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (Congress MLC BK Hariprasad) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ (Labour Day 2026) ಕಾರ್ಯಕ್ರಮದ ವೇಳೆ ಕೆಲಸ ಅವಧಿ ಪ್ರಸ್ತಾಪಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದ್ರು. ಆದ್ರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ…

Read More

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್ – Kannada News | Pandavapura railway Station Master saved a passenger falling from moving Train

ಪಾಂಡವಪುರ, ಡಿಸೆಂಬರ್ 19: ರೈಲನ್ನು ಇಳಿಯುವ ಭರದಲ್ಲಿ ರೈಲು (Train Video) ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇನ್ನಷ್ಟು ವೈರಲ್ ಸುದ್ದಿಗಳನ್ನು…

Read More