Headlines

ಏರ್ ಇಂಡಿಯಾ ಅಪಘಾತ; ವಿಮಾನದ ಇಂಧನ ಸ್ವಿಚ್‌ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಸಂಸತ್​ಗೆ ಸರ್ಕಾರ ಮಾಹಿತಿ – Kannada News | Air India AI 171 crash probe nears Final Stage no fault found in fuel switch Government tells Parliament Session

ನವದೆಹಲಿ, ಜುಲೈ 29: ಕಳೆದ ವರ್ಷ ಭೀಕರವಾಗಿ ಪತನಗೊಂಡು 260 ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಏರ್ ಇಂಡಿಯಾ ಎಐ-171 (Air India Crash) ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನ ಲಾಕಿಂಗ್ ವ್ಯವಸ್ಥೆಯಲ್ಲಿ ತನಿಖಾಧಿಕಾರಿಗಳಿಗೆ ಯಾವುದೇ ದೋಷ ಅಥವಾ ಅಸಹಜತೆ ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಇಂದು ಸಂಸತ್​​ಗೆ ತಿಳಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸರ್ಕಾರ, ಏರ್ ಇಂಡಿಯಾ ಡ್ರೀಮ್​ಲೈನರ್ ವಿಮಾನದ ಮೂಲ ಉಪಕರಣ ತಯಾರಕರು ನಡೆಸಿದ ಸುಧಾರಿತ ತಾಂತ್ರಿಕ ತಪಾಸಣೆಯ ನಂತರ…

Read More

ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಕೊಯಮತ್ತೂರು ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ರಾಮ್ ಚರಣ್ ಭೇಟಿ – Kannada News | Peddi Movie actor Ram Charan visits Coimbatore Ayyappa Temple after Wrist Surgery

‘ಪೆದ್ದಿ’ (Peddi) ಸಿನಿಮಾದ ಚಿತ್ರೀಕರಣದ ವೇಳೆ ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರಿಗೆ ಮಣಿಕಟ್ಟಿನ ಗಾಯ ಆಗಿತ್ತು. ಅದಕ್ಕಾಗಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆ (Wrist Surgery) ಮಾಡಿಸಿಕೊಂಡರು. ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಪತ್ನಿ ಉಪಾಸನಾ ಕೊನಿಡೇಲ ಅವರೊಂದಿಗೆ ಕೊಯಮತ್ತೂರಿನ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಕೈಗೆ ಸ್ಲಿಂಗ್ ಧರಿಸಿಕೊಂಡೇ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಮ್ ಚರಣ್ (Ram Charan) ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ…

Read More

15 ಸಾವಿರ ರೂ ಸಿಗುತ್ತೆ ಎಂಬ ಆಸೆಗೆ ತಲೆ ಬೋಳಿಸಿಕೊಂಡ ಮಹಿಳೆಯರು, ಆಮೇಲೆ ಸಿಕ್ಕಿದ್ದೇನು? – Kannada News | Hair Virus Scam: Women Tricked into Shaving Heads for Fake Government Funds in Salem

ಸೇಲಂ, ಜುಲೈ 29: ಹೊಸ ಸಾಂಕ್ರಾಮಿಕ ರೋಗವೊಂದರ ತಪ್ಪು ಮಾಹಿತಿ ನೀಡಿ, ಸರ್ಕಾರದ ಉಚಿತ ಯೋಜನೆಯ ನೆಪದಲ್ಲಿ ಮಹಿಳೆಯರಿಗೆ ತಲೆ ಬೋಳಿಸಿಕೊಳ್ಳುವಂತೆ ಮಾಡಿ ವಂಚಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಉಚಿತ ಹಣ ಮತ್ತು ಲ್ಯಾಪ್‌ಟಾಪ್ ಆಮಿಷ ಒಡ್ಡಿ ಈ ವಿಚಿತ್ರ ವಂಚನೆ ಎಸಗಿದ್ದಾನೆ. ಗ್ರಾಮದ ಮಹಿಳೆಯೊಬ್ಬರಿಗೆ ಫೋನ್ ಮಾಡಿದ ವಂಚಕ, ತಾನು ಸರ್ಕಾರಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಅವರ ಕುಟುಂಬದ ವಿವರಗಳನ್ನು ಸರಿಯಾಗಿ ಹೇಳುವ ಮೂಲಕ…

Read More

ಬೆಂಗಳೂರಿನ ಮೀನು ಪ್ರಿಯರಿಗೆ ಆಘಾತ: ಪೂರೈಕೆಯಲ್ಲಿ ಶೇ.70ರಷ್ಟು ಇಳಿಕೆ, ಬೆಲೆ ಏರಿಕೆ! – Kannada News | Seafood Crunch: Fish Supply Drops by 70 Percent in Bengaluru Amid Fishing Ban; Prices Shoot Up by 50 Percent

ಬೆಂಗಳೂರಿನ ಮೀನು ಪ್ರಿಯರಿಗೆ ಆಘಾತImage Credit source: Tv9 Kannada ಬೆಂಗಳೂರು, ಜುಲೈ 29: ನಗರದಲ್ಲಿ ಕಳೆದ ಒಂದು ತಿಂಗಳಿಂದ ಮೀನು ಪ್ರಿಯರಿಗೆ ಭಾರೀ ನಿರಾಶೆ ಎದುರಾಗಿದೆ. ಮೀನು ಮಾರುಕಟ್ಟೆಗಳಿಗೆ ಪೂರೈಕೆಯಲ್ಲಿ ಶೇ.70ರಷ್ಟು ಇಳಿಕೆ ಕಂಡಿದ್ದು, ಗ್ರಾಹಕರು ಹಾಗೂ ಮಾರಾಟಗಾರರು ಹತಾಶೆಯಲ್ಲಿದ್ದಾರೆ. ಮೀನುಗಳ ಸಂತಾನೋತ್ಪತ್ತಿ ಕಾರಣ, ಕರಾವಳಿಯಲ್ಲಿ ಮೀನುಗಾರಿಕೆಯನ್ನ ನಿಷೇಧಿಸಲಾಗಿದೆ. ಹೀಗಾಗಿ ಮಾರುಕಟ್ಟೆಗಳಿಗೆ ಬರುತ್ತಿದ್ದ ಮೀನುಗಳ ಪೂರೈಕೆಯಲ್ಲಿ ದೊಡ್ಡ ವ್ಯತ್ಯವಾಗಿದೆ. ಪರಿಣಾಮ ಮೀನುಗಳ ಬೆಲೆಯಲ್ಲಿ ಶೇ. 50ರಷ್ಟು ಏರಿಕೆಯಾಗಿದೆ. ಸಮುದ್ರ ಮೀನಿನ ಬೆಲೆಯಲ್ಲಿ ಏರಿಕೆ ವಿಧ ಹಳೆಯ…

Read More

ಆಸ್ಪತ್ರೆಯಲ್ಲಿ ನವಜಾತ ಶಿಶು ಬಿಟ್ಟು ಎಸ್ಕೇಪ್: ತನಿಖೆಯಲ್ಲಿ ತಾಯಿ ಅವಿವಾಹಿತೆ ಎನ್ನುವುದು ಪತ್ತೆ – Kannada News | Newborn Abandoned at Hospital; investigation reveals mother is unmarried

ಪ್ರಾತಿನಿಧಿಕ ಚಿತ್ರImage Credit source: tv9 kannada ಚಿಕ್ಕಬಳ್ಳಾಪುರ, ಜುಲೈ 29: ಆಸ್ಪತ್ರೆಯಲ್ಲಿ ನವಜಾತ ಶಿಶು (Newborn baby) ಬಿಟ್ಟು ಎಸ್ಕೇಪ್​ ಆಗಿದ್ದ ತಾಯಿ ಅವಿವಾಹಿತೆ ಎನ್ನುವುದು ಇದೀಗ ತನಿಖೆಯಲ್ಲಿ ಪತ್ತೆ ಆಗಿದೆ. ಮಗು ಬಿಟ್ಟು ಹೋಗಿದ್ದ ತಾಯಿ ಇದೀಗ ಚಿಕ್ಕಬಳ್ಳಾಪುರ (chikkaballapur) ಮಕ್ಕಳ ರಕ್ಷಣಾಧಿಕಾರಿ ಮುಂದೆ ಪ್ರತ್ಯಕ್ಷವಾಗಿದ್ದಾರೆ. ಇನ್ನೊಂದೆಡರ ತಾಯಿ ಮಗು ಬಿಟ್ಟು ಹೋದ ದಿನ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೆ ದೇವನಹಳ್ಳಿಯ ನಕ್ಷತ್ರಾ ಖಾಸಗಿ ಆಸ್ಪತ್ರೆ ವೈದ್ಯರಿಂದ ಲೂ ಎಡವಟ್ಟಾಗಿದೆ. ಈಗಲೂ…

Read More

ಮೊದಲ ದಿನ ದಾಖಲೆ ಬರೆಯಲು ಸಜ್ಜಾದ ‘ಸ್ಪೈಡರ್ ಮ್ಯಾನ್’ – Kannada News | Spider Man movie ready to create box office record in India

‘ಸ್ಪೈಡರ್ ಮ್ಯಾನ್’ ಸರಣಿಯ ಹೊಸ ಸಿನಿಮಾ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಬಿಡುಗಡೆಗೆ ಕೆಲವೇ ಗಂಟೆಗಳು ಬಾಕಿ ಇದೆ. ಭಾರತದಲ್ಲಿ ಈ ಸಿನಿಮಾ ನಾಳೆ (ಜುಲೈ 30) ಬಿಡುಗಡೆ ಆಗಲಿದೆ. ಇತರೆ ರಾಷ್ಟ್ರಗಳಲ್ಲಿ ಜುಲೈ 31ಕ್ಕೆ ರಿಲೀಸ್ ಆಗಲಿದೆ. ‘ಸ್ಪೈಡರ್ ಮ್ಯಾನ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಭಾರತದ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಬರೆದಿದೆ. ಕೆಲ ಭಾರತೀಯ ಸೂಪರ್ ಸ್ಟಾರ್​ ನಟರ ಸಿನಿಮಾಗಳು ಸಹ ಮಾಡದಷ್ಟು ಮುಂಗಡ ಕಲೆಕ್ಷನ್ ಅನ್ನು ಈ ಸಿನಿಮಾ ಈಗಾಗಲೇ ಮಾಡಿದೆ. ಮೊದಲ…

Read More

ಮನೆಯಲ್ಲಿ ಸುಲಭವಾಗಿ ಬೆಳೆಸ್ಬೋದು ತಾಜಾ ಕೊತ್ತಂಬರಿ ಸೊಪ್ಪು; ನಿಮಗಾಗಿ ಇಲ್ಲಿದೆ ಸಲಹೆ – Kannada News | Grow coriander at home with these simple tips

ಅಡುಗೆಯ ಘಮ ಮತ್ತು ರುಚಿಯನ್ನು ಹೆಚ್ಚಿಸುವಲ್ಲಿ ಕೊತ್ತಂಬರಿ ಸೊಪ್ಪು (Coriander leaves) ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಇದು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಉತ್ಕರ್ಷಣ ನಿರೋಧಕಗಳು, ಖನಿಜಗಳು ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕೊತ್ತಂಬರಿ ಸೊಪ್ಪು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಆರೋಗ್ಯ ಪ್ರಯೋಜನ ಮತ್ತು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುವ ಕಾರಣ ಬಹುತೇಕ ಎಲ್ಲರೂ ಸಾಂಬಾರ್‌, ರಸಂ, ಚಟ್ನಿ,…

Read More

‘ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ’; ರಾಹುಲ್ ಗಾಂಧಿ ಆರೋಪಕ್ಕೆ ಸರ್ಕಾರ ಸ್ಪಷ್ಟನೆ – Kannada News | No Shots Fired Only Tear Gas was Used; Minister Jitendra Singh Rejects Rahul Gandhi’s Shooting Claim

ನವದೆಹಲಿ, ಜುಲೈ 29: ಜುಲೈ 20ರಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಹೋರಾಟದ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ನಡೆಸಲಾಗಿಲ್ಲ, ಕೇವಲ ಅಶ್ರುವಾಯುವನ್ನು ಮಾತ್ರ ಬಳಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಲೋಕಸಭೆಗೆ ತಿಳಿಸಿದೆ. ಪರೀಕ್ಷಾ ಅಕ್ರಮ ತಡೆ ವಿಧೇಯಕದ ಮೇಲಿನ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ ಎಂಬ ರಾಹುಲ್…

Read More

Important Days in August 2026: ಆಗಸ್ಟ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಪಟ್ಟಿ – Kannada News | Important Days in August 2026: Important days celebrated in the month of August

ಇನ್ನೇನೂ ವರ್ಷದ ಎಂಟನೇ ತಿಂಗಳಾದ ಆಗಸ್ಟ್‌ (August)  ಬರುತ್ತಿದೆ. ಧಾರ್ಮಿಕ ಹಬ್ಬಗಳಿಂದ ಕೂಡಿದ ಈ ತಿಂಗಳಲ್ಲಿ ನಾಗರಪಂಚಮಿ, ಓಣಂ, ರಕ್ಷಾಬಂಧನ ಸೇರಿದಂತೆ ಒಂದಷ್ಟು ಹಬ್ಬಗಳನ್ನು ಆಚರಿಸಲಾಗುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳು ಐತಿಹಾಸಿಕ, ಜಾಗೃತಿ ದಿನಗಳನ್ನು ಸಹ ಆಚರಿಸಲಾಗುತ್ತದೆ. ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಈ ಎಲ್ಲಾ ಕಾರ್ಯಕ್ರಮ್ಳನ್ನು ಆಚರಿಸಲಾಗುತ್ತದೆ. ಸ್ನೇಹ ದಿನ, ಸ್ವಾತಂತ್ರ್ಯ ದಿನ, ಸಿಂಹ ದಿನ, ಆನೆ ದಿನದಿಂದ ಹಿಡಿದು ರಾಷ್ಟ್ರೀಯ ಕೈಮಗ್ಗ ದಿನದವರೆಗೆ ಆಗಸ್ಟ್‌ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು…

Read More

ಆರ್​ಸಿಬಿ ವೇಗಿ ಯಶ್ ದಯಾಳ್​ಗೆ ಬಿಗ್ ರಿಲೀಫ್ ನೀಡಿದ ಅಲಹಾಬಾದ್ ಹೈಕೋರ್ಟ್

ಮದುವೆಯ ಆಮೀಷವೊಡ್ಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಕ್ರಿಕೆಟಿಗ ಯಶ್ ದಯಾಳ್​ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಪ್ ನೀಡಿದೆ. ಯಶ್ ದಯಾಳ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ತಡೆ ನೀಡಿದೆ(PC-PTI). ಗಾಜಿಯಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ ಸಮನ್ಸ್ ಮತ್ತು ಇಡೀ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯ ತಡೆ ನೀಡಿದೆ. ಪೊಲೀಸ್ ಚಾರ್ಜ್‌ಶೀಟ್ ಮತ್ತು ವಿಚಾರಣಾ ನ್ಯಾಯಾಲಯದ ಕಾಗ್ನಿಜನ್ಸ್ ಆದೇಶವನ್ನು ಪ್ರಶ್ನಿಸಿ ಯಶ್ ದಯಾಳ್ ಸಲ್ಲಿಸಿದ್ದ ಅರ್ಜಿಯ…

Read More