Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji
ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…