Headlines

Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji

ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…

Read More

ಬರೋಬ್ಬರಿ 10 ಗೋಲುಗಳು… ಫ್ರಾನ್ಸ್ ಪಡೆಯ ಪರಾಕ್ರಮ – Kannada News | France has officially qualified for the Round of 32

FIFA World Cup 2026: ಫಿಫಾ ವಿಶ್ವಕಪ್ 2026 ರಲ್ಲಿ ಫ್ರಾನ್ಸ್ ಪಡೆಯ ಪ್ರರಾಕ್ರಮ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಇರಾಕ್ ವಿರುದ್ಧ 3-0 ಅಂತರದಿಂದ ಗೆದ್ದಿದ್ದ ಲೆ ಬ್ಲೂಸ್ ಇದೀಗ ಬಲಿಷ್ಠ ನಾರ್ವೆಯನ್ನು 4-1 ಅಂತರದಿಂದ ಮಣಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಫ್ರಾನ್ಸ್ ತಂಡವು ನಾಕೌಟ್ ಹಂತಕ್ಕೇರಿದೆ. ಫ್ರಾನ್ಸ್​ ಐತಿಹಾಸಿಕ ಸಾಧನೆ: ಫ್ರಾನ್ಸ್ ತಂಡವು ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಗ್ರೂಪ್ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಇದಕ್ಕೂ ಮುನ್ನ 1998 ರಲ್ಲಿ ಗ್ರೂಪ್ ಹಂತದ…

Read More

ನಿದ್ರೆ ಸರಿಯಾಗಿ ಮಾಡದವರಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ? ಇಲ್ಲಿದೆ ತಜ್ಞರು ನೀಡಿರುವ ಸ್ಪಷ್ಟನೆ – Kannada News | Don’t Let Sleep Deprivation Blur Your Vision

ಇಂದಿನ ವೇಗದ ಜೀವನಶೈಲಿಯಲ್ಲಿ ನಿದ್ರೆಯ (Sleep) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ರಾತ್ರಿಯಾದರೂ ಮೊಬೈಲ್ ಬಳಕೆ ಮಾಡುತ್ತಾ ಸಮಯ ಕಳೆಯುವವರು ಒಂದು ಕಡೆಯಾದರೆ, ಮತ್ತೊಂದು ಕಡೆ ಕೆಲಸದ ಒತ್ತಡ ಮತ್ತು ಅಸ್ಥಿರ ದಿನಚರಿಯಿಂದ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದರ ಪರಿಣಾಮ ಕೇವಲ ದೇಹದ ಮೇಲಷ್ಟೇ ಅಲ್ಲ, ಕಣ್ಣಿನ ಆರೋಗ್ಯದ (Eye Health) ಮೇಲೂ ಬೀಳುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಇದರಿಂದ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ಆಫ್ರಿಕಾದ ಅತಿದೊಡ್ಡ ಏರ್ಲೈನ್ಸ್ ಬೆಳೆಸಿದ್ದ ತೆವೊಲ್ಡೆ ಗೆಬ್ರೆಮರಿಯಮ್ ಈಗ ಏರ್ ಇಂಡಿಯಾದ ನೂತನ ಸಾರಥಿ – Kannada News | Air India appoints ex Ethiopian Airlines Group chief Tewolde Gebremariam as its new CEO and MD

ತೆವೊಲ್ಡೆ ಗೆಬ್ರೆಮರಿಯಮ್Image Credit source: Minasse Wondimu Hailu/Anadolu Agency/Getty Images ನವದೆಹಲಿ, ಆಗಸ್ಟ್ 5: ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ (Air India) ಸಂಸ್ಥೆಯು ತನ್ನ ನೂತನ ಸಿಇಒ (CEO) ಮತ್ತು ಎಂಡಿಯಾಗಿ ತೆವೊಲ್ಡೆ ಗೆಬ್ರೆಮರಿಯಮ್ (Tewolde Gebremariam) ಅವರನ್ನು ನೇಮಕ ಮಾಡಿದೆ ಎಂದು ವರದಿಯಾಗಿದೆ. ಅವರು ಎಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥರಾಗಿದ್ದು, ವಿಮಾನಯಾನ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ತೆವೊಲ್ಡೆ ಗೆಬ್ರೆಮರಿಯಮ್ ಅವರು ಎಥಿಯೋಪಿಯನ್ ಏರ್‌ಲೈನ್ಸ್ ಅನ್ನು ಆಫ್ರಿಕಾದ ಅತ್ಯಂತ ಯಶಸ್ವಿ ಮತ್ತು…

Read More

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ತಮ್ಮ ಮಾಂತ್ರಿಕ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ಗಳಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಈ 23 ವರ್ಷದ ಎಡಗೈ ಸ್ಪಿನ್ನರ್ ಇಂಗ್ಲೆಂಡ್‌ನ ಪ್ರಸಿದ್ಧ ಕೌಂಟಿ ಕ್ಲಬ್ 'ವಾರ್ವಿಕ್‌ಷೈರ್' ಪರ ಕೌಂಟಿ ಚಾಂಪಿಯನ್‌ಶಿಪ್‌ನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ (PC-BCCI). ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಮಾನವ್ ಸುತಾರ್ ಇತ್ತೀಚೆಗೆ, ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್…

Read More

ಮತ್ತೆ ಬರುತ್ತಿದೆ ‘ಸ್ಕ್ಯಾಮ್’: ಈ ಬಾರಿ ಯಾವ ಮೋಸಗಾರನ ಕತೆ? – Kannada News | Hansal Mehta to direct Scam 3 this is about Subrata Roy

ಹಿಂದಿಯ ‘ಸ್ಕ್ಯಾಮ್’ (Scam) ವೆಬ್ ಸರಣಿ (Web series) ಭಾರತದ ಬಲು ಜನಪ್ರಿಯ ವೆಬ್ ಸರಣಿಗಳಲ್ಲಿ ಒಂದು. ಈ ಸ್ಕ್ಯಾಮ್ ವೆಬ್ ಸರಣಿ ಭಾರತದ ನಿಜ ಆರ್ಥಿಕ ಅಪರಾಧಿಗಳ ಕತೆಗಳನ್ನು ಹೇಳುವ ವೆಬ್ ಸರಣಿ. ಪ್ರತಿಭಾವಂತ ನಿರ್ದೇಶಕ ಹನ್ಸಲ್ ಮೆಹ್ತಾ ನಿರ್ದೇಶನ ಮಾಡುತ್ತಾ ಬರುತ್ತಿರುವ ‘ಸ್ಕ್ಯಾಮ್’ ವೆಬ್ ಸರಣಿಯ ಎರಡು ಸೀಸನ್​​ಗಳು ಈಗಾಗಲೇ ಬಂದಿದ್ದು ಎರಡೂ ಸೂಪರ್ ಹಿಟ್ ಆಗಿವೆ. ಅದರಲ್ಲೂ ಮೊದಲಿಗೆ ಬಂದ ‘ಸ್ಕ್ಯಾಮ್ 1992’, ಷೇರು ಮಾರುಕಟ್ಟೆ ಬಳಸಿ ಕೋಟ್ಯಂತರ ಹಣ ಲೂಟಿ ಮಾಡಿದ್ದ…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

35 ವರ್ಷದ ನಂತರ ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಬೇಕು! – Kannada News | Planning Pregnancy at 35+: Tests to Do

35 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ. ಈ ವಯಸ್ಸಿನಲ್ಲಿ, ಅಂಡಾಣುಗಳ ಗುಣಮಟ್ಟದಲ್ಲಿ ಇಳಿಕೆ, ಹಾರ್ಮೋನುಗಳ ಅಸಮತೋಲನ ಮತ್ತು ಥೈರಾಯ್ಡ್ ಸಮಸ್ಯೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹೆಚ್ಚುವರಿಯಾಗಿ, ಗರ್ಭಧಾರಣೆಗೆ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಅಷ್ಟು ಮಾತ್ರವಲ್ಲ, ಗರ್ಭಪಾತ ಮತ್ತು ಗರ್ಭಧಾರಣೆಯಲ್ಲಿ ತೊಡಕು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಾಗಿರುತ್ತದೆ. ವಯಸ್ಸಾದಂತೆ, ದೇಹದ ಚೇತರಿಕೆಯ ಸಾಮರ್ಥ್ಯವೂ ಸ್ವಲ್ಪ ಕಡಿಮೆಯಾಗುತ್ತದೆ, ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ,…

Read More

ರಾಕಿಂಗ್ ಸ್ಟಾರ್ ಯಶ್ ಜನ್ಮದಿನ; ಇಂದು ಆಗುತ್ತಾ ಆ ವಿಶೇಷ ಘೋಷಣೆ? – Kannada News | Yash’s 40th Birthday: Will KGF 3 Announcement Surprise Fans Today

ನಟ ಯಶ್ (Yash) ಅವರಿಗೆ ಇಂದು (ಜನವರಿ 8) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರ್ತ್​​ಡೇ ದಿನವನ್ನು ಸಂಭ್ರಮಿಸುತ್ತಿದ್ದಾರೆ. ವಿವಿಧ ಕಡೆಗಳಿಂದ ಅವರಿಗೆ ಬರ್ತ್​​ಡೇ ವಿಶ್​​ಗಳು ಬರುತ್ತಿವೆ. ಹಿಗಿರುವಾಗಲೇ ಯಶ್ ಅವರ ಬರ್ತ್​ಡೇ ದಿನ ಒಂದು ವಿಶೇಷ ಘೋಷಣೆ ಆಗುತ್ತದೆಯೇ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅಷ್ಟಕ್ಕೂ ಏನದು ಆ ಘೋಷಣೆ? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರಿಗೆ ಇದು 40ನೇ ವರ್ಷದ ಹುಟ್ಟುಹಬ್ಬ. ಮೈಸೂರಿನಲ್ಲಿ ಜನಿಸಿದ ಅವರು ಬೆಂಗಳೂರಿಗೆ ಬಂದು ನಟನೆ ಆರಂಭಿಸಿದರು….

Read More

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ – Kannada News | Karnataka KSRTC Free Bus Rides for 2nd PUC Exams

ಬೆಂಗಳೂರು, ಫೆ.13: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ…

Read More