Headlines

ಕದನವಿರಾಮದ ನಂತರವೂ ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; 300ಕ್ಕೂ ಹೆಚ್ಚು ಜನ ಸಾವು

ಲೆಬನಾನ್, ಏಪ್ರಿಲ್ 8: ಕದನವಿರಾಮದ ಬಳಿಕವೂ ಲೆಬನಾನ್‌ ಮೇಲೆ ಇಸ್ರೇಲ್ (Israel) ಸೇನೆ ದಾಳಿ ನಡೆಸಿದೆ. ಇಸ್ರೇಲ್‌ ವಾಯುದಾಳಿಯಿಂದ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಲೆಬನಾನ್‌ ಮೇಲಿನ ದಾಳಿ ಹೀಗೆಯೇ ಮುಂದುವರಿಯುತ್ತದೆ ಎಂದು ಇಸ್ರೇಲ್‌ ಸೇನಾ ಮುಖ್ಯಸ್ಥ ಹೇಳಿದ್ದಾರೆ. ಲೆಬನಾನ್‌ನಲ್ಲಿರುವ ಹಿಜಬೊಲ್ಲಾಹ ಉಗ್ರರ ಸರ್ವನಾಶವಾಗೋವರೆಗೆ ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಕದನ ವಿರಾಮ ಏರ್ಪಟ್ಟರೂ ಲೆಬನಾನ್‌ನ ಮೇಲಿನ ಇಸ್ರೇಲ್‌ ದಾಳಿಗೆ ಲೆಬನಾನ್‌ ಸರ್ಕಾರ ಹಾಗೂ ಹಿಜಬೊಲ್ಲಾಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇಸ್ರೇಲ್‌-ಅಮೆರಿಕ ಹಾಗೂ ಇರಾನ್‌ ನಡುವಿನ ಕದನ…

Read More

ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ – Kannada News | Major gas leak in Andhra Pradesh Konaseema local residents evacuated

ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್‌ಲೈನ್‌ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್​​ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ…

Read More

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ – Kannada News | Lunar Eclipse 2026: Big Challenges Infront of PM, Belagavi Pandit vijahendra Sharma Prediction about Narendra Modi

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ….

Read More

Optical Illusion: ನಿಮ್ಮ ಕಣ್ಣು ಶಾರ್ಪ್ ಇದ್ರೆ ಈ ಚಿತ್ರದಲ್ಲಿರುವ ಹುಡುಗಿ ಮುಖವನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳನ್ನು ಬಿಡಿಸುವುದು ಹೇಳಿದಷ್ಟು ಸುಲಭವಲ್ಲ. ಈ ಚಿತ್ರಗಳತ್ತ ಕಣ್ಣಾಯಿಸಿದರೆ ಇದು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವುದೇ ಹೆಚ್ಚು. ನೀವೀಗ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಲು ರೆಡಿ ಇದ್ದೀರಾ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಮರೆಮಾಡಲಾಗಿರುವ ಹುಡುಗಿಯ ಮುಖವನ್ನು ಪತ್ತೆ ಹೆಚ್ಚಬೇಕು. ನಿಮ್ಮದು ಹದ್ದಿನ ಕಣ್ಣಾಗಿದ್ರೆ ಮಾತ್ರ ಹತ್ತು ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಲು ಸಾಧ್ಯ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…

Read More

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ…

Read More

ಅಲ್ಲು ಅರ್ಜುನ್ ಮನೆ ಎದುರು ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರ ಲಾಠಿ ಏಟು

ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಇಂದು (ಏಪ್ರಿಲ್ 8) 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಂಗಳವಾರ (ಏಪ್ರಿಲ್ 7) ರಾತ್ರಿಯಿಂದಲೇ ದೇಶದ ವಿವಿಧ ಮೂಲೆಗಳಿಂದ ಬಂದ ಸಾವಿರಾರು ಅಭಿಮಾನಿಗಳು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ನಟನ ನಿವಾಸದ ಮುಂದೆ ಜಮಾಯಿಸಿದ್ದರು. ಈ ವೇಳೆ ಜನದಟ್ಟಣೆ ಮಿತಿಮೀರಿದ ಕಾರಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ (Lathi Charge) ನಡೆಸಬೇಕಾಯಿತು. ಸೋಶಿಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ತಮ್ಮ ನೆಚ್ಚಿನ ನಟನಿಗೆ…

Read More

GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | Bengaluru Ayurvedic College Jobs: GAMCB Professor Vacancies, Apply by Dec 30

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 30ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. GAMCB ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಬೆಂಗಳೂರು (GAMCB) ಹುದ್ದೆಗಳ ಸಂಖ್ಯೆ: 8 ಉದ್ಯೋಗ ಸ್ಥಳ: ಬೆಂಗಳೂರು ಹುದ್ದೆಯ ಹೆಸರು: ಪ್ರಾಧ್ಯಾಪಕರು ಸಂಬಳ:…

Read More

ಅಪಾರ್ಟ್ಮೆಂಟ್​ನಲ್ಲಿ ಪತ್ನಿನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಜಂಟಿ ಪೊಲೀಸ್ ಆಯುಕ್ತ – Kannada News | Ramesh banoth Talks about Nageshwar Kills His Wife In Bengaluru

ಬೆಂಗಳೂರು, (ಫೆಬ್ರವರಿ 18): ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ (75), ನಾನು ಸತ್ತರೆ ನಿನ್ನ ನೋಡಿಕೊಳ್ಳುವವರು ಯಾರು ಎಂದು ಪತ್ನಿ ಸಂಧ್ಯಾಳನ್ನು ಟವಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು…

Read More

ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! – Kannada News | Why Online Gaming Addiction Is Turning Deadly for Youth

ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತರೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ ಆಗಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್​ಲೈನ್​ ಗೇಮಿಂಗ್ (Online Gaming), ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್​ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಕೆಲ ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು…

Read More

25,000 ರೂನಷ್ಟು ಕಡಿಮೆ ಸಂಬಳ ಇದ್ದರೆ ಹಣದ ನಿರ್ವಹಣೆ ಹೇಗಿರಬೇಕು? ಇಲ್ಲಿದೆ ಟಿಪ್ಸ್ – Kannada News | How to live and save money from low salary, here are few tips

ಇವತ್ತಿನ ಉದ್ಯೋಗ ಕ್ಷೇತ್ರ ಬಹಳ ಅತಂತ್ರ ಪರಿಸ್ಥಿತಿಯಲ್ಲಿದೆ. ನಗರಕ್ಕೆ ಬಂದು ಬದುಕು ಕಟ್ಟಿಕೊಂಡು ಹೇರಳ ಹಣ ಸಂಪಾದಿಸುವ ಕನಸು ಹೊತ್ತ ಬಹಳಷ್ಟು ಯುವಕರು ತಮ್ಮ ನಿರೀಕ್ಷೆಗೆ ತಕ್ಕಂತಹ ಉದ್ಯೋಗವಾಗಲೀ, ಕೆಲಸವಾಗಲೀ ಸಿಗದೆ ಸೆಕ್ಯೂರಿಟಿ, ಡೆಲಿವರಿ ಬಾಯ್ ಇತ್ಯಾದಿ ಕೆಲಸಗಳನ್ನು ಮಾಡುತ್ತಿರುತ್ತಾರೆ. ಇವುಗಳಲ್ಲಿ ಸರಾಸರಿಯಾಗಿ 15-25 ಸಾವಿರ ರೂ ಆದಾಯ ಪಡೆದು ಬದುಕು ನಿರ್ವಹಿಸಲು ಬವಣೆ ಪಡುತ್ತಿರುತ್ತಾರೆ. ನಿಮಗೆ ಬಹಳ ಕಡಿಮೆ ಸಂಬಳ ಬರುತ್ತಿದ್ದರೆ ಹೇಗೆ ಬದುಕಬೇಕೆಂಬುದು ನಿಜಕ್ಕೂ ಒಂದು ಕಲೆ, ತಪಸ್ಸು. ಮನೆ ಬಾಡಿಗೆ, ಆಹಾರ, ಬಟ್ಟೆ,…

Read More