Headlines

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಬೆಂಗಳೂರು, (ಮಾರ್ಚ್ 10): ಕರ್ನಾಟಕ ವಿಧಾನಪರಿಷತ್ (Karnataka Legislative Council) ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ (BJP)  ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.  ಇನ್ನುಳಿದ 1  ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ…

Read More

ಟಿವಿಕೆ ಭರವಸೆಗಳು: ಗೃಹಿಣಿಯರಿಗೆ 2,500 ರೂ, ವೃದ್ಧರಿಗೆ 3,000 ರೂ, ಉಚಿತ ಗ್ಯಾಸ್, ವಧುವಿಗೆ ಚಿನ್ನ ಇತ್ಯಾದಿ ಕೊಡುಗೆ – Kannada News | Vijay’s TVK Tamilaga Vettri Kazhagam Tamil Nadu election manifesto, poll promises highlights

ಟಿವಿಕೆ ಗೆಲುವನ್ನು ಸಂಭ್ರಮಿಸುತ್ತಿರುವ ಮಹಿಳೆImage Credit source: PTI ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸಿನಿಮಾ ಸ್ಟಾರ್ ದಳಪತಿ ವಿಜಯ್ (Thalapathi Vijay) ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಆರಂಭಗೊಂಡ ಟಿವಿಕೆ ಪಕ್ಷ ಈ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಯುವಕರಿಗೆ ಹೊಸ ಆಡಳಿತದ ಭರವಸೆ ಮೂಡಿಸಿದ ಜೊತೆಗೆ ಪ್ರಣಾಳಿಕೆ ಮೂಲಕ ಹಲವು ಭರವಸೆಗಳನ್ನೂ ಟಿವಿಕೆ ನೀಡಿತ್ತು. ಮನೆಯ ಯಜಮಾನ್ತಿಗೆ ಮಾಸಿಕ 2,500 ರೂ…

Read More

‘ಲಗಾನ್’ ಸಿನಿಮಾಗೆ 25 ವರ್ಷಗಳ ಸಂಭ್ರಮ; ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ – Kannada News

ಭಾರತೀಯ ಚಿತ್ರರಂಗದಲ್ಲಿ ಕ್ರಿಕೆಟ್ ಹಿನ್ನೆಲೆಯ ಸಿನಿಮಾಗಳು ಟ್ರೆಂಡ್ ಆಗುವುದಕ್ಕೂ ದಶಕಗಳ ಮೊದಲೇ, ಕೇವಲ ಒಂದು ಸಾಮಾನ್ಯ ಕ್ರಿಕೆಟ್ ಪಂದ್ಯವನ್ನು ಇಟ್ಟುಕೊಂಡು ಇಡೀ ದೇಶವೇ ರೋಮಾಂಚನಗೊಳ್ಳುವಂತೆ ಮಾಡಿದ ಸಿನಿಮಾ ‘ಲಗಾನ್’ (Lagaan). ಆ ಸಿನಿಮಾ ಬಿಡುಗಡೆಯಾಗಿ ಈಗ 25 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿದೆ. ನಿರ್ದೇಶಕ ಅಶುತೋಷ್ ಗೋವಾರಿಕರ್ ಮತ್ತು ನಟ ಆಮಿರ್ ಖಾನ್ ಕಾಂಬಿನೇಷನ್‌ನ ಈ ಸಿನಿಮಾ ಮರು-ಬಿಡುಗಡೆ (Lagaan Re-release) ಆಗುತ್ತಿದೆ ಎಂಬ ವಿಷಯವನ್ನು ಚಿತ್ರತಂಡ ತಿಳಿಸಿದೆ. ಇದರ ಅಂಗವಾಗಿ ‘ಆಮಿರ್…

Read More

ದೋಸೆ ಹುಡುಕುತ್ತಾ ಬೆಂಗಳೂರಿಗೆ ಬಂದ ಟಾಲಿವುಡ್ ಸ್ಟಾರ್ ವೆಂಕಿ

ಬೆಂಗಳೂರನ್ನು (Bengaluru) ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೆಲ್ಲ ಕರೆಯಲಾಗುತ್ತದೆ. ಇಲ್ಲಿನ ಉದ್ಯಾನಗಳು ಬಹಳ ಜನಪ್ರಿಯ. ಆದರೆ ಅದರಷ್ಟೆ ಜನಪ್ರಿಯ ಬೆಂಗಳೂರಿನ ದೋಸೆಗಳು. ಬೆಂಗಳೂರಿನ ತರ-ತರಹದ ದೋಸೆಗಳನ್ನು ಸವಿಯಲು ನಾನಾ ಕಡೆಗಳಿಂದ ಜನ ಬರುತ್ತಾರೆ. ವಿದೇಶಗಳಿಂದಲೂ ಸಹ ಫುಡ್ ವ್ಲಾಗರ್​​ಗಳು ಬೆಂಗಳೂರಿಗೆ ಬರುವುದು ಇಲ್ಲಿನ ದೋಸೆಗಳನ್ನು ಎಕ್ಸ್​​ಪ್ಲೋರ್ ಮಾಡಲೆಂದೇ. ಶತಮಾನಕ್ಕೂ ಹಳೆಯ ಕೆಲ ದೋಸೆ ಹೋಟೆಲ್​​ಗಳು ಬೆಂಗಳೂರಿನಲ್ಲಿವೆ. ಅರ್ಧ ಶತಮಾನ ದಾಟಿದ ಹಲವು ಹೋಟೆಲ್​​ಗಳಿವೆ. ಇದೀಗ ಟಾಲಿವುಡ್​​ನ ಸ್ಟಾರ್ ನಟರೊಬ್ಬರು ದೋಸೆ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದಾರೆ. ವಿಕ್ಟರಿ…

Read More

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ…

Read More

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ? ಸತೀಶ್ ಜಾರಕಿಹೊಳಿ ಹೇಳಿದ್ದೇನು? – Kannada News | Congress Internal Tumult: Satish Jarkiholi Addresses Concerns Over Disciplinary Action Against Muslim Leaders

ಬೆಂಗಳೂರು, ಏ.21: ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದ್ದಂತೆ ಕಾಂಗ್ರೆಸ್​​​​ನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಮೂವರು ಮುಸ್ಲಿಂ ನಾಯಕರನ್ನು ಗುರಿ ಮಾಡಲಾಗಿತ್ತು. ಇದರಲ್ಲಿಅಬ್ದುಲ್ ಜಬ್ಬಾರ್ ಅವರನ್ನು ಅಲ್ಪಸಂಖ್ಯಾತ ಘಟಕದ ಸ್ಥಾನದಿಂದ ಕೆಳಗಿಸಿ, ಕಾಂಗ್ರೆಸ್​​ ಪ್ರಾಥಮಿಕ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್​ ಅಹ್ಮದ್​ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿತ್ತು. ಇದೀಗ ಜಮೀರ್​​ ಕೂಡ ಇದು ದೊಡ್ಡ ಸಂಕಷ್ಟವಾಗಿದೆ. ಇದೀಗ ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ ಮೇಲೆ ಇವರ ಮೇಲೆಯೂ ಕ್ರಮವಾಗುವ ಸಾಧ್ಯತೆಗಳು…

Read More

“ನಮ್ಮನ್ನು ಮುಸ್ಲಿಂ, ಕ್ರಿಶ್ಚಿಯನ್ನರು ಸೋಲಿಸಿಲ್ಲ ಹಿಂದೂಗಳು ಸೋಲಿಸಿದ್ದು”: ಭಟ್ಕಳದಲ್ಲಿ ಅಬ್ಬರಿಸಿದ ಅನಂತಕುಮಾರ್ ಹೆಗಡೆ

ಭಟ್ಕಳ ಮಾ.8: ಲೋಕಸಭಾ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ಸಾರ್ವಜನಿಕವಾಗಿ ಮೌನಕ್ಕೆ ಶರಣಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡರು. ನಗರದ ಹಳೆ ಬಸ್ ನಿಲ್ದಾಣದ ಬಳಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ತಮ್ಮ ಎಂದಿನ ಶೈಲಿಯಲ್ಲೇ ಘರ್ಜಿಸಿದ್ದಾರೆ. “90% ಋಷಿಗಳು ಬ್ರಾಹ್ಮಣರಲ್ಲ. ವಾಲ್ಮೀಕಿ, ವಿಶ್ವಾಮಿತ್ರ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಜಾತಿಗೆ ಎಂದಿಗೂ ಬೆಲೆಯಿರಲಿಲ್ಲ, ಯೋಗ್ಯತೆಗೆ ಮಾತ್ರ ಬೆಲೆಯಿತ್ತು. ಇಂದು ಜಾತಿಗೆ ಬೆಲೆ…

Read More

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್ – Kannada News | Supreme Court Slams Freebies: How Political Guarantees Hinder India’s Economic Growth

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ. ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ…

Read More

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ – Kannada News | RGV reacts to AI video of SS Rajamouli and Mahesh Babu fighting

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರು ‘ವಾರಾಣಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಅಂಥ ಅಭಿಮಾನಿಗಳಿಗೆ ಶಾಕ್ ಆಗುವಂತಹ ಒಂದು ವಿಡಿಯೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ದೃಶ್ಯ ಈ ವಿಡಿಯೋದಲ್ಲಿ ಇದೆ. ಆದರೆ ಇದು…

Read More

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಇಂದು (ಏಪ್ರಿಲ್ 21)…

Read More