Headlines

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು…

Read More

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್…

Read More

ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಕಳೆದ ವರ್ಷ ರಂಜಾನ್ ಸಂದರ್ಭದಲ್ಲಿ ದಳಪತಿ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ವಿರುದ್ಧ ದೂರು ದಾಖಲಾಗಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಾರಿಯೂ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದಾರೆ. ಆದರೆ, ವಿವಾದಿಂದ ದೂರ ಇರಲು ಅವರು ಕೆಲ ತಂತ್ರಗಳನ್ನು ಬಳಸಿದ್ದಾರೆ. ಮಮಲ್ಲಪುರಂನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿತ್ತು. ಹೋಟೆಲ್ ಒಂದರಲ್ಲಿ ಬುಧವಾರ ಸಂಜೆ ಆರು ಗಂಟೆಯಿಂದ 9 ಗಂಟೆವರೆಗೆ ಈ ಕಾರ್ಯಕ್ರಮ ನೆರವೇರಿತ್ತು. ಈ ಕೂಟದಲ್ಲಿ…

Read More

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ: ಮರಿಗಳ ಜೊತೆಗೆ ತಾಯಿ ಹುಲಿಯ ದರ್ಶನ

ಚಾಮರಾಜನಗರ, ಏಪ್ರಿಲ್​​ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ – Kannada News | Biggest defeat for India in T20 World Cups

T20 World Cup 2026: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. Source link

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

ಕಣಕ್ಕಿಳಿದಿಲ್ಲ, ಸ್ಪರ್ಧಾತ್ಮಕ ಪಂದ್ಯವಾಡಿಲ್ಲ: ಹರ್ಷಿತ್ ರಾಣಾ ಆಯ್ಕೆ ನ್ಯಾಯವೇ? – Kannada News

ಕಳೆದ ನಾಲ್ಕು ತಿಂಗಳುಗಳಿಂದ ಸ್ಪರ್ಧಾತ್ಮಕ ಪಂದ್ಯಗಳನ್ನು ಆಡದ ಆಟಗಾರನನ್ನು ನೇರವಾಗಿ ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವುದು ಎಷ್ಟು ತಾರ್ಕಿಕ? ಬಿಸಿಸಿಐ (BCCI) ಇತ್ತೀಚೆಗೆ ಪ್ರಕಟಿಸಿದ ಭಾರತೀಯ ಟಿ20 ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರ ಸೇರ್ಪಡೆ ಈ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಹರ್ಷಿತ್ ರಾಣಾ ಕೊನೆಯ ಬಾರಿ ಕಣಕ್ಕಿಳಿದದ್ದು ಫೆಬ್ರವರಿ ತಿಂಗಳಲ್ಲಿ. ಇದಾದ ಬಳಿಕ ಅವರು ಒಂದೇ ಒಂದು ಪಂದ್ಯವಾಡಿಲ್ಲ. ನೇರ ಆಯ್ಕೆ ನ್ಯಾಯವೇ? ಹರ್ಷಿತ್ ರಾಣಾ ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದ…

Read More

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ. ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ…

Read More