Headlines

ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು – Kannada News | Elderly couple Dead Body Found In House at bhadravathi, Investigation underway

ಶಿವಮೊಗ್ಗ, (ಜನವರಿ 20): ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯ ( bhadravathi) ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಚಂದ್ರಪ್ಪ(80), ಪತ್ನಿ ಜಯಮ್ಮ(75) ಎನ್ನುವರ ಮೃತದೇಹಗಳು ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿವೆ. ನಿನ್ನೆಯೇ ದಂಪತಿ ಮೃತಪಟ್ಟಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ವೃದ್ಧ ದಂಪತಿ ಒಟ್ಟಿಗೆ ಮೃತಪಟ್ಟಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸುತ್ತ ಅನುಮಾನಗಳ…

Read More

ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್! – Kannada News | KSRTC Free Water: Mysuru Route Staff Quench Passengers’ Thirst in Summer Travel

ಮೈಸೂರು, ಫೆಬ್ರವರಿ 25: ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ…

Read More

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್! – Kannada News | Drug Crackdown in Karnataka: Ganja Seized in Mangaluru and Bengaluru Railway Station

ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್! ಮಂಗಳೂರು/ಬೆಂಗಳೂರು, ಮೇ 15: ರಾಜ್ಯದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ (Drugs) ಹಾವಳಿ ತಡೆಯಲು ಪೊಲೀಸರು ಮತ್ತು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕಡೆಗಳಲ್ಲಿ ಒಟ್ಟಾರೆಯಾಗಿ 16 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಪತ್ತೆಯಾಗಿವೆ. ಮುಖ್ಯಾಂಶಗಳು ಮಂಗಳೂರಿನ ಮೇರಿಹಿಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರ್ಷಾದ್ ಎಂಬಾತನ ಬಂಧನ. ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಾಲೀಕರಿಲ್ಲದ…

Read More

ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!

ಕೊಪ್ಪಳ, ಮೇ 19: ಜಿಲ್ಲೆಯ ಕುಷ್ಟಗಿಯ ತೆಗ್ಗಿಣ ಓಣಿಯ ಮೂವರು ಮಹಿಳೆಯರು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಒಂದೇ ಕುಟುಂಬದ ಈ ಮೂವರು ಮಹಿಳೆಯರು, ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಸಂಗ್ರಹಿಸಿ, ಅದನ್ನು ತಮ್ಮ ರೊಟ್ಟಿ ಕೇಂದ್ರದ ಸ್ಥಾಪನೆಗೆ ಹೂಡಿಕೆ ಮಾಡಿದ್ದಾರೆ. ಮೋಹಿನಿ ಮತ್ತು ಇನ್ನಿಬ್ಬರು ಸಹೋದರಿಯರು ಸೇರಿ ಗೃಹಲಕ್ಷ್ಮಿ ರೊಟ್ಟಿ ಕೇಂದ್ರವನ್ನು ಆರಂಭಿಸಿದ್ದು, ಇದು ಮಹಿಳೆಯರಿಗೆ ಜೀವನಪೂರ್ತಿ ದುಡಿದು ತಿನ್ನಲು ಒಂದು ದಾರಿಯಾಗಿದೆ ಎಂದು ಸಂತೋಷ…

Read More

ಪರಸ್ತ್ರೀ ಸಹವಾಸ ಆರೋಪ; ಪತಿ ಗೋವಿಂದ ಕ್ಷಮಿಸಲು ಮುಂದಾದ ಪತ್ನಿ – Kannada News | Sunita Ahuja ready to Forgive Govinda with One condition

ನಟ ಗೋವಿಂದ (Govinda) ಮತ್ತು ಸುನೀತಾ ಅಹುಜಾ ಅವರ ವೈವಾಹಿಕ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರ ಕೌಟುಂಬಿಕ ವಿವಾದಗಳು ಮುನ್ನೆಲೆಗೆ ಬಂದಿವೆ. ಗೋವಿಂದ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಸುನೀತಾ ಆರೋಪಿಸಿದ್ದರು. ಗೋವಿಂದ ತಮ್ಮ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಅದಾದ ನಂತರ, ಸುನೀತಾ ಮತ್ತೊಮ್ಮೆ ಗೋವಿಂದನ ಬಗ್ಗೆ ತಮ್ಮ ಭಾವನೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವ ವ್ಲಾಗ್ ಅನ್ನು ಪೋಸ್ಟ್ ಮಾಡಿದ್ದಾರೆ. ಈ ವೇಳೆ ಕ್ಷಮಿಸೋದಾಗಿ ಹೇಳಿದ್ದಾರೆ. ‘ನನ್ನ ಮುಗ್ಧತೆಯ ಲಾಭವನ್ನು ಅನೇಕರು ಪಡೆದುಕೊಂಡಿದ್ದಾರೆ. ನಾನು…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ…

Read More

ಕೇವಲ ೧೬ ಇನಿಂಗ್ಸ್​​ಗಳಲ್ಲೇ ವಿಶ್ವ ದಾಖಲೆ ಬರೆದ ಅಮನ್ ಮೊಖಾಡೆ – Kannada News | Aman Mokhade equals world record in List A Cricket

ದೇಶೀಯ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವಿದರ್ಭ ತಂಡದ ಯುವ ದಾಂಡಿಗ ಅಮನ್ ಮೊಖಾಡೆ (Aman Mokhade). ಅದು ಕೂಡ ಕೇವಲ 16 ಇನಿಂಗ್ಸ್​​​ಗಳ ಮೂಲಕ ಎಂಬುದು ವಿಶೇಷ. Source link

Read More

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10…

Read More