ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – Kannada News | Tragedy in Bagalur: Unscientific Wall Collapse Kills 5 Year Old, Injures Another

ಬಾಗಲೂರು ಗೋಡೆ ಕುಸಿತImage Credit source: Tv9 kannada ಬೆಂಗಳೂರು, ಜೂ.18: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ…

Read More

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ – Kannada News | All Party Alliance Wise Assembly Election Results 2026 and Winners LIVE Updates in Kannada BJP Congress TMC West Bengal Kerala Puducherry Tamil Nadu Assam

ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9 ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಪ್ರಕಟವಾಗುತ್ತಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರುವ ಹಾದಿಯಲ್ಲಿ ಬಿಜೆಪಿ ನಾಗಾಲೋಟ ಮುಂದುವರೆಸಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ…

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..! – Kannada News | RCB Scipted History in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ? – Kannada News | Reason why US Israel picked Saturday Morning to attack and Kill Iran Supremo Ayatollah Ali Khamenei

ಇರಾನ್ ಮಹಿಳೆಯರು… ವಾಷಿಂಗ್ಟನ್, ಮಾರ್ಚ್ 1: ಇರಾನ್ ದೇಶದ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜೊತೆಯಾಗಿ ಸೇರಿ ಮುಗಿಬಿದ್ದಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಾ ಬಂದಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಿವಿಧ ಸೇನಾ ನೆಲೆಗಳು ಹಾಗು ಅಮೆರಿಕ ಪರವಾಗಿರುವ ಕೆಲ ದೇಶಗಳ ಪ್ರಮುಖ ನಗರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಳಗ್ಗೆ (ಶನಿವಾರ) ಅಮೆರಿಕವು ಇರಾನ್ ಮೇಲೆ ಕ್ಷಿಪ್ರ ವಾಯು ದಾಳಿ ನಡೆಸಿತು. ಅದರಲ್ಲಿ ಇರಾನ್ ಮುಖ್ಯಸ್ಥ ಆಯತುಲ್ಲಾ ಅಲಿ ಖಮೇನಿ (Ayatollah Ali…

Read More

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ‘ಗಂಭೀರ’ ಭೀತಿ – Kannada News | Indian dressing room ‘confused, Players not secured’

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಆದರೆ ಅದು ಆಟಗಾರರ ನಡುವಣ ಸಮಸ್ಯೆಯಿಂದಾಗಿ ಅಲ್ಲ ಎಂಬುದು ಇದೀಗ ಬಹಿರಂಗವಾಗಿದೆ. ಬದಲಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನಡೆಯಿಂದಾಗಿ ಸಮಸ್ಯೆಗಳು ಉದ್ಭವಿಸಿದೆ.  2024ರ ಟಿ20 ವಿಶ್ವಕಪ್ ನಂತರ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಿಸಲಾಯಿತು. ಗಂಭೀರ್ ಅವರ ಕೋಚಿಂಗ್ ಶೈಲಿ ಕಟ್ಟುನಿಟ್ಟು ಎಂಬುದು ಈಗಾಗಲೇ ಆಟಗಾರರಿಗೆ ಮನವರಿಕೆಯಾಗಿದೆ. ಇದುವೇ ಈಗ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್…

Read More

ಗೋಲ್ಡ್ ಒಡಿ, ಇದು ಒಡವೆ ಸಾಲಕ್ಕಿಂತ ಎಷ್ಟು ಭಿನ್ನ, ಎಷ್ಟು ಉಪಯುಕ್ತ? ಇಲ್ಲಿದೆ ಮಾಹಿತಿ

ಬ್ಯಾಂಕ್ ಓವರ್​ಡ್ರಾಫ್ಟ್ ಅಥವಾ ಓ.ಡಿ. ಫೆಸಿಲಿಟಿ (Overdraft facility) ಬಗ್ಗೆ ಗೊತ್ತಿರಬಹುದು. ಅಂಥದ್ದೇ ರೀತಿ ಗೋಲ್ಡ್ ಓವರ್​ಡ್ರಾಫ್ಟ್ (Gold OD) ಸಾಲದ ಸೌಲಭ್ಯ ಇದೆ. ಬಹುತೇಕ ಎಲ್ಲಾ ಬ್ಯಾಂಕುಗಳು ಮತ್ತು ಎನ್​ಬಿಎಫ್​ಸಿಗಳು ಈ ಗೋಲ್ಡ್ ಒ.ಡಿ. ಸೌಲಭ್ಯದ ಆಯ್ಕೆಯನ್ನು ಗ್ರಾಹಕರಿಗೆ ನೀಡುತ್ತವೆ. ಚಿನ್ನ ಅಥವಾ ಒಡವೆ ಮೇಲೆ ಸಾಲ ಬಹಳ ಸುಲಭವಾಗಿ ಸಿಗುತ್ತದೆ. ಇದು ಬಹಳ ಜನಪ್ರಿಯವೂ ಹೌದು. ಆದರೆ, ಗೋಲ್ಡ್ ಓವರ್​ಡ್ರಾಫ್ಟ್ ಲೋನ್ ಇದಕ್ಕಿಂತಲೂ ಹೆಚ್ಚಿನ ಉಪಯುಕ್ತತೆ ಹೊಂದಿದೆ. ಏನಿದು ಗೋಲ್ಡ್ ಓವರ್​ಡ್ರಾಫ್ಟ್ ಫೆಸಿಲಿಟಿ? ಬ್ಯಾಂಕ್​ನಲ್ಲಿ…

Read More

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – Kannada News | Election Commission of India Announces SIR Phase 3 in 16 States Including Karnataka and 3 Union Territories

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ 30ರಿಂದ ಆರಂಭವಾಗಲಿದ್ದು, ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಸಹಾಯದಿಂದ 36.73 ಕೋಟಿ ಮತದಾರರನ್ನು ಮನೆಮನೆಗೆ ತೆರಳಿ ಪರಿಶೀಲಿಸುವ ಕಾರ್ಯ ನಡೆಯಲಿದೆ….

Read More

ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ

ತರಕಾರಿ (vegetable) ಸೇವನೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ನಿಜ.  ಆದರೆ ಕೆಲವು ತರಕಾರಿಗಳನ್ನು ಬೇರೆ ಕೆಲವೊಂದಿಷ್ಟು ತರಕಾರಿಯೊಂದಿಗೆ ಸೇವಿಸಿದರೆ ಅದು ಪ್ರಯೋಜನಕಾರಿಯಾಗುವ ಬದಲು ಆರೋಗ್ಯದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಂತಹ ತರಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆದ್ರೆ ಈ ಬೆಂಡೆಕಾಯಿ ಜೊತೆಗೆ ಈ ಒಂದಷ್ಟು ತರಕಾರಿಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ…

Read More