Headlines

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ – Kannada News | Dilli movie Teaser gets Censor certificate Fans guess this is Kaithi 2

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು…

Read More

ಹೊರಗೆ ಸಿಗುವ ಮಾವಿನ ಜ್ಯೂಸ್ ಇಷ್ಟಪಟ್ಟು ಕುಡಿಯುತ್ತೀರಾ? ಹಾಗಿದ್ರೆ ನೀವು ಈ ಸ್ಟೋರಿ ಓದಲೇಬೇಕು – Kannada News

ಇತ್ತೀಚೆಗೆ ಗುಜರಾತ್‌ನಲ್ಲಿ ಹಾಳಾಗಿರುವ, ಹುಳ ಬಿದ್ದ ಮಾವಿನ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದ್ದ ಘಟನೆ ಬೆಳಕಿಗೆ ಬಂದಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದ (FSSAI) ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಹಾಳಾದ ಹಣ್ಣುಗಳನ್ನು ವಶಪಡಿಸಿಕೊಂಡಿದ್ದರು. ಈ ಘಟನೆ ಬಳಿಕ ಹೊರಗೆ ಸಿಗುವ ಜ್ಯೂಸ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಸ್ವಲ್ಪ ಹೆಚ್ಚು ಹಣ್ಣಾದದ್ದು ಸಾಮಾನ್ಯವಾಗಿ ದೊಡ್ಡ ಸಮಸ್ಯೆ ಉಂಟುಮಾಡದೇ ಇರಬಹುದು. ಆದರೆ ಕೊಳೆತ ಅಥವಾ ಸಣ್ಣ ಹುಳ ಇರುವ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾ,…

Read More

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ…

Read More

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ…

Read More

UPSC Free Coaching: UPSC ಆಕಾಂಕ್ಷಿಗಳಿಗೆ ಗುಡ್​ನ್ಯೂಸ್; ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿ

ನಾಗರಿಕ ಸೇವಾ ಪರೀಕ್ಷೆಗಳ (UPSC) ತಯಾರಿಯಲ್ಲಿ ತೊಡಗಿರುವ ಅಭ್ಯರ್ಥಿಗಳಿಗೆ ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI) ವಿಶ್ವವಿದ್ಯಾಲಯವು ಒಂದು ಅದ್ಭುತ ಅವಕಾಶವನ್ನು ಹೊತ್ತು ತಂದಿದೆ. 2027ರ ಯುಪಿಎಸ್‌ಸಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ತಯಾರಿಗಾಗಿ ಉಚಿತ ವಸತಿ ಸಹಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಗಮನಾರ್ಹ ಅಂಶ: ಈ ತರಬೇತಿ ಕಾರ್ಯಕ್ರಮದ ಪ್ರವೇಶ ಪರೀಕ್ಷೆಯು ದೇಶದ ಪ್ರಮುಖ 13 ನಗರಗಳಲ್ಲಿ ನಡೆಯಲಿದ್ದು, ನಮ್ಮ ಬೆಂಗಳೂರಿನಲ್ಲಿಯೂ ಪರೀಕ್ಷಾ ಕೇಂದ್ರವಿರಲಿದೆ. ಇದರಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳು ದೆಹಲಿ…

Read More

ಬೆಂಗಳೂರಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್​​! ಯುವತಿ ಎದುರೇ ಹಿಗ್ಗಾಮುಗ್ಗಾ ಥಳಿತ – Kannada News | Bengaluru: Gang Attacks Uber Cab Driver in Front of girl

ಬೆಂಗಳೂರು, ಮೇ 23: ಸಿಲಿಕಾನ್ ಸಿಟಿಯಲ್ಲಿ (Bangaluru) ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನೊಬ್ಬನ (Uber driver) ಮೇಲೆ ಮತ್ತೊಬ್ಬ ಚಾಲಕ ಮತ್ತು ಗ್ಯಾಂಗ್​​ನಿಂದ ಕಾರು ಅಡ್ಡ ಹಾಕಿ ಮನ ಬಂದಂತೆ ಥಳಿಸಿದ್ದಾರೆ. ನಗರದ ಡಬಲ್ ರೋಡ್​ನಲ್ಲಿ ಮೇ 22 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ವಿಲ್ಸನ್ ಗಾರ್ಡನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಖ್ಯಾಂಶಗಳು ರಸ್ತೆಯಲ್ಲೇ ಉಬರ್ ಚಾಲಕನ ಮೇಲೆ…

Read More

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ…

Read More

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….

Read More

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್

ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್​ಸಿ ಕಂಪನಿಯಾದ ವಾಲ್ಮಾರ್ಟ್​ನ ಒಡೆತನದ ಫ್ಲಿಪ್​ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್​ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್​ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ. ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್​ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್​ನ ಸಿಎಫ್​ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ…

Read More

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | We are giving big guarantee to Bengaluru People On May 13 Announced By DK Shivakumar

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ…

Read More