Headlines

ICC T20 Rankings: ಹ್ಯಾಟ್ರಿಕ್ ಸೊನ್ನೆಯ ನಡುವೆಯೂ ಅಭಿಷೇಕ್ ಅಗ್ರಸ್ಥಾನಕ್ಕಿಲ್ಲ ಭಂಗ

ಟೀಂ ಇಂಡಿಯಾದ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾಗೆ 2026 ರ ಟಿ20 ವಿಶ್ವಕಪ್ ದುಃಸ್ವಪ್ನಕ್ಕಿಂತ ಕಡಿಮೆ ಇಲ್ಲ. ಏಕೆಂದರೆ ಆಡಿರುವ 4 ಪಂದ್ಯಗಳಲ್ಲಿ ಅಭಿಷೇಕ್ ಖಾತೆ ತೆರೆದಿರುವುದು ಏಕೈಕ ಪಂದ್ಯದಲ್ಲಿ ಮಾತ್ರ. ಅಂದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಅಭಿಷೇಕ್ ಸೊನ್ನೆ ಸುತ್ತಿದ್ದಾರೆ. ಆದಾಗ್ಯೂ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಭಿಷೇಕ್ ಸ್ಥಾನಕ್ಕೆ ಯಾವುದೇ ಕುತ್ತು ಬಂದಿಲ್ಲ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದ ಅಭಿಷೇಕ್ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ…

Read More

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ…

Read More

ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!

ರಾಯಚೂರು, (ಮಾರ್ಚ್ 09): ಕನಸಿನ ಮನೆಯಲ್ಲೇ ದಂಪತಿ (Couple) ದುರಂತ ಸಾವು ಕಂಡಿರುವ ಘಟನೆ ರಾಯಚೂರಿನ (Raichur) ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಹೌದು…ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಗಂಡ ಹೆಂಡತಿ ದುರಂತ ಸಾವುಕಂಡಿದ್ದಾರೆ. ದ್ಯಾವಪ್ಪ ಸುಗೂರು(35), ಶಿವಮ್ಮ(33) ಮೃತ ದಂಪತಿ. ತಮಗೊಂದು ಸೂರು ಬೇಕೆಂದು ಈ ದಂಪತಿ ಕನಸು ಕಂಡಿದ್ದು, ಅದರಂತೆ ಮನೆ ನಿರ್ಮಿಸಲು ಹಗಲಿರುಳು ಪರಿಶ್ರಮಿಸುತ್ತಿದ್ದ ಈ ಜೋಡಿ ಮೇಲೆ ಮೆಟ್ಟಿಲು ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ದಂಪತಿ ಸಾವನ್ನಪ್ಪಿದೆ….

Read More

ಸಿಂಹ ರಾಶಿಯವರಿಗೆ ಈ ವರ್ಷ ರಾಜಯೋಗ! ಪ್ರತಿಷ್ಠೆ, ಹಣ ಎಲ್ಲವೂ ನಿಮ್ಮ ಕೈಯಲ್ಲಿ

ಬೆಂಗಳೂರು. ಮಾ.19: ಕೆ. ವೆಂಕಟೇಶ್ ಶರ್ಮಾ ಅವರು ಯುಗಾದಿ ಭವಿಷ್ಯ 2026ರಂದು ಸಿಂಹ ರಾಶಿಯ ಫಲಗಳ ಬಗ್ಗೆ ವಿವರಿಸಿದ್ದಾರೆ. ಈ ವರ್ಷ ಸಿಂಹ ರಾಶಿಯವರಿಗೆ ಗೌರವ ಮತ್ತು ಪ್ರತಿಷ್ಠೆ ಹೆಚ್ಚಲಿದೆ. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಉನ್ನತ ಸ್ಥಿತಿ ದೊರೆಯುತ್ತದೆ. ಹಣಕಾಸು ಹೂಡಿಕೆಯಲ್ಲಿ ಲಾಭ ನಿರೀಕ್ಷಿಸಬಹುದು. ಕುಟುಂಬ ಮತ್ತು ಮಕ್ಕಳಿಂದ ಸಂತೋಷವಿರುತ್ತದೆ. ಆರೋಗ್ಯದ ವಿಷಯದಲ್ಲಿ, ಸಿಂಹ ರಾಶಿಯವರು ತಮ್ಮ ಹೃದಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜಿಡ್ಡಿನ ಪದಾರ್ಥಗಳನ್ನು ತ್ಯಜಿಸಿ, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಉತ್ತಮ. ಗ್ರಹಣದ ಪ್ರಭಾವದಿಂದ…

Read More

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್ – Kannada News | Minister Kiren Rijiju releases new video alleging Congress MPs abused Speaker threatened PM

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಓದುವುದನ್ನು ತಡೆದ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟಿಸಿದ ನಂತರ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಇಂದು ಲೋಕಸಭೆಯಲ್ಲಿ ನಡೆದ ಘರ್ಷಣೆಯ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ,…

Read More

ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ಬೆಂಗಳೂರು, ಏಪ್ರಿಲ್​​ 03: ನಾನಾ ಕಾರಣಗಳಿಂದಾಗಿ ಕುಂಟುತ್ತಾ ಸಾಗಿರುವ ಬೆಂಗಳೂರಿನ (Bengaluru) ಬಹು ನಿರೀಕ್ಷಿತ ಈಜಿಪುರ ಫ್ಲೈಓವರ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಮತ್ತಷ್ಟು ವಿಳಂಬವಾಗಲಿದೆ. ಈಗಿನ ಮಾಹಿತಿಯ ಪ್ರಕಾರ ಜೂನ್​​ ಒಳಗೆ ಮುಗಿಯಬೇಕಿದ್ದ ಮೇಲ್ಸೇತುವೆಯ ಕೆಲಸ ಆಗಸ್ಟ್ ವೇಳೆಗೆ ಕಂಪ್ಲೀಟ್​​ ಆಗಬಹುದು ಎನ್ನಲಾಗ್ತಿದೆ. ಮಾರ್ಚ್ ಗಡುವನ್ನು ಹೊಂದಿದ್ದ ಈ ಕಾಮಗಾರಿ ಭೂಸ್ವಾಧೀನ ಹಾಗೂ ಇಂಜಿನಿಯರ್ ವರ್ಗಾವಣೆ ಸಮಸ್ಯೆಗಳ ಕಾರಣದಿಂದ ಅದಾಗಲೇ ವಿಳಂಬವಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. 2017ರಲ್ಲಿ ಸಿಂಪ್ಲೆಕ್ಸ್​​ ಇನ್ಫ್ರಾಸ್ಟ್ರಕ್ಚರ್​​ ಸಂಸ್ಥೆ ಈ ಫ್ಲೈಓವರ್ ಕಾಮಗಾರಿ ಆರಂಭಿಸಿತ್ತು. ಆದರೆ…

Read More

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ. ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು. ‘ಮಾತನಾಡುವಾಗ ಎಚ್ಚರಿಕೆ ಬೇಕು. ಇಲ್ಲವಾದರೆ, ಇವರು ಎಡ, ಬಲ ಎಂದು ನಿರ್ಧರಿಸಿ ಬಿಡುತ್ತಾರೆ’ ಎಂದಿದ್ದಾರೆ ಉಪೇಂದ್ರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇರಾನ್​ ನಟಿಗೆ ಮೆಸೇಜ್ ಮಾಡಿದ್ದಕ್ಕೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​ಗೆ ಹೆಂಡತಿಯಿಂದ ಕಪಾಳಮೋಕ್ಷ! ಹಳೆಯ ವಿಡಿಯೋ ವೈರಲ್ – Kannada News | French president Macrons Wife Slapped him Over Flirty message With Iranian Actor Old Video Viral

ಪ್ಯಾರಿಸ್, ಮೇ 14: ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಕಳೆದ ವರ್ಷ ಹೆಂಡತಿಯ ಜೊತೆಗಿನ ವಿದೇಶ ಪ್ರವಾಸದ ಸಮಯದಲ್ಲಿ ಮುಜುಗರಕ್ಕೀಡಾಗಿದ್ದರು. ವಿಮಾನದಿಂದ ಇಳಿಯುವಾಗಲೇ ಮ್ಯಾಕ್ರನ್ (Emmanuel Macron) ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ತನ್ನ ಗಂಡನಿಗೆ ಕಪಾಳಮೋಕ್ಷ ಮಾಡಿದ್ದರು. ಅದಕ್ಕೆ ಕಾರಣವೇನೆಂಬುದು ಬಯಲಾಗಿದೆ. ಬಿಡುಗಡೆಯಾಗಿರುವ ಹೊಸ ಪುಸ್ತಕದ ಪ್ರಕಾರ, ಫ್ರೆಂಚ್ ಅಧ್ಯಕ್ಷ ಮತ್ತು ಇರಾನ್ ಮೂಲದ ನಟಿ ಗೋಲ್‌ಶಿಫ್ಟೆಹ್ ಫರಹಾನಿ ನಡುವೆ ನಡೆದ ಚಾಟ್ ಅನ್ನು ನೋಡಿದ್ದ ಫ್ರೆಂಚ್ ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಕಳೆದ ವರ್ಷ ವಿದೇಶಿ…

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More