Headlines

ತಮ್ಮ ನೋವನ್ನು ಆನಂದಿಸಿದವರಿಗೆ ಎಚ್ಚರಿಸಿದ ಸಲ್ಮಾನ್ ಖಾನ್ – Kannada News | Salman Khan Confronts Paparazzi, Posts Emotional Warning Amidst Threats and New Films

ಆಸ್ಪತ್ರೆಯಲ್ಲಿದ್ದ ಆಪ್ತರೊಬ್ಬರನ್ನು ಭೇಟಿ ಮಾಡಿ ಸಲ್ಮಾನ್ ಖಾನ್ ಹೊರಬರುತ್ತಿದ್ದಾಗ, ಅಲ್ಲಿದ್ದ ಫೋಟೋಗ್ರಾಫರ್‌ಗಳು ಅವರ ಮುಂಬರುವ ಸಿನಿಮಾ ‘ಮಾತೃಭೂಮಿ’ ಹೆಸರನ್ನು ಜೋರಾಗಿ ಕೂಗುತ್ತಾ ಅವರ ಖಾಸಗಿತನಕ್ಕೆ ಅಡ್ಡಿಪಡಿಸಿದ್ದಾರೆ. ಈಗಾಗಲೇ ಬಿಷ್ಣೋಯ್ ಗ್ಯಾಂಗ್ ಬೆದರಿಕೆಯಿಂದಾಗಿ ತೀವ್ರ ಒತ್ತಡದಲ್ಲಿರುವ ಸಲ್ಮಾನ್, ಈ ವರ್ತನೆಯಿಂದ ಸಿಟ್ಟಿಗೆದ್ದು, ಅವರ ಹತ್ತಿರ ಹೋಗಿ ‘ನಿಮಗೆ ತಲೆ ಕೆಟ್ಟಿದೆಯೇ?’ ಎಂದು ಗದರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಲ್ಮಾನ್ ಖಾನ್ ಭಾವನಾತ್ಮಕ ಪೋಸ್ಟ್ ಇದಾದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ಸರಣಿ ಪೋಸ್ಟ್ ಹಾಕಿರುವ ಸಲ್ಮಾನ್,…

Read More

‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ 750 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಇನ್ನೊಂದೆಡೆ ವಿದೇಶದಲ್ಲಿ ಈ ಚಿತ್ರದ ವಿರುದ್ಧ ಕಿಡಿಕಾರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಯುನೈಟೆಡ್ ಕಿಂಗ್​ಡಮ್​ನ​​ ಚಿತ್ರಮಂದಿರವೊಂದರಿಂದ ಹೊರಬಂದ ಪಾಕಿಸ್ತಾನ (Pakistan) ಮೂಲದ ಕುಟುಂಬದವರು ಈ ಸಿನಿಮಾದ ವಿರುದ್ಧ ಅತ್ಯಂತ ಕಟುವಾದ ಪದಗಳನ್ನು ಬಳಸಿ ಚಿತ್ರದ ಬಗ್ಗೆ ವಿಮರ್ಶೆ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ನೋಡಿ ಹೊರಬರುತ್ತಿರುವ ಪಾಕಿಸ್ತಾನಿ ವ್ಯಕ್ತಿಯೊಬ್ಬರು, ‘ಇದು…

Read More

ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ? – Kannada News | Shraddha Kapoor’s 39th Birthday: Is Marriage With Rahul Mody On The Cards?

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್ ಅವರಿಗೆ ಇಂದು (ಮಾರ್ಚ್ 3) ಜನ್ಮದಿನ. ಶ್ರದ್ಧಾಗೆ 39 ವರ್ಷ ವಯಸ್ಸಾಗಿದ್ದು, ಅವರ ಹೆಸರು ಈ ಹಿಂದೆ ಕೆಲವು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಫರ್ಹಾನ್ ಅಖ್ತರ್ ಮತ್ತು ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಅವರ ಸಂಬಂಧವು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಅವರು ‘ಆಶಿಕಿ 2’ ಚಿತ್ರದಲ್ಲಿ ಆದಿತ್ಯ ಅವರೊಂದಿಗೆ ಕೆಲಸ ಮಾಡಿದರು. ಅಂದಿನಿಂದ, ಈ ಇಬ್ಬರ ಜೋಡಿ ಅಭಿಮಾನಿಗಳಲ್ಲಿ ಬಹಳ ಜನಪ್ರಿಯವಾಗಿದೆ. ಶ್ರದ್ಧಾ ಹಾಗೂ ಫರ್ಹಾನ್ ಅವರೊಂದಿಗೆ…

Read More

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ

ನವದೆಹಲಿ, ಜೂನ್ 1: ವಾರಾಂತ್ಯದಲ್ಲಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ ಗ್ರಾಮ್​ಗೆ 75 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಬಹಳ ಸ್ಥಿರವಾಗಿದೆ. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

ತೈವಾನ್ ವಿಚಾರದಲ್ಲಿ ತಪ್ಪು ಮಾಡಿದರೆ ಅಮೆರಿಕ-ಚೀನಾ ಮಧ್ಯೆ ನೇರ ಸಂಘರ್ಷವಾದೀತು: ಷಿ ಜಿನ್​ಪಿಂಗ್ ಎಚ್ಚರಿಕೆ – Kannada News | Xi Warns Trump: Taiwan Issue Could Lead to “Very Dangerous Situation” for US China

ಷಿ ಜಿನ್​ಪಿಂಗ್ ಮತ್ತು ಡೊನಾಲ್ಡ್ ಟ್ರಂಪ್Image Credit source: AP ಬೀಜಿಂಗ್, ಮೇ 14: ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದಿದ್ದರೆ ಚೀನಾ ಮತ್ತು ಅಮೆರಿಕ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ (US-China Bilateral relation) ಬಹಳ ಅಪಾಯಕಾರಿ ಪರಿಸ್ಥಿತಿಗೆ ತಳ್ಳಲ್ಪಡಬಹುದು ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ…

Read More

ಈ 3 ಟೆಸ್ಟ್‌ ಮಾಡಿಸಿ ನಿಮ್ಮ ಹೃದಯ ಆರೋಗ್ಯವಾಗಿದೆಯೋ, ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ – Kannada News | Best Heart Health Tests To Detect Heart Problems Early

Best Heart Health Tests To Detect Heart Problems EarlyImage Credit source: Getty Images ಇಂದಿನ ವೇಗದ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಹೃದಯ ಸಮಸ್ಯೆಗಳು ಈಗ ಯುವಕರಲ್ಲೂ ಸಾಮಾನ್ಯವಾಗುತ್ತಿವೆ. ಹಾಗಾಗಿ ನಮ್ಮ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಮತ್ತು ಹೃದಯಾಘಾತದಂತಹ (Heart Attack) ಅಪಾಯವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಕೆಲವು ಪ್ರಮುಖ ಪರೀಕ್ಷೆಗಳು ಬಹಳ…

Read More

Video: ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಟ್ರಕ್ – Kannada News | Truck Overturns at Vikarabad Junction, Multiple Vehicles Damaged

ವಿಕಾರಾಬಾದ್, ಡಿಸೆಂಬರ್ 24: ಟ್ರಕ್​ ಒಂದು ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ. ವಾಹನವು ಸಮತೋಲನವನ್ನು ಕಳೆದುಕೊಂಡು, ಬಲಭಾಗದ ಟೈರ್‌ಗಳು ನೆಲದಿಂದ ಮೇಲಕ್ಕೆತ್ತಿ ಟ್ರಕ್ ವಾಹನಗಳ ಮೇಲೆ ಎಡಭಾಗಕ್ಕೆ ಉರುಳುತ್ತದೆ, ಕೆಲವು ವಾಹನಗಳು ನಜ್ಜುಗುಜ್ಜಾಗುತ್ತವೆ. ಟ್ರಕ್ ಪಲ್ಟಿಯಾಗುತ್ತಿದ್ದಂತೆ, ಭಾರವಾದ ಕಬ್ಬಿಣ ಅಥವಾ ಲೋಹದ ರ‍್ಯಾಕ್ ಕುಸಿದು ಮಗುವನ್ನು ಕೆಳಗೆ ಸಿಲುಕಿಸುತ್ತದೆ. ಆ ಕ್ಷಣ ತೀರಾ ಭಯಾನಕವಾಗಿದ್ದು ಜನರನ್ನು ಆಘಾತಗೊಳಿಸಿದೆ. ಬಿದ್ದ ಲೋಹದ ರ‍್ಯಾಕ್ ಅನ್ನು ಎತ್ತಿಕೊಂಡು ಮಗುವನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು….

Read More

ಬೆಂಗಳೂರು ರೋಡ್​ರೇಜ್​ನ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನ್ನುತ್ತೆ! – Kannada News | Bengaluru Road Rage: Man Dragged on Car Bonnet for 1 Km in HAL, Driver Arrested for Attempt to Murder

ಬೆಂಗಳೂರು, ಫೆಬ್ರವರಿ 12: ಬೆಂಗಳೂರಿನ (Bangalore) ಹೆಚ್​ಎಎಲ್ (HAL) ರಸ್ತೆಯಲ್ಲಿ ನಡೆದ ಭಯಾನಕ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಕಾರು ಮತ್ತು ಗೂಡ್ಸ್ ವಾಹನ ಚಾಲಕರ ನಡುವೆ ಸಣ್ಣ ಗಲಾಟೆ ನಡೆದು, ಬಳಿಕ ಕಾರು ಚಾಲಕ ಗೂಡ್ಸ್ ವಾಹನದ ಚಾಲಕನನ್ನು ತನ್ನ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಬುಧವಾರ ಮಧ್ಯಾಹ್ನ ಸುಮಾರು 12.45ರ ಸುಮಾರಿಗೆ ನಡೆದಿದೆ. ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ, ಗೂಡ್ಸ್ ವಾಹನ ಮತ್ತು ಕಾರು ಟಚ್ ಆಗಿದ್ದ ಹಿನ್ನೆಲೆಯಲ್ಲಿ ಇಬ್ಬರು ಚಾಲಕರ ನಡುವೆ…

Read More

NCRTC Recruitment 2026: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ; ತಿಂಗಳಿಗೆ 2ಲಕ್ಷ ರೂ. ಸಂಬಳ, ಇಂದೇ ಅರ್ಜಿ ಸಲ್ಲಿಸಿ! – Kannada News | NCRTC Recruitment 2026: Manager and Engineer Posts with Attractive Salary

ಪ್ರತಿಷ್ಠಿತ ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮದಲ್ಲಿ (NCRTC) ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಒಂದು ಸಿಹಿಸುದ್ದಿ ಇಲ್ಲಿದೆ. ನಿಗಮವು ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಾಳೆಯೇ (ಮೇ 9) ಆಗಿರುವುದರಿಂದ, ಆಸ್ತರು ತಡಮಾಡದೇ ಅರ್ಜಿ ಸಲ್ಲಿಸಿ, ನಿಮ್ಮ ಕನಸಿನ ಉದ್ಯೋಗ ಪಡೆಯಿರಿ. ಖಾಲಿ…

Read More