Headlines

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ…

Read More

ಟೋಲ್‌ನಲ್ಲಿ ಹೊಸ ನಿಯಮ: ಕ್ಯಾಶ್‌ಲೆಸ್‌ನಿಂದ ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ

ನೆಲಮಂಗಲ, ಏಪ್ರಿಲ್ 1: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂದಿನಿಂದ (ಏಪ್ರಿಲ್ 1) ನಗದುರಹಿತ ಟೋಲ್ ಪಾವತಿ ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮದ ಪ್ರಕಾರ, ವಾಹನ ಸವಾರರು ಟೋಲ್ ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವಂತಿಲ್ಲ. ಬದಲಿಗೆ, ಫಾಸ್ಟ್‌ಟ್ಯಾಗ್ ಅಥವಾ ಡಿಜಿಟಲ್ ಪಾವತಿ ವಿಧಾನಗಳಾದ ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯಂತೆ ಈ ಕ್ರಮ ಜಾರಿಯಾಗಿದೆ. ಬೆಂಗಳೂರು ಸಮೀಪದ ನೆಲಮಂಗಲದ ಟೋಲ್ ಬಳಿ ಈ ಹೊಸ ನಿಯಮವನ್ನು ಪರಿಣಾಮಕಾರಿಯಾಗಿ…

Read More

Personality Test: ಫೆಬ್ರವರಿ ತಿಂಗಳಿನಲ್ಲಿ ಜನಿಸಿದವರ ನಿಗೂಢ ವ್ಯಕ್ತಿತ್ವ, ಗುಣ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | Personality Test: Do you know what the mysterious personality of those born in February?

ಪ್ರತಿಯೊಬ್ಬರ ವ್ಯಕ್ತಿತ್ವವೂ (Personality) ಭಿನ್ನ ವಿಭಿನ್ನವಾಗಿರುತ್ತದೆ. ಕೆಲವರು ತುಂಬಾ ಶಾಂತ ಸ್ವಭಾವದವರಾದರೇ ಇನ್ನೂ ಕೆಲವರು ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುವವರಾಗಿರುತ್ತಾರೆ. ಅದರಲ್ಲೂ ಮಂಗಳವಾರ ಜನಿಸಿದವರೂ ಸಿಕ್ಕಾಪಟ್ಟೆ ಕೋಪಿಷ್ಟರು ಎನ್ನಲಾಗುತ್ತದೆ. ವ್ಯಕ್ತಿಯ ಈ ಎಲ್ಲಾ ಗುಣಸ್ವಭಾವಗಳನ್ನು ಹುಟ್ಟಿದ ದಿನ, ದಿನಾಂಕ, ಘಳಿಗೆಯ ಆಧಾರದ ಮೇಲೆ  ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮುಖಾಂತರ ತಿಳಿಯಬಹುದಾಗಿದೆ. ಹುಟ್ಟಿದ ದಿನ ಮಾತ್ರವಲ್ಲದೆ ಹುಟ್ಟಿದ ತಿಂಗಳ ಆಧಾರ ಮೇಲೂ ವ್ಯಕ್ತಿಯ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಂತೆ. ಫೆಬ್ರವರಿ ತಿಂಗಳು ಇನ್ನೇನೂ ಆರಂಭವಾಗುವ ಈ ಹೊತ್ತಿನಲ್ಲಿ ಫೆಬ್ರವರಿ ತಿಂಗಳಿನಲ್ಲಿ…

Read More

Video: ಬೈಕ್​ಗೆ ಡಿಕ್ಕಿ ಹೊಡೆದು 100 ಮೀಟರ್​ ದೂರ ಎಳೆದೊಯ್ದ ಕಾರು – Kannada News | High Speed Horror in Hyderabad as Car Mows Down Biker, Drags Vehicle 100 Metres

ಹೈದರಾಬಾದ್, ಜನವರಿ 18: ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು28 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ.ಸ್ನೇಹಿತರನ್ನು ಭೇಟಿಯಾಗಿ ಸುನಿಲ್ ಕುಮಾರ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರು ಸುನಿಲ್ ಕುಮಾರ್ ಮತ್ತು ಅವರ ಬೈಕ್​ ಅನ್ನು 100 ಮೀಟರ್​ನಷ್ಟು ದೂರದವರೆಗೆ ಎಳೆದೊಯ್ದಿದೆ.ಘಟನಾ ಸ್ಥಳದಲ್ಲಿ ಇರಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ದೃಶ್ಯ ಸೆರೆಯಾಗಿದೆ.ಸುನಿಲ್ ಅವರ ಸ್ಥಿತಿ ಚಿಂತಾಜನಕವಾಗಿದೆ….

Read More

‘ಗೂಗಲ್​​ನಲ್ಲಿ ತಪ್ಪಿದೆ’; ನಿಜವಾದ ವಯಸ್ಸು ರಿವೀಲ್ ಮಾಡಿದ ಮಯೂರಿ – Kannada News | Kannada Actress Mayuri Reveals her real age says Google Shows Incorrect data

ವಿಚ್ಛೇದನದ ಬಗ್ಗೆ ಮಯೂರಿಗೆ ಕೇಳಲಾಯಿತು. ಆದರೆ, ಅವರು ಇದಕ್ಕೆ ಉತ್ತರಿಸೋದಿಲ್ಲ ಎಂದು ಹೇಳಿದರು. ‘ಈ ಮೊದಲು ಆ ಬಗ್ಗೆ ಮಾತನಾಡಲಿಲ್ಲ, ಮುಂದೂ ಮಾತನಾಡಲ್ಲ’ ಎನ್ನುತ್ತಾರೆ ಅವರು. Source link

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu…

Read More

ಆ್ಯಪಲ್, ಎನ್​ವಿಡಿಯಾವನ್ನೂ ಮೀರಿಸಿದ ಬೆಳ್ಳಿ ಈಗ ಜಗತ್ತಿನಲ್ಲಿ ಎರಡನೇ ಅತಿಹೆಚ್ಚು ಮಾರುಕಟ್ಟೆ ಮೌಲ್ಯದ ಆಸ್ತಿ – Kannada News | Silver overtakes NVidia, Apple to become second most valuable asset in the world

ನವದೆಹಲಿ, ಡಿಸೆಂಬರ್ 29: ಬೆಳ್ಳಿ ಬೆಲೆ (Silver) ಹುಚ್ಚೆದ್ದು ಓಡುತ್ತಿದೆ. ಅತಿವೇಗವಾಗಿ ಬೆಲೆ ಏರಿಕೆ ಆಗುತ್ತಿರುವ ಸರಕುಗಳಲ್ಲಿ ಚಿನ್ನವನ್ನೂ ಮೀರಿಸಿ ಬೆಳ್ಳಿ ಬೆಳೆಯುತ್ತಿದೆ. ವಿಶ್ವದಲ್ಲೇ ಅತಿಹೆಚ್ಚು ಮಾರ್ಕೆಟ್ ಕ್ಯಾಪಿಟಲ್ ಇರುವ ಸ್ವತ್ತುಗಳಲ್ಲಿ ಬೆಳ್ಳಿ ಎರಡನೇ ಸ್ಥಾನಕ್ಕೇರಿದೆ. ಎನ್​ವಿಡಿಯಾ, ಆ್ಯಪಲ್ ಇತ್ಯಾದಿ ದೈತ್ಯ ಕಂಪನಿಗಳ ಷೇರು ಬಂಡವಾಳವನ್ನೂ ಮೀರಿಸಿ ಬೆಳ್ಳಿ ಮೌಲ್ಯ ಬೆಳೆದಿದೆ. ಬೆಳ್ಳಿ ಬೆಲೆ ಒಂದು ಔನ್ಸ್​ಗೆ 84 ಡಾಲರ್​ಗಿಂತ ಹೆಚ್ಚಾಗಿದೆ. ಭಾರತದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 260 ರೂ ಆಸುಪಾಸಿನಲ್ಲಿ ಇದೆ. ಈ ವರ್ಷ…

Read More

ಎಷ್ಟೇ ಇಷ್ಟವಾದರೂ ಕೂಡ ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕಬ್ಬಿನ ಜ್ಯೂಸ್ ಕುಡಿಯಬೇಡಿ! – Kannada News | Is Sugarcane Juice Bad for You? When to Skip This Summer Drink

Is Sugarcane Juice Bad for You? When to Skip This Summer DrinkImage Credit source: Getty Images ಬೇಸಿಗೆ ಕಾಲದಲ್ಲಿ ನಾನಾ ರೀತಿಯ ಭಕ್ಷ್ಯಗಳ ಸೇವನೆಗಿಂತ ದ್ರವರೂಪದ ಆಹಾರವೇ ಬೆಸ್ಟ್ ಎನಿಸುತ್ತದೆ. ಹಾಗಾಗಿ ಎಳನೀರು, ಕಬ್ಬಿನ ಜ್ಯೂಸ್ (Sugarcane Juice) ಹೀಗೆ ವಿವಿಧ ರೀತಿಯ ಆರೋಗ್ಯಕ್ಕೆ ಉತ್ತಮವಾದ ಪಾನೀಯಗಳನ್ನು ಸೇವನೆ ಮಾಡುವುದು ಸಾಮಾನ್ಯ. ಇವು ದೇಹಕ್ಕೆ ತಂಪು ನೀಡುವುದರಿಂದ ಜನ ಹೆಚ್ಚೆಚ್ಚು ಸೇವನೆ ಮಾಡುತ್ತಾರೆ. ಆದರೆ ನಿಮಗೆ ಗೊತ್ತಾ… ಶುಗರ್ ಕೆನ್ ಜ್ಯೂಸ್…

Read More