Headlines

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​ – Kannada News | Wanted Mother’s Property, Not Her Care: Karnataka High Court Issues Order Against Daughter

ಕರ್ನಾಟಕ ಹೈಕೋರ್ಟ್​​Image Credit source: dinamalar.com ಬೆಂಗಳೂರು, ಮೇ 15: ಕಾನೂನುಬದ್ಧ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್ (High Court of Karnataka)​​, ತಾಯಿಯಿಂದ ಉಡುಗೊರೆಯಾಗಿ ಪಡೆದಿದ್ದ ಆಸ್ತಿಯನ್ನು ಹಿಂತಿರುಗಿಸುವಂತೆ 44 ವರ್ಷದ ಮಹಿಳೆಗೆ ಆದೇಶಿಸಿದ್ದ ತೀರ್ಪನ್ನು ಎತ್ತಿಹಿಡಿದಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಪವಿತ್ರಾ ಎಂಬ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಮೂರ್ತಿ…

Read More

ಇಂದು ರಾತ್ರಿ ಇರಾನ್ ಮೇಲೆ ಬೃಹತ್ ದಾಳಿ ನಡೆಸುತ್ತೇವೆ; ಟ್ರಂಪ್ ಎಚ್ಚರಿಕೆ – Kannada News

ವಾಷಿಂಗ್ಟನ್, ಜೂನ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ ಜೊತೆ ಕದನ ವಿರಾಮದ ಪ್ರಸ್ತಾಪವನ್ನಿಟ್ಟಿದ್ದ ಅಮೆರಿಕ ಇದೀಗ ಇರಾನ್ ಮೇಲೆ ಸಮರ ಸಾರುವುದಾಗಿ ಘೋಷಿಸಿದೆ. ಇಂದು ರಾತ್ರಿ ಇರಾನ್ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ. ಅಮೆರಿಕ (United States) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಇರಾನ್ ವಿರುದ್ಧ ಹೊಸ ಮಿಲಿಟರಿ ದಾಳಿಗಳ…

Read More

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ – Kannada News | Mangaluru Accident: Engaged Woman Dies, Fiancé Survives Horrific Crash at Nanthoor

ಭೀಕರ ಅಪಘಾತಕ್ಕೆ ಯುವತಿ ಬಲಿImage Credit source: Tv9 Kannada ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್​ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ. ಕುಡುಪು…

Read More

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ…

Read More

CWG 2026: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ 30 ಪದಕಗಳು ಖಚಿತ – Kannada News | India Shines at 2026 Commonwealth Games: 17 Medals and 30 Guaranteed with Boxing, Judo Success

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ (commonwealth games 2026) ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 17 ಪದಕಗಳನ್ನು ಗೆದ್ದಿದೆ. ಇದರಲ್ಲಿ 3 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳು ಸೇರಿವೆ. ಈ ಮೂಲಕ ಭಾರತ ಪದಕಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ಆದಾಗ್ಯೂ ಭಾರತಕ್ಕೆ ಇನ್ನು 13 ಪದಕಗಳು ಧಕ್ಕುವುದು ಖಚಿತವಾಗಿದೆ. ಅಂದರೆ 9ನೇ ದಿನದ ಪ್ರದರ್ಶನಗಳ ಆಧಾರದ ಮೇಲೆ ಭಾರತಕ್ಕೆ 30 ಪದಕಗಳು ಲಭಿಸುವುದು ಖಚಿತವಾಗಿದೆ. ಬಾಕ್ಸಿಂಗ್‌ನಲ್ಲಿ ಭಾರತ ಈಗಾಗಲೇ 10 ಪದಕಗಳನ್ನು…

Read More

ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಬಾಲಿವುಡ್ ಹೀರೋ ಇಮ್ರಾನ್ ಹಶ್ಮಿ ಬಗ್ಗೆ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಅವರು ರೊಮ್ಯಾನ್ಸ್ ಚಿತ್ರಗಳಿಗೆ ಮನೆಮಾತಾಗಿದ್ದರು. ಹಿಂದಿಯಲ್ಲಿ ಅನೇಕ ಹಿಟ್ ಚಿತ್ರಗಳೊಂದಿಗೆ ನಟನಾಗಿ ತಮ್ಮ ಛಾಪು ಮೂಡಿಸಿದರು. ಇಮ್ರಾನ್ ಹಶ್ಮಿಯನ್ನು ಒಂದು ಕಾಲದಲ್ಲಿ ಸೀರಿಯಲ್ ಕಿಸ್ಸರ್ ಎಂದು ಕರೆಯಲಾಗುತ್ತಿತ್ತು. ಆ ಸಮಯದಲ್ಲಿ ಅವರು ತಮ್ಮ ಚಿತ್ರಗಳಿಂದ ಬಹಳ ಜನಪ್ರಿಯರಾದರು. ಈಗ ಅವರು ಕಥೆ ಇಷ್ಟವಾದರೆ ಖಳನಾಯಕನ ಪಾತ್ರಗಳನ್ನು ಮಾಡಲು ಸಿದ್ಧರಾಗಿದ್ದಾರೆ. ವಿಶೇಷವಾಗಿ ಈ ನಾಯಕನೊಂದಿಗೆ ನಟಿಸಿದ ನಂತರ ರಾತ್ರೋರಾತ್ರಿ ಸೆನ್ಸೇಷನ್ ಆಗಿರುವ ಅನೇಕ ನಾಯಕಿಯರಿದ್ದಾರೆ. ಕೆಲವರು ಇನ್ನೂ…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More

ಪೆಟ್ರೋಲ್ ಬೆಲೆ ಏರಿಕೆ ಸಿಟ್ಟಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿದ ಕಿರಾತಕರು – Kannada News | Gwalior Petrol Pump Attack: Worker Set Ablaze Over Fuel Price Rage, Father Injured

ಭೋಪಾಲ್, ಜೂನ್ 25: ಪೆಟ್ರೋಲ್(Petrol) ಬೆಲೆ ಏರಿಕೆಯ ಕೋಪಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಬೆಂಕಿಯ ಜ್ವಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಗನನ್ನು ರಕ್ಷಿಸಲು ಹೋಗಿದ್ದ ತಂದೆಗೂ ಬೆಂಕಿ ತಗುಲಿದೆ. ಗ್ವಾಲಿಯರ್‌ನ ಪೆಟ್ರೋಲ್ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಆಕಾಶ್ ಸೆಂಗಾರ್ ಹಲ್ಲೆಗೆ ಒಳಗಾದ ದುರ್ದೈವಿ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಮೂವರು ಯುವಕರು ಬುಲೆಟ್ ಬೈಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಇಂಧನದ ದರದ ವಿಚಾರವಾಗಿ ಅವರು ಬಂಕ್…

Read More

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ – Kannada News | A astrologer Arrested for physical assault On Young Woman at Chikkamagaluru

ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ (astrology) ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ ಜ್ಯೋತಿಷಿ (astrologer )ಚೆಲ್ಲಾಟವಾಡಿದ್ದಾನೆ. ಹೌದು..ಸಮಸ್ಯೆ ನಿವಾರಣೆ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕು ಬಣಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಮುಕ ಅರ್ಚಕ…

Read More

RailTel Recruitment 2026: ಬೆಂಗಳೂರಿನಲ್ಲಿ ಬಂಪರ್ ಉದ್ಯೋಗವಕಾಶ; ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರಿನಲ್ಲಿ ಬಂಪರ್ ಉದ್ಯೋಗವಕಾಶ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ಸಂಸ್ಥೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಭರ್ಜರಿ ಸಿಹಿ ಸುದ್ದಿ. ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಒಳಪಡುವ ನವರತ್ನ ಸಾರ್ವಜನಿಕ ವಲಯದ ಉದ್ಯಮವಾದ ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) ಪ್ರಸಕ್ತ ಸಾಲಿನ ಬೃಹತ್ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ವಲಯದ ಅತ್ಯಂತ ಮಹತ್ವಾಕಾಂಕ್ಷಿ KSWAN ಯೋಜನೆಗಾಗಿ ಅನುಭವ ಹೊಂದಿರುವ ತಾಂತ್ರಿಕ ತಜ್ಞರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ…

Read More