Headlines

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More

ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ಹುಲಿ, ಇಲ್ಲಿದೆ ಭಯಾನಕ ವಿಡಿಯೋ

ಶಿವಮೊಗ್ಗ, (ಏಪ್ರಿಲ್ 12): ಹುಲಿ (Tiger) ಪ್ರವಾಸಿಗರ (Tourists) ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿದ್ದಾರೆ. ಶಿವಮೊಗ್ಗದ (Shivamogga) ಹುಲಿ ಮತ್ತು ಸಿಂಹಧಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.  ಅಕಸ್ಮಾತ್ ಕೈ ಬೆರಳು ಏನಾದರೂ ಇಟ್ಟಿದ್ದರೆ ಅನಾಹುತ ಆಗಿರೋದು. ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ…

Read More

LSG vs GT: W,W,W,W.. ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಲಕ್ನೋ

ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 20 ಓವರ್​ಗಳಲ್ಲಿ ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿದ ಲಕ್ನೋ ಬ್ಯಾಟಿಂಗ್‌ ವಿಭಾಗಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ…

Read More

ವಯೋವೃದ್ದರು, ಮಹಿಳೆಯರ ಪಾಲಿಗೆ ‘ಆಸರೆ’: ಒಂಟಿ ಬದುಕಿಗೆ ಬೆನ್ನೆಲುಬಾದ ಪೊಲೀಸ್ ಭರವಸೆ

ಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿಯಂತಹ (hubballi) ಮಹಾನಗರಗಳಲ್ಲಿ ಅಥವಾ ಜನನಿಬಿಡ ಪ್ರದೇಶಗಳಲ್ಲಿ ವಯೋವೃದ್ಧರು, ಮಹಿಳೆಯರು ಸೇರಿದಂತೆ ಒಬ್ಬಂಟಿಯಾಗಿ ವಾಸಿಸುವುದು ಒಂದು ಸವಾಲೇ ಸರಿ. ಯಾವಾಗ ಏನಾಗಿ ಬಿಡುತ್ತದೆಯೋ ಎಂಬ ಭಯ ಕಾಡುತ್ತದೆ. ಹೀಗಾಗಿ ಹುಬ್ಬಳ್ಳಿ ಪೊಲೀಸರು ವಿನೂತನ ಕಾರ್ಯಕ್ಕೆ ಮುಂದಾಗಿದ್ದಾರೆ. ಅದೇನೆಂದರೆ ‘ಆಸರೆ’ (Asare). ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರ ಮತ್ತು ವಯೋವೃದ್ಧರಿಗೆ ಅಸುರಕ್ಷತೆ, ಅಭದ್ರತೆ ಕಾಡದಂತೆ ಕಾಳಜಿ ವಹಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಈ ಯೋಜನೆ ಜಾರಿ ಮಾಡಿದೆ. ದೊಡ್ಡದೊಡ್ಡ ನಗರಗಳಲ್ಲಿ ಮಕ್ಕಳು ಇದ್ದು, ಹೆತ್ತವರು ಬೇರೆಡೆ…

Read More

ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

ಭಾರತ ಕಂಡ ಅತ್ಯದ್ಭುತ ಗಾಯನ ಪ್ರತಿಭೆಗಳಲ್ಲಿ ಒಬ್ಬರೆನಿಸಿರುವ ಆಶಾ ಭೋಸ್ಲೆ (Asha Bhosle) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಸಂಗೀತ ಕ್ಷೇತ್ರದಲ್ಲಿ ಒಂದು ಯುಗದ ಅಂತ್ಯವಾಗಿದೆ. 92 ವರ್ಷ ವಯಸ್ಸಾಗಿದ್ದ ಅವರು ಅಪಾರ ಮತ್ತು ಅವಿಸ್ಮರಣೀಯ ಹಾಡುಗಳನ್ನು ನೀಡಿದ್ದಾರೆ. ಅವರಿಗೆ ಸಂಗೀತವೇ ಉಸಿರು ಮತ್ತು ಜೀವನವಾಗಿತ್ತು. ಲತಾ ಮಂಗೇಶ್ಕರ್, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್, ಹೃದಯನಾಥ್ ಮಂಗೇಶ್ಕರ್ ಅವರುಗಳ ಸೋದರಿಯಾದ ಆಶಾ ಭೋಸ್ಲೆ ಬಹಳ ಸುದೀರ್ಘ ಕಾಲ ಗಾಯನ ಕ್ಷೇತ್ರದಲ್ಲಿ ಮಿಂಚಿದವರು. ದಶಕಗಳ ಕಾಲ ಅವರ ಗಾಯನ ಇದೆ….

Read More

CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಕ-ಯುವತಿಯರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯು (CRPF) ಭರ್ಜರಿ ಸಿಹಿ ಸುದ್ದಿ ನೀಡಿದೆ. 2026ನೇ ಸಾಲಿನ ತಾಂತ್ರಿಕ ಮತ್ತು ಟ್ರೇಡ್ಸ್‌ಮನ್ ವಿಭಾಗದ ಒಟ್ಟು 9,175 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ 9,096 ಪುರುಷ ಮತ್ತು 79 ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ-ಲೆವೆಲ್ 3ರ ಅಡಿಯಲ್ಲಿ 21,700 ರಿಂದ 69,100 ರೂ….

Read More

ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು…

Read More

ಆಶಾ ಭೋಸ್ಲೆ ಬಗ್ಗೆ ಹಲವರಿಗೆ ತಿಳಿಯದ ವಿಷಯಗಳು ಇಲ್ಲಿವೆ…

ಭಾರತ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಆಶಾ ಭೋಸ್ಲೆ ಹಾಡಿದ್ದರು. ಸುಮಾರು 80ಕ್ಕೂ ಹೆಚ್ಚು ವರ್ಷ ಅವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಇದೀಗ ಆಶಾ ಭೋಸ್ಲೆ ನಿಧನ ಹೊಂದಿದ್ದು, ಅವರ ಬಗ್ಗೆ ಹೆಚ್ಚು ಮಂದಿಗೆ ತಿಳಿಯದ ಕೆಲ ಅಪರೂಪದ…

Read More

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಆನೇಕಲ್​​, ಏಪ್ರಿಲ್​ 12: ಒಬ್ಬ ಒಂಟಿ ಕಾಲಿನಲ್ಲಿ ರಾಬರಿ ಮಾಡುವ ಖದೀಮ, ಮತ್ತೊಬ್ಬ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ. ಈ ಇಬ್ಬರು ಸೇರಿಕೊಂಡು ಸಿಕ್ಕ ಸಿಕ್ಕ ಕಡೆಗಳಲ್ಲಿ ದರೋಡೆ ಮಾಡುತ್ತಿದ್ದರು. ಆದರೆ ಇದೀಗ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ನಟೋರಿಯಸ್ ದರೋಡೆಕೋರರನ್ನು (robbers) ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ಕೃಷ್ಣನಾಯಕ್​​ ಅಲಿಯಾಸ್​​ ಕುಂಟ ಕೃಷ್ಣ. ಇತನಿಗೆ ಹಾವಳಿ ಕೃಷ್ಣ ಅಂತ ಕೂಡ ಕರೆಯುತ್ತಾರೆ. ಇನ್ನೊಬ್ಬ ನವೀನ್​ ಅಲಿಯಾಸ್​​ ಕಾಳಪ್ಪ. ರಾಬರಿ ಕಾಳ ಅಂತ ಇನ್ನೊಂದು…

Read More

ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಧಾರವಾಡ, (ಏಪ್ರಿಲ್ 12): ಮೊನ್ನೆ ಅಷ್ಟೇ ಧಾರವಾಡದ (Dharwad) ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದಿದ್ದ ಕಾಂಗ್ರೆಸ್ (Congress) ಯುವ ಮುಖಂಡ ಫೈರೋಜ್ ಪಠಾಣ್ (Fairoz Pathan Murder Case)  ಹಂತಕರನ್ನು ಪತ್ತೆ ಹಚ್ಚುವಲ್ಲಿ ಉಪ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ನಡೆದು 24 ಗಂಟೆಯೊಳಗೇ ಹಂತಕರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 9 ಆರೋಪಿಗಳ ಪೈಕಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಿಂದಿನ ಕೆಲ ವೈಷಮ್ಯಗಳು ಹಾಗೂ ರಿಯಲ್ ಎಸ್ಟೇಟ್…

Read More