Headlines

ಎಎಂಸಿಎ ಪ್ರಾಜೆಕ್ಟ್ ರೇಸ್​ನಿಂದ ಎಚ್​ಎಎಲ್ ಔಟ್; ಈ ಯೋಜನೆಯಿಂದ ನಿರ್ಗಮಿಸಲು ಕಾರಣವಾಯಿತಾ ಈ ಸಂಗತಿ? – Kannada News | Reason why HAL out of race for AMCA fighter jet project

ಬೆಂಗಳೂರು, ಫೆಬ್ರುವರಿ 5: ಸ್ವಂತವಾಗಿ ಐದನೇ ತಲೆಮಾರಿನ ಫೈಟರ್ ಜೆಟ್ ತಯಾರಿಸುವ ಅತ್ಯಂತ ಮಹತ್ವಾಕಾಂಕ್ಷೆಯ ಎಎಂಸಿಎ ಯೋಜನೆಯ (AMCA project) ರೇಸ್​ನಿಂದ ಎಚ್​ಎಎಲ್ ಹೊರಬಿದ್ದಿದೆ. ಟಾಟಾ ಗ್ರೂಪ್, ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ ಗುಂಪುಗಳು (Consortium) ಈಗ ಈ ರೇಸ್​ನಲ್ಲಿ ಉಳಿದಿವೆ. ಮುಂದಿನ ದಿನಗಳಲ್ಲಿ ಒಂದು ಸಂಸ್ಥೆಗೆ ಎಎಂಸಿಎ ಅಭಿವೃದ್ಧಿಪಡಿಸುವ ಮಹತ್ವದ ಪ್ರಾಜೆಕ್ಟ್ ಸಿಗಲಿದೆ. ಬಿಇಎಂಎಲ್, ಬಿಇಎಲ್, ಡಾಟಾ ಪ್ಯಾಟರ್ನ್ಸ್ ಇತ್ಯಾದಿ ಕಂಪನಿಗಳು ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ…

Read More

ಗಿಡಮೂಲಿಕೆಗಳ ರಾಣಿ ತುಳಸಿಯನ್ನು ಮನೆಯಲ್ಲಿ ನೆಡುವುದು ಏಕೆ ಮುಖ್ಯ ನೋಡಿ – Kannada News | For these reasons, a Tulsi plant should be planted in every home

ಹಿಂದೂ ಧರ್ಮದಲ್ಲಿ, ತುಳಸಿ (Tulsi) ಸಸ್ಯವು ಕೇವಲ ಒಂದು ಸಸ್ಯವಲ್ಲ, ಧಾರ್ಮಿಕ ನಂಬಿಕೆಯ ಸಂಕೇತವಾಗಿದೆ. ಮನೆಯ ಅಂಗಳದಲ್ಲಿ ತುಳಸಿಯನ್ನು ನೆಡುವುದು, ಅದಕ್ಕೆ ನೀರು ಅರ್ಪಿಸುವುದು ಮತ್ತು ಬೆಳಿಗ್ಗೆ ಮತ್ತು ಸಂಜೆ ದೀಪವನ್ನು ಬೆಳಗಿಸುವುದು ತುಂಬಾನೇ ಒಳ್ಳೆಯದು ಎಂದು ಹೇಳಲಾಗುತ್ತದೆ. ತುಳಸಿಯ ಮಹತ್ವವು ಧಾರ್ಮಿಕ ನಂಬಿಕೆಗಳಿಗೆ ಸೀಮಿತವಾಗಿಲ್ಲ, ಇದು ಹಲವಾರು ಪ್ರಯೋಜನಗಳನ್ನೂ ಹೊಂದಿದೆ.  ಹೌದು ಗಿಡ ಮೂಲಿಕೆಗಳ ರಾಣಿ ತುಳಸಿಯನ್ನು ಮನೆಯಲ್ಲಿ ನೆಡುವುದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆಯಂತೆ. ಅಷ್ಟಕ್ಕೂ ತುಳಸಿ ಗಿಡದ ಪ್ರಯೋಜನಗಳೇನು, ಈ ಗಿಡವನ್ನು ಮನೆ ಸುತ್ತಲೂ…

Read More

ಮೆನೋಪಾಸ್ ಎಂದರೇನು? ಈ ಹಂತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? – Kannada News | Menopause Care Guide: Protecting Bone, Heart And Mental Health

ಮೆನೋಪಾಸ್ (Menopause) ಎನ್ನುವುದು ಮಹಿಳೆಯರಲ್ಲಿ ಮಾಸಿಕ ಋತುಚಕ್ರ ಶಾಶ್ವತವಾಗಿ ನಿಲ್ಲುವ ಸಹಜ ಜೈವಿಕ ಪ್ರಕ್ರಿಯೆಯಾಗಿದೆ. ಸಾಮಾನ್ಯವಾಗಿ 45 ರಿಂದ 55 ವರ್ಷಗಳ ನಡುವೆ ಇದು ಸಂಭವಿಸುತ್ತದೆ. ಸತತ 12 ತಿಂಗಳುಗಳ ಕಾಲ ಮುಟ್ಟು ಕಾಣಿಸಿಕೊಳ್ಳದಿದ್ದರೆ ಆಕೆ ಮೆನೋಪಾಸ್‌ ತಲುಪಿದ್ದಾಳೆ ಎಂದು ಪರಿಗಣಿಸಬಹುದು. ಈ ಹಂತದ ನಂತರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮೆನೋಪಾಸ್ ನಂತರ ಮಹಿಳೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಮತ್ತು ಯಾವ ರೀತಿ ಜೀವನಶೈಲಿಯಲ್ಲಿ…

Read More

‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಬ್ರೇಕ್ ಕೊಟ್ಟ ‘ಭೂತ್ ಬಂಗ್ಲ’; ವೀಕೆಂಡ್​​ನಲ್ಲಿ ಭರ್ಜರಿ ಕಲೆಕ್ಷನ್ – Kannada News | Akshay Kumar’s Bhoot Bangala Dethrones Ranveer Singh’s Dhuranthar 2 at Box Office

ರಣವೀರ್ ಸಿಂಗ್ (Ranveer Singh) ಅವರ ‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಾ ಸಾಗುತ್ತಾ ಇತ್ತು. ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಆದಾಗ್ಯೂ ಇದರ ಓಟ ನಿಂತಿರಲಿಲ್ಲ. ಆದರೆ, ಈ ವೇಗಕ್ಕೆ ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬ್ರೇಕ್ ಹಾಕಿದೆ. ಅಕ್ಷಯ್ ಕುಮಾರ್ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಾ ಇದೆ. ಒಂದಾದ ಬಳಿಕ ಒಂದು ಗೆಲುವು ಸಿಗುತ್ತಿರುವುದಕ್ಕೆ ಬಾಲಿವುಡ್ ಮಂದಿ ಕೂಡ ಖುಷಿಯಾಗಿದ್ದಾರೆ. ರಣವೀರ್…

Read More

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು. ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ…

Read More

ತ್ರಿಕೋನ ಸರಣಿಯ 2ನೇ ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News

ಏಕದಿನ ತ್ರಿಕೋನ ಸರಣಿಗಾಗಿ (Tri-Series) ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ತಂಡವನ್ನು ಮಣಿಸಿ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಜೂನ್ 9 ರಂದು ಡಂಬುಲ್ಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ 8 ರನ್​ಗಳಿಂದ ಮಣಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ರುತುರಾಜ್ ಗಾಯಕ್ವಾಡ್ ಅವರ ಶತಕ ಹಾಗೂ ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದ 277 ರನ್…

Read More

ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು – Kannada News | Elderly couple Dead Body Found In House at bhadravathi, Investigation underway

ಶಿವಮೊಗ್ಗ, (ಜನವರಿ 20): ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯ ( bhadravathi) ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಚಂದ್ರಪ್ಪ(80), ಪತ್ನಿ ಜಯಮ್ಮ(75) ಎನ್ನುವರ ಮೃತದೇಹಗಳು ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿವೆ. ನಿನ್ನೆಯೇ ದಂಪತಿ ಮೃತಪಟ್ಟಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ವೃದ್ಧ ದಂಪತಿ ಒಟ್ಟಿಗೆ ಮೃತಪಟ್ಟಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸುತ್ತ ಅನುಮಾನಗಳ…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Celebrates Makar Sankranti by Feeding Cattle, Shares Videos

ನವದೆಹಲಿ, ಜನವರಿ 15: ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.  …

Read More

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್ ತಂಡ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿದೆ. ಇತ್ತ 17ನೇ ಓವರ್​ವರೆಗೂ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದ ನ್ಯೂಜಿಲೆಂಡ್ ಕೊನೆಯ ಮೂರು ಓವರ್​ಗಳಲ್ಲಿ ಹಳಿತಪ್ಪಿದರಿಂದ ಸೋಲಿಗೆ ಕೊರಳೊಡ್ಡಬೇಕಾಯಿತು. ಈ ಪಂದ್ಯದಲ್ಲಿನ ಸೋಲಿನ ಹೊರತಾಗಿಯೂ ನ್ಯೂಜಿಲೆಂಡ್ ತಂಡದ ಸೆಮಿಫೈನಲ್‌ ಕನಸು ಜೀವಂತವಾಗಿದ್ದು, ನಾಳೆ ನಡೆಯಲಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ, ನ್ಯೂಜಿಲೆಂಡ್ ಸೆಮಿಫೈನಲ್​ಗೇರಲಿದೆ. ಇತ್ತ ಪಾಕಿಸ್ತಾನ…

Read More