Headlines

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ – Kannada News | Karnataka High Court Invalidates bagepalli Congress MLA Subba Reddy elect

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ (bagepalli Congress MLA Subba Reddy )ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ…

Read More

ಈ ತಕ್ಷಣವೇ ರಾಜಿನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣಿಗಳು ನಡೆದಿದೆ. ಕಾಂಗ್ರೆಸ್​​ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆ ಇದೆ. ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್​​ ಕೈಸೇರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಬೆನ್ನಲ್ಲೇ, ಸಚಿವ ಜಮೀರ್…

Read More

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದ ಆರ್ ಅಶೋಕ್! – Kannada News | R Ashoka Blames Congress Meet for NEET Exam Traffic Chaos, Students Miss Exam

ಬೆಂಗಳೂರು, ಜೂನ್ 22: ಭಾನುವಾರ ನಡೆದ ನೀಟ್ ಮರು ಪರೀಕ್ಷೆಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಿಂದಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ನಾಯಕ ಆರ್.ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆ ನಡೆಯುತ್ತಿದ್ದ ದಿನವೇ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಕಾಂಗ್ರೆಸ್ ಪಕ್ಷ ಸಭೆ ನಡೆಸಿದ್ದು, ಇದರಿಂದ ಉಂಟಾದ ಸಂಚಾರ ದಟ್ಟಣೆಯೇ…

Read More

Vastu Shastra: ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ? ವಾಸ್ತು ಶಾಸ್ತ್ರದ ಈ ಸಂಗತಿ ನಿಮಗೂ ತಿಳಿದಿರಲಿ! – Kannada News | Salt’s Vastu Power: Remove Negative Energy, Attract Prosperity and Lakshmi Blessings

ಸಂಜೆ ವೇಳೆ ಉಪ್ಪು ಖರೀದಿಸಬಾರದು ಯಾಕೆ?Image Credit source: Pinterest ಅಡುಗೆಗೆ ಉಪ್ಪು ಇಲ್ಲದಿದ್ದರೆ ರುಚಿಯೇ ಇರುವುದಿಲ್ಲ. ಆದರೆ ಉಪ್ಪು ಕೇವಲ ರುಚಿಗೆ ಮಾತ್ರ ಸೀಮಿತವಲ್ಲ; ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಉಪ್ಪಿಗೆ ಒಂದು ವಿಶಿಷ್ಟ ಸ್ಥಾನವಿದೆ. ಮನೆಯ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದರಿಂದ ಹಿಡಿದು ಆರ್ಥಿಕ ಸುಧಾರಣೆಯವರೆಗೆ ಉಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಈ ಉಪ್ಪಿನ ಬಳಕೆಗೆ ಸಂಬಂಧಿಸಿದಂತೆ ಕೆಲವು ಕಟ್ಟುನಿಟ್ಟಾದ ನಿಯಮಗಳಿವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಂಜೆ ವೇಳೆ ಉಪ್ಪನ್ನು…

Read More

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಸಿಗಲಿದೆ ಉಚಿತ ನೀಟ್ ಕೋಚಿಂಗ್!

ಬೆಂಗಳೂರು, ಮಾರ್ಚ್ 17: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಳ್ಳಿಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ನೀಟ್ (NEET) ತರಬೇತಿ ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Dr Sharanaprakash R Patil) ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಸಚಿವರು…

Read More

ಕರ್ಣ ರಕ್ಷಣೆಗೆ ನಿಂತ ಸ್ತ್ರೀ ಶಕ್ತಿ; ಭಲೇ ಭಲೇ ಎಂದ ವೀಕ್ಷಕರು – Kannada News | Karna Serial: Zee Kannada’s Stree Shakti Unites to Save Arrested Karna from Plot

‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣನಿಗೆ ಒಂದಲ್ಲಾ ಒಂದು ತೊಂದರೆಗಳು ಎದುರಾಗುತ್ತಲೇ ಇವೆ. ವೈರಿಗಳು ಆತನಿಗೆ ಬೇರೆ ಎಲ್ಲಿಯೂ ಇಲ್ಲ, ಇರೋದು ಮನೆಯಲ್ಲಿಯೇ ಎಂದರೂ ತಪ್ಪಾಗಲಾರದು. ಅಪ್ಪ ಎನಿಸಿಒಕೊಂಡವನು, ಅತ್ತೆ ಎನಿಸಿಕೊಂಡವಳು ಹಾಗೂ ತಮ್ಮನು ಈತನ ವಿರುದ್ಧ ಕತ್ತಿ ಮಸೆಯುವ ಕೆಲಸ ಮಾಡುತ್ತಿದ್ದಾನೆ. ಈ ಮೂಲಕ ಆತನಿಗೆ ಸಾಕಷ್ಟು ತೊಂದರೆ ಉಂಟು ಮಾಡುತ್ತಿದ್ದಾರೆ. ಆದರೆ, ಇದಕ್ಕೆಲ್ಲ ಕರ್ಣ ಹೆದರುವವನು ಅಲ್ಲ ಎಂದೇ ಹೇಳಬಹುದು. ಈಗ ಆತನಿಗೆ ಎದುರಾದ ಸಮಸ್ಯೆಗೆ ಇಡೀ ಜೀ ಕನ್ನಡ ವಾಹಿನಿಯ ಸ್ತ್ರೀ ಶಕ್ತಿ…

Read More

ಈ ವರ್ಷವೇ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ? ಜೋರಾಗಿದೆ ಗಾಸಿಪ್ – Kannada News | Anirudh Ravichander Kavya Maran reportedly tying the knot later this year

ಸಿನಿಮಾ ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ (Kavya Maran) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಟಾಲಿವುಡ್, ಕಾಲಿವುಡ್ ಹಾಗೂ ಕ್ರಿಕೆಟ್ ವಲಯಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ಅವರ ಸಂಬಂಧ ಮತ್ತು ವಿವಾಹದ ಬಗ್ಗೆ ಅನೇಕ ಅಂತೆ-ಕಂತೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈಗ ಮತ್ತೆ ಗಾಸಿಪ್ ಜೋರಾಗಿದೆ. ಕಾಲಿವುಡ್ ಮಾಧ್ಯಮದ ಇತ್ತೀಚಿನ ವರದಿಗಳ…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

Daily Devotional: ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾವ ಹುತ್ತಕ್ಕೆ ಹಾಲೆರೆಯಬೇಕು, ಯಾವ ಹುತ್ತಕ್ಕೆ ಪೂಜೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ಹುತ್ತಕ್ಕೆ ಹಾಲೆರೆಯುವುದು, ನೈವೇದ್ಯ ಅರ್ಪಿಸುವುದು ಸಾಮಾನ್ಯ ಆಚರಣೆಗಳು. ಹುತ್ತಗಳಲ್ಲಿ ಎರಡು ಮುಖ್ಯ ವಿಧಗಳಿವೆ: ದೊಡ್ಡ ಕಿಂಡಿಗಳನ್ನು ಹೊಂದಿರುವ ಹುತ್ತಗಳನ್ನು ಹೆಣ್ಣು ಹುತ್ತ ಎಂದೂ, ಗೋಪುರದ ಆಕಾರದಲ್ಲಿ ಬೆಳೆಯುವ ಹುತ್ತಗಳನ್ನು ಗಂಡು ಹುತ್ತ ಎಂದೂ ಪರಿಗಣಿಸಲಾಗುತ್ತದೆ. ವಾಲ್ಮೀಕಿ ಮಹರ್ಷಿಗಳು ಹುತ್ತದಲ್ಲಿ ತಪಸ್ಸು ಮಾಡಿದ ಕಾರಣ ಅವರಿಗೆ ವಾಲ್ಮೀಕಿ ಎಂಬ ಹೆಸರು ಬಂತು ಎಂಬ ನಂಬಿಕೆಯಿದೆ. ನಾಗದೋಷ ನಿವಾರಣೆ, ಸಂತಾನ…

Read More

ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

ಬಾಲಿವುಡ್‌ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…

Read More