Headlines

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು. ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ…

Read More

ಸಲ್ಮಾನ್ ಖಾನ್ ಜೊತೆಗೆ ಸಮಂತಾ ಹಾಲಿ ಪತಿ ಸಿನಿಮಾ – Kannada News | Raj Nidimoru confirms him and DK doing a big budget movie with Bollywood star

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇದೇ 19ನೇ ತಾರೀಖು ಬಿಡುಗಡೆ ಆಗಲಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಸಮಂತಾ, ಗೃಹಿಣಿಯಾಗಿ ಜೊತೆಗೆ ಸಖತ್ ಆಕ್ಷನ್ ಮಾಡುವ ಫೈಟರ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಸಿನಿಮಾ ಅನ್ನು ನಂದಿನಿ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಸಮಂತಾರ ಹಾಲಿ ಪತಿ ರಾಜ್ ನಿಧಿಮೋರು. ಅಸಲಿಗೆ ರಾಜ್ ನಿಧಿಮೋರು ಸಹ ಜನಪ್ರಿಯ ಚಿತ್ರಕತೆ ಬರಹಗಾರ ಮತ್ತು ನಿರ್ದೇಶಕ ಆಗಿದ್ದು,…

Read More

ಕೇವಲ 5 ತಿಂಗಳಲ್ಲಿ 3.1 ಕೋಟಿಗೂ ಹೆಚ್ಚು ಡೌನ್‌ಲೋಡ್: ದೇಶಾದ್ಯಂತ ಹೊಸ ‘ಆಧಾರ್ ಆ್ಯಪ್’ ಜನಪ್ರಿಯ – Kannada News | Over 31 Million Downloads in Just 5 Months: New Government Aadhaar App Becomes a Huge Hit Nationwide

ನವದೆಹಲಿ, ಜೂನ್ 22: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ‘ಆಧಾರ್ ಆ್ಯಪ್’ (ಆಧಾರ್ ತಂತ್ರಾಂಶ) ಕೇವಲ ಐದೇ ತಿಂಗಳಲ್ಲಿ ದೇಶಾದ್ಯಂತ ಭಾರಿ ಜನಪ್ರಿಯತೆ ಗಳಿಸಿದೆ. ಈ ಅಲ್ಪಾವಧಿಯಲ್ಲಿಯೇ ಇದು ಬರೋಬ್ಬರಿ 31 ದಶಲಕ್ಷಕ್ಕೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದೆ. ತಂತ್ರಜ್ಞಾನದ ಮೂಲಕ ಜನರ ಬೆರಳ ತುದಿಗೆ ಸೇವೆಗಳನ್ನು ತಲುಪಿಸುವ ಸರ್ಕಾರದ ಪ್ರಯತ್ನಕ್ಕೆ ಸಾರ್ವಜನಿಕರಿಂದ ದೃಢವಾದ ಬೆಂಬಲ ವ್ಯಕ್ತವಾಗಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಮನೆಯಲ್ಲೇ ಕುಳಿತು ಆಧಾರ್ ಅಪ್ಡೇಟ್​​! ಸಾರ್ವಜನಿಕರ ಜೀವನವನ್ನು…

Read More

ಕಮರ್ಷಿಯಲ್ ಅಷ್ಟೇ ಅಲ್ಲ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಕಿಲೋಮೀಟರ್ ಉದ್ದದ ಕ್ಯೂ!

ಬೆಂಗಳೂರು, ಮಾರ್ಚ್ 25: ಕರ್ನಾಟಕದ ವಿವಿಧ ಕಡೆಗಳಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಕೊರತೆ ಎದ್ದು ಕಾಣುತ್ತಿದೆ. ಕಲಬುರಗಿ, ಆಳಂದ, ಬಳ್ಳಾರಿ, ಸಂಡೂರು ಮತ್ತು ದಾವಣಗೆರೆಯ ಜಗಳೂರಿನಲ್ಲಿ ಜನರು ಗ್ಯಾಸ್ ಸಿಲಿಂಡರ್‌ಗಳಿಗಾಗಿ ಪರದಾಡುತ್ತಿದ್ದಾರೆ. ಇಂಡಿಯನ್ ಗ್ಯಾಸ್ ಏಜೆನ್ಸಿಗಳ ಮುಂದೆ ರಾತ್ರಿಯಿಡೀ ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯಗಳು ಕಂಡುಬಂದಿವೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರೂ ಸಹ ಸಿಲಿಂಡರ್ ಪಡೆಯಲು ಮಳೆ, ಗಾಳಿ, ಬಿಸಿಲನ್ನೂ ಲೆಕ್ಕಿಸದೆ ಕಾಯುತ್ತಿದ್ದಾರೆ. ಖಾಲಿ ಸಿಲಿಂಡರ್‌ಗಳನ್ನು ಕಿಲೋಮೀಟರ್‌ಗಟ್ಟಲೆ…

Read More

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಜೀವನ ಸಾಕೆನಿಸುವಂತಹ ಸ್ಥಿತಿ ಬರಲಿದೆ

ಮೇಷ ರಾಶಿ: ಹಳೆಯ ಪ್ರೇಮಿ ವಿವಾಹಸಮಾರಂಭದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಉಪಸ್ಥಿತಿಯು ಇರಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ವ್ಯವಸ್ಥಿತ ಕೆಲಸದಿಂದ ಬೆಲೆ ಸಿಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ. ಹೊಸ ಒಡನಾಡಿಗಳ ಪರಿಚಯ. ಭವಿಷ್ಯದ ಯೋಜನೆಗಳಿಗೆ ಸ್ಪಷ್ಟತೆ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ಯಾವ ಕೆಲಸ ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ವೃಷಭ ರಾಶಿ: ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಸಮಸ್ಯೆಗಳು ಬಗೆಹರಿಯುತ್ತವೆ. ಲೌಕಿಕ ಸಂತೋಷವನ್ನು ಅನುಭವಿಸುವಿರಿ. ಶತ್ರುಗಳು ಸೋಲುತ್ತಾರೆ, ಇದರಿಂದ…

Read More

ಒಟಿಟಿಯಲ್ಲೂ ‘ಜನ ನಾಯಗನ್’ ಚಿತ್ರಕ್ಕೆ ಬೇಡಿಕೆ; 150 ಕೋಟಿ ರೂಪಾಯಿ ಡೀಲ್? – Kannada News | Vijay CM: ‘Jana Nayagan’ OTT Rights Soar, Record 150 Cr Deal Expected

ಕಾಲಿವುಡ್ ಸ್ಟಾರ್ ನಟ ದಳಪತಿ  ವಿಜಯ್ ಅವರು ಇತ್ತೀಚೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಿಎಂ ಆದ ಬಳಿಕ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈ ಬೆಳವಣಿಗೆ ಚಿತ್ರರಂಗದ ಲೆಕ್ಕಾಚಾರವನ್ನೇ ಬದಲಿಸಿದೆ. ಅವರ ಅಭಿನಯದ ‘ಜನ ನಾಯಗನ್’ ಚಿತ್ರದ ಓಟಿಟಿ ಹಕ್ಕುಗಳಿಗಾಗಿ ಈಗ ದೊಡ್ಡ ಮಟ್ಟದ ಪೈಪೋಟಿ ಆರಂಭವಾಗಿದೆ ಎಂದು ವರದಿ ಆಗಿದೆ. ಆರಂಭದಲ್ಲಿ ಈ ಚಿತ್ರದ ಓಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಸುಮಾರು 120 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಸೆನ್ಸಾರ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 28ರ ದಿನಭವಿಷ್ಯ

ಹನುಮಂತನ ದೇವಸ್ಥಾನದಲ್ಲಿ ಇಪ್ಪತ್ತೊಂದು ಪ್ರದಕ್ಷಿಣೆಗಳನ್ನು ಮಾಡುವುದಕ್ಕೆ ಸಾಧ್ಯವಿದ್ದಲ್ಲಿ ಮಾಡಿ. ಮನೆಯಲ್ಲಿಯೇ ಆದರೂ ಹೀಗೆ ಪ್ರದಕ್ಷಿಣೆ ಮಾಡಿ. ಇದರಿಂದ ಶತ್ರಬಾಧೆ, ಆರೋಗ್ಯ ಸಮಸ್ಯೆಗಳು, ವ್ಯಾಜ್ಯಗಳಿಂದ ಆಗುತ್ತಿರುವ ಕಿರಿಕಿರಿಯಿಂದ ಹೊರಗೆ ಬರುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗುತ್ತವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ…

Read More

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು – Kannada News | Hoskote Highway Tragedy: 7 Killed in Chain Collision Between Car, Bike and Canter Near Bengaluru

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುImage Credit source: tv9 ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಬಂಧ ಗಾಢವಾಗಲಿದೆ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರ ಇರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…

Read More