Headlines

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ – Kannada News | Modi Meloni Historic Meet: India & Italy Forge New Strategic Alliance for Global Growth

ಇಟಲಿಯಲ್ಲಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿImage Credit source: AP ರೋಮ್, ಮೇ 20: ಭಾರತ ಹಾಗೂ ಇಟಲಿ ದೇಶಗಳ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಯ (Special Strategic Partnership) ಮಟ್ಟಕ್ಕೆ ಏರಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಘೋಷಿಸಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಟಲಿಗೆ ಭೇಟಿ ನೀಡಿದ್ದು, ಅಲ್ಲಿ ಮೆಲೋನಿ ಜೊತೆ ದ್ವಿಪಕ್ಷೀಯ…

Read More

PBKS vs GT IPL 2026 Live Score: ಕಿಂಗ್ಸ್​ vs ಟೈಟಾನ್ಸ್ ನಡುವಣ ಕದನಕ್ಕೆ ಕ್ಷಣಗಣನೆ

ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸಲಿದ್ದಾರೆ. ಇಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು….

Read More

ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ವರ್ಷಗಳಿಂದಲೂ ಗಳಿಕೆಯ ಪಟ್ಟಿಯಲ್ಲಿ ಟಾಪ್ ಸ್ಥಾನದಲ್ಲಿ ಕುಳಿತಿದ್ದ ಸಿನಿಮಾಗಳನ್ನು ಒಂದೊಂದಾಗಿ ಹಿಂದಿಕ್ಕುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶದಲ್ಲೂ ಸಹ ‘ಧುರಂಧರ್ 2’ ಹವಾ ಎಬ್ಬಿಸಿದ್ದು, ಹಲವು ದೇಶಗಳಲ್ಲಿ, ಈವರೆಗೆ ಅತಿ ಹೆಚ್ಚು ಗಳಿಕೆ ಮಾಡಿರುವ ಭಾರತದ ಸಿನಿಮಾ ಎನಿಸಿಕೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಸಿನಿಮಾದ ಒಟಿಟಿ ಬಿಡುಗಡೆ…

Read More

Weather Forecast: ಮುಂದಿನ ಕೆಲವು ಗಂಟೆಗಳ ಕಾಲ ಬೆಂಗಳೂರಿಗೆ ಹೈ ಅಲರ್ಟ್!: ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಬೆಂಗಳೂರು,ಮೇ,27: ರಾಜಧಾನಿ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ರಾಜ್ಯದ ಒಟ್ಟು 9 ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಗುಡುಗು ಸಹಿತ ಸಾಧಾರಣದಿಂದ ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಳೆಯ ಸಮಯದಲ್ಲಿ ಗಂಟೆಗೆ 40…

Read More

ಶೀತ ಕಡಿಮೆ ಮಾಡಿ ಆರೋಗ್ಯ ಕಾಪಾಡಬಲ್ಲ 10 ಸುಲಭ ಪರಿಹಾರಗಳನ್ನು ತಿಳಿಸಿದ ಬಾಬಾ ರಾಮದೇವ್ – Kannada News | Baba Ramdev suggests best 10 home remedies to keep body warm during winters

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಅವರ ಆಯುರ್ವೇದ ವಿಧಾನಗಳು ಇಳಿ ವಯಸ್ಸಿನಲ್ಲೂ ಆರೋಗ್ಯ ಕಾಪಾಡಬಲ್ಲುವು. ಆಯುರ್ವೇದ ಪರಿಹಾರಗಳ ಜೊತೆಗೆ, ಸಾಧ್ಯವಾದಷ್ಟು ಯೋಗವನ್ನು ಅಭ್ಯಾಸ ಮಾಡಲು ಸ್ವಾಮಿ ರಾಮದೇವ್ ಶಿಫಾರಸು ಮಾಡುತ್ತಾರೆ. ಬಾಬಾ ರಾಮದೇವ್ ಹಲವಾರು ಕಾಲೋಚಿತ ಪರಿಹಾರಗಳನ್ನು ಹಂಚಿಕೊಳ್ಳುತ್ತಾರೆ. ಚಳಿಗಾಲದಲ್ಲಿ ದೇಹವನ್ನು ನ್ಯಾಚುರಲ್ ಆಗಿ ಹೇಗೆ ಬೆಚ್ಚಗಾಗಿಸುವುದು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಶೀತದ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಗಳಾಗುತ್ತವೆ. . ಶೀತ ಋತುವು ಅದರೊಂದಿಗೆ ಅನೇಕ ಸವಾಲುಗಳನ್ನು ತರುತ್ತದೆ. ಶೀತ ಮಾತ್ರವೇ ನಿಯಂತ್ರಿಸುತ್ತೇನೆಂದು ಹೇಳಲು ಸಾಧ್ಯವಿಲ್ಲ….

Read More

ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ? – Kannada News | Hate Speech Bill Reaches President: Why Karnataka Governor Rejected the Bill Citing 29 Reasons

ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ Image Credit source: tv9 ಬೆಂಗಳೂರು, ಫೆಬ್ರವರಿ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮಸೂದೆ (Hate Speech Bill) ಇದೀಗ ರಾಷ್ಟ್ರಪತಿಗಳ (President of India) ಅಂಗಳಕ್ಕೆ ತಲುಪಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ತಮ್ಮ ನಿರ್ಧಾರಕ್ಕೆ ಸ್ಪಷ್ಟನೆಯಾಗಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ದ್ವೇಷ…

Read More

ಕಲಬುರಗಿ, ರಾಯಚೂರಿನಲ್ಲಿ ಕೃತಕ ಶೇಂದಿ ದಂಧೆ: 1,500 ಕೆಜಿ ಮರಣಾಂತಿಕ ಕೆಮಿಕಲ್ ಸೀಜ್ ಮಾಡಿದ ಅಬಕಾರಿ ಇಲಾಖೆ – Kannada News | Kalyana Karnataka’s Deadly Toddy Menace: Chloral Hydrate Poisons Laborers

ಹುಬ್ಬಳ್ಳಿ, ಜೂ.27: ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ನಕಲಿ ಹಾಗೂ ವಿಷಕಾರಿ ಕೃತಕ ಕಳ್ಳು (Spurious Toddy) ದಂಧೆಯ ವಿರುದ್ಧ ಅಬಕಾರಿ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿದೆ. ಕೃತಕ ಕಳ್ಳು ತಯಾರಿಕೆಗೆ ಬಳಸಲಾಗುವ ಅತ್ಯಂತ ಅಪಾಯಕಾರಿ ‘ಕ್ಲೋರಲ್ ಹೈಡ್ರೇಟ್’ (CH) ಎಂಬ 1,500 ಕೆಜಿ ರಾಸಾಯನಿಕ ಪುಡಿಯನ್ನು ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ವಿವಿಧೆಡೆಯಿಂದ ವಶಪಡಿಸಿಕೊಂಡಿದೆ. ಈ ದಂಧೆಗೆ ಸಂಬಂಧಿಸಿದಂತೆ ಇದುವರೆಗೆ 771 ಜನರನ್ನು ಬಂಧಿಸಲಾಗಿದೆ. ಅಬಕಾರಿ ಇಲಾಖೆಯ ದಾಖಲೆಗಳ…

Read More

ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್, ಬೇರೆ ರಾಜ್ಯದ ವ್ಯಕ್ತಿಗೆ ಲಕ್ಕುಂಡಿ ನಿಧಿ ಗೊತ್ತಾಗಿದ್ಹೇಗೆ? – Kannada News | Lakkundi Gold Treasure Fraud: Muslim moulvi Arrested

ಗದಗ, (ಫೆಬ್ರವರಿ 20): ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್ದು, ಎಲ್ಲೊಂದರಲ್ಲಿ ಹಗೆದು ನಿಧಿ ಹುಡುಕಾಡಿದ್ದಾರೆ. ಇನ್ನು ಇದನ್ನೇ ಬಂಡವಾಳ ಮಾಡಿಕೊಂಡ ಮೌಲ್ವಿಯೋರ್ವ, ಲಕ್ಕುಂಡಿ ನಿಧಿ (Lakkundi Gold Treasure Fraud) ಹುಡುಕಿ ಕೊಡುವುದಾಗಿ ಮೋಸ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂದ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು…

Read More

Hassan: ಪತಿ ಟಾರ್ಚರ್​​ ತಾಳಲಾರದೆ ವಿಷ ಕುಡಿದ ಪತ್ನಿ ಚಿಕಿತ್ಸೆ ಫಲಿಸದೆ ಸಾವು – Kannada News | Hassan: Woman Dies by Suicide After Alleged Harassment by Husband

ಹಾಸನ, ಫೆಬ್ರವರಿ 01: ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತರಾಗಿದ್ದು, ಹೆಚ್. ಮೈಲಳ್ಳಿ ಗ್ರಾಮದಲ್ಲಿನ ಪತಿ ಮನೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್​​ಗೆ ದಾಖಲಿಸಲಾಗಿತ್ತಾದರೂ ದೇಹ ಸ್ಪಂದಿಸದ ಕಾರಣ ಅಂತಿಮವಾಗಿ ಯುವತಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಎಚ್. ಸ್ವಾಮಿ ಜೊತೆ ಇಂದ್ರ…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More