Headlines

Age Gap in Marriage: ತಮಗಿಂತ ವಯಸ್ಸಿನಲ್ಲಿ ಹಿರಿಯ ಮಹಿಳೆಯನ್ನು ಪುರುಷರು ವಿವಾಹವಾಗಬಾರದೇ? – Kannada News | Age Gap in Marriage: A Spiritual and Cultural Perspective on Men Marrying Older Women

ವಿವಾಹವೆಂಬುದು ಮನುಷ್ಯನ ಜೀವನದ ಒಂದು ಪ್ರಮುಖ ಘಟ್ಟ. ಇದು ದೈವ ಸಂಕಲ್ಪವೂ ಹೌದು. ವಿವಾಹಗಳಲ್ಲಿ ಪ್ರೇಮ ವಿವಾಹ, ಅರೇಂಜ್ ಮ್ಯಾರೇಜ್​​ ಸಾಮಾನ್ಯವಾಗಿವೆ. ಆದರೆ, ವಯಸ್ಸಿಗೆ ಪ್ರಾಶಸ್ತ್ಯ ನೀಡಬೇಕೇ, ಕೊಡಬಾರದೇ ಎಂಬ ಪ್ರಶ್ನೆ ಸದಾ ಕಾಡುತ್ತದೆ. ಗಂಡು ತಮ್ಮಿಗಿಂತ ವಯಸ್ಸಿನಲ್ಲಿ ಹೆಚ್ಚಿನ ಮಹಿಳೆಯರನ್ನು ಮದುವೆಯಾಗುವುದು ಶುಭವೇ ಅಶುಭವೇ ಎಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಎಲ್ಲ ಗೊಂದಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ….

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು! ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. 6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ ಸಾಧಿಕ್ ಪಾಷಾ ಕಳೆದ ಆರು…

Read More

Hair Fall Treatment: ಕೂದಲು ಉದುರುವಿಕೆ ನಿಲ್ಲಿಸಲು ಮನೆಮದ್ದುಗಳು: ಸರಳ ಪರಿಹಾರ ಸೂಚಿಸುವ ಬಾಬಾ ರಾಮದೇವ್ – Kannada News | Hair fall problem, ayurvedic and home remedies as suggested by Baba Ramdev

ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರ ಪ್ರಕಾರ, ಕೂದಲು ಉದುರುವಿಕೆ ಸಮಸ್ಯೆಯನ್ನು ಮನೆಯಲ್ಲಿಯೇ ಗುಣಪಡಿಸಬಹುದು. ವಿವಿಧ ಆರೋಗ್ಯ ಸಮಸ್ಯೆಗಳಿಂದ ಕೂದಲು ಉದುರುವಿಕೆ ಆಗುತ್ತಿರಬಹುದು ಎಂದು ಹೇಳಲಾಗುತ್ತದೆ. ಮೂತ್ರಪಿಂಡ ಅಥವಾ ಯಕೃತ್ತಿನ ಕಳಪೆ ಆರೋಗ್ಯವು ಕೂದಲು ಮತ್ತು ಚರ್ಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಚರ್ಮವು ಮಂದವಾಗಿ, ಒಣಗಲು ಪ್ರಾರಂಭಿಸುತ್ತದೆ ಅಥವಾ ಕೂದಲು ಉದುರುವುದು ಸಹ ತೊಂದರೆಯಾಗಬಹುದು. ಬಾಬಾ ರಾಮದೇವ್ ಅವರ ಪ್ರಕಾರ, ಈ ಸಮಸ್ಯೆಗೆ ಆಲೋಪಥಿಗಿಂತ ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ ಇದೆ ಎಂದು…

Read More

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More

T20 World Cup 2026: ಟಿ20 ವಿಶ್ವಕಪ್​ಗೆ ಕೊನೆಗೂ ಅರ್ಹತೆ ಪಡೆದ ಬಾಂಗ್ಲಾದೇಶ – Kannada News | Bangladesh Women Qualify for 2026 T20 World Cup

ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡವು (Bangladesh Women’s Cricket) 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ (T20 World Cup 2026) ಅರ್ಹತೆ ಪಡೆದಿದೆ. ನೇಪಾಳದ ಮುಲ್ಪಾನಿ ​​ಕ್ರಿಕೆಟ್ ಮೈದಾನದಲ್ಲಿ ನಡೆದ ಸೂಪರ್-ಸಿಕ್ಸ್ ಹಂತದ ಪಂದ್ಯದಲ್ಲಿ ಥೈಲ್ಯಾಂಡ್ ಮಹಿಳಾ ತಂಡವನ್ನು 39 ರನ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಾಂಗ್ಲಾದೇಶ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಒಂದೇ ಒಂದು ಪಂದ್ಯವನ್ನು ಸೋಲದೆ 2026 ರ ಟಿ20 ವಿಶ್ವಕಪ್‌ಗೆ…

Read More

ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್ – Kannada News | Bagalkot Shivaji Jayanti Clash Stone and Slipper pelting: Peace Meeting Fails, Deadline Set for Arrest of All Accused

ಪೊಲೀಸರ ಜತೆ ಯುವಕರ ವಾಗ್ವಾದImage Credit source: tv9 ಬಾಗಲಕೋಟೆ, ಫೆಬ್ರವರಿ 21: ಬಾಗಲಕೋಟೆಯಲ್ಲಿ (Bagalkot) ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು…

Read More

1956ರಿಂದ ರಾಜ್ಯದಲ್ಲಿ ಪೂರ್ಣಾವಧಿ ಸಿಎಂ ಆಗಿದ್ದು ಕೇವಲ ಮೂವರು!: ಉಳಿದವರದ್ದೆಲ್ಲ ಅಲ್ಪಾವಧಿ ಅಧಿಕಾರ

ಕರ್ನಾಟಕದ ಪೂರ್ಣಾವಧಿ ಮುಖ್ಯಮಂತ್ರಿಗಳು ಬೆಂಗಳೂರು, ಮೇ 29: 2013-18ರ ವರೆಗೆ ಕರ್ನಾಟಕದ ಸಿಎಂ ಆಗಿ ಅವಧಿ ಪೂರ್ಣಗೊಳಿಸಿದ್ದ ಸಿದ್ದರಾಮಯ್ಯ (Siddaramaiah) ಈ ಬಾರಿ ಕೇವಲ 3 ವರ್ಷವಷ್ಟೇ ಆಡಳಿತ ನಡೆಸಿ ಪದತ್ಯಾಗ ಮಾಡಿದ್ದಾರೆ. ಅಷ್ಟಕ್ಕೂ ರಾಜಕೀಯ ಅಸ್ಥಿರತೆ, ನಾಯಕತ್ವ ಬದಲಾವಣೆಗಳು ಕರ್ನಾಟಕ ರಾಜಕೀಯದಲ್ಲಿ ಹೊಸತೇನಲ್ಲ. 1956ರಿಂದ ಇಂದಿನವರೆಗೆ ಕೇವಲ 3 ಮುಖ್ಯಮಂತ್ರಿಗಳು ಮಾತ್ರ ಪೂರ್ಣಾವಧಿಯ ಆಡಳಿತ ನಡೆಸಿದ್ದಾರೆ. ಎಸ್​​. ನಿಜಲಿಂಗಪ್ಪ (1962-68), ಡಿ. ದೇವರಾಜ ಅರಸ್​​ (1972-77) ಮತ್ತು ಸಿದ್ದರಾಮಯ್ಯ (2013-18) ಅವರನ್ನು ಬಿಟ್ಟರೆ ಉಳಿದವರೆಲ್ಲ ಅಲ್ಪಾವಧಿಯ…

Read More

Horoscope Today: ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44…

Read More

RCB vs DC IPL 2026 Live Score: ಆರ್​ಸಿಬಿಗೆ ಡೆಲ್ಲಿ ಸವಾಲು – Kannada News | Royal Challengers Bengaluru vs Delhi Capitals IPL 2026 Live Cricket Score RCB vs DC Match on 18th April latest news in Kannada

ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್​​ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ. Source link

Read More